Sri Siddeshwar Mahaswamy’s Guru Namana program ಅಥಣಿ ತಾಲೂಕಿನ ಅಡಹಳ್ಳಟ್ಟಿ ಗ್ರಾಮದಲ್ಲಿ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಆತ್ಮರಾಮ ಮಹಾಸ್ವಾಮಿಗಳು ಗುರುದೇವ ಆಶ್ರಮ ಕಕಮರಿ ಇವರು ಶ್ರೀ ಸಿದ್ದೇಶ್ವರ ಅಪ್ಪಾಜಿ ಅವರು ನಡೆದಾಡುವ ದೇವರು.ಮಾತನಾಡುವ ದೇವರು ಎಂದು ಹೆಸರು ಹೋಂದಿದ್ದವರು .ತಮ್ಮ ಆಚಾರ ವಿಚಾರ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು ಹೋಗಲಿ ಎಂದು ಹೇಳಿದರು. …
Read More »ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನಿಮ್ಮಿತ್ಯವಾಗಿ ಚಿಕ್ಕೋಡಿಯಲ್ಲಿ ಜನಜಾಗ್ರತಿಕಾರ್ಯಕ್ರಮ ಜರುಗಿತು.
On the occasion of National Consumer Day, a public vigil was organized in Chikkodi. ಚಿಕ್ಕೋಡಿ :ಪಟ್ಟಣದ ಇಂದಿರಾ ನಗರ ಲೋಕೋಪಯೋಗಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ನಿಮಿತ್ಯವಾಗಿ ಗ್ರಾಹಕರ ಜನ ಜಾಗ್ರತಿ ಕಾರ್ಯಕ್ರಮವು ಅಂತಾರಾಷ್ಟ್ರೀಯ ಉಪ ಭೋಕ್ತ ಕಲ್ಯಾಣ ಸಮಿತಿ ಕರ್ನಾಟಕ, ರಾಜ್ಯಾಧ್ಯಕ್ಷರಾದ ಶ್ರೀ ಪ್ರಮೇಶ್ ಬಿಂದ್ ಇವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು,ಈ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಸಂಪಾದನಾ ಮಹಾಸ್ವಾಮೀಜಿಗಳು ಹಾಗೂಗೌರವಾನ್ವಿತ 7 ನೇ ಹೆಚ್ಚುವರಿ …
Read More »ಶ್ರೀ ಶಾರದಾ ಶಂಕರ ಭಕ್ತ ಮಂಡಳಿ ನೇತ್ರತ್ವದಲ್ಲಿ ಶೃಂಗೇರಿಯಲ್ಲಿ ವಿಶೇಷ ಪೂಜೆ
Special Puja at Sringeri under the supervision of Shri Sharada Shankar Bhakta Mandali ಗಂಗಾವತಿ: ಶ್ರೀ ಶಾರದಾ ಶಂಕರ ಭಕ್ತ ಭಜನಾ ಮಂಡಳಿಯ ನೇತೃತ್ವದಲ್ಲಿ ಶನಿವಾರ ಮತ್ತು ರವಿವಾರ ಎರಡು ದಿನಗಳ ಕಾಲ ಶೃಂಗೇರಿಯ ಶಾರದಾ ಪೀಠದಲ್ಲಿ ವಿಶೇಷ ಪೂಜೆ ನಡೆಸಲಾಯಿತು.ಶೃಂಗೇರಿ ಉಭಯ ಜಗದ್ಗುರುಗಳ ಅನುಗ್ರಹದ ಮೇರೆಗೆ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಹಾಗೂ ಅಧ್ಯಕ್ಷರು, ಸದಸ್ಯರು, ಮಹಿಳೆಯರು ಶಾರದಾದೇವಿಗೆ ಉಡೀ ತುಂಬುವುದು, ಸುಮಾರು ೪೦ಕ್ಕೂ ಅಧಿಕ …
Read More »ಮುಸ್ಲಿಂ ಸಮಾಜದ ವಿರುದ್ದ ಪ್ರಭಾಕರ್ ಭಟ್ ಹೇಳಿಕೆಗೆ ಶೈಲಜಾ ಖಂಡನೆ
Shailaja condemns Prabhakar Bhatt’s statement against Muslim society ಹಿಂದು ಪ್ರಮುಖರ ಮಕ್ಕಳು ಮುಸ್ಲಿಂರನ್ನು ವರಿಸಿದರೆ ಲವ್ ಜೀಹಾದ್ ಅಗಲ್ವಾ..?ಗಂಗಾವತಿ: ಮುಸ್ಲಿಂ ಸಮುದಾಯದ ವಿರುದ್ಧ ತೀವ್ರ ಅವಹೇಳಕಾರಿ ಹೇಳಿಕೆ ನೀಡಿರುವ ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರು ತಮ್ಮ ಸಂಕುಚಿತ ಮನೋಭಾವ ಪ್ರದರ್ಶಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರೆ ಶೈಲಜಾ ಹಿರೇಮಠ ಕಟುವಾಗಿ ಖಂಡಿಸಿದರು.ಅವರು ಸೋಮವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.ಅಂಬೇಡ್ಕರ್ ಸಂವಿಧಾನದ ಪ್ರಕಾರ ಈ ದೇಶದಲ್ಲಿ ಪ್ರತಿಯೊಬ್ಬರು ಗೌರವಯುತವಾಗಿ …
Read More »ವಿದ್ಯಾನಗರದ ಚರ್ಚ್ನಲ್ಲಿ ಕ್ರಿಸ್ಮಸ್ ಹಾಗೂ ಹೊಸವರ್ಷದಆಚರಣೆ.
Christmas and New Year celebration in Vidyanagar church. ಗಂಗಾವತಿ: ಗಂಗಾವತಿ ನಗರದ ಸಮೀಪದ ವಿದ್ಯಾನಗರದಲ್ಲಿರುವ ಬೆಥೆಸ್ದಾ ಎಟರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ, ಕರ್ನಾಟಕ ಆರೋಗ್ಯ ಸಂವರ್ಧನಾ ಸಂಸ್ಥೆ ಮತ್ತು ನವಜ್ಯೋತಿ ನೆಟ್ವರ್ಕ್ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಕ್ರಿಸ್ಮಸ್ ಹಬ್ಬ ಹಾಗೂ ಹೊಸವರ್ಷದ ಅಂಗವಾಗಿ ನಗರದ ವಿದ್ಯಾನಗರದಲ್ಲಿ ಹೆಚ್.ಐ.ವಿ, ಟಿ.ಬಿ ರೋಗಿಗಳ ಮಕ್ಕಳಿಗೆ ಉಚಿತ ನೊಟುಬುಕ್ ಹಾಗೂ ಪುಸ್ತಕಗಳ ವಿತರಣೆ, ಮಹಿಳೆಯರಿಗೆ ಸೀರೆ, ವೃದ್ಧರಿಗೆ ಶಾಲು ವಿತರಣೆ …
Read More »ಬೇಥೆಸ್ಥ್ ಟ್ರಸ್ಟ್ನ್ ೨೧ ವಾರ್ಷಿಕೋತ್ಸವ: ಬಟ್ಟೆ, ಶಾಲು, ನೋಟ್ ಬುಕ್, ಬ್ಯಾಗ್ ವಿತರಣೆ
Bethesthe Trust 21st Anniversary: Distribution of Clothes, Shawl, Note Book, Bag ಗಂಗಾವತಿ: ಇಲ್ಲಿನ ವಿದ್ಯಾನಗರದಲ್ಲಿರುವ ಎಟರರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ ನ ೨೧ ನೇ ವಾರ್ಷಿಕೋತ್ಸವ ಹಾಗು ಕ್ರಿಸ್ಮಸ್ ಹಬ್ಬದ ಅಂಗವಾಗಿ ಹೆಚ್ಐವಿ ರೋಗಿಗಳಿಗೆ ಸೀರೆ, ವೃದ್ಧರಿಗೆ ಶಾಲು, ಬಟ್ಟೆ ಮತ್ತ ಚಾಳೀಸ್, ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್ ಹಾಗು ಕ್ಯಾರಿಯರ್ ಬ್ಯಾಗ್ ವಿತರಿಸಲಾಯಿತು ಬೇಥೆಲ್ ಆಂಗ್ಲ ಮಾದ್ಯಮ ಶಾಲಾ …
Read More »ಶ್ರದ್ಧಾ ಭಕ್ತಿಯಿಂದ ಜರುಗಿದಕೆರೆಮಾರುತೇಶ್ವರ ಜಾತ್ರೆ
Keremaruteshwar fair held with devotion ಸಂತಸದಿಂದ ನೂತನ ಉಚ್ಛಾಯ ಎಳೆದ ಮಹಿಳೆಯರು ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದ ಹೊರ ಹೊಲದಲ್ಲಿರುವ ಉದ್ಭವ ಮೂರ್ತಿ ಶ್ರೀ ಕೆರೆಮಾರುತೇಶ್ವರ ದೇವರ ಜಾತ್ರೆಯು ಶನಿವಾರದಂದು ದೇವರಿಗೆ ಪೂಜೆ ವಿಧಿ ವಿಧಾನಗಳ ಮಾಡುವ ಮೂಲಕ ವಿಜೃಂಭಣೆಯಿಂದ ಜಾತ್ರೆ ನೆಡೆಯಿತು. ಪ್ರತಿ ವರ್ಷದಂತೆ ಈ ಬಾರಿಯು ಕಾರ್ತಿಕೋತ್ಸವದ ಅಂಗವಾಗಿ ಗ್ರಾಮದ ಕೆರೆಮಾರುತೇಶ್ವರ ದೇವರ ಜಾತ್ರೆಯು ವಿಶೇಷವಾಗಿ ಧಾರ್ಮಿಕ ಭಕ್ತಿ ಭಾವದಿಂದ ಶನಿವಾರದಂದು ಬೆಳಿಗ್ಗೆ ವಿಗ್ರಹ ಮೂರ್ತಿಗೆ …
Read More »ಸಾಮಾಜಿಕಹೋರಾಟಗಾರ ರಾಘವೇಂದ್ರ ಧಾರವಾಡ ಅವರಿಗೆ ನಿಗಮದಅಧ್ಯಕ್ಷನೀಡಿ:ಕೃಷ್ಣ ಆಗ್ರಹ
Social activist Raghavendra Dharwad is given the chairmanship of the corporation: Krishna Agraha ಗದಗ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ನಡೆದ ಹೋರಾಟದಲ್ಲಿ ಉತ್ತರ ಕರ್ನಾಟಕದ ಜನರ ಹಾಗೂ ನಾಯಕರ ಪ್ರಯತ್ನ ಸಿಂಹಪಾಲಿದ್ದು ಆದರೆ ನಿಗಮ ಸ್ಥಾಪನೆಯದಾ ವರ್ಷದಿಂದ ಇಲ್ಲಿವರೆಗೂ ಉತ್ತರ ಕರ್ನಾಟಕ ಒಬ್ಬ ವ್ಯಕ್ತಿಯು ಒಂದು ಬಾರಿಯೂ ನಿಗಮ ಅಧ್ಯಕ್ಷರಾಗಲಿ ಅಥವಾ ನಿರ್ದೇಶಕರಾಗಲಿ ಆಗದೇ ಇರುವುದು ದುರಷ್ಟಕರ ಸಂಗತಿ. ಚಿಕ್ಕ ವಯಸ್ಸಿನಲ್ಲೇಯುವ ಘಟಕದ …
Read More »ಅಪರೂಪದಜನನಾಯಕ ಅಟಲ್ ಬಿಹಾರಿ ವಾಜಪೇಯಿ ಯವರು
A rare birth leader is Atal Bihari Vajpayee ಲೇಖಕರು : ಸಂಗಮೇಶ ಎನ್ ಜವಾದಿ. ಸುಮಾರು ನಾಲ್ಕು ದಶಕದ ಕಾಲ ರಾಜಕಾರಣದಲ್ಲಿ ಅಜಾತ ಶತ್ರುವೆಂದೇ ಖ್ಯಾತಿ ಪಡೆದಅಭಿವೃದ್ಧಿಯ ಹರಿಕಾರ, ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿ, ವಿಶ್ವ ಕಂಡಧೀಮಂತ ನಾಯಕ ಎಂದೇ ಪ್ರಸಿದ್ಧರಾಗಿದ್ದವರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜಿ ಯವರು. ವಾಜಪೇಯಿ ಜಿ ದೇಶ ಕಂಡ ಅಪರೂಪದ ನಾಯಕರಾಗಿ, ಉತ್ತಮ ಭಾಷಣಕಾರರಾಗಿ, ತಮ್ಮ ಪ್ರಖರ ಮಾತಿನಿಂದ …
Read More »ಸಿದ್ದು ಬಂಡಿವಡ್ಡರಿಗೆ ಭೋವಿ ನಿಗಮದ ಅಧ್ಯಕ್ಷ ಸ್ಥಾನ ನೀಡಿ.
Siddu Bandivadda was given the post of President of Bhovi Nigam. ಜಮಖಂಡಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ನಡೆದ ಹೋರಾಟದಲ್ಲಿ ಉತ್ತರ ಕರ್ನಾಟಕದ ಜನರ ಹಾಗೂ ನಾಯಕರ ಪ್ರಯತ್ನ ಸಿಂಹಪಾಲಿದ್ದು ಆದರೆ ನಿಗಮ ಸ್ಥಾಪನೆಯದಾ ವರ್ಷದಿಂದ ಇಲ್ಲಿವರೆಗೂ ಉತ್ತರ ಕರ್ನಾಟಕ ಒಬ್ಬ ವ್ಯಕ್ತಿಯು ಒಂದು ಬಾರಿಯೂ ನಿಗಮ ಅಧ್ಯಕ್ಷರಾಗಲಿ ಅಥವಾ ನಿರ್ದೇಶಕರಾಗಲಿ ಆಗದೇ ಇರುವುದು ದುರಷ್ಟಕರ ಸಂಗತಿ. ಚಿಕ್ಕ ವಯಸ್ಸಿನಲ್ಲೇ ಯುವ ಘಟಕ ರಾಜ್ಯ …
Read More »