Breaking News

ಕಲ್ಯಾಣಸಿರಿ ವಿಶೇಷ

ಸೆ.27ರಂದು ತಾವರಗೇರಾದಲ್ಲಿ ಆಯುಷ್ಮಾನ್ ಭವಃ ಆರೋಗ್ಯ ಮೇಳ

Ayushman Bhavah Arogya Mela at Tavaragera on 27th September ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ರಾಜ್ಯದ ಮಾರ್ಗಸೂಚಿಯನ್ವಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಾದ್ಯಂತ ಆಯುಷ್ಮಾನ್ ಭವಃ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದ್ದು, ಆಯುಷ್ಮಾನ್ ಭವಃ ಆರೋಗ್ಯ ಮೇಳವನ್ನು ಸೆಪ್ಟೆಂಬರ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 5:30ರ ವರೆಗೆ ತಾವರಗೇರಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಆರೋಗ್ಯ ಮೇಳದಲ್ಲಿ ಕೊಪ್ಪಳ ವೈದ್ಯಕೀಯ ಮಹಾ …

Read More »

ಕೊಪ್ಪಳವಿಶ್ವವಿದ್ಯಾಲಯವು ಜನಸಾಮಾನ್ಯರ ನೋವಿಗೆ ಸ್ಪಂದಿಸಲಿದೆ: ಕುಲಪತಿ ಪ್ರೊ.ಬಿ.ಕೆ.ರವಿ

Koppal Vishwa Vidyalaya will respond to common people’s pain: Chancellor Prof. B.K. Ravi ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಬಲಿಷ್ಟ ದೇಶ ನಿರ್ಮಾಣ ಮಾಡುವಲ್ಲಿ ವಿಶ್ವ ವಿದ್ಯಾಲಯಗಳ ಪಾತ್ರ ಮಹತ್ವದ್ದಾಗಿದೆ. ಕೊಪ್ಪಳ ವಿಶ್ವ ವಿದ್ಯಾಲಯವು ಜನಸಾಮಾನ್ಯರ ನೋವಿಗೆ ಸ್ಪಂದಿಸಲಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಹೇಳಿದರು.ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಪ್ರಯುಕ್ತ ಕೊಪ್ಪಳ ವಿಶ್ವವಿದ್ಯಾಲಯದಿಂದ ನಗರದ ಸಾಹಿತ್ಯ ಭವನದಲ್ಲಿ ಸೆ.26ರಂದು …

Read More »

ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Application Invitation for National Means-cum-Merit Scholarship ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಮುನಿರಾಬಾದನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಿಂದ 2023-24ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (National Means-Merit Scholarship-NMMS) ಪರೀಕ್ಷೆಯನ್ನು ಡಿಸೆಂಬರ್ 17ರಂದು ನಡೆಸಲು …

Read More »

ಬೆಂಬಲ ಬೆಲೆ ಯೋಜನೆ:ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭ

Support Price Scheme: Opening of Sunflower Buying Centres ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.ಸರ್ಕಾರದ ಆದೇಶದಂತೆ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ …

Read More »

ಶಾಲಾ ಮಕ್ಕಳಿಗಾಗಿ ಆರ್ಥಿಕ ಸಾಕ್ಷರತೆಯ ಪ್ರಾಮುಖ್ಯತೆ ಅವಶ್ಯ-ಟಿ.ಆಂಜನೇಯ

IMG 20230926 WA0060

Importance of Financial Literacy for School Children Avasya-T.Anjaneya ಗಂಗಾವತಿ:ಆರ್ಥಿಕ ಸಾಕ್ಷರತೆ ಇಂದು ಅತ್ಯಗತ್ಯವಾಗಿದೆ. ಶಾಲಾ ಮಕ್ಕಳು ಪಠ್ಯಕ್ರಮದ ಜೊತೆಗೆ ಆರ್ಥಿಕ ಸಾಕ್ಷರತೆ ಹೊಂದುವುದು ಅವಶ್ಯವಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಟಿ. ಆಂಜನೇಯವರು ಇಂದು ಹಣವಾಳ ಸರಕಾರಿ ಪ್ರೌಢಶಾಲೆಯ ಮಕ್ಕಳ ಸಾಕ್ಷರತಾ ಶಿಬಿರದಲ್ಲಿ ಮಾತನಾಡಿದರು* *ಭಾರತೀಯ ರಿಸರ್ವ್ ಬ್ಯಾಂಕಿನ ಸೂಚನೆಯಂತೆ ಶಾಲಾ ಮಕ್ಕಳಲ್ಲಿ ಆರ್ಥಿಕ ಸಾಕ್ಷರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಅರಿವು …

Read More »

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು ಸುನಿತ

IMG 20230926 WA0001

Government schools should be saved and nurtured ಗಂಗಾವತಿ: ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ತರಕಾರಿ ಶಾಲೆಗಳಿಗೆ ದಾಖಲಾತಿ ಮಾಡುವುದರ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕಲಾವಿದೆ ಸುನಿತಾ ಹೇಳಿದರು ಅವರು ಕುಂಟೋಜಿಯ ಲಕ್ಷ್ಮಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಶಿಕ್ಷಕಿಯರ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು ಸರ್ಕಾರ ಶಾಲಾ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಉಚಿತ ಕ್ಷೀರ ಭಾಗ್ಯ ಬಿಸಿಊಟ …

Read More »

ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಸೆ.26ಕ್ಕೆ

Screenshot 2023 09 25 18 51 01 52 680d03679600f7af0b4c700c6b270fe7

Inaugural program of Koppal district level Dussehra Games on September 26 ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ 2023-24ನೇ ಸಾಲಿನ “ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ”ವನ್ನು ಸೆಪ್ಟೆಂಬರ್ 26 ಮತ್ತು 27ರಂದು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮವು ಸೆ.26ರ ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನ ಹಾಗೂ …

Read More »

ಗಾಂಧೀ ಜಯಂತಿ: ಜಿಲ್ಲಾಡಳಿತ ಭವನದಲ್ಲಿ ಖಾದಿ ಮಳಿಗೆ ಆರಂಭ

Screenshot 2023 09 25 18 39 17 86 680d03679600f7af0b4c700c6b270fe7

Gandhi Jayanti: Khadi shop started in District Administration Bhawan ಸಾಂಧರ್ಭಿಕ ಚಿತ್ರ ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಗಾಂಧೀ ಜಯಂತಿ ಪ್ರಯುಕ್ತ ಖಾದಿ ಬಟ್ಟೆ ಖರೀದಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲು, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಆದೇಶದಂತೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಖಾದಿ ಸಂಘಸಂಸ್ಥೆಗಳಿಂದ ಖಾದಿ ಮಳಿಗೆಯನ್ನು ಸೆಪ್ಟೆಂಬರ್ 25ರಂದು ಆರಂಭಿಸಲಾಗಿದೆ.ಈ ಖಾದಿ ಮಳಿಗೆಯು ಸೆಪ್ಟೆಂಬರ್ 26ರಿಂದ ಅಕ್ಟೋಬರ್ 02ರ ವರೆಗೆ …

Read More »

ಸೆ.27ರಂದು ಆನೆಗೊಂದಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Screenshot 2023 09 25 18 17 01 90 680d03679600f7af0b4c700c6b270fe7

World Tourism Day celebration at Anegondi on 27th September ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಆನೆಗೊಂದಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ “ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು” ಎಂಬ ಸಂದೇಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 27ರಂದು ಬೆಳಿಗ್ಗೆ 10ಗಂಟೆಗೆ ಗಂಗಾವತಿ ತಾಲೂಕಿನ ಆನೆಗೊಂದಿಗೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ …

Read More »

ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜನತಾ ದರ್ಶನ ಯಶಸ್ವಿ

IMG 20230925 WA0072

Receipt of report from District In-charge Minister * ಬೆಳಗ್ಗೆ 10ರಿಂದ ಸಂಜೆವರೆಗೆ 267 ಅರ್ಜಿಗಳ ಸ್ವೀಕಾರ ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಮಾನ್ಯ ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮವಾದ ಜನತಾ ದರ್ಶನವು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಕೇಂದ್ರ ಕೊಪ್ಪಳ ಜಿಲ್ಲೆಯಲ್ಲಿ ಸಹ ಸೆಪ್ಟೆಂಬರ್ 25ರಂದು ಯಶಸ್ವಿಯಾಗಿ ನೆರವೇರಿತು.ಪೂರ್ವನಿಗದಿಯಂತೆ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ಸುತ್ತಲು ಆಳವಡಿಸಿದ್ದ ವಿವಿಧ …

Read More »