Breaking News

ಕಲ್ಯಾಣಸಿರಿ ವಿಶೇಷ

ಯುವ ಮತದಾರರ ನೋಂದಣಿ ಹೆಚ್ಚಾಗಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದಪಿ.ಎಸ್. ಪ್ರಸಾದ ಹೇಳಿಕೆ

Screenshot 2023 12 20 18 13 24 64 6012fa4d4ddec268fc5c7112cbb265e7

State sweep nodal officers to increase registration of young voters P.S. Prasad’s statement ಗಂಗಾವತಿ : ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ ಆಯೋಜಿಸಿರುವ ನಮೂನೆಗಳ ಪರಿಶೀಲನೆ ಹಾಗೂ ಸ್ವೀಪ್ ಕಾರ್ಯಕ್ರಮಗಳ ಪರಿಶೀಲನೆ ಸಭೆ ಐಎಎಸ್ ನಿವೃತ್ತ ಹಾಗೂ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಮಾನ್ಯ ಪಿ.ಎಸ್. ವಸ್ತ್ರದ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ನಂತರ ಅವರು ಮಾತನಾಡಿ, ಶಾಲಾ ಹಂತದಲ್ಲೇ ಚುನಾವಣೆ …

Read More »

ಪೋಷಕರ ನಡೆ, ಅಂಗನವಾಡಿ ಕಡೆ’

Screenshot 2023 12 20 18 06 56 87 7352322957d4404136654ef4adb64504

Parents’ move towards Anganwadi ಕುಷ್ಟಗಿ : ತಾಲ್ಲೂಕಿನ ಅಡವಿಭಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲಕಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ‘ಪೋಷಕರ ನಡೆ, ಅಂಗನವಾಡಿ ಕಡೆ’ ಎಂಬ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಾದ ಶ್ರೀ ಮತಿ ಯಲ್ಲಮ್ಮ ಹಂಡಿ ಇವರ ಆದೇಶದ ಮೇರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶ್ರೀ ಮತಿ ಶೋಭಾ ನಾಯಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …

Read More »

ಗಂಗಾವತಿ ನಗರದಲ್ಲಿ ಡಿಸೆಂಬರ್-೨೨ನೇ ಶುಕ್ರವಾರದಂದು ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

Screenshot 2023 12 20 17 44 21 37 E307a3f9df9f380ebaf106e1dc980bb6

Sankirtana Yatra by Hanuman Maladhari at Gangavati Nagar on 22nd Dec-Friday ಗಂಗಾವತಿ: ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ೨೨ನೇ ಡಿಸೆಂಬರ್ ಶುಕ್ರವಾರದಂದು ತಾಲೂಕಿನ ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ, ಉತ್ತರ ಪ್ರಾಂತದ ಕೊಪ್ಪಳ ಜಿಲ್ಲಾ ಸಂಯೋಜಕರಾದ ಕೆ.ಎಂ ದೊಡ್ಡಬಸಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದರು.ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಎ.ಪಿ.ಎಂ.ಸಿ ಚನ್ನಬಸವಸ್ವಾಮಿ ದೇವಸ್ಥಾನ (೧ನೇ ಗೇಟ್) ದಿಂದ ಹನುಮಮಾಲಾಧಾರಿಗಳ …

Read More »

ಜನಸಂಪರ್ಕಸಭೆ:ಸಮಸ್ಯೆ ಪಟ್ಟಿ ಮಾಡಿದ ಗ್ರಾಮಸ್ಥರು;ಬೇಡಿಕೆಗಳಿಗೆ ಸ್ಪಂದಿಸುವೆ ಎಂದು ಅಭಯ ಹಸ್ತ ನೀಡಿದ ಸಚಿವರು

IMG 20231220 WA0375

The villagers listed the problem; The minister gave his hand that he would respond to the demands ಬಸರಿಹಾಳ, ಗೌರಿಪುರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸಂಚಾರ ಅಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ನಡೆದ ಕೊಪ್ಪಳ ಡಿಸೆಂಬರ್ 20 (ಕ.ವಾ.): ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಡಿಸೆಂಬರ್ 20ರಂದು ಕನಕಗಿರಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಮಹತ್ವದ ಜನ ಸಂಪರ್ಕ ಕಾರ್ಯಕ್ರಮದಡಿ ಬಸರಿಹಾಳ ಹಾಗೂ ಗೌರಿಪುರ …

Read More »

ವಕೀಲರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ

Screenshot 2023 12 20 09 42 11 92 6012fa4d4ddec268fc5c7112cbb265e7

Free health screening program for lawyers ಗಂಗಾವತಿ: ಕೇವಾ ಆಯುರ್ವೇದ ಕಂಪನಿ ಮತ್ತು ಕೊಪ್ಪಳ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ಇವುಗಳ ಸಂಯುಕ್ತ ಅಶ್ರಯದಲ್ಲಿ ಸೋಮವಾರ ಮತ್ತು ಮಂಗಳವಾರ ಗಂಗಾವತಿ ನಗರದ ವಕೀಲರ ಸಂಘದ ಕಚೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಹೆಲ್ತ್ ಅನಲೈಜರ್ ಯಂತ್ರದ ಮೂಲಕ ಆರೋಗ್ಯ ತಪಾಸಣೆ ನಡೆಸಲಾಯಿತು.ಈ ಸಂಧರ್ಭದಲ್ಲಿ ಅನೇಕ ವಕೀಲರು ತಮ್ಮ ಆರೋಗ್ಯದ ತಪಾಸಣೆಗೆ ಒಳಗಾದರು.ಕೇವಾ ಆಯುರ್ವೇದ ಕಂಪನಿಯ ನಿರ್ದೇಶಕರಾದ ವಿಜಯ ಕುಮಾರ್, …

Read More »

ಗಂಗಾವತಿ ನಗರದಲ್ಲಿ ಡಿಸೆಂಬರ್-೨೨ನೇ ಶುಕ್ರವಾರದಂದು ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

Screenshot 2023 12 20 07 53 43 97 E307a3f9df9f380ebaf106e1dc980bb6

Sankirtana Yatra by Hanuman Maladhari at Gangavati Nagar on 22nd Dec-Friday ಗಂಗಾವತಿ: ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ೨೨ನೇ ಡಿಸೆಂಬರ್ ಶುಕ್ರವಾರದಂದು ತಾಲೂಕಿನ ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ, ಉತ್ತರ ಪ್ರಾಂತದ ಕೊಪ್ಪಳ ಜಿಲ್ಲಾ ಸಂಯೋಜಕರಾದ ಕೆ.ಎಂ ದೊಡ್ಡಬಸಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದರು.ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಎ.ಪಿ.ಎಂ.ಸಿ ಚನ್ನಬಸವಸ್ವಾಮಿ ದೇವಸ್ಥಾನ (೧ನೇ ಗೇಟ್) ದಿಂದ ಹನುಮಮಾಲಾಧಾರಿಗಳ …

Read More »

ಕ.ದ.ಸಂ ಸಮಿತಿ (ಭೀಮವಾದ)ಸಂಘಟನೆಯವಿವಿಧಪದಾಧಿಕಾರಿಗಳ ನೇಮಕಾತಿ.

Screenshot 2023 12 20 07 44 26 42 E307a3f9df9f380ebaf106e1dc980bb62

Appointment of various office bearers of K.D.Sam Samiti (Bhimavada) organization ಗಂಗಾವತಿ: ಸಂವಿಧಾನ ಶಿಲ್ಪಿ, ಭಾರತರತ್ನ, ವಿಶ್ವಜ್ಞಾನಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ರವರ ಮಹಾಪರಿನಿರ್ವಾಣ ದಿನದ ವಿಚಾರ ಸಂಕೀರಣ ಅಂಗವಾಗಿ ಗಂಗಾವತಿ ತಾಲೂಕ ಪದಾಧಿಕಾರಿಗಳ ಅಲ್ಪಸಂಖ್ಯಾತರ ವಿಭಾಗದ ಹಾಗೂ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಸಿ.ಕೆ ಮರಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು …

Read More »

ಗಂಗಾವತಿಯರಸ್ತೆಗಳನ್ನು ಸರಿಪಡಿಸಲು ಶಾಸಕರಿಗೆ ಒತ್ತಾಯ: ಭಾರಧ್ವಾಜ್.

Screenshot 2023 12 19 19 21 19 48 E307a3f9df9f380ebaf106e1dc980bb6

Urge MLAs to repair Gangavati roads: Bhardwaj ಗಂಗಾವತಿ: ನಗರದಲ್ಲಿ ರಸ್ತೆಗಳು ಪೂರ್ತಿಯಾಗಿ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದೆ. ಮುಖ್ಯವಾಗಿ ದ್ವಿಚಕ್ರ ವಾಹನಗಳ ವಾಹನ ಸವಾರರು ರಸ್ತೆಗಳಲ್ಲಿರುವ ತೆಗ್ಗುಗಳನ್ನು ತಪ್ಪಿಸಲು ಆಗದೆ ಪರದಾಡುತ್ತಿದ್ದಾರೆ. ಶಾಸಕರು ಕೂಡಲೇ ಗಂಗಾವತಿ ನಗರದ ರಸ್ತೆಗಳನ್ನು ಸ್ವತಃ ಪರಿಶೀಲಿಸಿ ರಿಪೇರಿ ಮಾಡಲು ಸರ್ಕಾರವನ್ನು ಒತ್ತಾಯಿಸಲು ಕೇಳಿಕೊಳ್ಳುತ್ತೇವೆ. ಶಾಸಕರು ಮುಂದೆ ಬಂದಲ್ಲಿ ಕಾರ್ಮಿಕರು, ಆಟೋ ಚಾಲಕರು, ಬೀದಿ ವ್ಯಾಪಾರಿಗಳು ಅವರನ್ನು ಬೆಂಬಲಿಸಿ ಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸಲು …

Read More »

ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗೆ ಆಗ್ರಹಿಸಿ ದಿನಾಂಕ: 23.11.2023ರಿಂದ ತರಗತಿ ಬಹಿಷ್ಕರಿಸಿ, ವೇತನ ರಹಿತ ಅನಿರ್ದಿಷ್ಟಾವಧಿ ಧರಣಿ ಯಲ್ಲಿ ಬಿ ಪದ್ಮಾವತಿ ಸುಭಾಷ್ ಆಚಾರ್ಯ. ಸಾಮಾಜ ಸೇವಕಿಭಾಗಿ

Screenshot 2023 12 19 16 46 25 63 6012fa4d4ddec268fc5c7112cbb265e7

B Padmavati Subhash Acharya on indefinite sit-in without pay, class boycott from 23.11.2023 demanding termination of service of Guest Lecturer. Social worker ಬಳ್ಳಾರಿ, ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ರಾಜ್ಯದಲ್ಲಿ ಈಗ ಹತ್ತು-ಹದಿನೈದು ವರ್ಷಗಳಿಂದ ಅತಿಥಿ ಉಪನ್ಯಾಸಕರು ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದೇ, ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಕೆಲವರು ಆರ್ಥಿಕ ಮುಗ್ಗಟ್ಟಿನಿಂದ ಖಾಯಿಲೆಗೆ …

Read More »

ಪ್ರಧಾನಿ ಭೇಟಿಯಾದ ಸಿಎಂ ಸಿದ್ದ ರಾಮಯ್ಯ, ೧೮,೧೭೭.೪೪ ಕೋಟಿ ಬರ ಪರಿಹಾರ ಬಿಡುಗಡೆಗೆ ಮನವಿ

Screenshot 2023 12 19 13 49 36 27 40deb401b9ffe8e1df2f1cc5ba480b12

CM Sidda Ramaiah, who met the Prime Minister, requested for the release of 18,177.44 crore drought relief ನವದೆಹಲಿ, ಡಿ. ೧೯ : ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ ೧೮,೧೭೭.೪೪ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ ೪೬೬೩.೧೨ ಕೋಟಿ ರೂ. ಇನ್‌ಪುಟ್‌ …

Read More »