S. K. N. World AIDS Day Program at G Govt First Class College ಗಂಗಾವತಿ: ಎಸ್. ಕೆ. ಎನ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿಯ ರೆಡ್ ರಿಬ್ಬನ್ ಕ್ಲಬ್ ಮತ್ತು ಎನ್ಎಸ್ಎಸ್ ಹಾಗೂ ಕಾಲೇಜಿನ ಆಂತರಿಕ ಭರವಸೆ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಮತ್ತು ಉದ್ಘಾಟಕರಾಗಿ ಆಗಮಿಸಿದ ಶಿವಾನಂದ ನಾಯಕ ಆಪ್ತ ಸಮಾಲೋಚಕರು …
Read More »ಕೊಪ್ಪಳ ಜಿಲ್ಲೆ ಕಂದಾಯ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು : ಚಂದ್ರಪ್ಪ ನಾಯಕ
Appropriate legal action should be taken against Koppal District Revenue Officers: Chandrappa Nayaka ನವಲಿ ಹೋಬಳಿ ಕಂದಾಯ ನಿರೀಕ್ಷಕರಾದ ಹನುಮಂತಪ್ಪರವರು ಎರಡು ತಿಂಗಳಗಳಿಂದ ನವಲಿ ಹೋಬಳಿಯ ಯಾವುದೇ ಹಳ್ಳಿಗಳಿಗೆ ಭೇಟಿ ನೀಡಿರುವುದಿಲ್ಲ. ಹಾಗೂ ನವಲಿ ಹೋಬಳಿಯ ಕಛೇರಿಗೆ ಒಮ್ಮೆಯೂ ಬಂದಿರುವುದಿಲ್ಲ. ಇದರ ಬಗ್ಗೆ ಕೇಳಿದರೆ ನಿಮ್ಮ ಕೆಲಸ ಏನಿದ್ದರೂ ತಹಶೀಲ್ ಕಛೇರಿಗೆ ಬರಬೇಕು ನಾನು ನವಲಿ ಬರಲು ಸಮಯವಿಲ್ಲ ಎಂದು ಉತ್ತರವನ್ನು ನೀಡುತ್ತಿದ್ದಾರೆ. ಅಲ್ಲದೇ ಉಪ-ತಹಶೀಲ್ದಾರರಿಗೆ …
Read More »ತಿಪಟೂರು -ಗ್ರಾಮೀಣ ಮಹಿಳಾ ಆರೋಗ್ಯ ಕೇಂದ್ರಗಳಿಗೆ ವರ್ಷದ ಸಂಭ್ರಮ
Tipaturu – A celebration of the year for rural women’s health centers ತಿಪಟೂರು : ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ನಮ್ಮ ಆರೋಗ್ಯ ಕೇಂದ್ರಗಳಿಗೆ ಇಂದಿಗೆ ಒಂದು ವರ್ಷದ ಸಂಭ್ರಮ ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಮೊದಲ ಬಾರಿಗೆ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಯಿತು. ನಂತರ ಕೆ.ಬಿ ಕ್ರಾಸ್ ನಲ್ಲಿ ಇನ್ನೊಂದು ಆರೋಗ್ಯ ಕೇಂದ್ರದ ಘಟಕವನ್ನು ಆರಂಭಿಸಲಾಯಿತು. ಈ ಎರಡು ಘಟಕಗಳು ನೂರಾರು …
Read More »ಡಿ.9ರೊಳಗೆ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಗ್ರೇಡ್ 2 ತಹಸೀಲ್ದಾರರಾದ ಶ್ರೀ ಮಹಾಂತಗೌಡರ ಹೇಳಿಕೆ
Statement of Shri Mahant Gowda, Grade 2 Tehsildar to register name in voter list by December 9 ಗಂಗಾವತಿ : ಸಮೀಪದ ಎಸ್ ಕೆಎನ್ ಜಿ ಕಾಲೇಜಿನಲ್ಲಿ ಜಿಲ್ಲಾಡಳಿತ ಕೊಪ್ಪಳ, ಜಿಲ್ಲಾ ಪಂಚಾಯತ್ ಕೊಪ್ಪಳ, ತಾಲೂಕು ಆಡಳಿತ ಗಂಗಾವತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹೊಸ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕುರಿತು ಗ್ರೇಡ್ 2 ತಹಸೀಲ್ದಾರರಾದ ಮಹಾಂತಗೌಡರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿಗಳಿಗೆ ಗುರುವಾರ ಮಾಹಿತಿ …
Read More »ಅಂಬೇಡ್ಕರವರ 67ನೇ ಪರಿನಿಬ್ಬಾಣಕಾರ್ಯಕ್ರಮ
Ambedkar’s 67th Parinibbana program ಸುಳ್ಯ:ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಗ್ರಾಮ ಸಮಿತಿ ವತಿಯಿಂದ ಅಂಬೇಡ್ಕರವರ 67ನೇ ಪರಿನಿಬ್ಬಾಣ ಕಾರ್ಯಕ್ರಮ ಗ್ರಾಮ ಸಮಿತಿಯ ಅಧ್ಯಕ್ಷರಾದ ಹರೀಶ್ ಮೇನಾಲ ಮನೆಯಲ್ಲಿ ನಡೆಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪರಿಶಿಷ್ಟ ಪಂಗಡ ಯುವ ನಾಯಕ ಪ್ರಕಾಶ್ ಕಲ್ಲಗುಡ್ಡೆ.ಕ್ಯಾಂಡಲ್ ಬೆಳಗಿಸಿದರು. ಸುಂದರ ಮೇನಾಲ ಅಂಬೇಡ್ಕರ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿದರು. ಸಂಘಟನೆಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ ಪಲ್ಲತ್ತಡ್ಕ ಉಪಸ್ಥಿತರಿದ್ದರು. ಸಂಘಟನೆಯ ಸದಸ್ಯರಾದ ,ಕುಶಾಲಪ್ಪ,ಅಶೋಕ, ಸಿಂಗ ,ಶ್ರೀಮತಿ …
Read More »ನವಲಿಯಲ್ಲಿ ಕನ್ನಡ ಯಾತ್ರೆಯಸಂಭ್ರಮಅದ್ದೂರಿ ಮೆರವಣಿಗೆ, ಗಮನ ಸೆಳೆದ ಸಾಮೂಹಿಕ ನೃತ್ಯ
Kannada yatra celebration in Navali with grand procession, mass dance that attracted attention ಕನಕಗಿರಿ ಸಮೀಪದ ನವಲಿ ಗ್ರಾಮದಲ್ಲಿ ಕನ್ನಡ ಜ್ಯೋತಿ ಯಾತ್ರೆಯ ಮೆರವಣಿಗೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಮ್ಮ ಅವರು ಬುಧವಾರ ಚಾಲನೆ ನೀಡಿದರು ಕನಕಗಿರಿ: ಸುವರ್ಣ ಕನ್ನಡ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯ ಮೆರವಣಿಗೆ ಸಮೀಪದ ನವಲಿ ಗ್ರಾಮದಲ್ಲಿ ಬುಧವಾರ ಅದ್ದೂರಿಯಾಗಿ ನಡೆಯಿತು. ರಥಯಾತ್ರೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾರಟಗಿ-ಕನಕಗಿರಿ ರಸ್ತೆಯ …
Read More »ಯುವ ಉತ್ತೇಜನ ಸೇನಾ ಪಡೆ ಗಂಗಾವತಿ ತಾಲೂಕು ಘಟಕದಿಂದ ತಹಸಿಲ್ದಾರ್ ಕಚೇರಿ ಎದುರುಗಡೆ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ
Protest with students from Yuva Uttejan Sena Pade Gangavati Taluk unit opposite Tehsildar office. ಗಂಗಾವತಿ:ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ 23/11/2023 ರಿಂದ ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರವನ್ನು ಕೈಗೊಂಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಮತ್ತು ಪಠ್ಯೇತರ ಚಟುವಟಿಕೆಗಳು ನಡೆಯದ ಕಾರಣ ರಾಜ್ಯದ ಸುಮಾರು 2,35000ಹೆಚ್ಚು ಬಡ ಮತ್ತು ಪ್ರತಿಭಾವಂತ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಾಗೂ |ಆರ್ಥಿಕವಾಗಿ ಸಮಸ್ಯೆ ಉದ್ದವವಾಗಿದೆ. ರಾಜ್ಯದ 430 …
Read More »ತಾಳಬೆಟ್ಟದಲ್ಲಿ ಆಹಾರ ಸುರಕ್ಷತಾಮತ್ತುಗುಣಮಟ್ಟವನ್ನು ಪರೀಕ್ಷಿಸಿದ ಅಧಿಕಾರಿಗಳು.
Officials inspected food safety and quality at Thalabetta. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಹಾದು ಹೋಗುವಾಗ ದಾರಿಯಲ್ಲಿನ ತಾಳಬೆಟ್ಟದಲ್ಲಿರುವ ಹೋಟೆಲ್ ಗಳಲ್ಲಿ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಅಲ್ಲದೆ ಪ್ಲಾಸ್ಟಿಕ್ ಮತ್ತು ಸುದ್ದಿ ಪತ್ರಿಕೆಗಳನ್ನು ಯಾವುದೇ ಆಹಾರ ಪದಾರ್ಥಗಳ ಮುಚ್ಚಲು ಉಪಯೋಗಿಸಬಾರದು ಮತ್ತು ಹೆಚ್ಚಾಗಿ ಗ್ರಾಹಕರಿಗೆ ಬಿಸಿ ನೀರನ್ನು ನೀಡಬೇಕೆಂದು ಮನವಿ ಮಾಡಿದರು …
Read More »ಪೊಲೀಸ್ಇಲಾಖೆಯಿಂದಅಪರಾಧತಡೆಮಾಸಾಚರಣೆ
Crime Prevention Month by Police Department ಗಂಗಾವತಿ.05. ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಗಂಗಾವತಿ ಸಮೀಪದ ದಾಸನಾಳ ಗ್ರಾಮದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಪುಂಡಪ್ಪ ಜಾಧವ್ ತಿಳಿಸಿದರು. ಗ್ರಾಮದಲ್ಲಿ ಪ್ರಮುಖ ರಸ್ತೆ ಮತ್ತು ವಾರ್ಡ್ ಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ …
Read More »ಮಾರ್ಟಳ್ಳಿರಾಮಲಿಂಗಮ್ ಮತ್ತು ಪತ್ನಿನದಿಯಾ ರಾಮಲಿಂಗಮ್ಗೆಬಾಬಾಸಾಹೇಬ್ ಡಾ.ಬಿಆರ್. ಅಂಬೇಡ್ಕರ್ ರಾಷ್ಟೀಯ ಪ್ರಶಸ್ತಿಗೆ ಆಯ್ಕೆ
Babasaheb Dr. BR to Martalli Ramalingam and wife Nadiya Ramalingam. Ambedkar National Award ವರದಿ:ಬಂಗಾರಪ್ಪ ಸಿ ಹನೂರು.ಹನೂರು: ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಪ್ರತಿ ವರ್ಷ ರಾಷ್ಟದ್ಯಾಂತ ಸಾಧಕರನ್ನು ನೀಡಿ ಕೊಡ ಮಾಡುವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಅವಾರ್ಡ್ ಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ರಾಮಲಿಂಗಮ್ ಮತ್ತು ಅವರ ಪತ್ನಿ …
Read More »