Breaking News

ಕಲ್ಯಾಣಸಿರಿ ವಿಶೇಷ

ಸರ್ಕಾರ ಕೂಡಲೆನಫೆಡ್ ಮೂಲಕಕೊಬ್ಬರಿಖರೀದಿ ಕೇಂದ್ರಗಳನ್ನು ತೆರೆಯಬೇಕು : ಕೆ.ಎಸ್. ಸದಾಶಿವಯ್ಯ

Screenshot 2023 11 20 18 43 02 28 6012fa4d4ddec268fc5c7112cbb265e7

Govt should immediately open coconut buying centers through NAFED: K.S. Sadashivaiah ತಿಪಟೂರು : ಜಿಲ್ಲೆಯ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ತೆಂಗಿನ ಕೊಬ್ಬರಿಯೂ ಒಂದು. ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದ್ದು ರೈತರು ಜೀವನ ನಡೆಸುವುದೇ ದುಸ್ತರವಾಗಿದೆ. ಆದ್ದರಿಂದ ಸರ್ಕಾರ ಘೋಷಿತ ೧೧೭೩೦ರೂ ಬೆಂಬಲ ಬೆಲೆಯಲ್ಲಿ ನಫೆಡ್ ಮೂಲಕ ಕೊಬ್ಬರಿ ಖರೀದಿಸಲು ಕೊಬ್ಬರಿ ಖರೀದಿ ಕೇಂದ್ರಗಳನ್ನು ಕೂಡಲೆ ತಾಲೂಕು ಕೇಂದ್ರಗಳಲ್ಲಿ ತೆರೆಯಬೇಕೆಂದು ಜಿಲ್ಲಾ ಕೃಷಿಕ ಸಮಾಜದ ಪ್ರತಿನಿಧಿ …

Read More »

ನಗರದ ಲಿಟಲ್ಲ್ ಹಾರ್ಟ್ ಶಾಲೆಯಲ್ಲಿ ಎರಡನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

IMG 20231120 WA0066

Second Children’s Kannada Literature Conference at Little Heart School in the city ಗಂಗಾವತಿ 20 ಭಾರತ ರತ್ನ ಸರ್ ಎಂ ವಿ ಎಜುಕೇಶನ್ ಸೊಸೈಟಿ ಲಿಟಲ್ ಹಾರ್ಟ್ ಸ್ಕೂಲ್ ನಶಾಲೆಯಲ್ಲಿ ಇದೆ ದಿನಾಂಕ 30 ರಂದು ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಎರಡನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಶಾಲೆಯ 20ನೆಯ ವಾರ್ಷಿಕೋತ್ಸವ ಅತ್ಯಂತ ಸಂಭ್ರಮದಿಂದ ಜರುಗಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ …

Read More »

ಸಿಪಿಐ (ಎಂ.ಎಲ್) ಲಿಬರೇಶನ್ ೨ನೇ ಜಿಲ್ಲಾ ಸಮ್ಮೇಳನ

WhatsApp Image 2023 11 19 At 17.09.17 6cb4cbc0

CPI (ML) Liberation 2nd District Conference ಗಂಗಾವತಿ: ಫ್ಯಾಸಿಸ್ಟ್ ಶಕ್ತಿಯಾದ ಬಿಜೆಪಿ ಕೋಮುವಾದವನ್ನು ಮುನ್ನೆಲೆಗೆ ತಂದು ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದು, ಇದನ್ನು ಜನತೆ ಅರ್ಥೈಸಿಕೊಂಡು ಮುಂಬರುವ ಸಾರ್ವಜನಿಕ ಚುನಾವಣೆಯಲ್ಲಿ ಸಂವಿಧಾನ ವಿರೋಧಿ ಹಾಗೂ ಜನವಿರೋಧಿಯಾದ ಬಿಜೆಪಿಯನ್ನು ಮಣಿಸಲು ಒಗ್ಗಟ್ಟಾಗಬೇಕು ಎಂದು ಸಿಪಿಐ(ಎಂ.ಎಲ್) ಲಿಬರೇಶನ್ ರಾಜ್ಯ ಸಮಿತಿ ಸದಸ್ಯರಾದ ಮೈತ್ರಿ ಕೃಷ್ಣನ್ ಹೇಳಿದರು.ನಗರದ ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ೨ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೈನಂದಿನ ಅಗತ್ಯ …

Read More »

ಅಕ್ರಮ ಚಟುವಟಿಕೆ ತಡೆದು ಕಾನೂನು ಪಾಲನೆ ಮೂಲಕ ಶಾಂತಿ,ಸೌಹಾರ್ಜದತೆ ಯತ್ನ:ಸಿಪಿಐಸೋಮಶೇಖರ್ ಜುಟ್ಟಲ್

IMG 20231119 WA0124

Efforts for peace and harmony through prevention of illegal activities and law enforcement: CPI Somasekhar Juttal ಗ್ರಾಮೀಣ ಸಿಪಿಐ ಆಗಿ ಜಟ್ಟಲ್ ಅಧಿಕಾರ ಸ್ವೀಕಾರ. ಗಂಗಾವತಿ: ಅಕ್ರಮ ಚಟುವಟಿಕೆಗಳನ್ನು ತಡೆದು ಗ್ರಾಮೀಣ ಭಾಗದಲ್ಲಿ ಶಾಂತಿ,ಸೌಹಾರ್ದತೆಗಾಗಿ ಎಲ್ಲರ ಸಹಕಾರದಲ್ಲಿ ಇಲಾಖೆಯ ನಿಯಮಗಳನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ರವಿವಾರಗ್ರಾಮೀಣ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.ಜನಸ್ನೇಹಿ ಪೊಲೀಸ್ ವ್ಯವಸ್ಥೆಗಾಗಿ ಇಲಾಖೆ ಹಲವು ಯೋಜನೆಗಳನ್ನು …

Read More »

ವ್ಯಾಪಾರಕ್ಕಿಳಿದ ರೆಡ್ಡಿ ವೀರಣ್ಣಶಾಲಾವಿದ್ಯಾರ್ಥಿಗಳು  

20231118 142608 Scaled

Students of Reddy Veeranna School who entered the business ನವನಗರ್ : ಕಮ್ಮವಾರಿ ಶಿಕ್ಷಣ ಸಂಸ್ಥೆಯ ರೆಡ್ಡಿ ವೀರಣ್ಣ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಕೆ ಹಾಗೂ ಮಾರಾಟ ಮೇಳ ಆಯೋಜಿಸಲಾಗಿತ್ತು, ಸಂಸ್ಥೆಯ ಅಧ್ಯಕ್ಷರು ಹಾಗೂ ಕಾಡ ಮಾಜಿ ಅಧ್ಯಕ್ಷರು   ಕೊಲ್ಲಾ ಶೇಷಗಿರಿ ರಾವ್ ಉದ್ಘಾಟಿಸಿ  ಪ್ರತಿನಿತ್ಯ ಕ್ಲಾಸಲ್ಲಿ ಪಾಠ ಕೇಳಬೇಕಾದ ವಿದ್ಯಾರ್ಥಿಗಳೆಲ್ಲಾ ಇವತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ರು. ಶಾಲೆಯ ಕ್ಯಾಂಪಸ್ ಇವತ್ತು ವಿವಿಧ ಸ್ಟಾಲ್‌ಗಳಿಂದ …

Read More »

ಸಂಶೋಧನಾತ್ಮಕ ಪ್ರವೃತ್ತಿ ವೃದ್ಧಿಯಾಗಲಿ : ವಸ್ತ್ರದ

Screenshot 2023 11 19 20 47 22 21 E307a3f9df9f380ebaf106e1dc980bb6

Let the inquisitive nature grow: Vastrad ಗಂಗಾವತಿ:ಮಕ್ಕಳಲ್ಲಿ ಎಳೆಯ ವಯಸ್ಸಿನಲ್ಲಿಯೇ ಸಂಶೋಧನಾತ್ಮಕ ವಿಶ್ಲೇಷಣಾತ್ಮಕ ಹಾಗೂ ವೈಜ್ಞಾನಿಕ ಮನೋಭಾವವನ್ನು ಅಳವಡಿಸಿಕೊಳ್ಳುವಂತೆ ಮಾಡಿದಾಗ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿ ಕಲಿಕಾ ಪ್ರಕ್ರಿಯೆಯಲ್ಲಿ ಹೆಚ್ಚು ತೊಡಗಿಕೊಳ್ಳುತ್ತಾರೆ ಎಂದು ಗಂಗಾವತಿಯ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಸನ್ಮಾನ್ಯ ಮಂಜುನಾಥ ವಸ್ರ್ರದ ಅಭಿಪ್ರಾಯಪಟ್ಟರು.ಅವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಬೆಂಗಳೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕೊಪ್ಪಳ ಕರಾವಿಪ ಜಿಲ್ಲಾ ಘಟಕ ಕೊಪ್ಪಳ ಕರ್ನಾಟಕ ರಾಜ್ಯ ಪ್ರೌಢಶಾಲಾ …

Read More »

ಲೋಕಸಭಾಚುನಾವಣೆಗೂಮುನ್ನಬೆಂಗಳೂರಿನಲ್ಲಿ ಅಖಿಲ ಭಾರತ ರೆಡ್ಡಿ ಸಮಾವೇಶ : ಪೂರ್ವ ಭಾವಿ ಸಭೆಗೆ ಹಲವು ರಾಜ್ಯಗಳ ಮುಖಂಡರು ಭಾಗಿ

IMG 20231119 WA0120

All India Reddy Conference in Bangalore Ahead of Lok Sabha Elections: Leaders of many states participated in the preliminary conference. ರೆಡ್ಡಿಜನಾಂಗದಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ – ರಾಮಲಿಂಗಾ ರೆಡ್ಡಿ ಬೆಂಗಳೂರು, ನ, 19; ರೆಡ್ಡಿ ಸಮುದಾಯದ ಹಲವು ಬೇಡಿಕೆಗಳನ್ನು ಹಿಂದಿನ ಕಾಂಗ್ರೆಸ್‌ ಸರ್ಕಾರ ಈಡೇರಿಸಿದ್ದು, ರೆಡ್ಡಿ ಜನಾಂಗದ ಸಮಗ್ರ ಶ್ರೇಯೋಭಿವೃದ್ಧಿಗೆ ಹಾಲಿ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಲಿಂಗಾ …

Read More »

ಕನ್ನಡ ಸಪ್ತಾಹ: ಜಾಗೃತಿ ಜಾಥಾ

IMG 20231119 WA0113

Kannada Week: Awareness Jatha ಕನಕಗಿರಿಯ ಎಕ್ಸೆಲ್ ಪಬ್ಲಿಕ್ ಶಾಲೆಯ ವತಿಯಿಂದ ಕನ್ನಡ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಶನಿವಾರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು ಕನಕಗಿರಿ: ಇಲ್ಲಿನ ಎಕ್ಸೆಲ್ ಪಬ್ಲಿಕ್ ಶಾಲೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ನಿಮಿತ್ತ ಕನ್ನಡ ಸಪ್ತಾಹದ ಜಾಗೃತಿ ಜಾಥಾ ಕಾರ್ಯಕ್ರಮ ಶನಿವಾರ ನಡೆಯಿತು.ಮುಖ್ಯಶಿಕ್ಷಕಿ ಅರುಣಕುಮಾರಿ ವಸ್ತ್ರದ ಮಾತನಾಡಿ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ, ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಶಾಲೆಯಲ್ಲಿ ಕನ್ನಡ …

Read More »

ಇಂದಿರಾಗಾಂಧಿಜನ್ಮದಿನ : ಆಹಾರ ವಿತರಿಸಿ ಸ್ಮರಣೆ

IMG 20231119 WA0111

Indira Gandhi Birthday: Distribute food and remember ಕೊಪ್ಪಳ: ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ 106ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್​ನಿಂದ ಭಾನುವಾರ ನಗರದ ಇಂದಿರಾ ಕ್ಯಾಂಟೀನ್​ ಮುಂಭಾಗದಲ್ಲಿ ಆಚರಿಸಲಾಯಿತು.ಜಿ.ಪಂ. ಮಾಜಿ ಅಧ್ಯಕ್ಷ ರಾಜಶೇಖರ್​ ಹಿಟ್ನಾಳ ಮಾತನಾಡಿ, ಇಂದಿರಾ ಅವರು ದೇಶ ಕಂಡ ಅದ್ಭುತ ಪ್ರಧಾನಿ. ಅನೇಕ ಮಹತ್ತರ ನಿರ್ಧಾರ ಕೈಗೊಳ್ಳುವ ಮೂಲಕ ದೇಶವನ್ನು ಮುನ್ನಡೆಸಿದವರು. ಇಂದಿನ ಅನೇಕ ಮಹಿಳೆಯರಿಗೆ ಅವರು ಮಾದರಿ …

Read More »

ಗಂಗಾವತಿ:ಅಕ್ರಮವಾಗಿ ಮರಂ ಸಾಗಾಣಿಕೆ ಮಾಡಲು ಹಣ ಪಡೆದು ಡೀಲ್ ಮಾಡಿಕೊಂಡು ೫೦ ಸಾವಿರ ಪಡೆದ ಆರೋಪದಲ್ಲಿತಹಶೀಲ್ದಾರ್ ಮಂಜುನಾಥ ಸ್ವಾಮಿಹಾಗುಖಾಸಗಿಕಂಪ್ಯೂಟರ್ ಆಪರೇಟರ್ ರಾಜುಎಂಬುವರುಲೋಕಾಯುಕ್ತ ಪೋಲೀಸರ ಬಲೆಗೆ

Screenshot 2023 11 19 14 10 57 54 680d03679600f7af0b4c700c6b270fe7

Gangavati: Tehsildar Manjunatha Swamihagukhasagi computer operator Raju was caught by Lokayukta police on the charge of getting 50,000 after making a deal by getting money for illegally transporting maram. ಗಂಗಾವತಿ: ವೆಂಕಟಗಿರಿ ಭಾಗದಲ್ಲಿ ಮರಂ ಅಕ್ರಮವಾಗಿ ಸಾಗಾಣಿಕೆ ಮಾಡಲು ಹಣ ಪಡೆದು ಡೀಲ್ ಮಾಡಿಕೊಂಡು ೫೦ ಸಾವಿರ ಪಡೆದ ಆರೋಪದಲ್ಲಿ ತಹಶೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಹಾಗೂ ಖಾಸಗಿ …

Read More »