Breaking News

ಕಲ್ಯಾಣಸಿರಿ ವಿಶೇಷ

ಗಾಂಧಿ ಬಳಗ’ದಿಂದ ಬಿನ್ನಾಳದಲ್ಲಿ ಅರ್ಥಪೂರ್ಣ ‘ಗಾಂಧಿ ಜಯಂತಿ’

screenshot 2025 10 02 20 58 53 40 e307a3f9df9f380ebaf106e1dc980bb6.jpg

Meaningful 'Gandhi Jayanti' in Binnala from 'Gandhi Balag' ಬಿನ್ನಾಳ (ಕುಕನೂರು ತಾ.): ಮದ್ಯ ಮಾರಾಟ ಹಾಗೂ ಜೂಜಾಟ ನಿಷೇಧದ ಮಹತ್ವದ ನಿರ್ಣಯ ತೆಗೆದುಕೊಂಡ ಗ್ರಾಮಸ್ಥರನ್ನು ಅಭಿನಂದಿಸುವ ನಿಟ್ಟಿನಲ್ಲಿ ಕೊಪ್ಪಳದ ಗಾಂಧಿ ಬಳಗ ಗುರುವಾರ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಗ್ರಾಮದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು. ‘ಗಾಂಧಿ ಜಯಂತಿ’ಯನ್ನು ಅರ್ಥಪೂರ್ಣವಾಗಿ ಆಚರಿಸಿದ ಬಿನ್ನಾಳ ಗ್ರಾಮಸ್ಥರನ್ನು ‘ಗಾಂಧಿ ಬಳಗ’ದ ಸುಮಾರು 70ಕ್ಕೂ ಹೆಚ್ಚು ಸದಸ್ಯರು ಹೃತ್ಪೂರ್ವಕವಾಗಿ ಅಭಿನಂದಿಸಿ, ಗೌರವಿಸಿದರು. ಕೊಪ್ಪಳದಿಂದ ನಸುಕಿನ ಜಾವ ಹೊರಟು, ಭಟಪನಹಳ್ಳಿಯಿಂದ …

Read More »

ಸಮಾಜ ಸೇವಕ ಕನ್ನಡಪ್ರೇಮಿ ಜಿ. ರಾಮಕೃಷ್ಣ ಇವರಿಂದದೇಹದಾನ ಮತ್ತು ನೇತ್ರದಾನ

screenshot 2025 10 02 17 27 48 55 e307a3f9df9f380ebaf106e1dc980bb6.jpg

Body and eye donation by social worker and Kannada lover G. Ramakrishna ಗಂಗಾವತಿ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ, ಸಮಾಜ ಸೇವಕ ಹಾಗೂ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣರವರು ತಮ್ಮ ಶರೀರವನ್ನು ಮರಣಾನಂತರ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದೇಹದಾನ ಹಾಗೂ ಕೊಪ್ಪಳದ ಎಂ.ಎA. ಜೋಶಿ ಕಣ್ಣಿನ ಆಸ್ಪತ್ರೆಗೆ ನೇತ್ರದಾನ ಮಾಡುವುದಾಗಿ ಪ್ರಮಾಣಪತ್ರ ನೀಡಿ ಸ್ಪಷ್ಟೀಕರಿಸಿರುತ್ತಾರೆ.ಜಿ. ರಾಮಕೃಷ್ಣರವರು ೪೫ ವರ್ಷಗಳಿಂದ …

Read More »

ಮಹಾತ್ಮ ಗಾಂಧೀಜಿಯವರು ಸ್ವಚ್ಛತೆ, ಸರಳತೆಗೆ ಮಹತ್ವ ನೀಡಿದ್ದರು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

screenshot 2025 10 02 17 23 38 19 e307a3f9df9f380ebaf106e1dc980bb6.jpg

Mahatma Gandhiji gave importance to cleanliness and simplicity - Deputy Commissioner Suresh B. Itnal ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಕಾರ್ಯಕ್ರಮ ಕೊಪ್ಪಳ ಅಕ್ಟೋಬರ್ 02 (ಕರ್ನಾಟಕ ವಾರ್ತೆ): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ, ಶಾಂತಿ, ಅಹಿಂಸೆಯ ಮಾರ್ಗಗಳ ಜೊತೆಗೆ ಸ್ವಚ್ಛತೆ, ಸರಳತೆಗೂ ಮಹತ್ವ ನೀಡಿದ್ದರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.  ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ …

Read More »

ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಕಛೇರಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

screenshot 2025 10 02 17 19 12 76 e307a3f9df9f380ebaf106e1dc980bb6.jpg

Mahatma Gandhi Jayanti celebration at the district office of Khadi and Village Industries Board ಕೊಪ್ಪಳ ಅಕ್ಟೋಬರ್ 02 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೊಪ್ಪಳ ಜಿಲ್ಲಾ ಕಛೇರಿಯಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ ಅವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ …

Read More »

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಖಾದಿ ಮರಾಟ ಮತ್ತು ವಸ್ತು ಪ್ರದರ್ಶನಕ್ಕೆ ಚಾಲನೆ

screenshot 2025 10 02 17 15 08 47 e307a3f9df9f380ebaf106e1dc980bb6.jpg

Khadi Maratha and exhibition inaugurated at Koppal District Administration Building ಕೊಪ್ಪಳ ಅಕ್ಟೋಬರ್ 02 (ಕರ್ನಾಟಕ ವಾರ್ತೆ): ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಅಕ್ಟೋಬರ್ 02 ರಿಂದ 10 ರವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲಾದ ಖಾದಿ ಮರಾಟ ಮತ್ತು ವಸ್ತು ಪ್ರದರ್ಶನಕ್ಕೆ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹಾಗೂ …

Read More »

ಬಿಜೆಪಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧಿಯವರ  ಜಯಂತಿ, ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ  ಜಯಂತಿ ಆಚರಣೆ

screenshot 2025 10 02 15 12 50 83 6012fa4d4ddec268fc5c7112cbb265e7.jpg

Mahatma Gandhi's birth anniversary and Lal Bahadur Shastri's birth anniversary celebrations at BJP office   ಗಂಗಾವತಿ:ಇಂದು  ಬಿಜೆಪಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧಿಯವರ 156 ನೇ ಜಯಂತಿ, ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121 ನೇ ಜಯಂತಿಯನ್ನು ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡುವದರ ಮೂಲಕ ಆಚರಿಸಲಾಯಿತು.ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿಯವರು ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿದ್ದ ಮಹಾತ್ಮ ಗಾಂಧಿಯವರು …

Read More »

ಗಾಲಿ ಜನಾರ್ಧನ್ ರಡ್ಡಿ ಶಾಸಕ ಸ್ಥಾನ ಕ್ಕೆ ರಾಜೀನಾಮೆ ನೀಡಲು ಮ್ಯಾಗಳಮನಿ ಒತ್ತಾಯ.

screenshot 2025 10 02 11 50 17 97 6012fa4d4ddec268fc5c7112cbb265e7.jpg

Magalamani demands that Gali Janardhan Ruddy resign from his position as MLA. ಗಂಗಾವತಿ :-2- ಗಂಗಾವತಿಯ ಮಹೇಬೂಬ್ ನಗರದ ನಾಲ್ಕು ವರ್ಷದ ಬಾಲಕ ಹಳ್ಳದಲ್ಲಿ ಬಿದ್ದು ಐದು ದಿನಗಳು ಕಳೆದರೂ ಪತ್ತೆಯಾಗಿಲ್ಲ. ಉಸ್ತುವಾರಿ ಮಂತ್ರಿ ಶಿವರಾಜ್ ತಂಗಡಗಿ ಹಾಗೂ ಮಾಜಿ ಶಾಸಕರ ಪರಣ್ಣ ಮುನವಳ್ಳಿ ಭೇಟಿ ನೀಡಿದರೂ ಸ್ಥಳೀಯ ಶಾಸಕರು ಇತ್ತ ಮುಖ ಮಾಡಿಲ್ಲ. ಅವರು ಸ್ಥಳದಲ್ಲಿ ನಿಂತು ವಿಶೇಷ ತಂತ್ರಜ್ಞಾನದ ಮೂಲಕ ಶೋಧನೆ ನಡೆಸಲು …

Read More »

ಇಂದು ಕೊಪ್ಪಳದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಆಚರಣೆ

screenshot 2025 10 01 19 18 13 21 e307a3f9df9f380ebaf106e1dc980bb6

The 156th birth anniversary of Father of the Nation Mahatma Gandhi is being celebrated in Koppal today. ಕೊಪ್ಪಳ ಅಕ್ಟೋಬರ್ 01 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತರಬೇತಿ ಕೇಂದ್ರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪದವಿಪೂರ್ವ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಹಾಗೂ …

Read More »

ಶಾರದಾ ಶರನ್ ನವರಾತ್ರಿ ಚಂಡಿ ಹವನ ಸಂಪನ್ನ

screenshot 2025 10 01 19 11 45 89 e307a3f9df9f380ebaf106e1dc980bb6

Sharada Sharan Navratri Chandi Havan Sampanna ಗಂಗಾವತಿ: ಗಂಗಾವತಿ. ನಗರದ ಶಂಕರ್ ಮಠದ ಶ್ರೀ ಶಾರದಾ ದೇಗುಲದಲ್ಲಿ ಬುಧವಾರ ರಂದು ನವಚಂಡಿ ಹವನ ಸಂಪನ್ನ ಗೊಂಡಿತು.ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡದವರಿಂದ ಸೇವಾಕರ್ತರಿಗೆ ಮಹಾಸಂಕಲ್ಪ. ಹಾಗೂ ವೈದ್ಯ ನೇತೃತ್ವದಲ್ಲಿ ಪೂರ್ಣಾಹುತಿಯನ್ನು ಸಂಪನ್ನಗೊಳಿಸಲಾಯಿತು.ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ೭೫ನೇ ವರ್ಧಂತಿ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ನವಚಂಡಿ …

Read More »