Flag hoisting by MLA Janardhan Reddy for Kannada Rajyotsava under the leadership of Karave Shetty Bana. ಗಂಗಾವತಿ 1,ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ್ಣದ ನೇತ್ರತ್ವದಲ್ಲಿ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಶಾಸಕ ಜನಾರ್ದನ್ ರೆಡ್ಡಿ ಅವರು ಭುವನೇಶ್ವರಿ ದೇವಿ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸೀ 68ನೇ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು, ಬಳಿಕ ಅವರು ಮಾತನಾಡಿದ ಶಾಸಕ ಜನಾರ್ಧನ್ ರೆಡ್ಡಿ ಅವರು ಕನ್ನಡ …
Read More »ಫ಼ಾರ್ಮಸಿ ಕೌನ್ಸಿಲ್ ಚುನಾವಣೆ:ಹೈಕೋರ್ಟ್ ನಿಂದ ತಡೆಯಾಜ್ಞೆ.
Pharmacy Council Election: Stay order by High Court. ಬೆಂಗಳೂರು: ಕರ್ನಾಟಕ ರಾಜ್ಯ ಫ಼ಾರ್ಮಸಿ ಕೌನ್ಸಿಲ್ ಗೆ ನಾಮಿನೇಷನ್ ಸಲ್ಲಿಸುವ ಕೊನೆಯ ದಿನವಾದ ದಿನಾಂಕ:31-10-2023 ರಂದು ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚುನಾವಣೆಯ ನೋಟಿಫ಼ೀಕೇಶನ್ ಮೂರು ತಿಂಗಳು ಮೊದಲು ಹೊರಡಿಸಬೇಕು,ನೋಂದಣಿ ನವೀಕರಿಸಿಕೊಳ್ಳದ ಫ಼ಾರ್ಮಸಿಸ್ಟಗಳನ್ನು ಮತದಾರರ ಯಾದಿಯಿಂದ ಕೈ ಬಿಡಬೇಕು ಎಂಬಿತ್ಯಾದಿ ಅಂಶಗಳನ್ನು ಅರ್ಜಿಯಲ್ಲಿ ಕಾಣಿಸಲಾಗಿದೆ ಎಂದು ತಿಳಿದು ಬಂದಿದೆ. ಕೌನ್ಸಿಲ್ ಸದಸ್ಯ ರಾಮಪ್ಪ ಮದರಕಂಡಿ ಈ ತಡೆಯಾಜ್ಞೆ ತಂದಿದ್ದಾರೆಂದು,ಸುವರ್ಣ …
Read More »ಮೈಸೂರಿನಲ್ಲಿಅಶೋಕಸ್ವಾಮಿಹೇರೂರಅವರಿಗೆ ಸನ್ಮಾನ.
Tribute to Ashokaswamy Herura in Mysore. ಮೈಸೂರು:ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ ಕಾನೂನು ಘಟಕದ ಅಧ್ಯಕ್ಷರಾಗಿ ಮತ್ತು ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಅಶೋಕಸ್ವಾಮಿ ಹೇರೂರ ಅವರನ್ನು ಮೈಸೂರು ಜಿಲ್ಲಾ ಔಷಧ ವ್ಯಾಪಾರಿಗಳು ಸನ್ಮಾನಿಸಿದರು. ಮಂಗಳವಾರ ಸಂಘದ ಕಾರ್ಯಾಲಯದಲ್ಲಿ ಸಭೆ ಸೇರಿದ ಪದಾಧಿಕಾರಿಗಳು,ಹೇರೂರ ಅವರನ್ನು ಗೌರವಿಸಿದರು. ಇಪ್ಪತ್ತು ವರ್ಷಗಳ ನಂತರ ರಾಜ್ಯದಲ್ಲಿ ಫ಼ಾರ್ಮಸಿ ಕೌನ್ಸಿಲ್ ಚುನಾವಣೆ ನಡೆಯುತ್ತಿದ್ದು,ಸದಸ್ಯತ್ವ ಸ್ಥಾನಕ್ಕೆ ಸ್ಪರ್ಧಿಸಿರುವ ಮೈಸೂರು ಜಿಲ್ಲಾ ಔಷಧ …
Read More »ರಾಷ್ಟ್ರದ ಹಿತಕ್ಕಾಗಿ ಪೋಲಿಸ್ ಸೇವೆ ಅಗತ್ಯವಿದೆ :ಪೋಲಿಸ್ ಇನ್ಸ್ಪೆಕ್ಟರ್ ರಾದ
Police service is needed for the good of the nation: Police Inspector. ವರದಿ:ಬಂಗಾರಪ್ಪ ಸಿ ಹನೂರು .ಹನೂರು :ಪ್ರತಿಯೊಬ್ಬ ಅಧಿಕಾರಿಗಳು ಸಹ ರಾಷ್ಟ್ರದ ಆಂತರಿಕ ಭದ್ರತೆಯನ್ನು ಕಾಪಾಡಲು ನಮ್ಮ ಸಿಬ್ಬಂದಿ ವರ್ಗದವರು ಖಾತ್ರಿಪಡಿಸಬೇಕಾಗಿದೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಧಾ ತಿಳಿಸಿದರು. ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಇಂದು ನಡೆದ ರಾಷ್ಟ್ರೀಯ ಐಕತ ದಿವಸದ ಪ್ರಯುಕ್ತ ಸಮಗ್ರ ಭದ್ರತೆ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುವಂತೆ ಪ್ರತಿಜ್ಞಾವಿಧಿ …
Read More »ಪಶು ಇಲಾಖೆಯ ವತಿಯಿಂದ ಪಡೆದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದ ಶಾಸಕ ಎಮ್ ಆರ್ ಮಂಜುನಾಥ್
MLA M R Manjunath requested to make good use of the privileges received by the animal department ಹನೂರು : ರಾಸುಗಳಿಗೆ ಮೆವು ಕತ್ತರಿಸುವ ಯಂತ್ರವನ್ನು ರೈತರಿಗೆ ಶಾಸರಾದ ಎಂ. ಆರ್. ಮಂಜುನಾಥ್ ವಿತರಣೆ ಮಾಡಿದರು. ಹನೂರು ಪಟ್ಟಣದ ಪಶು ಚಿಕಿತ್ಸಾ ಕೇಂದ್ರ ಮುಂಭಾಗ ರೈತರಿಗೆ ಮೇವು ಕತ್ತರಿಸುವ ಯಂತ್ರವನ್ನು ಶಾಸಕ ಎಂ. ಆರ್. ಮಂಜುನಾಥ್ ವಿತರಣೆ ಮಾಡಿದ ನಂತರ ಮಾತನಾಡಿದಅವರು ರೈತರಿಗೆ ಪ್ರಥಮ …
Read More »ಕನ್ನಡ ರಾಜ್ಯೋತ್ಸವ ಹಿನ್ನೆಲೆ ….
Background of Kannada Rajyotsava… ಲೇಖಕರು – ಸಂಗಮೇಶ ಎನ್ ಜವಾದಿ. ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳು ತವರೂರು, ಪವಿತ್ರ ಕಾವೇರಿ, ತುಂಗಭದ್ರೆ , ಕೃಷ್ಣ – ಭೀಮಾ ನದಿಗಳ ಸಂಗಮ, ಐತಿಹಾಸಿಕ ಬಸವಾದಿ ಶರಣರ ಪುಣ್ಯ ಕ್ಷೇತ್ರಗಳ ಪವಿತ್ರ ಭೂಮಿ, ಸಾಧು-ಸಂತರು, ದಾಸರು ಜನಿಸಿದ ಬೀಡು.ಸಾಹಿತಿ – ಕವಿಗಳಿಂದ ಕೂಡಿದ ಕರ್ನಾಟಕ ರಾಜ್ಯ ಸೌಹಾರ್ದತೆಯ ನೆಲೆಬೀಡು.ಕನ್ನಡ ನಾಡು ಶ್ರೀಗಂಧದ ಬೀಡು. ಕರುನಾಡು, ಕಲ್ಯಾಣ ನಾಡು, ಕನ್ನಡಾಂಭೆಯ ನಾಡು ಎಂಬೆಲ್ಲ …
Read More »ನಂದವಾಡಗಿಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ
Community oriented school program at Nandawadagi School ನಂದವಾಡಗಿ : ೨೦೨೩-೨೪ ನೇ ಸಾಲಿನ ಮೊದಲನೆಯ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಸ ಹೆ ಮ ಹಿ ಪ್ರಾ ಶಾಲೆ ನಂದವಾಡಗಿಯಲ್ಲಿ ಯಶಸ್ವಿಯಾಗಿ ಜರುಗಿತು.ಮಗುವಿನ ಕಲಿಕಾ ಮಟ್ಟ, ಶಾಲೆಗೆ ಸಮುದಾಯದ ಕೊಡುಗೆ, ಪಾಲಕರು ಮಕ್ಕಳ ಶಿಕ್ಷಣಕ್ಕಾಗಿ ನೀಡುವ ಮಹತ್ವ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಗುರುತಿಸುವಿಕೆ ಕಾರ್ಯಕ್ರಮದ ಉದ್ದೇಶವಾಗಿದೆ. ಶಾಲೆಗೆ ಸಮುದಾಯದತ್ತ ಶಾಲಾ ಕಾರ್ಯಕ್ರಮದ ಅಧಿಕಾರಿಗಳಾಗಿ ಆಗಮಿಸಿದ ಶ್ರೀಮತಿ ಬಿ ಆಯ್ …
Read More »ಕೇಂದ್ರಜಾಗೃತಆಯೋಗದಿಂದ ದೇಶಾದ್ಯಂತ ಅಕ್ಟೋಬರ್ 30 ರಿಂದ ನವೆಂಬರ್ 5 ರ ವರೆಗೆ ಜಾಗೃತ ಸಪ್ತಾಹ ಆಚರಣೆ ಕಾರ್ಯಕ್ರ
Central Vigilance Commission organizes Vigilance Week across the country from October 30 to November 5 ಗಂಗಾವತಿ,ಕೇಂದ್ರ ಜಾಗೃತ ಆಯೋಗದ ಸೂಚನೆಯಂತೆ ಪ್ರತಿ ವರ್ಷ ಅಕ್ಟೋಬರ್ ನವೆಂಬರಲ್ಲಿ ಜಾಗೃತಿ ಸಪ್ತಾಹ ಆಚರಣೆ ಮಾಡಲಾಗುತ್ತದೆ. ಆದರೆ ಅಂಗವಾಗಿ ಇಂದು ಭಾರತೀಯ ಸ್ಟೇಟ್ ಬ್ಯಾಂಕ್ ಗಂಗಾವತಿ ಮುಖ್ಯ ಶಾಖೆ ಆವರಣದಲ್ಲಿ ಗ್ರಾಹಕರಿಗೆ ಮತ್ತು ಬ್ಯಾಂಕ್ ಸಿಬ್ಬಂದಿಗಳಿಗೆ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಸಲಾಯಿತುಈ ಕಾರ್ಯಕ್ರಮದಲ್ಲಿ ಮುಖ್ಯ ಶಾಖೆಯ ವ್ಯವಸ್ಥಾಪಕರಾದ ಬ್ರಹ್ಮದೇವ …
Read More »ಕೆ ಎನ್ ಫೌಂಡೆಷನ್ ವತಿಯಿಂದ ಸಾಮಾಜಿಕ ಕಾರ್ಯ
Social work by KN Foundation ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಸಮೀಪದ ಕಾಂಚಳ್ಳಿ ಗ್ರಾಮದ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಕೆ ಎನ್,ಫೌಂಡೇಶನ್ ಬೆಂಗಳೂರು, ಇವರ ವತಿಯಿಂದ ಗರ್ಭಿಣಿ ಮಹಿಳೆಯರಿಗೆ ಸಿಮಂತ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ,ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮಕ್ಕೆ ಆಗಮಿಸಿದ ಕೆ ಏನ್ ಫೌಂಡೇಶನ್ ವ್ಯವಸ್ಥಾಪಕರಾದ ರಾಜ್ ಕೃಷ್ಣ ಮೂರ್ತಿ ಮಾತನಾಡಿ ಗರ್ಭಿಣಿ ಮಹಿಳೆ ಯರನ್ನು ಗುರುತಿಸಿ ಅವರಿಗೆ ಸೀ ಮಂತ …
Read More »ರೈತರಿಗೆಫಲಾನುಭವಿಗಳಿಗೆ ಸರ್ಕಾರದಿಂದ ಕೃಷಿ ಪರಿಕರಗಳನ್ನುಸದುಪಯೋಗ ಪಡಿಸಿಕೋಳ್ಳಿ ಶಾಸಕ ಎಮ್ ಆರ್ ಮಂಜುನಾಥ್ ಸಲಹೆ
MLA MR Manjunath advises the farmers to make good use of the agricultural implements from the government to the beneficiaries. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಗ್ರಾಮಾಂತರ ಪ್ರದೇಶದ ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದುವರಿಯಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.ಹನೂರು ತಾಲೂಕಿನ ವ್ಯಾಪ್ತಿಯಲ್ಲಿನ ವಡ್ಡರ ದೊಡ್ಡಿ ಗ್ರಾಮದಲ್ಲಿ ರೈತ ಫಲಾನುಭವಿಗಳಿಗೆ ಹಸುಗಳು ಮತ್ತು …
Read More »