Breaking News

ಕಲ್ಯಾಣಸಿರಿ ವಿಶೇಷ

ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ: ರಾಜ್ಯ ಸರಕಾರ ಆದೇಶ

Religious festivals cannot be celebrated in schools and colleges: state government orders ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರ ಮೇರೆ ಈ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ ಎಂದು ಆದೇಶ ನೀಡಲಾಗಿದೆ. ಅಲ್ಲದೆ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಆದೇಶಿಸಲಾಗಿದೆ. ಸಂಘದ …

Read More »

ಪುಲ್ವಾಮಾ ದಾಳಿ ಕರಾಳ ದಿನ

Pulwama attack is a dark day ಗಂಗಾವತಿ:ಅಖಿಲ ಕರ್ನಾಟಕ ಆರಕ್ಷಕರ ಅಭಿಮಾನಿಗಳ ಬಳಗ ಗಂಗಾವತಿ ವತಿಯಿಂದ  ಫೆಬ್ರುವರಿ 14, 2019 ರಂದು ನಡೆದ ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ 40 ಸಿಆರ್ ಪಿ ಯೋಧರು ಹುತಾತ್ಮರಾದರು, ಹುತಾತ್ಮರಾದ ಭಾರತದ ಸೈನಿಕರ ಸಾವನ್ನು  ಕರಾಳದಿನ ಎಂದುಕೊಂಡು ಆಚರಿಸಲಾಗುತ್ತದೆ. ನಗರದ ಕೋರ್ಟ್ ಮುಂಭಾಗದಲ್ಲಿ ಇರುವ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಜೆ ವೇಳೆಯಲ್ಲಿ ನಗರ ಪೊಲೀಸ್ ಠಾಣೆ ಪಿ.ಐ.ಪ್ರಕಾಶ ಮಾಳಿಯವರು ಹುತಾತ್ಮ ಸೈನಿಕರಿಗೆ ಕ್ಯಾಂಡಲ್ …

Read More »

ಆಶಾ ಸಮಸ್ಯೆಗಳ ಬಗ್ಗೆ ಚರ್ಚಿಸಲುಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ – ಆಶಾ ಹೋರಾಟ ಮುಂದೂಡಿಕೆ.

ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಅಂಗವಾಗಿ ನಡೆಯುತ್ತಿರುವ ಅಹೋ ರಾತ್ರಿ ಹೋರಾಟವು ಅಂತ್ಯಗೊಂಡಿದೆ .  ಆರೋಗ್ಯ ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕೆಲವು ಭರವಸೆಗಳು ನೀಡಿದ್ದರೂ , ಪ್ರಮುಖ ಬೇಡಿಕೆಗಳು ಈಡೇರಿರಲಿಲ್ಲ . ಹಾಗಾಗಿ  ಹೋರಾಟವು ಮುಂದುವರೆಯಿತು . ಹೋರಾಟದ ಒತ್ತಡದ ಫಲವಾಗಿ ಮಾನ್ಯ ಮುಖ್ಯಮಂತ್ರಿಗಳು , ಆಶಾ ಸಂಘದ ರಾಜ್ಯ ಅಧ್ಯಕ್ಷರು , ರಾಜ್ಯ ಕಾಯದರ್ಶಿಗಳು ಹಾಗೂ ರಾಜ್ಯ ಮುಖಂಡರ ನಿಯೋಗವನ್ನು ಕರೆದು ಇಂದು ಚರ್ಚಿಸಿದರು . ಈ …

Read More »

ಕೆಂದ್ರ ಸರ್ಕಾರವು ರೈತರ ಮೇಲಿನ ದೌರ್ಜನ್ಯ ಖಂಡಿಸಿರೈತಸಂಘದಿಂದ ಪ್ರತಿಭಟನೆಹಮ್ಮಿಕೊಳ್ಳಲಾಗುವುದು :ಗೌಡೆಗೌಡ

Gowde Gowda will protest against Central Govt’s atrocities on farmers. ವರದಿ: ಬಂಗಾರಪ್ಪ ಸಿ .ಹನೂರು :ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿದೆ , ಆದರೆ ರೈತರು ನಡೆಸುತ್ತಿರುವ ಶಾಂತಿಯುತ ಹೋರಾಟವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ನಮ್ಮ ರೈತ ಭಾಂದವರ ಮೇಲೆ ಪೋಲಿಸ್ ಹಾಗೂ ಸಶಸ್ತ್ರ ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದಲ್ಲದೇ ಲಾಠಿ ಪ್ರಹಾರ, ರಬ್ಬರ್ ಬುಲೆಟ್ ಆಶ್ರುವಾಯು ಸಿಡಿಸಿ …

Read More »

ದೆಹಲಿಯ ನಿರ್ದೇಶಕರ NAFCUB ಬ್ಯಾಂಕಿಗೆ ಸ್ಪರ್ಧಿಸಿದ್ದಕೆ.ಕಾಳಪ್ಪನವರಿಗೆ ಭರ್ಜರಿ ಗೆಲುವು

A resounding victory for K. Kalappa, who contested for NAFCUB Bank, Delhi as a director: ಗಂಗಾವತಿ: ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳಿ ನಿ., ನವದೆಹಲಿ ಇದರ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯದಿಂದ ಚುನಾವಣೆಯ ಮೂಲಕ ಗಂಗಾವತಿ ನಗರದ ಶ್ರೀ ಚನ್ನಬಸವ ಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿ., ನಿರ್ದೇಶಕರಾಗಿರುವ ಕೆ.ಕಾಳಪ್ಪ ಇವರು ಸತತವಾಗಿ ಎರಡನೇ ಬಾರಿಗೆ ಭರ್ಜರಿ ಗೆಲುವು ದಾಖಲಿಸಿ ರಾಜ್ಯದಿಂದ ದೆಹಲಿಗೆ …

Read More »

ಹಿಂದುಳಿದಅಲೆಮಾರಿಗಳ ಆಯೋಗ ರಚನೆಗೆ ಡಾ.ಸಿದ್ಧರಾಮ ವಾಘಮಾರೆ ಮನವಿ

Dr. Siddharama Waghamare’s appeal for the formation of a commission for backward nomads ಬೆಂಗಳೂರು: ರಾಜ್ಯದಲ್ಲಿ ಎಸ್.ಸಿ., ಎಸ್.ಟಿ., ಮತ್ತು ಓಬಿಸಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಸಂಖ್ಯೆ 80 ಲಕ್ಷಕ್ಕೂ ಅಧಿಕ ಇದ್ದು, ಇದುವರೆಗೆ ಇವರ ಸರ್ವಾಂಗೀಣ ಪ್ರಗತಿ ಆಗಿಲ್ಲ. ರಾಜ್ಯ ಸರ್ಕಾರ ಕೂಡಲೇ ಹಿಂದುಳಿದ ಅಲೆಮಾರಿಗಳ ಆಯೋಗ ರಚಿಸಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಿಕೀಯವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಅಖಿಲ …

Read More »

ನಾಲ್ಕು ದಿನಗಳ ಕಾಲ ಶ್ರೀ ಅಂಬಾಭವಾನಿ ದೇವಿಜಾತ್ರಾಮಹೋತ್ಸವ

Sri Ambabhavani Devi Jatra Mahotsav for four days ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಆರಾದ್ಯ ದೈವ ಶ್ರೀ ಅಂಬಾಭವಾನಿ ದೇವಿ ಜಾತ್ರಾ ಮಹೋತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಫೆ 16 ರಿಂದ ಫೆ 19 ರವರೆಗೆ ನಡೆಯಲಿದೆ. ಶುಕ್ರವಾರ ಫೆ 16 ರಂದು ಸಾವಳಗಿ ಪೋಲಿಸ್ ಠಾಣೆ ಇವರ ವತಿಯಿಂದ ಹೋಮ ಹವನ ದೊಂದಿಗೆ ಜಾತ್ರಾ ಮಹೋತ್ಸವ ಪ್ರಾರಂಭಗೊಳ್ಳಲಿದೆ, ರಾತ್ರಿ 8 ಗಂಟೆಗೆ …

Read More »

ವ್ಯಾಪಾರಸ್ಥರ ಘೋಳು ಕೇಳುವವರಾರು ?…

Who listens to business people? ಉಗಾರ ಖುರ್ಧ : ವ್ಯಾಪಾರಸ್ಥರು ಗ್ರಾಹಕರಿಂದ ತೆರಿಗೆ ಸಂಗ್ರಹಿಸಿ ಸರಕಾರದ ಖಜಾನೆಗೆ ತುಂಬುವ ಕಾರ್ಯವನ್ನು ಮಾಡುತ್ತಲೇ ಇದ್ದಾರೆ, ಸರಕಾರ ನಡೆಯಬೇಕಾದರೆ ವ್ಯಾಪಾರಸ್ಥರ ಪಾತ್ರ ಅತೀ ಮಹತ್ವದ್ದಾಗಿದೆ ಎಂದು ಉಗಾರ ಖುರ್ಧ ಪಟ್ಟಣದ ಗಣ್ಯ ವ್ಯಾಪಾರಸ್ಥರಾದ ಉಜ್ವಲಾ ಶೆಟ್ಟಿ ಇವರು ಪತ್ರಿಕೆಗೆ ತಿಳಿಸಿದ್ದಾರೆ, ಪತ್ರಕರ್ತರೊಂದಿಗೆ ಮಾತನಾಡುತ್ತ, ಸರಕಾರ ಎಲ್ಲ ವರ್ಗದ ಜನರಿಗೆ ಒಂದಿಲ್ಲಾ ಒಂದು ಯೋಜನೆಗಳನ್ನು ರೂಪಿಸಿ ಸಹಾಯ ಮಾಡುತ್ತಿದೆ, ಇದು ಸ್ವಾಗತಾರ್ಹವಾಗಿದೆ, ಆದರೆ …

Read More »

ಕೋರಮಂಗಲಒಳಾಂಗಣ ಕ್ರೀಡಾಂಗಣದಲ್ಲಿ ಫೆ.16 ರಿಂದ 18 ರ ವರೆಗೆ ಕರಾಟೆಕುರಿತಅಂತರರಾಷ್ಟ್ರೀಯವಿಚಾರಸಂಕಿರ್ಣ : ದೇಶ ವಿದೇಶಗಳ ಗಣ್ಯರು ಭಾಗಿ

16th to 18th February at Koramangala Indoor Stadium, Karate Kurita International Forum: Dignitaries from home and abroad participated. ಬೆಂಗಳೂರು, ಫೆ, 14: ಭಾರತೀಯ ರೈಯುಯೆ ರೈಯು ಕರಾಟೆ ಡು ಕೊಬೊಡೋ ಸಂಘಟನೆಯಿಂದ ಕರಾಟೆಗೆ ಹೊಸ ಸ್ಪರ್ಷ ನೀಡುವ, ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕಾರಣವಾಗಿರುವ ಕ್ರೀಡೆಗೆ ಹೊಸ ಆಯಾಮ ನೀಡುವ ಸಲುವಾಗಿ ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಫೆ. 16 ರಿಂದ 18 …

Read More »

ಫೆ. ೨೧ ರಂದು ಕಿತ್ತೂರಲ್ಲಿ “ನಾನು ಚನ್ನಮ್ಮ” ರಾಷ್ಟ್ರೀಯ ಅಭಿಯಾನ

Feb. “Nanu Channamma” national campaign at Kittoor on 21st ಕೊಪ್ಪಳ : ಇದೇ ಫೆ. ೨೧ ಕ್ಕೆ ಚನ್ನಮ್ಮನ ಸ್ವಾತಂತ್ರö್ಯದ ಕಿಚ್ಚು ಮೊಳಗಿ ಎರಡು ಶತಮಾನ ಕಳೆಯುವದರಿಂದ ದೇಶದ ಪ್ರಗತಿಪರ ಜನರೆಲ್ಲ ಸೇರಿ ಮಹಿಳಾ ಧೌರ್ಜನ್ಯ ಒಕ್ಕೂಟದ ನೇತೃತ್ವದಲ್ಲಿ ರಾಷ್ಟçಮಟ್ಟದ “ನಾನು ಚನ್ನಮ್ಮ” ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಮಹಿಳೆಯರು ಮಾಧ್ಯಮಗೋಷ್ಠಿಯಲ್ಲಿ ತಿಳಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಒಂದೇ ದಿನ ಮಾಧ್ಯಮದವರ ಮೂಲಕ ಜನರಿಗೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.