Breaking News

ಕಲ್ಯಾಣಸಿರಿ ವಿಶೇಷ

ಪರಿಷತ್‌ನಲ್ಲಿ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಚರ್ಚೆ:ಸಭಾಪತಿ ಬಸವರಾಜ ಹೊರಟ್ಟಿ

Screenshot 2023 12 03 19 21 17 85 6012fa4d4ddec268fc5c7112cbb265e7

Discussion on North Karnataka issues for two days in Parishad: Chairman Basavaraja Horatti ಈ ಬಾರಿಯ ಪ್ರತಿಭಟನೆಗಳ ಸಂಖ್ಯೆ ಇಳಿಮುಖ ನಿರೀಕ್ಷೆ ಬೆಳಗಾವಿ ಸುವರ್ಣಸೌಧ,ಡಿ.4ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್‌ನಲ್ಲಿ ಎರಡು ದಿನಗಳ ಕಾಲ ಮಹದಾಯಿ,ಕೃಷ್ಣಾ,ಬರಗಾಲದ ಸಮಸ್ಯೆ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.ಬೆಳಗಾವಿಯ …

Read More »

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಗೆಲುವು ಸ್ವಾಗತ: ಭಾರಧ್ವಾಜ್

Screenshot 2023 12 03 19 06 25 02 E307a3f9df9f380ebaf106e1dc980bb6

Congress welcome victory in Telangana: Bhardwaj ಗಂಗಾವತಿ: ತೆಲಂಗಾಣ ರಾಜ್ಯದಲ್ಲಿ ಟಿ.ಆರ್.ಎಸ್ ಹಾಗೂ ಬಿಜೆಪಿ ಗಳನ್ನು ಹಿಂದೆ ಹಾಕಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ದಕ್ಷಿಣ ಭಾರತದ ದ್ರಾವಿಡ ಜನಾಂಗದ ಗೆಲುವು ಆಗಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ಖುಷಿ ಹಂಚಿಕೊAಡಿದ್ದಾರೆ.ಕಳೆದ ಐದು ವರ್ಷಗಳಿಂದ ತೆಲಂಗಾಣದಲ್ಲಿ ಟಿ.ಆರ್.ಎಸ್ ಹಾಗೂ ಬಿಜೆಪಿ ಮಧ್ಯೆ ಪೈಪೋಟಿ ಇದ್ದು, ಕಾಂಗ್ರೆಸ್ ೩ನೇ ಸ್ಥಾನದಲ್ಲಿತ್ತು. ಕರ್ನಾಟಕದಲ್ಲಿ ಬಿಜೆಪಿ ಯನ್ನು ಸೋಲಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ತೆಲಂಗಾಣದಲ್ಲಿ …

Read More »

ವಾಯುಗುಣವೈಪರೀತ್ಯ” ಸಮಾಲೋಚನಾ ಸಭೆಯನ್ನುಎಸ್ಎಪಿಎಸಿಸಿ ಸಂಶೋಧನಾ ಕೇಂದ್ರದ ವಿಜ್ಞಾನಿ ಪ್ರೊ|| ಸುಧಿಶೇಷಾದ್ರಿರಿಂದುದ್ಘಾಟಿನೆ

Screenshot 2023 12 03 17 30 26 23 6012fa4d4ddec268fc5c7112cbb265e7

“Climate Anomalies” was convened by Scientist of SAPAC Research Center Prof. Sudhisheshadririndudhatine. ಮೈಸೂರು ಡಿ.3: ಇಂಗಾಲದ ಆದಾಯ ರೈತರಿಗೆ ಸಂದಾಯವಾಗಲಿ : ಪ್ರೊ|| ಸುಧಿ ಶೇಷಾದ್ರಿ.ನಗರದ ಮಾನಸಗಂಗೋತ್ರಿಯಲ್ಲಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಗೆಳೆಯರ ಬಳಗ, ತುಮಕೂರಿನ ಗಾಂಧಿ ಸಹಜ ಬೇಸಾಯ ಶಾಲೆ ಮತ್ತು ರಾಣಿ ಬಹದ್ದೂರ್ ಸಂಸ್ಥೆ ಸಹಯೋಗದಲ್ಲಿ ಎಸ್ಎಪಿಎಸಿಸಿ (ಸೌತ್ ಏಶಿಯನ್ ಪೀಪಲ್ಸ್ ಆಕ್ಷನ್ ಆನ್ ಕ್ಲೈಮೇಟ್‌ ಕ್ರೈಸಿಸ್) ನ ತಾಂತ್ರಿಕ ಪರಿಣಿತರೊಂದಿಗೆ“ವಾಯುಗುಣ …

Read More »

ಡಿಶೆಂಬರ್ 13 ರಂದು ಬೆಳಗಾವಿಯ ಸುವರ್ಣಾ ಸೌಧ ಮುಂದೆ ಕಾನಿಪ ಧ್ವನಿ ವತಿಯಿಂದ ನಾಡಿನ ಪತ್ರಕರ್ತರ ಬೇಡಿಕೆಗಳಈಡೇರಿಕೆಗಾಗಿ ಪ್ರತಿಭಟನೆ

20231203 083924 COLLAGE Scaled

On 13th in front of Suvarna Soudha, Belgaum, a protest was held by Kanipa Bhovi for the fulfillment of the demands of journalists of the country. ಧರಣಿ :- ಇದೇ ತಿಂಗಳು ಅಂದರೆ ಡಿಶೆಂಬರ್ 13 ರಂದು ಚಳಿಗಾಲದ ಅಧಿವೇಶನದ ಸ್ಥಳವಾದ ಬೆಳಗಾವಿಯ ಸುವರ್ಣಾ ಸೌಧದ ಮುಂದೆ ಕಾನಿಪ ಧ್ವನಿ ವತಿಯಿಂದ ನಾಡಿನ ಪತ್ರಕರ್ತರು ಕಾರ್ಯನಿರ್ವಹಿಸಲು ಆಯಾ ಜಿಲ್ಲೆಯಾಧ್ಯಂತ ಓಡಾಡಲು …

Read More »

ವಿ ಪಿ ಸಿಂಗ್ ಪ್ರಶಸ್ತಿ: ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿಗೆಪ್ರಧಾನ

IMG 20231202 WA0393

VP Singh Award: Principal to Koppal University Chancellor Prof. B.K.Ravi ಬೆಂಗಳೂರು: ಡಿ.02: ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್‌ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, …

Read More »

ಗುರು ವೃಂದದವರಿಗೆ ಸ್ವಾಗತ ಹಾಗೂ ಸತ್ಕಾರ ಕಾರ್ಯಕ್ರಮದಲ್ಲಿಚಿದಾನಂದ ಲ. ಸವದಿ ಭಾಗಿ

Screenshot 2023 12 02 18 49 12 87 6012fa4d4ddec268fc5c7112cbb265e7

Welcome and refreshment program for Guru Vrinda Chidananda La. Savadi Bhagi ಅಥಣಿ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ತಾಲೂಕಾ ಘಟಕ ಅಥಣಿ, ದಿ ಅಥಣಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಘ ಅಥಣಿ, ಮಹಿಳಾ ವೇದಿಕೆ ಅಥಣಿ ಇವರ ಸಹಯೋಗದಲ್ಲಿ ಪಟ್ಟಣದ ರಾಯಲ್ ಶಿಕ್ಷಣ ಸಂಸ್ಥೆಯಲ್ಲಿ ದಿ. ೨೫-೧೧-೨೩ರಂದು ಆಯೋಜಿಸಿದ್ದ ಅಥಣಿ ತಾಲೂಕಿಗೆ ೨೦೨೩-೨೦೨೪ನೇ ಸಾಲಿನಲ್ಲಿ ಬೇರೆ …

Read More »

ಸಾವಿನಲ್ಲೂ ಸಾರ್ಥಕ ಮೆರೆದ ದರ್ಶನ್. ಮಗನ ಅಂಗಾಂಗ ದಾನ ಮಾಡಿದ ಪೋಷಕರು.

Screenshot 2023 12 02 17 51 47 52 6012fa4d4ddec268fc5c7112cbb265e7

Darshan is worthwhile even in death. Parents who donated their son’s organs. ವರದಿ :ಬಂಗಾರಪ್ಪ ಸಿ ಹನೂರು.ಹನೂರು : ಪಟ್ಟಣದ ಯುವಕ ದರ್ಶನ್ ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಮೆದಳು ನಿಷ್ಕ್ರಿಯ ಗೊಂಡಿದ್ದು ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾರವರ ದಂಪತಿಗಳ ಮಗನಾದ ದರ್ಶನ್ ರಸ್ತೆ ಅಪಘಾತದ ಹಿನ್ನಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ …

Read More »

23 ದಿನಗಳಲ್ಲಿ 2 ಕೋಟಿ ಒಡೆಯನಾದ ಮಾದಪ್ಪ.

Screenshot 2023 12 02 17 42 39 68 6012fa4d4ddec268fc5c7112cbb265e7

Madappa became owner of 2 crores in 23 days ವರದಿ : ಬಂಗಾರಪ್ಪ ಸಿ ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ಕಾರ್ಯವುಶ್ರೀ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. 23 ದಿನಗಳಲ್ಲಿ ಒಟ್ಟು 2 ಕೋಟಿ ರೂಪಾಯಿ ಸಂಗ್ರಹವಾಗಿದೆ. ಶುಕ್ರವಾರ ನಡೆದ ಹುಂಡಿ ಹಣ ಎಣಿಕೆ ಮಾಡಲಾಯಿತು. 23 ದಿನಗಳ …

Read More »

ಧರ್ಮದ ಪ್ರತಿಯೊಂದು ಮೂಢನಂಬಿಕೆಯನ್ನೂ ನೀವು ಒಪ್ಪಬೇಕು ಎಂದು ಹೇಳುವುದು ಮಾನವನಿಗೆ ಅವಮಾನ ಮಾಡಿದಂತೆ

To say that you have to agree with every superstition of a religion is an insult to humanity ೦ ವಿಶ್ವಾರಾಧ್ಯ ಸತ್ಯಂಪೇಟೆ ಕೂದಲು ಇದ್ದವಳು ತನ್ನ ಜಡೆಯನ್ನು ಹೇಗಾದರೂ ಕಟ್ಟಿಕೊಳ್ಳಬಹುದು ಎನ್ನುವಂತೆ ಬರಹವನ್ನು ಬಲ್ಲ ಲೇಖಕರು, ಧಾರ್ಮಿಕ ಮುಖಂಡರು ತಮಗೆ ಹೇಗೆ ಬೇಕೋ ಹಾಗೆ ತಮ್ಮ ತಮ್ಮ ಮೂಗಿನ ನೇರಕ್ಕೆ ಬರೆಹಗಳನ್ನು ಬರೆದು ಜನತೆಯನ್ನು ಮತ್ತದೆ ಕಂದಾಚಾರ ಮೌಢ್ಯಗಳಲ್ಲಿ ಇಡಲು ಬಯಸಿರುವುದು ಕಂಡು …

Read More »

ಕಲ್ಲು ದೇವರು ದೇವರಲ್ಲ

IMG 20231201 WA0435

A stone god is not a god ಕಲ್ಲು ದೇವರು ದೇವರಲ್ಲಮಣ್ಣು ದೇವರು ದೇವರಲ್ಲಮರದೇವರು ದೇವರಲ್ಲಪಂಚಲೋಹದಿಂದ ಮಾಡಿದ ದೇವರು ದೇವರ ದೇವರಲ್ಲಸೇತು ಬಂದ ರಾಮೇಶ್ವರ ಗೋಕರ್ಣ ಕಾಶಿ ದಾರ ಮೊದಲಾದ ಅಷ್ಟ ಸೃಷ್ಟಿ ಪುಣ್ಯತೀರ್ಥ ಪುಣ್ಯಕ್ಷೇತ್ರದಲ್ಲಿರುವ ದೇವರು ದೇವರಲ್ಲಕಲ್ಲು ದೇವರು ದೇವರಲ್ಲ ಅನ್ನುವುದನ್ನು 12 ನೆಯ ಶತಮಾನದಲ್ಲಿ ಬಸವಣ್ಣನವರು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ ನಮ್ಮ ಜನ ಮೌಡ್ಯಗಳಿಂದ ಹೊರ ಬರಬೇಕಾದರೆ ಭಯಪಡುತ್ತಿದ್ದಾರೆ. ಏಕೆಂದರೆ ನಮಲ್ಲಿರುವ ವಿಪ್ರರು ಕಲ್ಲಿನ ಮೂರ್ತಿಯನ್ನು …

Read More »