ಕುಡಿವ ನೀರು, ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್ District Disaster Management Authority and Revenue Department progress review meeting on various matters ಕೊಪ್ಪಳ ನವೆಂಬರ್ 06 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಳೆಯ ಕೊರತೆ ಮುಂದುವರೆದಿದೆ. ಆದ್ದರಿಂದ ಮುಂಬರುವ ಜೂನ್ವರೆಗೂ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರು, ದನ ಕರುಗಳಿಗೆ ಮೇವು ಸೇರಿದಂತೆ ಯಾವುದೇ ಕೊರತೆ ಆಗದಂತೆ ಎಚ್ಚರಿಕೆಯ ಕ್ರಮ ವಹಿಸಿ ಎಂದು …
Read More »ಗಂಗಾವತಿ-ವಿಜಯಪುರ ರೇಲ್ವೆಗಾಗಿ ಸಂಸದರಿಗೆ ಅಶೋಕಸ್ವಾಮಿ ಹೇರೂರ ಒತ್ತಾಯ
Ashokaswamy Heroor urges MPs for Gangavati-Vijaypur railway ಗಂಗಾವತಿ: ಗಂಗಾವತಿ-ವಿಜಯಪುರ ರೇಲ್ವೆ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಮಹಾ ಮಂಡಳದ ನಿರ್ದೇಶಕ ಅಶೋಕಸ್ವಾಮಿ ಹೇರೂರ,ಸಂಸದ ಕರಡಿ ಸಂಗಣ್ಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸೊಲ್ಲಾಪುರ ಮತ್ತು ಮುಂಬೈ ರೇಲ್ವೆ ಸೌಲಭ್ಯದಿಂದ ಗಂಗಾವತಿ ಜನತೆ ವಂಚಿತರಾಗಿರುವುದರಿಂದ ಗಂಗಾವತಿ-ವಿಜಯಪುರ ರೇಲ್ವೆ ಪ್ರಾರಂಭಿಸಿ,ಈ ಭಾಗದ ಜನತೆಗೆ ಸೌಲಭ್ಯ ಒದಗಿಸಬೇಕೆಂದು ಕೋರಿದ್ದಾರೆ. ಈ ಪತ್ರದ ಪ್ರತಿಯನ್ನು ನೈರುತ್ಯ ರೈಲ್ವೆ ವಲಯದ …
Read More »ಅಯೋಧ್ಯೆರಾಮಮಂದಿರದೇವಸ್ಥಾನದಕೆತ್ತನೆಯಲ್ಲಿ ಗಂಗಾವತಿಯ ಶಿಲ್ಪಕಲಾವಿದಪ್ರಶಾಂತ ಸೋನಾರ್
Sculptor of Gangavati in Ayodhya Ram Mandir temple carving Tranquil sonar ಗಂಗಾವತಿ: ಅಯೋಧ್ಯೆ ರಾಮಮಂದಿರವು ಮುಂದಿನ ಜನೇವರಿ-೨೦೨೪ ರಲ್ಲಿ ಉದ್ಘಾಟನೆಗೊಳ್ಳಲಿದ್ದು, ದೇವಸ್ಥಾನದ ನಿರ್ಮಾಣ ಹಾಗೂ ಕಂಬಗಳ ಕಸೂತಿ ಕಲೆ ಭರದಿಂದ ಸಾಗುತ್ತಿದೆ. ಅದರ ಪ್ರಯುಕ್ತ ನಮ್ಮ ಗಂಗಾವತಿಯ ಸ್ಥಳೀಯ ಶಿಲ್ಪ ಕಲಾವಿದ ಪ್ರಶಾಂತ ಸೋನರ್ ಅವರು ಅಯೋಧ್ಯೆ ರಾಮಮಂದಿರ ದೇವಸ್ಥಾನದ ನಿರ್ಮಾಣದಲ್ಲಿ ಶಿಲ್ಪಿಕಲಾವಿದರಾಗಿ ಆಯ್ಕೆಯಾಗುವ ಮೂಲಕ ಅಯೋಧ್ಯೆಗೆ ತೆರಳಿರುವುದು ಗಂಗಾವತಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಉಪನ್ಯಾಸಕರಾದ …
Read More »ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಪ್ರೋತ್ಸಾಹ ನೀಡುತ್ತದೆ : ಶಾಸಕ ಜನಾರ್ಧನ ರಡ್ಡಿ
Rewards encourage talented children: MLA Janardhan Ruddy ಗಂಗಾವತಿ:ಕಿತ್ತೂರಿ ರಾಣಿ ಚೆನ್ನಮ್ಮ ನವರ ಧೈರ್ಯ ಶೌರ್ಯ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ನಗರದಲ್ಲಿ …
Read More »ಪ್ರತಿ ಸಮುದಾಯಕ್ಕೂ ಸಂಘಟನೆಗಳೆ ಶಕ್ತಿಯಾಗಿವೆ : ಶಾಸಕ ಎಂ.ಆರ್ಮಂಜುನಾಥ್.
Organizations are the strength of every community: MLA MR Manjunath. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ನಾವು ಆಚರಿಸುತ್ತಿರುವ ವಾಲ್ಮೀಕಿ ಜಯಂತಿ ಭೂಮಿಯ ಮೇಲೆ ನಾವು ಇರುವವರೆಗೂ ಅವರ ಗ್ರಂಥ ಹಜರಾಮರವಾಗಿದೆ ,ಈ ಸಮುದಾಯವು ಸಹ ಇತರೆ ಸಮುದಾಯಗಳಂತೆ ಮುಖ್ಯ ವಾಹನಿಗೆ ಬರಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು . ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದಿಂದ ಆಯೋಜಿಸಲಾಗಿದ್ದ ವಾಲ್ಮೀಕಿ ಜಯಂತಿ …
Read More »ಮುಂಬಡ್ತಿ ಪಡೆದ ಷರೀಫ್ ಗೆ ಅಬ್ದುಲ್ ರೆಹಮಾನ್ ರಿಂದ ಸನ್ಮಾನ
Appreciation from Abdul Rahman to promoted Sharif ಯಲಬುರ್ಗಾ.ನ.5.: ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕ ಹುದ್ದೆಯಿಂದ ಉಪ ವಲಯ ಅರಣ್ಯಾಧಿಕಾರಿ ಹುದ್ದೆಗೆ ಮುಂಬಡ್ತಿ ಹೊಂದಿದ ಷರೀಫ್ ಕೊತ್ವಾಲ ಅವರಿಗೆ ಯಲಬುರ್ಗಾ ಪಟ್ಟಣದಲ್ಲಿ ಜೆ.ಕೆ ಎಂಟರ್ ಪ್ರೈಜಸ್ ಮಾಲಕರಾದ ಅಬ್ದುಲ್ ರೆಹಮಾನ್ ಎ ಜರಕುಂಟಿ ಅವರು ಸನ್ಮಾನಿಸಿದರು.ಬಳಿಕ ಈ ಕುರಿತಂತೆ ಅಬ್ದುಲ್ ರೆಹಮಾನ್ ಅವರು ಮಾತನಾಡಿ ಅರಣ್ಯ ಇಲಾಖೆಯಲ್ಲಿ ಸುಮಾರು ವರ್ಷಗಳ ಕಾಲ ಅರಣ್ಯ ಪಾಲಕರಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು …
Read More »ಭಾರತ ದೇಶದ ಶ್ರೇಷ್ಠ ಕ್ರೀಡಾಪಟು ವಿರಾಟ್ ಕೊಹ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿ ನೆಟ್ಟ ವನಸಿರಿ ತಂಡ
Vanasiri team planted saplings as part of India’s great sportsman Virat Kohli’s birthday ಸಿಂಧನೂರು: ತಾಲೂಕಿನ ಮಲ್ಲಾಪೂರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಭಾರತ ದೇಶದ ಹೆಮ್ಮೆಯ ಕ್ರೀಡಾಪಟುಗಾರರಾದ ವಿರಾಟ್ ಕೊಹ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿನೆಡುವ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಭಾರತದ ಶೇಷ್ಠ ಕ್ರಿಕೆಟ್ ಆಟಗಾರ ವಿರಾಟ್ ಕೋಹ್ಲಿ ಅವರ …
Read More »ಗ್ರಾಮ ಪಂಚಾಯಿತಿ ನೌಕರರು ನಡೆಸುವ ಬೆಂಗಳೂರು ಚಲೋ ಚಳುವಳಿಗೆ ಬೆಂಬಲ ಕೊಟ್ಟ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು
Journalist and activist Basavaraju supported the Bengaluru Chalo movement run by Gram Panchayat employees ಬೆಳಗಾವಿ : ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರು ಇದೇ ನವೆಂಬರ್ 7 ರಂದು ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜಧಾನಿ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಬೃಹತ್ ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. …
Read More »ನ.05 ರಂದು ಕಾರಟಗಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆಸಮಾರಂಭ
Inauguration ceremony of Karatagi new bus stand on November 05 ಕೊಪ್ಪಳ ನವೆಂಬರ್ 04 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ಕಾರಟಗಿಯ ನೂತನ ಬಸ್ ನಿಲ್ದಾಣ ಉದ್ಘಾಟನಾ/ಲೋಕಾರ್ಪಣೆ ಹಾಗೂ ಅಪಘಾತ/ಅಪರಾಧ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭವನ್ನು ನವೆಂಬರ್ 05 ರಂದು ಬೆಳಿಗ್ಗೆ 11 ಗಂಟೆಗೆ ಕಾರಟಗಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ …
Read More »ಜಿಲ್ಲಾಧಿಕಾರಿಗಳಕಾರ್ಯಾಲಯ:ವಿದ್ಯಾವಂತ ನಿರುದ್ಯೋಗಸ್ಥರಿಂದ ಅರ್ಜಿ ಆಹ್ವಾನ
District Collector’s Office: Application Invitation from Educated Unemployed ಕೊಪ್ಪಳ ನವೆಂಬರ್ 04 (ಕರ್ನಾಟಕ ವಾರ್ತೆ): ಜಿಲ್ಲೆಯ 32 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಸಕ್ತ ವಿದ್ಯಾವಂತ ನಿರುದ್ಯೋಗಸ್ಥರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಗಂಗಾವತಿ ತಾಲ್ಲೂಕಿನ ಹೊಸಕೇರಾ, ವೆಂಕಟಗಿರಿ, ಬಸಾಪಟ್ನ, ಹೆರೂರು ಗ್ರಾಮ ಪಂಚಾಯತಿಗಳಲ್ಲಿ, ಕನಕಗಿರಿ ತಾಲ್ಲೂಕಿನ ನವಲಿ, ಚಿಕ್ಕಡನಕನಕಲ್, ಮುಸಲಾಪುರ ಗ್ರಾಮ ಪಂಚಾಯತಿಗಳಲ್ಲಿ, …
Read More »