Scholar Basavaraju Budarakatti said that Kannada has its own special place ಭಾರತೀಯ ಭಾಷೆಗಳಲ್ಲಿ ಕನ್ನಡಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ ಎಂದು ವಿದ್ವಾಂಸ ಬಸವರಾಜು ಬುಡರಕಟ್ಟಿ ತಿಳಿಸಿದರು.ಚಾಮರಾಜನಗರ ತಾಲೂಕಿನ ಯರಗನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜ್ಯೋತಿ ಬೆಳಗಿಸಿ ಮಾತನಾಡಿದರು.ಕನ್ನಡದ ಭಾಷೆ ಹಾಗೂ ಸಾಹಿತ್ಯ ಕ್ಷೇತ್ರ ಈ ಮಟ್ಟಕ್ಕೆ …
Read More »ಅಂಬೇಡ್ಕರ್ ವಿಧೋದ್ದೇಶ ಸಹಕಾರಿ ಸಂಘ ಸ್ಥಾಪನೆಗೆ ಪೂರ್ವ ಭಾವಿ ಸಭೆ
Ambedkar Vidhodesha Co-operative Society Pre-Prospective Meeting ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಪೂರ್ವ ಭಾವಿ ಸಭೆ ಮೇನಾಲ ಅಂಬೇಡ್ಕರ್ ಭವನದಲ್ಲಿ ಮನೋಹರ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಸಂಸ್ಥಾಪಕರಾದ ತುಂಬಲ ರಾಮಣ್ಣ ಸಂಘದ ಮಾಹಿತಿ ನೀಡಿ ರಾಜ್ಯಾಧ್ಯಂತ 27 ಶಾಖೆ ಆರಂಭವಾಗಿದೆ ಇದರ …
Read More »ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿಗಳಿಗೆ ಬೆಂಬಲ ಸೂಚಿಸುವ ಸಲುವಾಗಿ ಒಂದು ದಿನದ ಧರಣಿ ಸತ್ಯಾಗ್ರಹ
saluvāgi ondu dinada dharaṇi satyāgrahaA one-day dharna satyagraha in support of the Chief Minister at Freedom Park in Bengaluru ಬಳ್ಳಾರಿ:, 1/12 /2023 ರಂದು ಶುಕ್ರವಾರ ಮಧ್ಯಾಹ್ನ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಜಾತಿ ಜನಗಣತಿಯ ವರದಿಯನ್ನು ಬಿಡುಗಡೆಗೊಳಿಸಲು ನಿರ್ಧರಿಸಿರುವ ಮುಖ್ಯಮಂತ್ರಿಗಳಿಗೆ ಬೆಂಬಲ ಸೂಚಿಸುವ ಸಲುವಾಗಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ಅಧ್ಯಕ್ಷರಾದಕೆ, ಪಿ, ನಂಜುಂಡಿ ರವರು …
Read More »ತಿಪಟೂರಿಗೆ ಅಯೋಧ್ಯ ರಾಮ ಮಂದಿರ ಕರೆಯೋಲೆ…..ಹಾಗೂ ಮಂತ್ರಾಕ್ಷತೆ ಭವ್ಯವಾಗಿ ಸ್ವಾಗತಿಸಲಾಯಿತು
Ayodhya Ram Temple Called Tipaturi…..and Mantrakshathe was grandly welcomed. ತಿಪಟೂರು:ರಾಮುಂದಿರ ಉದ್ಘಾಟನೆ ಕರೆಯೋಲೆ ಪ್ರಯುಕ್ತ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಕಾರ್ಯಕ್ರಮಕ್ಕೆ ಶನಿವಾರ ಬೆಂಗಳೂರಿನ ವಿವಿ ಪುರಂ ವಾಲ್ಮೀಕಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಚಾಲನೆ ದೊರೆಯಿತು ವಿಶ್ವ ಹಿಂದೂ ಪರಿಷತ್ ಸಂಘಟನೆಯಿಂದ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆಯಿಂದ ರಾಜ್ಯಕ್ಕೆ ಆಗಮಿಸುತ್ತಿರುವ ಮಂತ್ರಾಕ್ಷತೆಯನ್ನು ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ತಲುಪಿಸಲಾಯಿತು ಭಾನುವಾರ ಸಂಜೆ ದೇವಾಲಯಗಳಲ್ಲಿ ಪೂಜೆ ನಡೆಯಲಿದೆ ಬಳಿಕ ಎಲ್ಲಾ …
Read More »ಬಿದರಳ್ಳಿ ಗ್ರಾಮದಲ್ಲಿ ರೈತ ಸಂಘ ಅಸ್ತಿತ್ವಕ್ಕೆ
For the existence of farmers association in Bidaralli village ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಬಿದರಹಳ್ಳಿ ಗ್ರಾಮದಲ್ಲಿ 34 ವರ್ಷಗಳ ಹಿಂದೆ ಪ್ರೊಫೆಸರ್ ನಂಜುಂಡಸ್ವಾಮಿ ರೈತ ಸಂಘ ಅಸ್ತಿತ್ವಕ್ಕೆ ಬಂದಿತ್ತು ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಕಾರಣ ಇಂದು ಮತ್ತೆ ಪುನರ್ ಚಾಲನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆ ಗೌಡ ತಿಳಿಸಿದರುಹನೂರು ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ …
Read More »ಪಿ ಜಿ ಪಾಳ್ಯಗ್ರಾಮದಲ್ಲಿ ಸರ್ಕಲ್ ಸೋಲಿಗ ಅಭಿವೃದ್ಧಿ ಸಂಘದ ಸಭೆ.
Meeting of Circle Soliga Development Association at PG Palayagram. ವರದಿ ;ಬಂಗಾರಪ್ಪ ಸಿ ಹನೂರು .ಹನೂರು :ಪ್ರತಿ ಗ್ರಾಮದಲ್ಲು ಸಂಘಗಳಿದದ್ದು ಅಲ್ಲಿ ವಾಸಿಸುವ ಜನರ ಕಷ್ಟ ಸುಖಗಳನ್ನು ನಾವು ಮಾಡುತ್ತ ಬಂದಿದ್ದೆವೆ ಹಾಗೆಯೇ ಈ ಗ್ರಾಮವಾದ ಪಿ ಜಿ ಪಾಳ್ಯ ಸರ್ಕಲ್ ಸೋಲಿಗ ಅಭಿವೃದ್ಧಿ ಸಂಘದ ಸಭೆಯನ್ನು ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆ ಜೀರಿಗೆ ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಸಭೆ ಯಲ್ಲಿ ಮಾವತ್ತೂರು, ಉದ್ದಟ್ಟಿ ಜೀರಿಗೆಗದ್ದೆ, ಯಾರಗಬಾಳು, …
Read More »ಡಿಸೆಂಬರ್ 5 ರಂದು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಹನೂರಿನಲ್ಲಿ ಪ್ರತಿಭಟನೆ :ಹೊನ್ನೂರು ಪ್ರಕಾಶ್ .
Protest in Hanur demanding various demands on December 5: Honnur Prakash. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ನಮ್ಮ ಭಾಗದ ರೈತರ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಡಿಸೆಂಬರ್ 5ರಂದು ಪಟ್ಟಣದ ತಾಲೂಕು ಆಡಳಿತ ಕಚೇರಿ ಮುಂಭಾಗ ಬಾರ್ಕೋಲ್ ಹಾಗೂ ಪೊರಕೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ …
Read More »ದೇವಸ್ಥಾನಕ್ಕೆ ನೀಡುವ ಕಾಣಿಕೆ ಹರಕೆಗಳಲ್ಲಿಯೇ ನಮ್ಮ ಭ್ರಷ್ಟ ಮನಸ್ಸು ಇದೆ-ಗೋವಿಂದರಾಜ ಬಾರಿಕೇರ
Our corrupt mind is in the offerings given to the temple – Govindaraja Barikera ಶಹಾಪುರ : ೨೬ : ನಾಗರಿಕ ಬಟ್ಟೆ ತೊಟ್ಟು ಒಳ್ಳೆಯವರಂತೆ ವರ್ತಿಸುತ್ತೇವೆ ಆದರೆ ನಾವು ಯಾರೂ ಬಸವಣ್ಣನವರಂತೆ ಅಂತರಂಗದ ಕದವನ್ನು ತೆರೆದು ನಮ್ಮನ್ನು ನಾವು ಅವಲೋಕಿಸಿಕೊಂಡಿಲ್ಲ. ಅಂತರಂಗದ ಒಳಗಡೆ ರಣರಂಗ, ಹೊರಗಡೆ ಮಾತ್ರ ಶೃಂಗಾರಯುತವಾಗಿ ಸಭ್ಯತೆಯ ಮುಖವಾಡ ಹಾಕಿ ಕುಳಿತ್ತಿದ್ದೇವೆ. ದೇವಸ್ಥಾನಕ್ಕೆ ನೀಡುವ ಕಾಣಿಕೆ – ಹರಕೆಗಳಲ್ಲಿಯೇ ನಮ್ಮ ಭ್ರಷ್ಟ …
Read More »ಶಹಾಪುರದ ಶರಣಪ್ಪ ಸಲಾದಪುರ ಧೀಮಂತ ವ್ಯಕ್ತಿ.
Sharanappa Saladpura of Shahapur was a devout man. ಶಹಾಪುರದ ಶರಣಪ್ಪ ಸಲಾದಪುರ ಒಬ್ಬ ಹೋರಾಟಗಾರ ರಾಜಕೀಯ ನಾಯಕ. ಅವರು ಏನೆ ಮಾಡಿದರೂ ಅದು ತುಂಬಾ ವಿಭಿನ್ನವಾಗಿರುತ್ತದೆ. ರೈತ ಕಾರ್ಮಿಕರು ಅಬರಲ್ಲಿ ಅಂತಃಶಕ್ತಿಯನ್ನು ತುಂಬಿದ ಧೀಮಂತ ವ್ಯಕ್ತಿ. ನಿನ್ನೆಯ ದಿನ ತನ್ನ ಮನೆಯ ಗುರು(ಅರಿವು) ಪ್ರವೇಶದ ಸಂದರ್ಭದಲ್ಲಿ ಸ್ವತಃ ಕುಟುಂಬದ ಸದಸ್ಯರೊಂದಿಗೆ ಕುಳಿತು ಬಸವಾದಿ ಶರಣರ ವಚನಗಳ ಓದನ್ನು ಮಾಡಿ ಪೂಜೆ ಮಾಡಿದರು. ಮತ್ತೊಂದು ಮಹತ್ವದ ಸಂಗತಿಯೆಂದರೆ ಇದೆ …
Read More »ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ ಪಡೆಯಲು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಪ್ರತಿಭಟನೆ
Protest of Karnataka Farmers Association demanding withdrawal of Agrarian Amendment Acts ಕೊಪ್ಪಳ: ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ನವಂಬರ 26,27,28-1023 ರಂದು ಬೆಂಗಳೂರಿನ ಪ್ರಿಡಂ ಪಾರ್ಕ್ ನಲ್ಲಿ ಮಹಾ ಧರಣೆ ಸಿದ್ಧತೆಯ ಭಾಗವಾಗಿ ಕೊಪ್ಪಳ ನಗರದ ಅಶೋಕ ಸರ್ಕಲ್ ನಲ್ಲಿ ಪ್ರಚಾರಾಂದೋಲನ ಕಾರ್ಯಕ್ರಮ ನಡೆಯಿತು. ಕರ್ನಾಟಕ ರೈತ ಸಂಘದ (AIKKS) ರಾಜ್ಯಾಧ್ಯಕ್ಷರಾದ ಡಿ.ಹೆಚ್.ಪೂಜಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ದೇಶಕ್ಕೆ ಮರಣ ಶಾಸನವಾಗಲಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು …
Read More »