Breaking News

ಕಲ್ಯಾಣಸಿರಿ ವಿಶೇಷ

ಕಲ್ಲು ದೇವರು ದೇವರಲ್ಲ

IMG 20231201 WA0435

A stone god is not a god ಕಲ್ಲು ದೇವರು ದೇವರಲ್ಲಮಣ್ಣು ದೇವರು ದೇವರಲ್ಲಮರದೇವರು ದೇವರಲ್ಲಪಂಚಲೋಹದಿಂದ ಮಾಡಿದ ದೇವರು ದೇವರ ದೇವರಲ್ಲಸೇತು ಬಂದ ರಾಮೇಶ್ವರ ಗೋಕರ್ಣ ಕಾಶಿ ದಾರ ಮೊದಲಾದ ಅಷ್ಟ ಸೃಷ್ಟಿ ಪುಣ್ಯತೀರ್ಥ ಪುಣ್ಯಕ್ಷೇತ್ರದಲ್ಲಿರುವ ದೇವರು ದೇವರಲ್ಲಕಲ್ಲು ದೇವರು ದೇವರಲ್ಲ ಅನ್ನುವುದನ್ನು 12 ನೆಯ ಶತಮಾನದಲ್ಲಿ ಬಸವಣ್ಣನವರು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ ನಮ್ಮ ಜನ ಮೌಡ್ಯಗಳಿಂದ ಹೊರ ಬರಬೇಕಾದರೆ ಭಯಪಡುತ್ತಿದ್ದಾರೆ. ಏಕೆಂದರೆ ನಮಲ್ಲಿರುವ ವಿಪ್ರರು ಕಲ್ಲಿನ ಮೂರ್ತಿಯನ್ನು …

Read More »

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧ: ತಂಗಡಗಿ

Screenshot 2023 12 01 20 37 28 35 E307a3f9df9f380ebaf106e1dc980bb6 1

Govt committed to fulfill demand of guest lecturers: Thandagi ಕೊಪ್ಪಳ: ಅತಿಥಿ ಉಪನ್ಯಾಸಕರ ಕಾಯಮಾತಿ ಬೇಡಿಕೆ ಇವತ್ತಿನದ್ದೇನಲ್ಲ. ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅವರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧವಾಗಿದೆ ಎಂದು ಕನ್ಬಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಭರವಸೆ ನೀಡಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅನುರ್ದಿಷ್ಟಾವಧಿ ಧರಣಿನಿರತ ಅತಿಥಿ ಉಪನ್ಯಾಸಕರನ್ನು ಶುಕ್ರವಾರ ಭೇಟಿ ಮಾಡಿ, ಅವರ …

Read More »

ಸುವರ್ಣ ಸಂಭ್ರಮದ ರಥಯಾತ್ರೆ: ಅದ್ದೂರಿ ಸ್ವಾಗತ

Screenshot 2023 12 01 20 18 05 53 6012fa4d4ddec268fc5c7112cbb265e7

Golden Jubilee Rath Yatra: A grand welcome ಕನಕಗಿರಿ:ಕರ್ನಾಟಕ ಸಂಭ್ರಮ- 50ರ ರಥಯಾತ್ರೆಯು ಡಿ. 4, 5 ಹಾಗೂ 6ರಂದು ಪಟ್ಟಣ ಸೇರಿದಂತೆತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಲಿದ್ದು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಅದ್ದೂರಿಯಾಗಿ ಸ್ವಾಗತಿಸಿ ರಥ ಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಗ್ರೇಡ್-2 ತಹಶೀಲ್ದಾರ ವಿರೂಪಾಕ್ಷಪ್ಪ ಹೊರಪೇಟೆ ಹೇಳಿದರು.ಇಲ್ಲಿನ ಯಾತ್ರಿ ನಿವಾಸದಲ್ಲಿ ರಥಯಾತ್ರ ನಿಮಿತ್ತ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ತಾವರಗೇರಾ …

Read More »

ಮಾದಪ್ಪನ ಸನ್ನಿಧಿಯಲ್ಲಿನ ಲಾಡು ತಯಾರಿಕ ಘಟಕದಲ್ಲಿ ಅಗ್ನಿ ಅವಘಡ ಯಾವುದೇ ನಡೆದಿಲ್ಲ .

IMG 20231201 WA0377

There was no fire accident in the laddu manufacturing plant near Madappa. ಹನೂರು: ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಾದಪ್ಪನ ಬೆಟ್ಟದಲ್ಲಿ ಅಗ್ನಿ ಅವಘಡವಾಗಿದ್ದು ಲಾಡು ತಯಾರಿಕ ಕೇಂದ್ರದಲ್ಲಿ ನಡೆದಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು .ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಂದು ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಬಳಿ ಇರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿರುವ …

Read More »

ಡಿಸೆಂಬರ್ ನಲ್ಲಿ ಸಿಎಂ ಕೊಪ್ಪಳಕ್ಕೆ ಆಗಮನ: ಶಿವರಾಜ ತಂಗಡಗಿ

Screenshot 2023 12 01 16 39 51 25 680d03679600f7af0b4c700c6b270fe7

CM’s arrival in Koppal in December: Shivraj Thangadagi ಕೊಪ್ಪಳ ಡಿಸೆಂಬರ್ 01 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿಸೆಂಬರ್ ಮಾಹೆಯಲ್ಲಿ ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.ಡಿಸೆಂಬರ್ 01ರಂದು ಕುಷ್ಟಗಿಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಲ್ಕು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಬಗ್ಗೆ ಸಹ ತಾವು ವಿಶೇಷ ಗಮನ ಹರಿಸಿದ್ದಾಗಿ ಹೇಳಿದ ಸಚಿವರು, ಕೊಪ್ಪಳ ಜಿಲ್ಲೆಗೆ …

Read More »

ಕುಷ್ಟಗಿಯಲ್ಲಿ ಜನತಾ ದರ್ಶನ:15 ದಿನಗಳೊಳಗೆ ಅರ್ಜಿ ವಿಲೆಗೆ ಕ್ರಮವಹಿಸಿ: ಶಿವರಾಜ ತಂಗಡಗಿ

IMG 20231201 WA0368

Janata Darshan in Kushtagi: Take action on application fee within 15 days: Shivraj Thangadagi ಕೊಪ್ಪಳ ಡಿಸೆಂಬರ್ 01 (ಕ.ವಾ.): ಮಹತ್ವದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳು ಕಾಲಮಿತಿಯೊಳಗೆ ವಿಲೇಯಾಗಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.ಡಿಸೆಂಬರ್ 01ರಂದು ಕುಷ್ಟಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲನಲ್ಲಿ ನಡೆದ ಜನತಾ ದರ್ಶನ …

Read More »

ಕಲಿಕೆಯ ಭವಿಷ್ಯ: ಸಾಮರ್ಥ್ಯ ಆಧಾರಿತ ಶಿಕ್ಷಣ ಮತ್ತು ಕೌಶಲ್ಯ ಪಾಂಡಿತ್ಯ

2

The future of learning: Competency-based education and skill mastery ಗಂಗಾವತಿ: ನಗರದ ಪ್ರತಿಷ್ಟಿತ ಎಸ್. ಕೆ. ಎನ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿಯ ಗ್ರಂಥಾಲಯ ಮಾಹಿತಿ ವಿಜ್ಞಾನ ವಿಭಾಗ ಮತ್ತು ಎಂ.ಎಸ್.ಎಂ.ಎಸ್ ವೃತ್ತಿಪರ ತರಬೇತಿ ಕೇಂದ್ರ, ಮರಳಿ ಹಾಗೂ ಕಾಲೇಜಿನ ಆಂತರಿಕ ಭರವಸೆ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ದಿನದ ರಾಜ್ಯ ಮಟ್ಟದ ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ …

Read More »

ಡಿಸೆಂಬರ್-೦೯ ರ ೨ನೇ ರಾಜ್ಯ ಸಮಾವೇಶದ ಪೋಸ್ಟರ್ ಬಿಡುಗಡೆ

Screenshot 2023 11 30 19 25 34 21 E307a3f9df9f380ebaf106e1dc980bb6

2nd State Convention Poster Released Dec-09 ಗಂಗಾವತಿ: ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಾರ್ಟಿಯ ೨ನೇ ರಾಜ್ಯ ಸಮ್ಮೇಳನವು ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಡಿಸೆಂಬರ್ ೦೯ ಮತ್ತು ೧೦ ರಂದು ನಡೆಯಲಿದ್ದು, ಸಮ್ಮೇಳನದ ಪೋಸ್ಟರ್‌ನ್ನು ಇಂದು ಗಂಗಾವತಿ ನಗರದ ಗಾಂಧಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು ಎಂದು ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದರು.ದುಡಿಯುವ ವರ್ಗಗಳ ಪರ ಕೆಲಸ ಮಾಡುವ ಕಮ್ಯುನಿಸ್ಟ್ ಪಾರ್ಟಿಯ ೨ನೇ …

Read More »

ವಿಶಿಷ್ಟ ಬರಹ ಹಾಗೂ ಮಹಾಕಾವ್ಯ ಕೃತಿಗಳನ್ನು ರಚಿಸಿ ಜಗತ್ತಿಗೆ. ನೀಡಿದಂತಹ ಕೊಡುಗೆ ಕನಕದಾಸರಿಗೆ ಸೇರಿದ್ದು : ಶಾಸಕ ಎಂ.ಆರ್ ಮಂಜುನಾಥ್ ಅಭಿಮತ

IMG 20231130 WA0423

Create unique writing and epic works for the world. Such contribution belongs to Kanakadasari : MLA M.R. Manjunath Abhimata ಹನೂರು : ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕನಕದಾಸರ ಜಯಂತಿಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಶಾಸಕರುಕನಕದಾಸರು ರಚಿಸಿದ ಸಾವಿರಾರು ಕೃತಿಗಳು ಕೀರ್ತನೆಗಳ ಮೂಲಕ ಸಂಗೀತ ಜಗತ್ತಿಗೆ ನೀಡಿದಂತ ಕೊಡುಗೆ ಅಪಾರವಾದದ್ದು .ಕನಕದಾಸರು …

Read More »

ಅರುಣಕುಮಾರ ಎ.ಜಿಯವರಿಗೆ ವಿ.ಎಸ್.ಕೆ ವಿವಿಯಿಂದ ಪಿಎಚ್.ಡಿ ಪದವಿ

IMG 20231130 WA0399

Arun Kumar Aji has a PhD degree from VSK University ಕೊಪ್ಪಳ;- ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕಳೆದ ಹತ್ತು ವರ್ಷಗಳಿಂದ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರುಣಕುಮಾರ ಎ.ಜಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. ‘ಎ ಸ್ಟಡಿ ಆಫ್ ಪೋಸ್ಟ್ಕಲೋನಿಯಲ್ ಡಿಸ್ಕರ್ಸಿವ್ ಸ್ಟಾçಟಜಿಸ್ ಇನ್ ದ ಫಿಕ್ಷನ್ ಆಫ್ ಭಾರತಿ ಮುಖರ್ಜಿ’ ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ್ದರು. …

Read More »