Breaking News

ಕಲ್ಯಾಣಸಿರಿ ವಿಶೇಷ

ಶಿಕ್ಷಣದ ಜೊತೆಗೆ ಸಂಸ್ಕಾರವು ಅಗತ್ಯ: ನಾಗರಾಜ್ ಗುತ್ತೇದಾರ್

screenshot 2025 08 17 17 58 18 82 6012fa4d4ddec268fc5c7112cbb265e7.jpg

Sanskar is necessary along with education: Nagaraj Guttedar ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ಕಾರ್ಯಧ್ಯಕ್ಷರಾದ ನಾಗರಾಜ್ ಎಸ್ ಗುತ್ತೇದಾರ್ ವಕೀಲರು ನಮ್ಮ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಬದುಕಿಗೆ ಬೇಕಾದ ಮೌಲ್ಯಗಳನ್ನು ಕಲಿಸುವ ಮೂಲಕ ಉದಾತ್ತ ಮೌಲ್ಯಗಳನ್ನು ಪೋಷಿಸುವ ಹಾಗೂ ಅವುಗಳನ್ನು ಯಥಾವತ್ತಾಗಿ ಸಮಾಜಕ್ಕೆ ಮುಂದುವರಿಸುವ ಕಾರ್ಯವನ್ನು ಮಾಡುತ್ತಿದೆ. …

Read More »

ಶ್ರೀ ತ್ರಯಂಬಕೇಶ್ವರ ಮಹಾಮೂರ್ತಿಗೆ ಮಹಾ ರುದ್ರಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ

whatsapp image 2025 08 17 at 4.54.21 pm

Maha Rudrabhishekam and special puja program for Sri Trimbakeshwara Mahamurti ಗಂಗಾವತಿ:17 ನಗರದಲ್ಲಿರುವ ಆನೆಗೊಂದಿ ರಸ್ತೆಯಲ್ಲಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ತ್ರಯಂಬಕೇಶ್ವರ ಟ್ರಸ್ಟ್ ಹಾಗೂ ವೀರಶೈವ ಲಿಂಗಾಯತ ಸಮಾಜದಿಂದ ರುದ್ರ ಅಭಿಷೇಕ ಮತ್ತು ಪ್ರಸಾದ ವ್ಯವಸ್ಥೆ ಮಾಡಲಾಯಿತು. ಸನಾತನ ಹಿಂದೂ ಧರ್ಮದ ಪರಂಪರೆ ಮುಂದುವರೆಯುವುದಕ್ಕೆ ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಮ್ಮ ವೀರಶೈವ ಲಿಂಗಾಯತ ಸಮಾಜ ಮತ್ತು ಪಂಚಪೀಠ ಮಠಾಧೀಶರು ನಡೆಸಿಕೊಡುವ ಹಾದಿಯಲ್ಲಿ ನಾವು …

Read More »

ಮೂಡಲಗಿ:ಸಾಯಿ ಮಂದಿರವನ್ನುಬಾಲಚಂದ್ರ ಜಾರಕಿಹೊಳಿಯವರು ಉದ್ಘಾಟಿಸಿರು’

whatsapp image 2025 08 17 at 2.10.05 am

Mudalagi: Sai temple inaugurated by Balachandra Jarkiholiya ಮೂಡಲಗಿ: ಪಟ್ಟಣದ ಸತ್ಯಸಾಯಿ ಸೇವಾ ಸಮೀತಿಯವರು ಸಾರ್ವಜನಿಕರು ಮತ್ತು ವಿವಿಧ ಸಂಘ- ಸಂಸ್ಥೆಗಳ ವಂತಿಗೆಯಲ್ಲಿ ಭವ್ಯವಾಗಿ ನಿರ್ಮಿಸಿರುವ ಸಾಯಿ ಮಂದಿರವು ಭಕ್ತರನ್ನು ಆಕರ್ಷಿಸುವ ಸುಂದರವಾದ ಮಂದಿರವಾಗಿದೆ. ಸಾಯಿಬಾಬಾ ಸಕಲ ಭಕ್ತರ ಸಂಕಷ್ಟಗಳನ್ನು ನಿವಾರಿಸಿ ಎಲ್ಲರಲ್ಲಿಯೂ ಪ್ರೀತಿ, ಸಹನೆ ಮೂಡುವಂತಾಗಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು.ಗುರುವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸಾಯಿ ಮಂದಿರವನ್ನು ಉದ್ಘಾಟಿಸಿ …

Read More »

ಅಂತರ್ಯಾಮಿ” ಚಿತ್ರದ “ ಹಕ್ಕಿ ನಾನು ಹಗಲಿನಲ್ಲಿ” ಹಾಡು ಬಿಡುಗಡೆ

antaryami cinema 2ne song bidugade (2)

Antaryami’s “Hakki Naun Hagalilli” song released ಬೆಂಗಳೂರು : ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ “ಅಂತರ್ಯಾಮಿ” ಕನ್ನಡ ಚಲನಚಿತ್ರದ “ ಹಕ್ಕಿ ನಾನು ಹಗಲಿನಲ್ಲಿ” ಎರಡನೇ ಹಾಡನ್ನು ಜನಪ್ರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ , ಚಿತ್ರಕಥೆಗಾರ, ಗೀತರಚನೆಕಾರರಾದ ಸಿಂಪಲ್‌ಸುನಿ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದರು.ಸಿಂಪಲ್ ಸುನಿ ಅವರ ಆಫೀಸಿನಲ್ಲಿ ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಬಿಡುಗಡೆ ಮಾಡಿ , ಹಾಡು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಒಳ್ಳೆಯ …

Read More »

ಶ್ರೀ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪರಿಕ್ರಮ ಯಾತ್ರೆಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿಯವರಿಂದ ಚಾಲನೆ

screenshot 2025 08 17 16 23 20 47 6012fa4d4ddec268fc5c7112cbb265e7.jpg

Former MLA Paranna Munavalli kicks off Parikrama Yatra led by Shri Vidyadas Baba ಗಂಗಾವತಿ :ತಾಲೂಕಿನ ಆನೆಗೊಂದಿ ಸಮೀಪವಿರುವ ಅಂಜನಾದ್ರಿ ಬೆಟ್ಟದ ಲ್ಲಿ ಕಿಷ್ಕಿಂಧೆ ಅಂಜನಾದ್ರಿ ಪರ್ವತ ಪರಿಕ್ರಮಣ ಶ್ರಾವಣ ಮಾಸದ ನಾಲ್ಕು ಶನಿವಾರ ಶ್ರಧಾ ಭಕ್ತಿಯಿಂದ ಅಂಜನಾದ್ರಿ ಪರ್ವತದ ಪೀಠಾಧಿಪತಿ ಶ್ರೀ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪರಿಕ್ರಮ ಯಾತ್ರೆ ಜರುಗಿತು ನಾಲ್ಕನೇ ಶನಿವಾರದಂದು ಕಿಸ್ಕಿಂದ ಅಂಜನಾದ್ರಿ ಪರಿಕ್ರಮ ಯಾತ್ರೆಗೆ ಮಾಜಿ ಶಾಸಕ ಪರಣ್ಣ …

Read More »

ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಪಥಸಂಚಲನ

screenshot 2025 08 16 20 25 10 68 e307a3f9df9f380ebaf106e1dc980bb6.jpg

Congress holds march to save democracy, protect the constitution ಗಂಗಾವತಿ: ಗಂಗಾವತಿ ನಗರ, ಗ್ರಾಮೀಣ, ಯುವ ಕಾಂಗ್ರೆಸ್ ಘಟಕಗಳಿಂದ ಕೊಪ್ಪಳ ರಸ್ತೆಯಲ್ಲಿ ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಥಸಂಚಲನ ನೆಡೆಸಿ ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಿಶ್ವನಾಥ ಮಾಲಿಪಾಟೀಲ್ ಮಾತನಾಡಿ, ಬಿಜೆಪಿ ಅಡ್ಡದಾರಿಯಿಂದ ಅಧಿಕಾರ ಹಿಡಿದಿದೆ, ಜನತೆ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ, ಗ್ಯಾರಂಟಿ ಫಲಶೃತಿ ಮುಂದಿನ ಲೋಕಸಭೆಯಲ್ಲಿ …

Read More »

ಮೈನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪಠ್ಯ ಪುಸ್ತಕ ವಿತರಣೆ 

screenshot 2025 08 16 20 19 21 97 e307a3f9df9f380ebaf106e1dc980bb6.jpg

Textbook distribution at Mainahalli Government School as part of Independence Day celebrations      ಕೊಪ್ಪಳ : ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಮಹನೀಯರು ತಮ್ಮ ಜೀವನವನ್ನೆ ಮುಡುಪಾಗಿಟ್ಟು ನಮಗೆ ಸ್ವಾತಂತ್ರ್ಯ ತಂದುಕೊಟ್ಟಿರುವುದನ್ನು ನಾವು ಪ್ರತಿ ನಿತ್ಯ ಸ್ಮರಣೆ ಮಾಡುವ ಜೊತೆಗೆ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಬದುಕು ನಡೆಸಬೇಕು ಎಂದು ಶಾಲಾ ಮುಖ್ಯೋಪಾಧ್ಯಯರು ಮತ್ತು ನಿಕಟಪೂರ್ವ ಕ.ರಾ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಭುನಗೌಡ್ರು ಪಾಟೀಲ್ …

Read More »

ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ  ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ  ಬೆಂಗಳೂರು

screenshot 2025 08 16 20 07 38 65 6012fa4d4ddec268fc5c7112cbb265e7.jpg

Madiga Dandora Madiga Reservation Struggle Committee demanding implementation of internal reservation in Bangalore ಹಲೋ ಮಾದಿಗರೇ ಚಲೋ ಬೆಂಗಳೂರು. ಗಂಗಾವತಿ,,ಮಾದಿಗರ ಮಹಾ ಯುದ್ಧ ಕಾರ್ಯಕ್ರಮ ವನ್ನು ದಿನಾಂಕ 18/08/2025 ಸೋಮವಾರ ದಂದು ಸ್ಥಳ: ಫ್ರೀಡಂ ಪಾರ್ಕ್, ಬೆಂಗಳೂರು ನಲ್ಲಿ ಕಾರ್ಯಕ್ರಮ ಇದ್ದು ಮುಖ್ಯ ಅತಿಥಿಗಳಾಗಿಪದ್ಮಶ್ರೀ ಮಂದಕೃಷ್ಣ ಮಾದಿಗ ಭಾಗವಹಿಸಲಿದ್ದಾರೆ, ಈ ಕಾರ್ಯಕ್ರಮದ ಅಧ್ಯಕ್ಷತೆ ಬಿ.ನರಸಪ್ಪ ದಂಡೋರ ರಾಜ್ಯ ಅಧ್ಯಕ್ಷರು ವಹಿಸಿದ್ದಾರೆ. ಗಂಗಣ್ಣ ಸಿದ್ದಾಪುರ ಕೊಪ್ಪಳ ಜಿಲ್ಲಾ …

Read More »

ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದಕಾರ್ಯಕ್ರಮಗಳಲ್ಲಿಸ್ವಾತಂತ್ರ್ಯ ತ್ಸವ ಹೋರಾಟಗಾರ ದಿ,ಅಲ್ಲೂರಿಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

screenshot 2025 08 16 19 59 29 46 6012fa4d4ddec268fc5c7112cbb265e7.jpg

A book on the life of freedom fighter Alluri Satyanarayana Raju was released at a program organized by the Lions Club. ಗಂಗಾವತಿ: ೭೯ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಗಂಗಾವತಿ ಸಂಸ್ಥೆ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ. ಶಿವಕುಮಾರ್ ಮಾಲಿಪಾಟೀಲ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸಿದರು.ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅಪ್ರತಿಮ ಸ್ವತಂತ್ರ ಹೋರಾಟಗಾರರಾಗಿದ್ದ ಶ್ರೀ ಅಲ್ಲೂರಿ …

Read More »

ಸೆ.10 , 11 ಎರಡು ದಿನ  ಹಾನಗಲ್ಲ ಕುಮಾರೇಶ್ವರರ 158ನೇ ಜಯಂತ್ಯುತ್ಸವ

screenshot 2025 08 16 18 51 52 66 680d03679600f7af0b4c700c6b270fe7.jpg

. 158th birth anniversary of Hanagalla Kumareshwara for two days, September 10th and 11th ಹಾನಗಲ್ಲ ಕುಮಾರೇಶ್ವರರ 158ನೇ ಜಯಂತ್ಯುತ್ಸವ ಪೂರ್ವಭಾವಿ ಸಭೆ ಗಂಗಾವತಿ: ನಗರದಲ್ಲಿ ಸೆ.10 ರಿಂದ 11 ದಿನ ನಡೆಯಲಿರುವ ಹಾನಗಲ್ಲ ಕುಮಾರೇಶ್ವರರ 158ನೇ ಜಯಂತ್ಯುತ್ಸವಕ್ಕೆ ನಾನು ತನು, ಮನಃ, ಧನದಿಂದ ಸಹಕಾರ ನೀಡುತ್ತೇನೆ. ಯಾವುದೇ ಕೊರತೆ ಇಲ್ಲದಂತೆ ಸಂಭ್ರಮದಿಂದ ಕಾರ್ಯಕ್ರಮ ನಡೆಯಬೇಕಿದೆ ಎಂದು ಶಾಸಕ ಜಿ.ಜನಾರ್ದನ ರೆಡ್ಡಿ ಆಶಿಸಿದರು. ನಗರದ ಸಿಬಿಎಸ್ …

Read More »