Breaking News

ಕಲ್ಯಾಣಸಿರಿ ವಿಶೇಷ

ಬಿ.ಇಡಿ ವಿದ್ಯಾರ್ಥಿಗಳಿಗೆ ಆಂತರಿಕ ಅಂಕ ಕೊಡಲು ಬಳ್ಳಾರಿ ವಿ‌ವಿ ನಿರ್ಬಂಧ ಆದೇಶವನ್ನು ವಾಪಸ್ಸು ಪಡೆಯಲು ಅಗ್ರಹಿಸಿ ಎಸ್ ಎಫ್ ಐ ಬೃಹತ್ ಪ್ರತಿಭಟನೆ

IMG 20231212 WA0295

SFI staged massive protest demanding withdrawal of Bellary VV restriction order to give internal marks to B.ED students . ಬಳ್ಳಾರಿ ವಿವಿ ವ್ಯಾಪ್ತಿಯ ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಯ ಬಿ.ಇಡಿ ಪ್ರಥಮ ಹಾಗು ದ್ವಿತೀಯ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಪ್ರಶಿಕ್ಷಣಾರ್ಥಿಗಳಿಗೆ ಬಳ್ಳಾರಿಯ ವಿಜಯನಗರ ಶ್ರೀ ಕ್ರಷ್ಣದೇವರಾಯ ವಿಶ್ವವಿಧ್ಯಾಲಯದ ಪರೀಕ್ಷಾ ವಿಭಾಗದ ಕುಲಸಚಿವರು ದಿನಾಂಕ;06-12-2023ರಂದು ತನ್ನ ಅದೀನದಲ್ಲಿ ಬರುವ ಬಿ.ಇಡಿ ಕಾಲೇಜುಗಳಿಗೆ ಆಂತರಿಕ ಅಂಕಗಳ …

Read More »

ಶ್ರೀ ಶಾರದಾಂಬೆಗೆ ಕಾರ್ತಿಕೋತ್ಸವದಸಂಭ್ರಮ

Screenshot 2023 12 12 15 32 12 24 6012fa4d4ddec268fc5c7112cbb265e7

Kartikotsava celebration for Mr. Sharadambe ಗಂಗಾವತಿ,,,12, ಪ್ರತಿಯೊಬ್ಬ ವ್ಯಕ್ತಿ ಸನ್ಮಾರ್ಗದಿಂದ ಧಾರ್ಮಿಕ ಆಚರಣೆಗಳು ಪೂರಕವಾಗಿದ್ದು ಅಜ್ಞಾನ ಅಂದಕಾರ ಮೂಢನಂಬಿಕೆಗಳಿಂದ ಹೊರಬರಲು ಕಾರ್ತಿಕ ದೀಪೋತ್ಸವ ಅತ್ಯಂತ ಸಹಕಾರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯರಾದ ರಾಘವೇಂದ್ರ ರಾವ್ ಅಳ ವಂಡಿಕರ ಹೇಳಿದರು,, ಅವರು ನಗರದ ಶಂಕರ ಮಠದ ಶ್ರೀ ಶಾರದಾಂಬ ದೇಗುಲದಲ್ಲಿ ಶ್ರಾವಣ ಮಾಸದ ಕಡೆ ಸೋಮವಾರ ದಂದು ಕಾರ್ತಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ …

Read More »

ಜಿಲ್ಲೆಯಾಗಲು ಅಥಣಿ ಅರ್ಹ

IMG 20231212 WA0251

Athani deserves to be a district ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ರಾಜ್ಯದಲ್ಲಿಯ ದೊಡ್ಡ ತಾಲೂಕುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಜಿಲ್ಲೆಯಾಗಿದ್ದು, ಸುಮಾರು 18 ಶಾಸಕರು, ಇಬ್ಬರು ಸಂಸದರು, ಇಬ್ಬರು ರಾಜ್ಯಸಭಾ ಸದಸ್ಯರನ್ನು ಹೊಂದಿದ್ದು, ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿದೆ. ಜಿಲ್ಲೆಯನ್ನು ವಿಭಜನೆ ಮಾಡಿ ಅಥಣಿಯನ್ನು ಜಿಲ್ಲಾ ಕೇಂದ್ರ ವಾಗಬೇಕು.ಅಥಣಿಯೂ ಜಿಲ್ಲೆಯಾಗಲು ಎಲ್ಲ ಅರ್ಹತೆ ಹೊಂದಿದೆ. ಅಥಣಿಯಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ, 5 ಸಕ್ಕರೆ ಕಾರ್ಖಾನೆಗಳು, …

Read More »

ಮಹಾಶರಣೆಗುಡ್ಡಾಪುರದ ಶ್ರೀದಾನಮ್ಮ ದೇವಿ

Screenshot 2023 12 12 13 32 14 72 6012fa4d4ddec268fc5c7112cbb265e7

Sridanamma Devi of Mahasharane Guddapur ಮಹಾ ಮಹಿಮಳಾದ ದಾನಮ್ಮದೇವಿ ಹುಟ್ಟಿದ್ದು; ಈಗಿನ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಉಮರಾಣಿ ಎಂಬ ಸಣ್ಣ ಗ್ರಾಮದಲ್ಲಿ ಇದು, ಕರ್ನಾಟಕದ ವಿಜಯಪುರದಿಂದ ಉತ್ತರಕ್ಕೆ ಇಪ್ಪತ್ತು ಮೈಲಿ ದೂರದಲ್ಲಿದೆ. ಇವರ ಮೊದಲಿನ ಹೆಸರು ಲಿಂಗಮ್ಮ ಎನ್ನುವುದು. ಬಸವಣ್ಣನವರ ಸಮಕಾಲೀನಳಾದ ಈ ಮಹಿಮಳು ಜೀವಿಸಿದ್ದ ಕಾಲ ಹನ್ನೆರಡನೆ ಶತಮಾನವೇ ಆಗಿದೆ. ಲಿಂಗಮ್ಮ; ತನ್ನ ಸುತ್ತಮುತ್ತಲಿನ ಜಾತಿ, ಧರ್ಮ, ಲಿಂಗ,ಬಡತನ ಸಿರಿವಂತಿಕೆ ಮೊದಲಾದ ಭೇದ ಭಾವಗಳು …

Read More »

ಡಿ.16ಕೆ.ಆರ್.ಪೇಟೆಯಲ್ಲಿ ಸ್ವರ್ಣ ಪುರಸ್ಕಾರ: ಸ್ವರ್ಣ ಟೀವಿ ಮುಖ್ಯಸ್ಥ ಕಬ್ಬನಹಳ್ಳಿ ಶಂಭು

Screenshot 2023 12 11 20 20 53 69 6012fa4d4ddec268fc5c7112cbb265e7

D. 16 Golden Award in KR Pete: Golden TV Head Kabbanahalli Shambhu *ಕೆ.ಆರ್.ಪೇಟೆ ವರದಿ: ಮಂಡ್ಯ ಜಿಲ್ಲೆಯಸ್ವರ್ಣ ವಾಹಿನಿಯ “ಸ್ವರ್ಣ ಪುರಸ್ಕಾರ ಸಾಂಸ್ಕೃತಿಕ ಸಂಭ್ರಮ”ಕಾರ್ಯಕ್ರಮವು ಇದೇ ಡಿ.16ರಂದು ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಶಾಲೆಯ ಆವರಣದಲ್ಲಿ ಅದ್ದೂರಿ ವರ್ಣರಂಜಿತ ವೇದಿಕೆಯಲ್ಲಿ ನಡೆಯಲಿದೆ ಎಂದು ಸ್ವರ್ಣ ವಾಹಿನಿಯ ಮುಖ್ಯಸ್ಥ ಕಬ್ಬನಹಳ್ಳಿ ಶಂಭು ತಿಳಿಸಿದರು. ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿ ತಾಲ್ಲೂಕಿನ …

Read More »

ಅಂಬೇಡ್ಕರ್ ಓದು ಕಾರ್ಯಕ್ರಮ

Screenshot 2023 12 11 18 51 47 62 6012fa4d4ddec268fc5c7112cbb265e7

Ambedkar Reading Programme ಕನಕಗಿರಿಯ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಅಂಬೇಡ್ಕರ್ ಓದು ಕಾರ್ಯಕ್ರಮಕ್ಕೆ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮೆಹಬೂಬಹುಸೇನ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಅಂಬೇಡ್ಕರ್ ಬರೀ ದಲಿತರ ಪರ ಎಂಬ ಗ್ರಹಿಕೆ ತಪ್ಪುಕನಕಗಿರಿ: ಬುದ್ದ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಜಾಗತಿಕ ಮಹಾಪುರುಷರಾಗಿದ್ದಾರೆ, ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ದತಿ ಇತರೆ ಮೌಢ್ಯಗಳ ವಿರುದ್ದ ಅವಿರತವಾಗಿ …

Read More »

ಶರಣಸಹೋದರಶಂಕ್ರಣ್ಣ ಅಂಗಡಿ ಇನ್ನಿಲ್ಲ !

Sharan brother Shankranna’s shop is no more! ಬಸವ ಬೆಳಕು -೧೦೦ ಕಾರ್ಯಕ್ರಮಕ್ಕೆ ಗದಗನಲ್ಲಿ ವಾಸವಾಗಿದ್ದ ಶಂಕ್ರಣ್ಣ ಅಂಗಡಿ ನಮ್ಮ ಬಸವ ಬೆಳಕು ಸಭೆಗೆ ಬಂದಿದ್ದರು. ನಾನು ಮಡದಿ ಶರಾವತಿ ಇತರರು ಕಾರ್ಯಕ್ರಮದ ತಯಾರಿಗಾಗಿ ಸ್ವತಃ ನಾವೇ ಅಂಗಳ ಸ್ವಚ್ಛ ಮಾಡುವುದು, ಖುರ್ಚಿ ಎತ್ತಿಡುವುದು, ಮೈಕ್, ಎಂಪ್ಲಿಫೈಯರ್ ,ಡಯಾಸ ಎತ್ತಿಟ್ಟು ಲವಲವಿಕೆಯಿಂದ ಓಡಾಡುವುದನ್ನು ಕಣ್ಮುಂಬ ನೋಡಿದ್ದರು. ಅಷ್ಟೆ ಅಲ್ಲ ಅದನ್ನು ಮನವಾರೆ ಮೆಚ್ಚಿಕೊಂಡು ಪೂಜ್ಯ ಶ್ರೀ ನಿಜಗುಣಾನಂದ ಸ್ವಾಮೀಜಿಗೆ …

Read More »

ಅನಿಲ್ ಕುಮಾರ ಅವರಿಗೆ ಪಿಎಚ್.ಡಿ ಪ್ರದಾನ

Screenshot 2023 12 10 16 48 45 62 6012fa4d4ddec268fc5c7112cbb265e7

Anil Kumar was awarded Ph.D ಬೆಂಗಳೂರು: ಡಿ.10: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಅನಿಲ್ ಕುಮಾರ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಕನ್ನಡ ರಂಗಭೂಮಿ ಮಹಿಳಾ ಕಲಾವಿದರು: ಒಂದು ಸ್ತ್ರೀವಾದಿ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Read More »

ಹಿರಿಯ ಕಲಾವಿದ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಸಚಿವರಾದ ಶಿವರಾಜ ತಂಗಡಗಿ ತೀವ್ರ ಶೋಕ

Screenshot 2023 12 10 16 37 20 69 680d03679600f7af0b4c700c6b270fe7

Minister Shivraj Thangadagi deeply mourned the death of veteran artist Babanna Kalmani ಕೊಪ್ಪಳ ಡಿಸೆಂಬರ್ 10 (ಕರ್ನಾಟಕ ವಾರ್ತೆ): ಕನ್ನಡ ರಂಗಭೂಮಿಯ ಹಿರಿಯ ಕಲಾವಿದ ಶ್ರೀ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ನನ್ನದೇ ಜಿಲ್ಲೆಯವರಾದ ಕುಕನೂರಿನ ಬಾಬಣ್ಣ ಕಲ್ಮನಿ ಅವರು …

Read More »

ಕರ್ನಾಟಕ ರತ್ನ, ರಾಷ್ಟ್ರನಾಯಕ ಶ್ರೀ ಸಿದ್ದವನಹಳ್ಳಿನಿಜಲಿಂಗಪ್ಪನವರು..”

IMG 20231210 WA0187

The gem of Karnataka, the national leader Mr. Siddavanahalli Nijalingappa. ಕರ್ನಾಟಕ ರತ್ನ, ರಾಷ್ಟ್ರನಾಯಕ ಶ್ರೀ ಸಿದ್ದವನಹಳ್ಳಿ ನಿಜಲಿಂಗಪ್ಪನವರು..” (೧೦ ಡಿಸೆಂಬರ್ ೧೯೦೨ – ೦೮ ಆಗಸ್ಟ್ ೨೦೦೦) ಶ್ರೀ ಬಸವೇಶ್ವರ ಮತ್ತು ಶಿವಶರಣರ ನೀತಿ-ಸಾಧನೆಗಳನ್ನು ಅಭ್ಯಾಸಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ನಿಜಲಿಂಗಪ್ಪನವರು, ಭಾರತದ ಸ್ವಾತಂತ್ರ್ಯ ಚಳವಳಿಯ ಜೊತೆಗೆ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿ, ಅದರ ಯಶಸ್ಸಿಗೆ ಶಕ್ತಿಮೀರಿ ದುಡಿದ ಎಸ್ ನಿಜಲಿಂಗಪ್ಪನವರು, ಕರ್ನಾಟಕದ …

Read More »