Breaking News

ಕಲ್ಯಾಣಸಿರಿ ವಿಶೇಷ

ಮುರಿದು ಹೋದ ನೇಮ್ ಬೋರ್ಡ ! ತೆರುವಾಗದ ರೋಡ ಹಂಪ್ಸ್ !

IMG 20231119 WA0027

Broken name board! Unopened road humps ಕೊಪ್ಪಳ: ಹಲವು ರಸ್ತೆಗಳಲ್ಲಿ ತಗ್ಗು ದಿನ್ನಿಗಳೇ ಸಾಕಷ್ಟು ಇರುವಾಗ ರೋಡ ಹಂಪ್ಸ್ ಗಳನ್ನು ಹಾಕುವ ಅವಶ್ಯಕತೆಯೇ ಇರುವುದಿಲ್ಲ.ಆದಾಗ್ಯೂ ಹಾಳಾದ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಹರ ಸಾಹಸಪಡುತ್ತಿರುವಾಗ ಕಿಲೋಮೀಟರ್ ಗೆ ನಾಲ್ಕಾರು ರೋಡ ಹಂಪ್ಸ್ ಗಳ ನಿರ್ಮಾಣ ಮಾಡಲಾಗಿರುತ್ತದೆ. ಹಿಟ್ನಾಳ ಕ್ರಾಸ್,ಹುಲಿಗಿ ಕ್ರಾಸ್ ಮತ್ತು ಹೊಸಳ್ಳಿಯ ರಸ್ತೆಗಳಲ್ಲಿ ದೊಡ್ಡ ದೊಡ್ಡ ರಸ್ತೆ ತಡೆಗಳನ್ನು ನಿರ್ಮಿಸಿದ್ದು,ಇದರಿಂದ ಹಲವು ವಾಹನಗಳ ಸಂಚಾರಕ್ಕೆ ತುಂಬಾ ಅಡೆ ತಡೆಯಾಗಿದೆ.ಕಾರುಗಳಂತಹ …

Read More »

ಇಂದಿನ ಮಕ್ಕಳೇನಾಳಿನ ಪ್ರಜೆಗಳು: ಸಂಗಮೇಶ ಎನ್ ಜವಾದಿ.

IMG 20231118 WA0335

Today’s children are tomorrow’s citizens: Sangamesh N Javadi. ಚಿಟಗುಪ್ಪ : ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ಹೆಮ್ಮೆಯ ಪ್ರಜೆಗಳು, ಹತ್ತು ಹಲವು ಕನಸುಗಳನ್ನು ಹೊತ್ತು ಸಾಗುತ್ತಿರುವ ದೇವ ಸ್ವರೂಪವೇ ಮಕ್ಕಳು ಎಂದು ಸಾಹಿತಿ, ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಂಗಮೇಶ ಎನ್ ಜವಾದಿ ನುಡಿದರು. ನಗರದ ಕನ್ಯಾ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು …

Read More »

ನದಾಫ್ ಸಂಘ ಯಲಬುರ್ಗಾದಲ್ಲಿ ಸುಮಾರು ವರ್ಷಗಳ ಕಾಲಸಂಘಟಿಸಲಾಗುತ್ತಿದೆ:ಎಮ್ ಎಫ್ ನದಾಫ್

IMG 20231118 WA0371 1

Nadaf Sangh has been organizing in Yalaburga for about years: MF Nadaf ಯಲಬುರ್ಗಾ.ನ.18.:ಯಲಬುರ್ಗಾ ತಾಲೂಕಿನಲ್ಲಿ ನದಾಫ್ ಪಿಂಜಾರ ಸಂಘವನ್ನು 1994ರಿಂದ ಸಂಘಟಿಸುತ್ತಾ ಬರಲಾಗಿದೆ ಇನ್ನೂ ಹೆಚ್ಚು ಈ ಸಂಘವನ್ನು ಸಂಘಟಿಸಲು ನೂತನ ಅಧ್ಯಕ್ಷರಾಗಿ ಖಾದರಸಾಬ ಎಮ್ ತೋಳಗಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಯಲಬುರ್ಗಾ ತಾಲೂಕ ನದಾಫ್ ಸಂಘದ ಮಾಜಿ ಅಧ್ಯಕ್ಷ ಮರ್ತುಜಾಸಾಬ ಎಫ್ ನದಾಫ್ ಹೇಳಿದರು.ತಾಲೂಕಿನ ಮುಧೋಳ ಗ್ರಾಮದ ಹಳೆಪೇಟೆ ಜಾಮಿಯಾ ಮಸ್ಜಿದ್ ನಲ್ಲಿ …

Read More »

ಲೋಂಡಾ ಗ್ರಾಮಕ್ಕೆ ಸಂಪರ್ಕ ಮಾಡುವ ಮುಖ್ಯ ರಸ್ತೆಯು ತೀವ್ರವಾಗಿ ಹದಗೆಟ್ಟಿದ್ದು ಕೂಡಲೇ ದುರಸ್ತಿ ಪಡಿಸಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ..

Screenshot 2023 11 18 17 45 08 72 6012fa4d4ddec268fc5c7112cbb265e7

The main road connecting to Londa village has deteriorated badly and should be repaired immediately: Journalist and activist Basavaraju demands ಸ್ಲೋಂಡಾ :ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕೊನೆ ಗಡಿ ದೊಡ್ಡ ಗ್ರಾಮ ಲೋಂಡಾಕ್ಕೆ ಕಳೆದ 5 ವರ್ಷಗಳಿಂದ ಸಂಪರ್ಕ ಮಾಡುವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮುಖ್ಯ ರಸ್ತೆಯು ತೀವ್ರವಾಗಿ ಹದಗೆಟ್ಟು, ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿರುವುದರಿಂದ ಈ ಸಮಸ್ಯೆಯು ಜ್ವಲಂತ ಸಮಸ್ಯೆಯಾಗಿ …

Read More »

ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ದ ರೈತ ಸಂಘ ವತಿಯಿಂದ ಪ್ರತಿಭಟನೆ

Screenshot 2023 11 18 15 39 35 33 6012fa4d4ddec268fc5c7112cbb265e7

Protest by Farmers Association against Sagar Rural Police Station Officers ಸಾಗರ : ರೈತ ಸಂಘದ ಪದಾಧಿಕಾರಿಗಳನ್ನು ಅಗೌರವದಿಂದ ನಡೆಸಿಕೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಶುಕ್ರವಾರ ರೈತ ಸಂಘ (ಡಾ.ಎಚ್.ಗಣಪತಿಯಪ್ಪ ಬಣ) ವತಿಯಿಂದ ಡಿ.ವೈ.ಎಸ್.ಪಿ. ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಗ್ರಾಮಾಂತರ ಠಾಣೆ ಅಧಿಕಾರಿಗಳ ವರ್ತನೆ ರೈತ ವಿರೋಧಿಯಾಗಿದೆ. ರೈತರಿಗೆ …

Read More »

ನಿಜವಾದ ಕನ್ನಡ ನಮ್ಮ ಹಳ್ಳಿಗಳಲ್ಲಿದೆ : ಲೇಖಕ ನಾ ಮಂಜುನಾಥಸ್ವಾಮಿ

IMG 20231118 WA0280

True Kannada is in our villages : Author Na Manjunathaswamy ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಜೆಎಸ್ಎಸ್ ಪ್ರೌಡಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಹಳ್ಳಿಯ ಶಾಲೆ ಉಳಿದರೆ ಕನ್ನಡ ಭಾಷೆ ಉಳಿಯುತ್ತದೆ. ಬೆಳೆಯುತ್ತದೆ ಎಂಬುದನ್ನು ನಾವು ಮನಗಾಣಬೇಕು. ಕನ್ನಡ ಭಾಷೆಯ ಅಳಿವು-ಉಳಿವಿನ ಬಗ್ಗೆ ಎಲ್ಲರೂ ಚಿಂತಿಸುವ ಸಂದರ್ಭ ಕೂಡಿ ಬಂದಿದೆ. ವಿದ್ಯಾರ್ಥಿಗಳ ಮೇಲೆ …

Read More »

ಉರ್ದು ಪ್ರಾಥಮಿಕ ಶಾಲೆಗೆ ಹೈಸ್ಕೂಲ್ ಮಂಜೂರಾತಿ ಹಿನ್ನಲೆ ಬಿಇಒ ನಿಂಗಪ್ಪ ಕೆ.ಟಿ ಭೇಟಿ

IMG 20231117 WA0073

BEO Ningappa KT visits background of high school sanction to Urdu primary school ಯಲಬುರ್ಗಾ: ಪಟ್ಟಣದ ಜಾಮಿಯಾ ಮಸ್ಜಿದ್ ಹತ್ತಿರ ಇರುವ ಉರ್ದು ಪ್ರಾಥಮಿಕ ಶಾಲೆಗೆ ಹೈಸ್ಕೂಲ್ ಮಂಜೂರಾತಿ ಹಿನ್ನಲೆ ಬಿಇಒ ನಿಂಗಪ್ಪ ಕೆ.ಟಿ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಈ ಕುರಿತಂತೆ ಮಾತನಾಡಿ ತಕ್ಷಣ ಉರ್ದು ಹೈಸ್ಕೂಲ್ ಗೆ ಸೇರುವ ವಿದ್ಯಾರ್ಥಿಗಳ ದಾಖಲು ಮಾಡಿಕೊಳ್ಳುವ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಇನ್ನೂ ಅಲ್ಲಿಯೇ …

Read More »

ತೆಲಂಗಾಣ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

Screenshot 2023 11 17 18 44 06 15 40deb401b9ffe8e1df2f1cc5ba480b12

Telangana Congress Election Manifesto Released   ಹೈದ್ರಾಬಾದ್ ನ ಗಾಂಧಿ ಭವನದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅದ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ತೆಲಂಗಾಣ 2023 ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ 6 ಭರವಸೆಗಳ ಪ್ರಣಾಳಿಕೆ ಬಿಡುಗಡೆಯ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ಪಕ್ಷದ ಭರವಸೆಯ ಪ್ರಣಾಳಿಕಾ ಪುಸ್ತಕವನ್ನು ಅನಾವರಣಗೊಳಿಸಿದರು. ಕಾಂಗ್ರೆಸ್ “ಅಭಯಸ್ತಂ” ಗ್ರಾರಂಟಿ 1: …

Read More »

ದ್ರಾವಿಡ ಭಾಷೆಗಳಲ್ಲಿ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆ ನಮ್ಮ ಹೆಮ್ಮಯ ಕನ್ನಡ : ವಿದ್ವಾಂಸ ಮಾದಪ್ಪ

1700214862006

Among the Dravidian languages, the language with the highest number of Jnanpith awards is our national hero, Kannada: Scholar Madappa ಚಾಮರಾಜನಗರ ತಾಲೂಕಿನ ಉಮ್ಮತ್ತೂರಿನ ಜೆಎಸ್ಎಸ್ ಪ್ರೌಡಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ …

Read More »

ಟೋಲ್ ಹಣ ಬೇಕು ! ದುರಸ್ತಿ ಬೇಡ ! ಇದು ಹಿಟ್ನಾಳ ಟೋಲ್ ಕಥೆ.

20231117 170634 COLLAGE Scaled

Need toll money! Do not repair! This is the toll story of Hitna. ಕೊಪ್ಪಳ: ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಹಲವು ಟೋಲ್ ಪ್ಲಾಜಾಗಳು ಅಸ್ತಿತ್ವದಲ್ಲಿವೆ.ಅವುಗಳ ಮುಖ್ಯ ಕೆಲಸ ಟೋಲ್ ಸಂಗ್ರಹಿಸುವುದು ಮಾತ್ರ.ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರಿಗೆ ಮತ್ತು ಪ್ರಯಾಣಿಕರಿಗೆ ಸೌಲಭ್ಯಗಳನ್ನು ಒದಗಿಸಲು ಅವು ವಿಫ಼ಲವಾಗಿವೆ. ಕನಿಷ್ಠ ಶೌಚಾಲಯದ ಸೌಲಭ್ಯವನ್ನು ಅವು ಒದಗಿಸಿಲ್ಲ.ಶೌಚಾಲಯದ ಕಟ್ಟಡಗಳೇನೋ ಇವೆ.ಆದರೆ ಅವುಗಳು ಬಳಕೆ ಮಾಡುವ ಸ್ಥಿತಿಯಲ್ಲಿ …

Read More »