Savalgi: A road without asphalt due to lack of political will •ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದರು ಏನ್ನೂ ಪ್ರಯೋಜನವಾಗಿಲ್ಲ •ಸಾವಳಗಿ ತುಬಚಿ 2 ಕಿ.ಮೀ ಡಾಂಬರ ಯಾವಾಗ ? ಈ ರಸ್ತೆಗೆ ಮುಕ್ತಿ ಯಾವಾಗ ? ಅಧಿಕಾರಿಗಳು- ಜನಪ್ರತಿನಿಧಿಗಳ ಕಣ್ಣಿಗೆ ಕಾಣದ ರಸ್ತೆ ಸಚೀನ ಜಾಧವ ಸಾವಳಗಿ: ಈ ರಸ್ತೆಯು ಬರಿ ಧೂಳಿನಿಂದ ಕೂಡಿದ ರಸ್ತೆ, ಮತ್ತು ಕೆಲವು ವರ್ಷಗಳ ಹಿಂದೆ ಪ್ರಧಾನ ಮಂತ್ರಿ ಗ್ರಾಮ …
Read More »ಬಾಗಲಕೋಟೆ ಜಿಲ್ಲೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆಯು ಸ್ಥಗಿತಬೇಗ ಸರಿಪಡಿಸಲು ದಸಂಸ ರಾಜ್ಯ ಸಂಚಾಲಕ ರಾಜು ಮೇಲಿನಕೇರಿ ಒತ್ತಾಯ
ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆಯು ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ತಕ್ಷಣ ಜಿಲ್ಲಾಧಿಕಾರಿಗಳು ಪಡಿತರ ಚೀಟಿ ಪ್ರಕ್ರಿಯೆಯನ್ನು ಸರಿಗೊಳಿಸಿ ಸಾರ್ವಜನಿಕರಿಗೆ ನ್ಯಾಯ ಸಿಗುವಂತೆ ಮಾಡದೆ ಹೋದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ದಸಂಸ ರಾಜ್ಯ ಸಂಚಾಲಕ ರಾಜು ಮೇಲಿನಕೇರಿ ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಬಿಪಿಎಲ್ ಕಾರ್ಡನಲ್ಲಿ ಸಕಾಲದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಜನರು ಚಿಕಿತ್ಸೆ ಹಣ …
Read More »ಒಲಂಪಿಕ್ಸ್ ಭಾರತ ಪ್ರತಿನಿಧಿಗಳಿಗೆ ಸತ್ಕಾರ
A treat for the Indian delegates at the Olympics ಗಂಗಾವತಿ: ಚಿಕ್ಕೋಡಿ ನಗರದಲ್ಲಿ ಇತ್ತೀಚೆಗೆ ವಿಶೇಷ ಒಲಪಿಂಕ್ಸ್ ಭಾರತ ದ ಕರ್ನಾಟಕ ರಾಜ್ಯ ಜನರಲ್ ಕಾರ್ಯದರ್ಶಿಗಳಾದ ಶ್ರೀ ಅಮರೆಂದ್ರ ಎ. ಹಾಗೂ ಐ.ಡಿ. ಶ್ರೀಮತಿ ಶಕುಂತಲಾ ಭಟ್ಟ ಹಾಗೂ ಕಮೀಟಿ ಸದಸ್ಯರನ್ನು ಮತ್ತು ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಯ ಜಿಲ್ಲಾ ಪ್ರತಿನಿಧಿಗಳನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಮತಿ ಶಶಿಕಲಾ ಜೊಲ್ಲೆಜಿ ಹಾಗೂ …
Read More »ಹಿರೇಸಿಂದೋಗಿ ಕರ್ನಾಟಕಪಬ್ಲಿಕ್ಶಾಲೆಯಪ್ರೌಢಶಾಲೆಯವಿಭಾಗದವಿದ್ಯಾರ್ಥಿಗಳುರಾಜ್ಯಮಟ್ಟಕ್ಕೆ ಆಯ್ಕೆ
Hiresindogi Karnataka Public School High School Department Students Selected for State Level ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲೆಯ ವಿಭಾಗದ ವಿದ್ಯಾರ್ಥಿಗಳಾದ ಪ್ರಜ್ವಲ್ ಡಾವು ಅವರು ಚಕ್ರ ಎಸೆತ ಹಾಗೂ ಗುಂಡು ಎಸೆತದಲ್ಲಿ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೀರೇಶ ಮಠದ ೮೦೦ ಮೀಟರ್ ಓಟದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ …
Read More »ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಾಖಲಾದ ದೂರನ್ನು ಹಿಂಪಡೆಯಲು ಒತ್ತಾಯ.
Forced to withdraw complaint filed against Hindu activists in case of Ganesha Varshaan. ಗಂಗಾವತಿ: ಕಳೆದ ತಿಂಗಳು ಸೆಪ್ಟೆಂಬರ್-೨೯ ರಂದು ಗಂಗಾವತಿಯಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಣೇಶ ಸ್ಥಾಪನೆ ಮಾಡಿದ ಸ್ಥಳದಿಂದ ರಸ್ತೆಯುದ್ದಕ್ಕೂ ನಡೆದ ಮೆರವಣಿಗೆ ಸಂದರ್ಭದಲ್ಲಿ ಆರತಿಯನ್ನು ಬೆಳಗುತ್ತಾ ಬಂದಿದ್ದು, ಅದೇ ರೀತಿ ದಾರಿಯ ಮಧ್ಯದಲ್ಲಿ ಬರುವ ಮಸೀದಿ ಹತ್ತಿರ ಸಹ ಅದೇ ರೀತಿ ಆರತಿಯನ್ನು ಬೆಳಗಿದ್ದು, ಇದನ್ನೇ ನೆಪಮಾಡಿಕೊಂಡು ವಿನಾಕಾರಣ ಯಾವುದೇ ರೀತಿಯ …
Read More »ವೀರಭದ್ರೇಶ್ವರ ಜಯಂತ್ಯುತ್ಸವ ಪ್ರಶಸ್ತಿ ಪ್ರದಾನ
Veerabhadreshwar Jayantyutsava award presentation ಬೆಂಗಳೂರು: ವಿಜ್ಞಾನದ ಬಲದಿಂದ ಮನುಷ್ಯನ ಹುಟ್ಟು ಮತ್ತು ಸಾವು ನಿರ್ಧರಿಸುವ ಕಾಲ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಬೆಂಗಳೂರಿನ ಟೌನ್ ಹಾಲ್ ನಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯವರು ಏರ್ಪಡಿಸಿದ್ದ ವೀರಭದ್ರೇಶ್ವರ ಜಯಂತ್ಯುತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೀರಭದ್ರ ಪದದ ಅರ್ಥ ವೀರತ್ವದಿಂದ ಬದುಕಿದರೆ ಬದುಕು ಯಶಸ್ಸು ಕಾಣಿಸುತ್ತದೆ. ವೀರತ್ವ ಅಂದರೆ ಬರೆ ಶೌರ್ಯ …
Read More »ಪೌರ ಕಾರ್ಮಿಕರ ಮಹಾ ಸಂಘದಿಂದಪೌರಕಾರ್ಮಿಕ ದಿನ ದಿನಾಚರಣೆ
Civil Workers’ Day celebration by the Civil Workers Maha Sangh ಬೆಂಗಳೂರು; ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾ ಸಂಘದಿಂದ ನಗರದ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ “ಪೌರ ಕಾರ್ಮಿಕರ ದಿನ” ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪೌರಕಾರ್ಮಿಕರು, ಮೇಲ್ವಿಚಾರಕರು, ಚಾಲಕರು, ಕ್ಲೀನರ್ ಗಳು , ಲೋಡ್ ಮಾಡುವ ಸಿಬ್ಬಂದಿಯೊಂದಿಗೆ ಮಹಾಸಂಘದ ಅಧ್ಯಕ್ಷ ಮೈಸೂರು ನಾರಾಯಣ ಅವರ ೭೦ ನೇ …
Read More »ವಿಧ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ತುಂಬಾ ಮುಖ್ಯ -ಅಶೋಕಸ್ವಾಮಿ ಹೇರೂರ ಅಭಿಪ್ರಾಯ.
Dress code is very important for students – says Ashokaswamy Heroor. ಗಂಗಾವತಿ:ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ತುಂಬಾ ಮುಖ್ಯ ಎಂದು ನ್ಯಾಯವಾದಿ ಮತ್ತು ಐ.ಟಿ.ಐ. ಕಾಲೇಜ್ ಸಮಿತಿ ಸದಸ್ಯ ಅಶೋಕಸ್ವಾಮಿ ಹೇರೂರ ಅಭಿಪ್ರಾಯ ಪಟ್ಟಿದ್ದಾರೆ.ಅವರು ಗುರುವಾರ ನಗರದ ಸರಕಾರಿ ಐ.ಟಿ.ಐ.ಕಾಲೇಜಿನಲ್ಲಿ ನಡೆದ ತರಭೇತಿ ಪಡೆದ ವಿಧ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಐ.ಟಿ.ಐ.ತರಬೇತಿ ಪಡೆದವರು,ನೌಕರಿ ಪಡೆಯಲು ಸಂದರ್ಶನಕ್ಕೆ ಹೋದಾಗಲೂ ವಸ್ತ್ರ ಸಂಹಿತೆ,ಕೇಶ ವಿನ್ಯಾಸ ಹಾಗೂ …
Read More »ಕುಷ್ಟಗಿಯ ಬಾಲಕೀಯರ ಸರ್ಕಾರಿ ಜೂನಿಯರ್ ಕಾಲೇಜಿನ ಶೌಚಾಲಯ ಮತ್ತು ಕೊಠಡಿಗಳಸಮಸ್ಯೆ ಬಗೆಹರಿಸಲು ಅಗ್ರಹಿಸಿ ಎಐಡಿಎಸ್ಓ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಆಗ್ರಹ
AIDSO district coordinator Gangaraj Allalli has requested to solve the problem of toilet and rooms in Government Junior College for Girls in Kushtagi. ಕುಷ್ಟಗಿ ತಾಲ್ಲೂಕಿನಲ್ಲಿರುವ ಬಾಲಕೀಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾವಿರಕ್ಕೂ ಅಧಿಕ ಬಾಲಕಿಯರಿಗೆ ಕೇವಲ ಎರಡು ಮೂತ್ರಾಲಯ, ಒಂದೇ ಶೌಚಾಲಯವಿದೆ. ಇದು ವಿದ್ಯಾರ್ಥಿನಿಯರ ಕಲಿಕೆಗೆ ತುಂಬ ತೊಂದರೆಯಾಗುತ್ತಿದೆ, ಇಂತ ದಯನೀಯ ಸ್ಥಿತಿಯಲ್ಲೇ ಕಾಲೇಜಿನಲ್ಲಿ ಪಾಠ, ಪ್ರಯೋಗಗಳು ನಡೆಯುತ್ತಿವೆ. ಗ್ರಾಮೀಣ …
Read More »ಕೌಶಲದೊಂದಿಗೆ ಸ್ವ ಉದೋಗದಲ್ಲಿ ತೊಡಗಿ ನಗರಸಭೆ ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಆರ್.ಸಲಹೆ
Engaging in self-employment with skill, Municipal Commissioner Virupaksha Murthy R. Advice ಗಂಗಾವತಿ.11 ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಅವಕಾಶವಿದ್ದು ತರಬೇತಿ ಶಿಬರಗಳ ಮೂಲಕ ಸ್ವಾವಲಂಬಿಗಳಾಗದಂತೆ ನಗರಸಭೆ ಪೌರಯುಕ್ತ ವಿರೂಪಾಕ್ಷ ಮೂರ್ತಿ ಆರ್,ಸಲಹೆಯನ್ನು ನೀಡಿದರು ನಗರದ ಕೃಷಿ ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟ್ ನಿಂದ ಆಯೋಜಿಸಿದ್ದ ಸ್ವ ಉದ್ಯೋಗ ಪ್ರೇರಣ ಶಿಬಿರ ಉದ್ಘಾಟಿಸಿ ಮಾತನಾಡಿದರು, ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದು …
Read More »