Breaking News

ಕಲ್ಯಾಣಸಿರಿ ವಿಶೇಷ

ಬರ, ಕುಡಿವ ನೀರು: ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿನಲಿನ್ ಅತುಲ್ ಸೂಚನೆ

Screenshot 2023 12 09 20 19 15 84 680d03679600f7af0b4c700c6b270fe7

Drought, drinking water: District Collector Atul instructs for proper management ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅಧ್ಯಕ್ಷತೆಯಲ್ಲಿ ಸಭೆ * ವಿಪತ್ತು ನಿರ್ವಹಣೆ; 2 ಗಂಟೆಗಳ ಕಾಲ ಸುಧೀರ್ಘ ಚರ್ಚೆ ಕೊಪ್ಪಳ ಡಿಸೆಂಬರ್ 09 (ಕರ್ನಾಟಕ ವಾರ್ತೆ): ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 8ರಂದು ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು …

Read More »

ಮಂಗಳೂರಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Screenshot 2023 12 09 18 57 14 36 6012fa4d4ddec268fc5c7112cbb265e7

Free health checkup camp in Mangalore ಕುಕನೂರ,09:ತಾಲೂಕಿನ ಮಂಗಳೂರು ಗ್ರಾಮದ ಕೆ ಎಸ್ ಆಸ್ಪತ್ರೆ ಕೊಪ್ಪಳ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಸ್) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಕೆ ಎಸ್ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದಡಾ||ಸವಿತಾ ಮಾತನಾಡಿ ಗ್ರಾಮದ ಸ್ತ್ರೀಯರು ಸ್ತ್ರೀ ರೋಗ ಸಮಸ್ಯೆಗಳ ಬಗ್ಗೆ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಡಾ|ಶಶಾಂಕರಡ್ಡಿˌಡಾ|ಅರ್ಷಿಯಾˌಡಾ|ಆಪ್ರೀನ್ˌ ಮಾರ್ಕೆಟಿಂಗ್ ಡಿಪಾರ್ಟ್ಮೆಂಟ ಪ್ರವೀಣ್ ಶಾಕಿರ್ …

Read More »

ನೂತನ ಗ್ರಾಮೀಣ ಸಿಪಿಐಯಾಗಿಸೋಮಶೇಖರ್ ಜುಟ್ಟಲ್ : ಅಧಿಕಾರ ಸ್ವೀಕಾರ

Somashekhar Juttal as the new rural CPI: Acceptance of power ಗಂಗಾವತಿ: ಗ್ರಾಮೀಣ ಭಾಗದಲ್ಲಿ ಆಕ್ರಮ ಚಟುವಟಿಕೆಗಳಿಗೆ ಕಡಿವಾಣ , ಶಾಂತಿ ಸೌಹಾರ್ದತೆಗಾಗಿ ಎಲ್ಲರ ಸಹಕಾರ ಜೊತೆಗೆ ಇಲಾಖೆಯ ನಿಯಮಗಳನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ಶುಕ್ರವಾರ ಗ್ರಾಮೀಣ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಪೊಲೀಸ್ ಇಲಾಖೆಯ ಮತ್ತು ಶೋಷಿತ ಜನರಿಗೆ ಕಾನೂನಾತ್ಮಕವಾಗಿ ನ್ಯಾಯ ಒದಗಿಸುವಂತಹ ಕಾರ್ಯ ಮಾಡುತ್ತೇನೆ. ಮೇಲಾಧಿಕಾರಿಗಳ ಆದೇಶದಂತೆ ಅಕ್ರಮ …

Read More »

ಬೆಳಗಾವಿಯಲ್ಲಿ ರೈತರ ಮೇಲೆ ದಾಳಿ ಮಾಡಿದ ಪೊಲೀಸರು ಖಂಡನೆ: ಭಾರಧ್ವಾಜ್

Screenshot 2023 12 03 19 06 25 02 E307a3f9df9f380ebaf106e1dc980bb6

Police condemns attack on farmers in Belgaum: Bhardwaj ಗಂಗಾವತಿ: ಬೆಳಗಾವಿಯಲ್ಲಿ ರೈತರು ತಾವು ಸಾಗುವಳಿ ಮಾಡುತ್ತಿರುವ ಭೂಮಿಗೆ ಪಟ್ಟಾ ಕೊಡಲು ಒತ್ತಾಯಿಸಿದ್ದಕ್ಕೆ ಪೊಲೀಸರು ವಿದ್ಯಾರ್ಥಿಗಳನ್ನು, ಮಹಿಳೆಯರನ್ನು, ರೈತರನ್ನು ಬಂಧಿಸಿರುವುದು ಖಂಡನೀಯ ಎಂದು ಕ್ರಾಂತಿ ಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ಖಂಡಿಸಿದ್ದಾರೆ.೮ನೇ ಡಿಸೆಂಬರ್, ಶುಕ್ರವಾರ ಮದ್ಯಾಹ್ನ ೩:೦೦ ಸುಮಾರಿಗೆ, ರೈತರು ತಾವು ಸಾಗು ಮಾಡುತ್ತಿರುವ ಭೂಮಿಗೆ ಪಟ್ಟಾ ಕೊಡಲು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮಾನವೀಯತೆ …

Read More »

ಉಚಿತ ತರಬೇತಿ ಕೇಂದ್ರಕ್ಕೆ ಸಹಕಾರ: ಡಿಡಿಪಿಐ

IMG 20231208 WA0321

Cooperation for Free Training Centre: DDPI ಕನಕಗಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ನಡೆಯುತ್ತಿರುವ ನವೋದಯ ಉಚಿತ ತರಬೇತಿ ಕೇಂದ್ರಕ್ಕೆ ಡಿಡಿಪಿಐ ಶ್ರೀಶೈಲ ಬಿರಾದಾರ ಅವರು ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕಾ ಮಟ್ಟ ಪರಿಶೀಲಿಸಿದರು ಕನಕಗಿರಿ: ಇಲ್ಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಉಚಿತವಾಗಿ ನಡೆಯುತ್ತಿರುವ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಆದರ್ಶ ವಿದ್ಯಾಲಯದ ಪ್ರವೇಶದ ತರಬೇತಿ …

Read More »

ಬಸ್‌ನಿಲ್ದಾಣದ ಹತ್ತಿರ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಒತ್ತಾಯ : ಯಮನೂರ ಭಟ್

IMG 20231208 WA0273

Urge to start Indira canteen near bus stand : Yamanur Bhatt ಗಂಗಾವತಿ: ನಗರವು ಅಭಿವೃದ್ಧಿಯಲ್ಲಿ ಮುನ್ನಡೆಯನ್ನು ಸಾಧಿಸುತ್ತಿದ್ದು, ಅದೇರೀತಿ ನಗರದ ಜನಸಂಖ್ಯೆ ಹೆಚ್ಚುತ್ತಿರುವುದಲ್ಲದೇ ನಗರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ನಗರದ ಬಸ್‌ ನಿಲ್ದಾಣದ ಹತ್ತಿರವಿರುವ ನೆಹರುಪಾರ್ಕ್ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಪೌರಾಯುಕ್ತರಿಗೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು. ಪೌರಾಯುಕ್ತರಿಗೆ ಮನವಿ ಪತ್ರ ನೀಡಿ ಮಾತನಾಡಿದ ಅವರು, ಗಂಗಾವತಿ ನಗರ ಪ್ರದೇಶದ …

Read More »

ಸೂರ್ಯ ಜಗತ್ತಿನ ಈ 6 ದೇಶಗಳಲ್ಲಿ ಮುಳುಗುವುದೇ ಇಲ್ಲ

Screenshot 2023 12 08 15 32 02 73 680d03679600f7af0b4c700c6b270fe7

The sun never sets in these 6 countries of the world . ಸೂರ್ಯ ಮುಳುಗದ ಸ್ಥಳಗಳ ಬಗ್ಗೆ ನಿಮಗೆ ತಿಳಿದಿದೆಯೇ? ಜಗತ್ತಿನಲ್ಲಿ 70 ದಿನಗಳಿಗಿಂತ ಹೆಚ್ಚು ಕಾಲ ಸೂರ್ಯ ಮುಳುಗದ ಕೆಲವು ಸ್ಥಳಗಳಿವೆ. ಇದು ಆಶ್ಚರ್ಯವಾದ್ರೂ ಸತ್ಯ. ಸೂರ್ಯ ಎಂದಿಗೂ ಅಸ್ತಮಿಸದ ದೇಶಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಲಿದ್ದೇವೆ. ಆರ್ಕ್ಟಿಕ್ ವೃತ್ತದಲ್ಲಿರುವ ನಾರ್ವೆಯನ್ನು ಮಿಡ್ನೈಟ್ ಸನ್ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಅಂದರೆ ಮೇ ನಿಂದ …

Read More »

ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪ್ರದಾನ

IMG 20231208 WA02393

Shivroy Sindagi awarded Ph.D ಬೆಂಗಳೂರು: ಡಿ.08: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಸಂಶೋಧನಾ ವಿದ್ಯಾರ್ಥಿ ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪದವಿ ಗೌರವ ನೀಡಲಾಗಿದೆ. ವಿವಿಯ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಪ್ರೊ. ವಿಜಯಲಕ್ಷ್ಮಿ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎ ರಿ-ಲುಕ್ ಅಟ್ ಪೆಸೆಂಟ್ ಅಪ್ರೈಸಿಂಗ್ಗ್ಸ್ ಇನ್ ಕರ್ನಾಟಕ ಡ್ಯೂರಿಂಗ್ 19th ಸೆಂಚುರಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು …

Read More »

ಶರಣರ ಸರಳ ಜೀವನ

Screenshot 2023 12 08 13 45 24 28 680d03679600f7af0b4c700c6b270fe7

Simple life of Saran ಆಸೆ ಎಂಬುದು ಅರಸಂಗಲ್ಲದೆ ಶಿವ ಭಕ್ತರಿಗುಂಟೇನಯ್ಯ ರೋಷವೆಂಬುದು ಯಮದೂತರಿಗಲ್ಲದೆ ಅಜಾತರಿಗುಂಟೆನಯ್ಯ ಈ ಸಕ್ಕಿಯಾಸೆ ನಿಮಗೇಕಯ್ಯ ಈಶ್ವರನೊಪ್ಪ ಮಾರಯ್ಯಪ್ರಿಯ ಅಮರೇಶ್ವರ ಲಿಂಗಕ್ಕೆ ದೂರ ಮಾರಯ್ಯ ಪ್ರಿಯ ಅಮರೇಶ್ವರ ಲಿಂಗಕ್ಕೆ ದೂರ ಮಾರಯ್ಯ ಆಯ್ದಕ್ಕಿ ಲಕ್ಕಮ್ಮನವರು ಗಂಡನಿಗೆ ಹೇಳುತ್ತಾರೆ. ಆಸೆ ಎಂಬುದು ಅರಸರಿಗೆ ಇರಬೇಕೆ ಹೊರತು ಶಿವಭಕ್ತರಿಗಿರಬಾರದು. ಅಜಾತರಾದವರಿಗೆ ರೋಷವಿರಬಾರದು. ಒಂದು ದಿನ ಮಾರಯ್ಯ ಪ್ರತಿನಿತ್ಯ ಐದು ತರುವ ಅಕ್ಕಿಗಿಂತ ಹೆಚ್ಚಿನ ಅಕ್ಕಿಯನ್ನು ತಂದಿರುತ್ತಾನೆ. ಅದಕ್ಕಾಗಿ ಲಕ್ಕಮ್ಮ …

Read More »

ನರಳುವವಂಗೆ ಕಡುರೋಗ: ಸರ್ವಜ್ಞ ವಾಣಿ

Screenshot 2023 12 08 09 46 58 99 680d03679600f7af0b4c700c6b270fe7

A chronic disease for the afflicted: omniscient voice ನರಳುವವಂಗೆ ಕಡುರೋಗ ಮೊರೆವಂಗೆ ರಾಗವು|ಬರೆವಂಗೆ ಓದು ಬರುವಂತೆ| ಸಾಧಿಪಗೆಬರದುದು ಒಂದುಂಟೇ ಸರ್ವಜ್ಞ|| ವಿವರಣೆ:ನರಳುವವಂಗೆ ಕಡುರೋಗ:ಯಾರು ಯಾವಾಗಲೂ ನನಗೆ ಹುಷಾರಿಲ್ಲ, ನನ್ನ ಆರೋಗ್ಯ ಸರಿ ಇಲ್ಲ, ಮೈ ಕೈ ನೋವು, ಅಂತ ಈ ರೀತಿ ಯಾರು ನರಳುತ್ತಿರುತ್ತಾರೋ ಅವರಿಗೆ ಸದಾ ಕಾಲ ರೋಗ ಬರುತ್ತದೆ. ಅವರ ದೇಹ ಮತ್ತು ಮನಸ್ಸುಗಳೆರಡೂ ದುರ್ಬಲ(weak)ಆಗುತ್ತವೆ. ದೇಹ ಮತ್ತು ಮನಸ್ಸು ಬಹು ದೊಡ್ಡ ಸಂಪತ್ತು. …

Read More »