Breaking News

ಕಲ್ಯಾಣಸಿರಿ ವಿಶೇಷ

ದಿನಾಂಕ 24ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ

IMG 20230922 WA0004 1

ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿದರು …

Read More »

ಆನೆಗುಂದಿ: ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಹುಂಡಿಯಲ್ಲಿ *ರೂ.31,77,385./ಸಂಗ್ರಹ

IMG 20230921 WA0004

ಆನೆಗುಂದಿ:ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ ಇಂದು ದಿ. 21/09/2023 ರಂದು ಮಂಜುನಾಥ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 09-08-2023 ರಿಂದ 21-09-2023 ರವರೆಗೆ ಒಟ್ಟು 43 ದಿನಗಳ ಅವಧಿಯಲ್ಲಿ) ಒಟ್ಟು *ರೂ.31,77,385./-* ರೂ ಗಳು ಸಂಗ್ರಹವಾಗಿರುತ್ತದೆ. ಎರಡು ವಿದೇಶಿ ನೋಟು (ಯುಎಸ್ಎ, ಸೌದಿ ಅರೇಬಿಯಾ) ಮತ್ತು ಮೂರು ವಿದೇಶಿ ನಾಣ್ಯ …

Read More »

ದಾಂಡೇಲಿ ನಗರಸಭೆಯ ವಸತಿ ಸಮಚ್ಚಯ ನಿರ್ಮಾಣ ಕಾಮಗಾರಿಯನ್ನು ಪೂರೈಸದೇ ಸತಾಯಿಸುತ್ತಿರುವ ಆರ್.ಎಸ್.ಪಿ ಕನ್ಸಷ್ಟ್ರಕ್ಷನ್ ಗುತ್ತಿಗೆದಾರ ಕಂಪನಿಯಿಂದ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ

IMG 20230922 WA0017

ದಾಂಡೇಲಿ: ಉತ್ತರಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿನ ದಾಂಡೇಲಿ ನಗರ ಸಭೆಯ ವ್ಯಾಪ್ತಿಯಲ್ಲಿ ವಾಸಮಾಡುತ್ತಿರುವ ಬಡ ಹಾಗೂ ಬೀದಿ ಬದಿ ವ್ಯಾಪಾರಸ್ಥ ಕಾರ್ಮಿಕ ಕುಟುಂಬಗಳಿಗೆ 2013-14 ನೇ ಸಾಲಿನಲ್ಲಿ ವಸತಿ ರಹಿತ ಬಡ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿ+2 ಮಾದರಿಯಲ್ಲಿ ದಾಂಡೇಲಿ ಹೊರವಲಯದ ಅಂಬೆವಾಡಿ ಕಾಲೊನಿಯ ವ್ಯಾಪ್ತಿಯಲ್ಲಿ 1200 ಮನೆಗಳನ್ನು ನಿರ್ಮಿಸಲು 50 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯ ಸಹಯೋಗದಲ್ಲಿ ಆರ್.ಎಸ್.ಪಿ ಇನ್ಫ್ರಾ ಕನ್ಸಷ್ಟ್ರಕ್ಷನ್ ಲಿಮಿಟೆಡ್ ಎಂಬ …

Read More »

ದಾಂಡೇಲಿ ನಗರಸಭೆಯ ವಸತಿ ಸಮಚ್ಚಯ ನಿರ್ಮಾಣ ಕಾಮಗಾರಿಯನ್ನು ಪೂರೈಸದೇ ಸತಾಯಿಸುತ್ತಿರುವ ಆರ್.ಎಸ್.ಪಿ ಕನ್ಸಷ್ಟ್ರಕ್ಷನ್ ಗುತ್ತಿಗೆದಾರ ಕಂಪನಿಯಿಂದ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ

Justice for the poor families from the RSP Construction contractor company, which is failing to complete the construction work of Dandeli Municipal Housing Complex: Journalist and activist Basavaraju demands ದಾಂಡೇಲಿ:ಉತ್ತರಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿನ ದಾಂಡೇಲಿ ನಗರ ಸಭೆಯ ವ್ಯಾಪ್ತಿಯಲ್ಲಿ ವಾಸಮಾಡುತ್ತಿರುವ ಬಡ ಹಾಗೂ ಬೀದಿ ಬದಿ ವ್ಯಾಪಾರಸ್ಥ ಕಾರ್ಮಿಕ ಕುಟುಂಬಗಳಿಗೆ 2013-14 ನೇ ಸಾಲಿನಲ್ಲಿ ವಸತಿ …

Read More »

ಜಿಲ್ಲಾ ಉಸ್ತುವಾರಿ ಸಚಿವರಿಂದ ಸೆಪ್ಟೆಂಬರ್ 25ಕ್ಕೆ ಜನತಾ ದರ್ಶನ

Screenshot 2023 09 16 20 16 05 52 680d03679600f7af0b4c700c6b270fe7

ಕೊಪ್ಪಳ ಸೆಪ್ಟೆಂಬರ್ 22 (ಕ.ವಾ.): ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ತೆರಳಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಾರೆ. ಅಂತಹ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ …

Read More »

ದಿನಾಂಕ 24ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ

IMG 20230922 WA0004

ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿದರು …

Read More »

ಆಕರ್ಷಣೆಗಳಿಂದ ದೂರವಿರಲುತಹಶೀಲ್ದಾರ್ ಮಂಜುನಾಥ ಸಲಹೆ

Screenshot 2023 09 20 20 42 34 90 E307a3f9df9f380ebaf106e1dc980bb6

Tahsildar Manjunath advises to stay away from attractions ಗಂಗಾವತಿ: ಹದಿಹರೆಯದ ವಯಸ್ಸಿನ ಯುವತಿಯರು ಅನವಶ್ಯಕವಾಗದ ಆಮಿಷ್ ಮತ್ತು ಆಕರ್ಷಣೆಗಳಿಂದ ದೂರವಿರಬೇಕು. ಶೈಕ್ಷಣಿಕ ಪ್ರಗತಿಗೆ ಹೆಚ್ಚು ಮಹತ್ವ ನೀಡಿ ಮುಂದಿನ ಉದ್ಯೋಗದ ಸೃಷ್ಟಿ ಮತ್ತು ಸುಂದರ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ತಹಶೀಲ್ದಾರ ಮಂಜುನಾಥ ಭೋಗಾವತಿ ಕರೆ ನೀಡಿದರು.ಭಾನುವಾರ ನಗರದ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಸ್ನೇಹ ಸಂಸ್ಥೆ ಆಯೋಜಿಸಿದ್ದ ಕಿಶೋರಿ ಸಂಘಗಳ ಸಮಾವೇಶದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಸರಕಾರ …

Read More »

ಪುಂಡಾನೆಯಹಾವಳಿಯಿಂದ ಬೇಸತ್ತಿರುವ ತೆಳ್ಳನ್ನೂರು ಜನತೆ

IMG 20230920 WA0023

Thin hundred people who are tired of the scourge of Pundane. ವರದಿ : ಬಂಗಾರಪ್ಪ ಸಿ ಹನೂರುಹನೂರು :ದಿನ ನೀತ್ಯ ಸಾವಿರಾರು ಜನ ತಮ್ಮ ತಮ್ಮ ವಾಹನಗಳಲ್ಲಿ ಸುತ್ತಮುತ್ತಲಿನ ಊರುಗಳಿಗೆ ಸಂಚರಿಸಲು ಹನೂರಿನಿಂದ ಬಂಡಳ್ಳಿ ಮಾರ್ಗವನ್ನೆ ಅವಲಂಬಿಸಿದ್ದಾರೆ ಇತ್ತೀಚಿನ ದಿನಗಳಲ್ಲಿ ಇದೆ ರಸ್ತೆಯಲ್ಲಿ ಆನೆಗಳ ಹಾವಳಿಯು ಜಾಸ್ತಿಯಾಗಿದ್ದು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಪಲವಾಗಿದೆ .ಹನೂರಿನಿಂದ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಸಿದ್ದಪ್ಪಾಜಿ ಮೂಲ ಸ್ಥಳವಾದ ಚಿಕ್ಕಲ್ಲೂರಿಗೆ …

Read More »

ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

IMG 20230920 WA0031

Protest demanding to solve the problem of hostel outsourcing staff ಗಂಗಾವತಿ, 20, ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕ್ ಪಂಚಾಯತ್ ಆವರಣದ ಮುಂದೆ ಬುಧವಾರದಂದು ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಾಗೂ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ನಡೆಸಿದರು,, ಈ ಸಂದರ್ಭದಲ್ಲಿ ಹಾಸ್ಟೆಲ್ ಮತ್ತು …

Read More »