Receipt of report by Deputy Lokayukta, Inquiry: Request of District Legal Services Authority for utilization ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಗೌರವಾನ್ವಿತ ಉಪಲೋಕಾಯುಕ್ತರಿಂದ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಕಾರ್ಯಕ್ರಮವು ಅಕ್ಟೋಬರ್ 07ರಿಂದ ಅ. 09ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ …
Read More »ಎಸ್ ಕೆ ಆರ್ ಪಿಯು ಕಾಲೇಜಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
SKRPU college students selected for state level ಗಂಗಾವತಿಯ ಶ್ರೀ ಕೆಂಧೋಳೆ ರಾಮಣ್ಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ 2023-24 ನೇ ಸಾಲಿನ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಓದಿನಲ್ಲಷ್ಟೇ ಅಲ್ಲ ಆಟಗಳಲ್ಲೂ ತಾವು ಯಾರಿಗಿಂತಲೂ ಹಿಂದಿಲ್ಲ ಎಂದು ಸಾಧಿಸಿ ತೋರಿಸಿದ್ದಾರೆ. ಕುಮಾರಿ. ಸೃಷ್ಟಿ ಇಲ್ಲೂರು ಚೆಸ್ ನಲ್ಲಿ ಪ್ರಥಮ ಸ್ಥಾನ, ಕುಮಾರಿ. ಅಂಕಿತ ಹ್ಯಾಮರ್ ತ್ರೋ ಪ್ರಥಮ ಸ್ಥಾನ, …
Read More »ಕಿಷ್ಕಿಂದ ಕಲ್ಯಾಣ ಗಜಾನೋತ್ಸವ ಸಮಿತಿ ನೇತ್ರತ್ವದಲ್ಲಿಬುಧವಾರದಂದು ಗಣೇಶ ವಿಸರ್ಜನೆ,
Kishkinda Kalyana Gajanotsava Committee presided over Ganesha discharge on Wednesday, ಗಂಗಾವತಿ,3, ನಗರದಲ್ಲಿ ಪ್ರಪ್ರಥಮ ಬಾರಿಗೆ ಗಾಂಧಿ ವೃತ್ತದ ಬಳಿಯಲ್ಲಿ ಕಿಸ್ಕಿಂದ ಕಲ್ಯಾಣೋತ್ಸವ ಸಮಿತಿ ನೇತೃತ್ವದಲ್ಲಿ ಸ್ಥಾಪಿಸಲಾದ ತಿರುಪತಿ ವೆಂಕಟೇಶ್ವರ ಸ್ವರೂಪದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಲಾಗಿದ್ದು ಬುಧವಾರ 16ನೇ ಶುಭದಿನದಂದು ಮಹಾ ಗಣಪತಿಯ ವಿಸರ್ಜನೆಯನ್ನು ನಡೆಸಲಾಗುವುದೆಂದು ಸಮಿತಿಯ ಸಂಚಾಲಕ ರಮೇಶ್ ಚೌಡಕಿ, ನಾಗರಾಜ್ ಚಳಗೇರಿ, ದಳಪತಿ ದುರ್ಗಪ್ಪ ಪಂಪಣ್ಣ ನಾಯಕ್ ವಿರುಪಾಕ್ಷಗೌಡ ಇತರರು ಮಂಗಳವಾರದಂದು ಸುದ್ದಿಗೋಷ್ಠಿ ನಡೆಸಿ …
Read More »ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯಕ್ಕಾಗಿ ಮಾಡಿದಬಸವರಾಜ ಮ್ಯಾಗಳಮನಿ ಹೋರಾಟ ಯಶಸ್ವಿ.
Basavaraja Magalmani campaign was successful in fighting for housing facilities for the nomads. ಗಂಗಾವತಿ: ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಬಸವರಾಜ ಮ್ಯಾಗಳಮನಿ ಇಂದು ದಿನಾಂಕ: ೦೨.೧೦.೨೦೨೩ ಗಾಂಧಿ ಜಯಂತಿಯ ಪ್ರಯುಕ್ತ ನಗರಸಭೆಯಲ್ಲಿರುವ ಶಾಸಕರ ಕಛೇರಿ ಮುಂದೆ ಗಾಂಧಿ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ನಗರದ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದ …
Read More »ಗಾಂಧಿಜಿ ಮತ್ತು ಲಾಲ್ ಬಹದ್ದೂರ್ಶಾಸ್ತ್ರಿಯವರ ಸೇವೆ ಎಂದೆಂದಿಗೂ ಮರೆಯಲಾಗದು:ಸಂಗಮೇಶ ಎನ್ ಜವಾದಿ.
Gandhiji and Lal Bahadur Shastri’s service will never be forgotten : Sangamesh N Jawadi. ಚಿಟಗುಪ್ಪ: ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರು ಈ ದೇಶಕ್ಕೆ ನೀಡಿದ ಅಮೂಲ್ಯ ನಿಸ್ವಾರ್ಥ ಸೇವೆಯನ್ನು ಎಂದೆಂದಿಗೂ ಮರೆಯಲಾಗದು ಎಂದು ಸಂಘದ ನಿರ್ದೇಶಕ ಸಂಗಮೇಶ ಎನ್ ಜವಾದಿ ನುಡಿದರು.ನಗರದ ಪ್ರಾಥಮಿಕ ಗ್ರಾಹಕರ ಸಹಕಾರ ಸಂಘ ನಿಯಮಿತ ಚಿಟಗುಪ್ಪ ಕಛೇರಿಯಲ್ಲಿ ಆಯೋಜಿಸಿದ್ದಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಿಸಿ ಮಾತನಾಡಿದ …
Read More »ಶೆಫರ್ಡ್ ಇಂಡಿಯಾ ರಾಷ್ಟ್ರೀಯಸಮಾವೇಶಕ್ಜೆ ಗಂಗಾವತಿಯಿಂದ ೧೦ ಸಾವಿರ ಜನ
Shepherd India National Convention 10 thousand people from Gangavati ಗಂಗಾವತಿ: ಬೆಳಗಾವಿಯಲ್ಲಿ ಅ.03 ರಂದು ಆಯೋಜಿಸಿರುವ ಶಫರ್ಡ್ ಇಂಡಿಯಾ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳಲು ಗಂಗಾವತಿ ಯಿಂದ10 ಸಾವಿರ ಜನ ತೆರಳುತ್ತಿದ್ದು ಸಮಾವೇಶಕ್ಕೆ ತೆರಳಲು ಸಚಿವ ಶಿವರಾಜ್ ತಂಗಡಗಿ, ಕೊಪ್ಪಳ ಶಾಸಕ ಕೆರಾಘವೇಂದ್ರ ಹಿಟ್ನಾಳ ವಾಹನಗಳ ವ್ಯವಸ್ಥೆ ಮಾಡಿದ್ದಾರೆ.ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಸಮಾವೇಶಕ್ಕೆ ತೆರಳುವ ವಾಹನಗಳನ್ನು ಗಂಗಾವತಿ ತಾಲೂಕು ಕನಕದಾಸ ಕುರುಬರ ಸಂಘದ ಪದಾಧಿಕಾರಿಗಳು ಬೀಳ್ಕೊಟ್ಟರು.ಈ ಸಂದರ್ಭದಲ್ಲಿ …
Read More »ಕಡಿಮೆ ಶಬ್ದಗಳಲ್ಲಿ, ಅರ್ಥಪೂರ್ಣಭಾವನೆಗಳನ್ನು ವ್ಯಕ್ತಪಡಿಸುವುದು ಚುಟುಕು ಸಾಹಿತ್ಯ,,,, ಹನುಮಂತಪ್ಪ ಅಂಡಗಿ,
Expressing meaningful emotions in few words, witty lyrics,,,, Hanumanthappa Andagi, , ಗಂಗಾವತಿ 2, ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಒಂದಾದ ಚುಟುಕು ಸಾಹಿತ್ಯ, ಕಡಿಮೆ ಶಬ್ದ ಅಂದ ರೆ ತ್ರಿಪದಿ, ಚೌಪದಿ ಮೂಲಕ ಅರ್ಥಪೂರ್ಣ ಭಾವನೆಗಳನ್ನು ವ್ಯಕ್ತಪಡಿಸುವುದು ಚುಟುಕು ಸಾಹಿತ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಅಧ್ಯಕ್ಷ ಹನುಮಂತಪ್ಪ ಅಂಡಗಿ ಹೇಳಿದರು ಅವರು, ರವಿವಾರದಂದು ಕನ್ನಡ ಸಾಹಿತ್ಯ ಭವನದಲ್ಲಿ ಗಂಗಾವತಿ ತಾಲೂಕ ನೂತನ ಚುಟುಕು …
Read More »ವಡ್ಡರಹಟ್ಟಿ ಗ್ರಾಪಂಗೆ ಗಾಂಧಿ ಗ್ರಾಮಪುರಸ್ಕಾರ
Gandhi Gram Puraskar for Waddarahatti Grampange ಬೆಂಗಳೂರಿನಲ್ಲಿ ಪ್ರಶಸ್ತಿ ಸ್ವೀಕಾರ ಮಾಡಿಕೊಂಡ ಗ್ರಾಪಂ ಅಧ್ಯಕ್ಷರು, ಅಧಿಕಾರಿಗಳು ಗಂಗಾವತಿ : ಬೆಂಗಳೂರಿನ ವಿಧಾನಸಭಾ ಸಭಾಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕಾರವನ್ನು ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಚ್ ಮಂಜುಳಾ ಶಿವಪ್ಪ ಹತ್ತಿಮರದ, ಉಪಾಧ್ಯಕ್ಷರಾದ ಗೌಸ್ ಸಾಬ್ ತಾಳಕೇರಿ, ಪಿಡಿಓ ಕಾಶಿನಾಥ ಹಂಚಿನಾಳ ಸ್ವೀಕಾರ ಮಾಡಿಕೊಂಡರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಹಾಗೂ ಆರ್ …
Read More »ಮಹಾತ್ಮನೊಳಗೊಬ್ಬ ಮಹಾತ್ಮ
A Mahatma within a Mahatma (ಅಕ್ಟೋಬರ್ ೨ ಮಹಾತ್ಮ ಗಾಂಧೀಜಿಯವರ ಜನ್ಮದಿನದ ನಿಮಿತ್ತ ವಿಶೇಷ ಲೇಖನ) –ಸಚ್ಚಿದಾನಂದ ಚಟ್ನಳ್ಳಿ. ಬಿ.ಇ. ಮೆಕ್ಯಾನಿಕಲ್ಹಿರಿಯ ಅಭಿಯಂತರರು ನೈಋತ್ಯ ರೈಲ್ವೆ ಬೆಂಗಳೂರು. 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿಯವರು “It has not been possible for me to practice all precepts of Basaveshwara which he taught 800 years ago and which …
Read More »ಸ್ವಚ್ಛತಾ ಹೀ ಸೇವಾ, ಸ್ವಚ್ಛತೆಗಾಗಿ ಶ್ರಮದಾನ: ಸಂಸದರು, ಅಧಿಕಾರಿಗಳು ಭಾಗಿ
Swachhta Hi Seva, Shramadana for cleanliness: MPs, officials involved ಕೊಪ್ಪಳ ಅಕ್ಟೋಬರ್ 01 (ಕರ್ನಾಟಕ ವಾರ್ತೆ): ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 154ನೇ ಜನ್ಮ ದಿನಾಚರಣೆ ನಿಮಿತ್ತ ವಿವಿಧ ಇಲಾಖೆಗಳು, ಲೀಡ್ ಬ್ಯಾಂಕ್ ಮತ್ತು ನಗರಸಭೆ ಸಹಯೋಗದೊಂದಿಗೆ ಕೊಪ್ಪಳ ನಗರದ ಅಂಬಿಗರ ಚೌಡಯ್ಯ ಪಾರ್ಕಿನಲ್ಲಿ ಅಕ್ಟೋಬರ್ 01ರಂದು ಸ್ವಚ್ಛತಾ ಹೀ ಸೇವಾ ಹಾಗೂ ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮ ನಡೆಯಿತು.ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಪಾಲ್ಗೊಂಡು ಸ್ವಚ್ಛತಾ ಶ್ರಮದಾನ …
Read More »