Breaking News

ಕಲ್ಯಾಣಸಿರಿ ವಿಶೇಷ

ವಿಶ್ವ ಬ್ಯಾಂಕಿನ ಸಾಲದ ನೆರವಿನಿಂದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುವ ಸರ್ಕಾರದ ನಿರ್ಧಾರ ಕುರಿತು ಎಐಡಿಎಸ್ಓ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಹೇಳಿಕೆ

Screenshot 2023 11 08 18 40 02 16 965bbf4d18d205f782c6b8409c5773a4

AIDSO District Convener Gangaraja Allalli’s statement on the government’s decision to upgrade government engineering colleges with the help of World Bank loans ಕೊಪ್ಪಳ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ವಿಶ್ವ ಬ್ಯಾಂಕಿನ ಸಾಲದ ಹೊರೆ ಹೇರಬೇಡಿ, ಜನರ ತೆರಿಗೆ ಹಣದಿಂದ ಈ ಸಂಸ್ಥೆಗಳನ್ನು ನಡೆಸಿ ಎಂದು ಎಐಡಿಎಸ್ಓ ಜಿಲ್ಲಾಸಂಚಾಲಕ . ಗಂಗರಾಜ ಅಳ್ಳಳ್ಳಿ,ಹೇಳಿದರು. ರಾಜ್ಯದ ಬಜೆಟ್ ನಿಂದ ಅನುದಾನ ನಿಗದಿಪಡಿಸಿ ಸರ್ಕಾರಿ …

Read More »

ಕೆರೆ ಹೂಳೆತ್ತುವಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರ

IMG 20231108 WA0258

Health checkup camp for Narega laborers at lake dredging site ಅರೋಗ್ಯ ಶಿಬಿರದ ಸದುಪಯೋಗ ಪಡೆಯಿರಿ ಚಿಕ್ಕಬೆಣಕಲ್ ಗ್ರಾಪಂ ಅಧ್ಯಕ್ಷರಾದ ಶಿವಮೂರ್ತಿ ಯಾದವ್ ಹೇಳಿಕೆ ಗಂಗಾವತಿ : ತಾಲೂಕಿನ ಚಿಕ್ಕಬೆಣಕಲ್ ಗ್ರಾಪಂ ವ್ಯಾಪ್ತಿಯ ಕೂಲಿಕಾರರು ಗಡ್ಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಶಿಬಿರ ಬುಧವಾರ ನಡೆಸಲಾಯಿತು. ಗ್ರಾಪಂ ಅಧ್ಯಕ್ಷರಾದ ಶಿವಮೂರ್ತಿ ಯಾದವ್ ಅವರು ಮಾತನಾಡಿ, ನಾವು ಆರೋಗ್ಯವಾಗಿದ್ದರೆ ಮಾತ್ರ ನಮ್ಮ ಕುಟುಂಬ …

Read More »

ಉಚಿತ ನವೋದಯ ತರಬೇತಿಕಾರ್ಯಕ್ರಮವನ್ನು ಉದ್ಘಾಟಿಸಿ

IMG 20231108 WA0293

Inaugurate a free Renaissance training programme ಕನಕಗಿರಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ‌ ನೀಡಲಾಗುತ್ತಿದೆ ಪಾಲಕರು ತಮ್ಮ‌ ಮಕ್ಕಳಿಗೆ ಸರ್ಕಾರಿ ಶಾಲೆಗಳಿಗೆ ಕಳಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ತಿಳಿಸಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಉಚಿತ ನವೋದಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ …

Read More »

ಮ.ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿವರ್ಗಾವಣೆಮಾಡದಂತೆಜಿಲ್ಲಾಧಿಕಾರಿಗಳಿಗೆ ಮನವಿ

IMG 20231108 WA0287

Appeal to the District Officers not to transfer the secretary of M. Betta Authority ವರದಿ :ಬಂಗಾರಪ್ಪ ಸಿ ಹನೂರು .ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಸಮೀಪದ ಡ್ಯಾಮ್‌ನಲ್ಲಿ ಶ್ರೀ ಕ್ಷೇತ್ರ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಗಮನಕ್ಕೆ ಬಾರದೆ ಕಾಮಗಾರಿ ನಡೆಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರನ್ನು ವರ್ಗಾವಣೆ ಮಾಡದೆ …

Read More »

ಮಾದಪ್ಪನ ಭಕ್ತರಲ್ಲಿ ಭಕ್ತರಾದ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ.

IMG 20231108 WA0282

Among Madappa’s devotees was Saraswati, the secretary of the authority. ವರದಿ: ಬಂಗಾರಪ್ಪ ಸಿ ಹನೂರು.ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿಭಕ್ತರ ಜೊತೆಯಲ್ಲಿಯೇ ಮಾದಪ್ಪನ ಭಕ್ತರಾಗಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿರವರು ಮಾದಪ್ಪನ ಪ್ರಸಾದ ಸೇವಿಸಿದರು.ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರುಪರ ಮಾಡುವ ಸ್ಥಳ ಪರಿಶೀಲನೆಗೆಪ್ರಾಧಿಕಾರದ ಕಾರ್ಯದರ್ಶಿಗಳು ತೆರಳಿದ್ದವೇಳೆ, ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದ ನಿವಾಸಿಗಳು ನೀವು ನಮ್ಮ ಜೊತೆಯಲ್ಲಿ ಊಟ …

Read More »

ಮಲೆ ಮಹದೇಶ್ವರ ಸ್ವಾಮಿದೇಗುಲಹುಂಡಿಯಲ್ಲಿ 28 ದಿನದಲ್ಲಿ ಎರಡು ಕೋಟಿಗೂ ಹೆಚ್ಚಿನ ಹಣ ಸಂಗ್ರಹ

IMG 20231108 WA0275

More than two crore money collected in 28 days in Male Mahadeshwar Swamy Temple Hundi ವರದಿ :ಬಂಗಾರಪ್ಪ ಸಿ.ಹನೂರು :ನಂಬಿದವರನ್ನು ಮಾದಪ್ಪ ಎಂದಿಗೂ ಕೈಬಿಡುವುದಿಲ್ಲ ಎಂಬ ನಂಬಿಕೆಯಿಂದ ಭಕ್ತರು ಸಲ್ಲಿಸುವ ಕಾಣಿಕೆ ಹಣವನ್ನು ಇಂದು ಎಣಿಕೆ ಮಾಡಲಾಯಿತು. ಕರ್ನಾಟಕದ ನೆಲದಲ್ಲಿ ಐತಿಹಾಸಿಕ ಹಿನ್ನೆಲೆ ಇರುವ ದೇಗುಲಗಳ ಪೈಕಿ ಮಹದೇಶ್ವರ ಬೆಟ್ಟ ಮೊದಲ ಸ್ಥಾನ ಪಡೆಯುತ್ತದೆ ಎಂಬ ಪ್ರತೀತಿ ಇದೆ. ಕರ್ನಾಟಕ ಮಾತ್ರವಲ್ಲ, ನೆರೆ ರಾಜ್ಯ …

Read More »

ನೀರಿನಸಮಸ್ಯೆಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿಕಂದಾಯಸಚಿವ ಕೃಷ್ಣ ಬೈರೇಗೌಡ

IMG 20231107 WA0368

Finance Minister Krishna Byre Gowda takes precautions to prevent water problems ಕಂದಾಯ ಸಚಿವರಾಧ ಕೃಷ್ಣ ಬೈರೇಗೌಡ ಅವರಿಂದ ಪ್ರಗತಿ ಪರಿಶೀಲನಾ ಸಭೆ ಕೊಪ್ಪಳ ನವೆಂಬರ್ 07 (ಕರ್ನಾಟಕ ವಾರ್ತೆ): ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನವೆಂಬರ್ 7ರಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ …

Read More »

ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ರೈತರಲ್ಲಿ ಮನವಿ

IMG 20231107 WA0373

ಫ್ರೂಟ್ಸ್ ಡೇಟಾಬೆಸನಲ್ಲಿ ಜಮೀನಿನ ಸಂಪೂರ್ಣ ವಿಸ್ತೀರ್ಣ ನೋಂದಾಯಿಸಿ Revenue Minister Krishna Byre Gowda appeals to farmers in a press conference ಕೊಪ್ಪಳ ನವೆಂಬರ್ 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ರೈತರು ಸಹ ಫ್ರೂಟ್ಸ್ ಡೇಟಾಬೇಸನಲ್ಲಿ ತಮ್ಮ ಸಂಪೂರ್ಣ ಜಮೀನಿನ ವಿಸ್ತೀರ್ಣದ ವಿವರವನ್ನು ಕೂಡಲೇ ದಾಖಲಿಸಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೊಪ್ಪಳ ಜಿಲ್ಲೆಯ ರೈತರಲ್ಲಿ ಮನವಿ ಮಾಡಿದರು.ನವೆಂಬರ್ 7ರಂದು ಕಂದಾಯ ಇಲಾಖೆಯ …

Read More »

ಲಿಂಗಾತ ಧರ್ಮಿಯರ ನೂತನ ಗೃಹ ಪ್ರವೇಶ

IMG 20231107 WA0323

New home entry for transgender people ಸುರಪುರ ತಾ ಕಕ್ಕೇರಾ ಪಟ್ಟಣದ ಶರಣರಾದ ಜಡೆಪ್ಪಗೌಡ ಶಿವಪೂಜಿ ಇವರ ನೂತನ ಗುರು ಪ್ರವೇಶವನ್ನು ಅಪ್ಪ ಗುರು ಬಸವಣ್ಣನವರ ಭಾವಚಿತ್ರ ಹಾಗೂ ಬಸವಾದಿ ಶರಣರ ವಚನಗಳು ತಾಯಂದಿರು ತಲೆಯ ಮೇಲೆ ಹೊತ್ತು ಪ್ರವೇಶ ಮಾಡುವದರ ಮೂಲಕ ಪ್ರಾರಂಭಮಾಡಲಾಯಿತು. ತದನಂತರ ವಚನಗಳು ಹೆಳುತ್ತಾ ಬಸವ ಷಟಸ್ಥಲ ಧ್ವಜ ಏರಿಸಲಾಯಿತು .ಲಿಂಗಾರ್ಚನೆ ಹಾಗೂ ಅನುಭವ ಮಾಡಿಕೊಳ್ಳಲಾಯಿತು . ಸುರಪುರ ತಾಕಕ್ಕೇರಾ ಪಟ್ಟಣ

Read More »

ರೈತ ಸಂಘಟನೆಗಳಿಂದ ಅಧಿಕಾರಿಗಳಿಗೆ ಹಲವು ಸಮಸ್ಯೆಗಳನ್ನುಬಗೆಹರಿಸುವಂತೆ ಮನವಿ .

IMG 20231107 WA0290

The farmers’ organizations requested the authorities to solve many problems. ವರದಿ : ಬಂಗಾರಪ್ಪ ಸಿ . ಹನೂರು : ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಪರಿಹರಿಸಲು ರೈತ ಸಂಘಟನೆಯಿಂದ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಜಿಲ್ಲಾಧ್ಯಕ್ಷ ಶಾಂತ ಮಲ್ಲಪ್ಪ ತಿಳಿಸಿದರು ಹನೂರು ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಟ್ಟು ಕಾಡು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ನೂತನ ಗ್ರಾಮ ಘಟಕ ಉದ್ಘಾಟನೆ …

Read More »