Breaking News

ಕಲ್ಯಾಣಸಿರಿ ವಿಶೇಷ

ಸೆ.10 , 11 ಎರಡು ದಿನ  ಹಾನಗಲ್ಲ ಕುಮಾರೇಶ್ವರರ 158ನೇ ಜಯಂತ್ಯುತ್ಸವ

screenshot 2025 08 16 18 51 52 66 680d03679600f7af0b4c700c6b270fe7.jpg

. 158th birth anniversary of Hanagalla Kumareshwara for two days, September 10th and 11th ಹಾನಗಲ್ಲ ಕುಮಾರೇಶ್ವರರ 158ನೇ ಜಯಂತ್ಯುತ್ಸವ ಪೂರ್ವಭಾವಿ ಸಭೆ ಗಂಗಾವತಿ: ನಗರದಲ್ಲಿ ಸೆ.10 ರಿಂದ 11 ದಿನ ನಡೆಯಲಿರುವ ಹಾನಗಲ್ಲ ಕುಮಾರೇಶ್ವರರ 158ನೇ ಜಯಂತ್ಯುತ್ಸವಕ್ಕೆ ನಾನು ತನು, ಮನಃ, ಧನದಿಂದ ಸಹಕಾರ ನೀಡುತ್ತೇನೆ. ಯಾವುದೇ ಕೊರತೆ ಇಲ್ಲದಂತೆ ಸಂಭ್ರಮದಿಂದ ಕಾರ್ಯಕ್ರಮ ನಡೆಯಬೇಕಿದೆ ಎಂದು ಶಾಸಕ ಜಿ.ಜನಾರ್ದನ ರೆಡ್ಡಿ ಆಶಿಸಿದರು. ನಗರದ ಸಿಬಿಎಸ್ …

Read More »

ಶ್ರೀ ಏಳು ಕೋಟಿ ಮಲ್ಲಯ್ಯ ದೇವಸ್ಥಾನದಲ್ಲಿ ಸರಪಳಿ ಹರಿಯುವ ಕಾರ್ಯಕ್ರಮ

screenshot 2025 08 16 17 00 33 55 6012fa4d4ddec268fc5c7112cbb265e7.jpg

Chain flowing program at Sri Etum Koti Mallaiah Temple ಯಲಬುರ್ಗಾ: ಶ್ರಾವಣ ಮಾಸದ ಅಂಗವಾಗಿ ತಿಂಗಳ ಪರ್ಯಂತರವಾಗಿ ಜು.೨೫ ರಿಂದ ನಿರಂತರವಾಗಿ ಬೆಳಗಿನ ಸಮಯದಲ್ಲಿ ಶ್ರೀ ಏಳು ಕೋಟಿ ಮಲ್ಲಯ್ಯ ಸ್ವಾಮಿಗೆ ರುದ್ರಾಭಿಷೇಕ ಬಿಲ್ವಾರ್ಚನೆ ಸಾಗಿ ಬಂದಿರುತ್ತದೆ ಇದರ ಪ್ರಯುಕ್ತವಾಗಿ ಅ.೨೫ ರಂದು ರವಿವಾರ ಬೆಳಗ್ಗೆ ೧೧ ಗಂಟೆಗೆ ಗೋಗಯ್ಯನವರಿಂದ ಮಲ್ಲಯ್ಯನ ಸರಪಳಿ ಹರಿಯುವ ಕಾರ್ಯಕ್ರಮ ಜರುಗುವುದು. ಜೂ.೬. ೧೯೮೦ ರಂದು ದಿ.ಕರಬಸಪ್ಪ ಭೂತೆ ಇವರಿಂದ ನವಿಕರಣಗೊಂಡು …

Read More »

ಸ್ವಾತಂತ್ರ್ಯ ದಿನೋತ್ಸವ ದಿನದಂದೆ ಅಖಿಲ ಕರ್ನಾಟಕ ಯೌಟ್ಯೂಬ್ ಪತ್ರಕರ್ತರ ಸಂಘ ಉದ್ಘಾಟನೆ.

screenshot 2025 08 16 15 06 35 75 6012fa4d4ddec268fc5c7112cbb265e7.jpg

All Karnataka YouTube Journalists Association inaugurated on Independence Day. ತಿಪಟೂರು. ನಗರದ ಹಾಸನ ಸರ್ಕಲ್ ನಂದಿನಿ ಡೈರಿ ಸಭಾಂಗಣದಲ್ಲಿ ಯೂಟ್ಯೂಬ್ ಪತ್ರಕರ್ತರ ಸಂಘದ ಉದ್ಘಾಟನೆಯನ್ನು ಗಿಡಕ್ಕೆ ನೀರು ಎರೆಯುವ ಮುಖಾಂತರ ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ಅವರು ನೆರವೇರಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳು, ವಿಶೇಷವಾಗಿ ಯೂಟ್ಯೂಬ್, ಪತ್ರಿಕೋದ್ಯಮದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ, ಅಖಿಲ ಕರ್ನಾಟಕ ಯೂಟ್ಯೂಬ್ ಪತ್ರಕರ್ತರ ಸಂಘದ ಸ್ಥಾಪನೆಯು …

Read More »

ಕರಡೋಣ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗಲಿಂಗಪ್ಪ ಸೇವೆಯಿಂದಾಮಾನತ್ತು

screenshot 2025 08 16 13 02 12 28 6012fa4d4ddec268fc5c7112cbb265e7.jpg

Karadona Gram Panchayat Development Officer Nagalingappa suspended from service ಕನಕಗಿರಿ: ತಾಲ್ಲೂಕಿನ ಕರಡೋಣ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗಲಿಂಗಪ್ಪ ಅವರನ್ನು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ‌ನಿರ್ವಹಣಾಧಿಕಾರಿ ವರ್ಣಿತ್ ನೇಗಿ ಅವರು ಸೇವೆಯಿಂದ ಅಮಾನತ್ತು ಮಾಡಿ ಆ.13ರಂದು ಆದೇಶ ಹೊರಡಿಸಿದ್ದಾರೆ. ನರೇಗಾ ಯೋಜನೆಯಲ್ಲಿ ನಿಗದಿತ ಗುರಿಗಳನ್ನು ಸಾಧಿಸಿಲ್ಲ ಹಾಗೂ ಹೆಚ್ಚುವರಿ ಕಾಮಗಾರಿಗಳನ್ನು ಆರಂಭಿಸದೆ ಇರುವುದು, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಮಂಜೂರಾದ 426 ಗುರಿಗಳಲ್ಲಿ 119 …

Read More »

ತುಂಗಭದ್ರಾ ಜಲಾಷಯದ 33 ಕ್ರಸ್ಟ್ ಗೇಟ್ ಪೈಕಿ ಸದ್ಯ ಆರು ಗೇಟ್ ಗಳು ಚಾಲನೆಯಾಗುತ್ತಿಲ್ಕ. ಇದರಿಂದ ಯಾವುದೇ ತೊಂದರೆ ಇಲ್ಲ

screenshot 2025 08 15 19 07 43 99 6012fa4d4ddec268fc5c7112cbb265e7.jpg

Out of the 33 crest gates of the Tungabhadra reservoir, six gates are currently operational. This does not cause any problem. ವಿಜಯನಗರ,ಆ.೧೫: ತುಂಗಭದ್ರಾ ಜಲಾಷಯದ ಏಳು ಕ್ರಸ್ಟ್ ಗೇಟ್‌ಗಳು ಬೆಂಡ್ ಆಗಿರುವುದರಿಂದ ಮೇಲೆ ಕೆಳಕ್ಕೆ ಚಾಲೆನೆ ಇಲ್ಲದೇ ಸ್ಥಬ್ಧಗೊಂಡಿವೆ. ಸುಮಾರು ಐದು ದಶಕಗಳಿಗಿಂತ ಹಳೆಯದಾದ ಮೂವತ್ಮೂರು ಗೇಟ್‌ಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಬೇಕು ಎಂಬ ತಂತ್ರಜ್ಞರ ಶಿಫಾರಸ್ಸುಗಳನ್ನು ಕಡೆಗಣಿಸಿದ ಕಾರಣಕ್ಕೆ ಅಚ್ಚುಕಟ್ಟು ಪ್ರದೇಶದ ರೈತರು …

Read More »

ರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ.

screenshot 2025 08 15 18 19 00 52 6012fa4d4ddec268fc5c7112cbb265e7.jpg

79th Independence Day celebration at Rampur Government Lower Primary School. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ, ಶಿಕ್ಷಕರು, ಶಾಲಾ ಮಕ್ಕಳು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಊರಿನ ಗುರುಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು …

Read More »

ಹನೂರು ಪಟ್ಟಣದಲ್ಲಿ ತಾಲ್ಲೂಕು ರಾ ಹ ಆಚರಣೆ ಸಮಿತಿಯಿಂದ ಅದ್ದೂರಿಯಾಗಿ ನಡೆದ ಸ್ವಾತಂತ್ರ್ಯೊವದ ದಿನಾಚರಣೆ

screenshot 2025 08 15 18 13 31 53 6012fa4d4ddec268fc5c7112cbb265e7.jpg

Independence Day celebrations were held in a grand manner by the Taluk Raha Rithala Samiti in Hanur town. ವರದಿ : ಬಂಗಾರಪ್ಪ .ಸಿ.ನಮ್ಮ ಹಿರಿಯರು ನಡೆಸಿದ ಸ್ವಾತಂತ್ರ್ಯ ಹೋರಾಟದಲ್ಲಿ ಪರಕಿಯರ ದಬ್ಬಾಳಿಕೆಯ ವಿರುದ್ದ ಸೆಣಿಸಿ ನಮ್ಮೇಲ್ಲ ಇಂದು ಸುಖಕರವಾಗಿ ಜೀವಿಸಲು ಅನುವು ಮಾಡಿಕೊಟ್ಟ ಸ್ವಾತಂತ್ರ್ಯ ಹೊರಟಗಾರ ನಾಯಕರುಗಳಿಗೆ ನನ್ನನಮನಗಳು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .ಹನೂರು ತಾಲ್ಲೂಕು ಕೇಂದ್ರದ ಶ್ರೀ …

Read More »

ಮಾರುಕಟ್ಟೆ ಪ್ರಾರಂಭಿಸಲು  ಶಾಸಕರಿಗೆ ಮ್ಯಾಗಳಮನಿ ಒತ್ತಾಯ.

screenshot 2025 08 15 14 28 05 65 6012fa4d4ddec268fc5c7112cbb265e7.jpg

Magalamani urges MLAs to start a market. ಗಂಗಾವತಿ ,15:-ನಗರದ ತಾಲೂಕ ಕ್ರಿಡಾoಗಣದಲ್ಲಿ ಸರ್ವಾ O ಗೀ ಣ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ಗಂಗಾವತಿ ಶಾಸಕರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ ತಾವುಗಳು ನೂತನ ಶಾಸಕರಾಗಿ ಆಯ್ಕೆಯಾದ ನಂತರ ಆಗಸ್ಟ್ 15 2023 ರಂದು ವಿವಿಧ ಬೇಡಿಕೆಗಳನ್ನು ಸಲ್ಲಿಸಿ ಎರಡು ವರ್ಷಗಳು ಕಳೆದರೂ ಇದುವರೆಗೂ ಯಾವುದೇ ಬೇಡಿಕೆಗಳನ್ನು ಈಡೇರಿಸಲು ತಮ್ಮಿಂದ ಸಾಧ್ಯವಾಗಿರುವುದಿಲ್ಲ.ಈಡೇರಿಸಲು ಸಾಧ್ಯವಗದಿದ್ದರೂ …

Read More »

ತಾಲೂಕು ಆಡಳಿತ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ.

screenshot 2025 08 15 12 49 14 02 6012fa4d4ddec268fc5c7112cbb265e7.jpg

Independence Day Celebration by Taluk Administration. ತಿಪಟೂರು.ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಲ್ಪತರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಎಲ್ಲಿ ನೋಡಿದರೂ ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟಗಳು ಮುಗಿಲೆತ್ತರಕ್ಕೆ ಹಾರಾಡುತ್ತಿದ್ದವು. ದಾರಿಯುದ್ದಕ್ಕೂ ಶಾಲಾ ಮಕ್ಕಳು ಸಾಲುಸಾಲಾಗಿ ತ್ರಿವರ್ಣ ಧ್ವಜವನ್ನು ಹಿಡಿದು ಭಾರತಾಂಬೆಗೆ ಜೈಕಾರ ಹಾಕಿ ಸಾಗಿದರು..ಉಪವಿಬಾಧಿಕಾರಿಗಳಾದ ಸಪ್ತಶ್ರೀ ಅವರು ಧ್ವಜಾರೋಹಣ ನೆರವೇರಿಸಿ ಸ್ವತಂತ್ರ ದಿನಾಚರಣೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಶಾಲಾ-ಕಾಲೇಜುಗಲ್ಲಿ …

Read More »

ಗುರು ಬಿ. ನಾಗೇಶ್ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರಧಾನ

screenshot 2025 08 15 12 39 46 32 6012fa4d4ddec268fc5c7112cbb265e7.jpg

Guru B. Nagesh conferred with Nadaprabhu Kempegowda Award ಬೆಂಗಳೂರು: ಬಸವನಗುಡಿ ವಿಧಾನಸಭಾ ಕ್ಷೇತ್ರ ಡಾ. ಸಿ. ಅಶ್ವಥ್ ಕಲಾ ಭವನದಲ್ಲಿ ನಡೆದ ಬಿಬಿಎಂಪಿ ವತಿಯಿಂದ 516ನೇ ಕೆಂಪೇಗೌಡ ದಿನಾಚರಣೆ ಸಮಾರಂಭದಲ್ಲಿ “ನಾಟ್ಯಾಂಕುರ ಪರ್ಫಾಮಿಂಗ್ ಆಟ್ಸ್” ಸಂಸ್ಥೆಯ ಗುರು ಬಿ. ನಾಗೇಶ್ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಈಸಮಾರಂಭದಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಬಸವನಗುಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಲ್. ಎ. ರವಿಸುಬ್ರಮಣ್ಯ, ಎಐಸಿಸಿ ಕಾರ್ಯದರ್ಶಿಗಳು, …

Read More »