Breaking News

ಕಲ್ಯಾಣಸಿರಿ ವಿಶೇಷ

ಕನ್ನಡ ಭಾಷೆಯನ್ನು ದೇವಭಾಷೆಯನ್ನಾಗಿ ಮಾಡಿದ ಕೀರ್ತಿ ಶರಣರಿಗೆ ಸಲ್ಲುತ್ತದೆ – ಶಿವಶಂಕರ ತರನ್ನಳ್ಳಿ.

4dc9595b 6766 43df 84ca 76f1c9407927

Sharan is credited with making Kannada the divine language – Shivashankar Tarannalli. ಚಿಟಗುಪ್ಪ: ಜಗತ್ತಿನಲ್ಲಿ ಕನ್ನಡ ಭಾಷೆ,ಸರ್ವ ಶ್ರೇಷ್ಠ ಭಾಷೆ ಆಗಿದೆ. ಕನ್ನಡ ಭಾಷೆಯನ್ನು ದೇವಭಾಷೆಯನ್ನಾಗಿ ಮಾಡಿದ ಕೀರ್ತಿ ಶರಣ ಸಂಕುಲಕ್ಕೆ ಸಲ್ಲುತ್ತದೆ.ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣ ಪಡೆದರೆ ಉತ್ತಮ ಜೀವನವನ್ನು ನಡೆಸಲು ಸಾಧ್ಯವಿದೆಎಂದು ಖ್ಯಾತ ಚಿಂತಕರಾದ ಶಿವಶಂಕರ ತರನ್ನಳ್ಳಿ ಹೇಳಿದರು. ಕಂದಗೂಳ ಗ್ರಾಮದ ಡಾ.ಚನ್ನಬಸವ ಪಟ್ಟದ್ದೇವರು ಗುರುಕುಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಚಿಟಗುಪ್ಪ …

Read More »

ವಡ್ಡರಹಟ್ಟಿ ಗ್ರಾಮಕ್ಕೆ ಜಿಪಂ ಸಿಇಓ ಶ್ರೀ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ, ಸಿದ್ಧತಾ ಕಾರ್ಯ ವೀಕ್ಷಣೆ

WhatsApp Image 2023 08 29 At 3.55.10 PM

GPM CEO Shri Rahul Ratnam Pandey visited Vaddarahatti village and observed the preparatory work ಗಂಗಾವತಿ : ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆ ಕುರಿತು ಫಲಾನುಭವಿಗಳು ಅಭಿಪ್ರಾಯ ಹಂಚಿಕೊಳ್ಳಲು ಆಯ್ಕೆಯಾದ ವಡ್ಡರಹಟ್ಟಿ ಗ್ರಾಮಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ರತ್ನಂ ಪಾಂಡೆಯ ಅವರು ಮಂಗಳವಾರ ಭೇಟಿ ನೀಡಿ ಸಿದ್ಧತಾ ಕಾರ್ಯ ವೀಕ್ಷಣೆ ಮಾಡಿದರು. ನಂತರ ಅವರು ಮಾತನಾಡಿ, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು …

Read More »

ಶಿಕ್ಷಕಿ ಅಕ್ಕಮ್ಮ ಹಿರೇಮಠಗೆ ಶಿಕ್ಷಣರತ್ನ ರಾಜ್ಯ ಪ್ರಶಸ್ತಿ ಪ್ರದಾನ

IMG 20230829 WA0178

Teacher Akkamma Hiremath was awarded the State Award for Education ಕೊಪ್ಪಳ:ತಾಲೂಕಿನ ಶಿವಪುರ ಗ್ರಾಮದ ಶಿಕ್ಷಕಿ,ಪ್ರತಿಷ್ಠಿತ ಬೋರುಕಾ ಪ್ರೌಢ ಶಾಲೆಯಲ್ಲಿ ಎರಡುದಶಕ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಉಚಿತವಾಗಿ ಬಡಹಿಂದುಳಿದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಪ್ರವೇಶಕ್ಕೆ ಶಿಬಿರ, ಮನೆ ಪಾಠ,ಅಂಜನಾದ್ರಿ ಕೋಚಿಂಗ್ಸೆAಟರ್ ನಡೆಸುತ್ತಿರುವ ಅಕ್ಕಮ್ಮ ಸಿದ್ದಲಿಂಗಯ್ಯಹಿರೇಮಠ ಅವರ ಶಿಕ್ಷಣ ಕ್ಷೇತ್ರದ ಸಾಧನೆ ಪರಿಗಣಿಸಿರಾಜ್ಯ ಮಟ್ಟದ ನಿಸರ್ಗ ಶಿಕ್ಷಣ ರತ್ನ ಪ್ರಶಸ್ತಿ ನೀಡಿಗೌರವಿಸಲಾಯಿತು.ಜಿಲ್ಲೆಯ ಕುಷ್ಟಗಿ ತಾಲೂಕಿನ ಹನಮಸಾಗರದನಿಸರ್ಗ ಸಂಗೀತ ವಿದ್ಯಾಲಯ …

Read More »

18 ಗ್ರಾಪಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ ನೇರಪ್ರಸಾರ ಕಾರ್ಯಕ್ರಮ

IMG 20230829 WA0041

Grilahakshmi Yojana launch live program in 18 villages ಇಓ ಶ್ರೀಮತಿ ಲಕ್ಷ್ಮೀದೇವಿ ಮಾಹಿತಿ ಗಂಗಾವತಿ : ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಗೆ ಆ.30 ರಂದು ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ತಾಲೂಕಿನ 18 ಗ್ರಾಮ ಪಂಚಾಯತ್ ಗಳಲ್ಲಿ ಸಾರ್ವಜನಿಕರು, ಫಲಾನುಭವಿಗಳ ವೀಕ್ಷಣೆಗೆ ನೆರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ತಿಳಿಸಿದರು. ತಾಲೂಕು ಪಂಚಾಯತ್ ಕಚೇರಿಯಲ್ಲಿ ಮಂಗಳವಾರ …

Read More »

ಪತ್ರಕರ್ತರು ನಿಷ್ಠೆಯಿಂದ ಸಮಾಜ ತಿದ್ದುವ ಕಾರ್ಯದಲ್ಲಿ ಮಗ್ನ:ಗೌವಸಿದ್ದಪ್ಪ

IMG 20230829 WA0040

Journalists faithfully engaged in reforming society: Gauvasiddappa ಯಲಬುರ್ಗ.ಅ.29.:ಪತ್ರಕರ್ತರು ಮತ್ತು ಟಿವಿ ಮಾಧ್ಯಮ ಪ್ರತಿನಿಧಿಗಳು ತಮ್ಮ ಕಾಯಕದಲ್ಲಿ ನಿಷ್ಠೆಯಿಂದ ವರದಿ ಮಾಡುವ ಮೂಲಕ ಜನಪ್ರತಿನಿಧಿಗಳ ಭ್ರಷ್ಟ ಅಧಿಕಾರಿಗಳ ಎಚ್ಚರಿಸುವ ಮೂಲಕ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗುತ್ತಾರೆ ಎಂದು ಕೊಪ್ಪಳ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಾದ ಗೌವಸಿದ್ದಪ್ಪ ಹೊಸಮನಿ ಹೇಳಿದರು.ತಾಲೂಕಿನ ಹೊಸಳ್ಳಿ ಗ್ರಾಮ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಸೋಮವಾರ ಕರ್ನಾಟಕ ಪತ್ರಕರ್ತರ ಸಂಘ …

Read More »

ಅಕ್ಷರ  ಪಬ್ಲಿಕ್ ಸ್ಕೂಲ್ ಶಿಕ್ಷಣದ ನಡಿಗೆ ಹಳ್ಳಿಯ ಕಡೆಗೆ ವಿನೂತನ ಕಾರ್ಯಕ್ರಮ

49ef50c0f2d242b784b27298506f5169

Akshara Public School is an innovative program of education walking towards the village ಗಂಗಾವತಿ:ತಂತ್ರಜ್ಞಾನದ ಯುಗಕ್ಕೆ ಅಂಟಿಕೊಂಡಿರುವ ಮಕ್ಕಳು, ಇಂಟರ್‌ನೆಟ್‌, ಫೇಸ್‌ಬುಕ್‌ಗಳಲ್ಲಿ ಮುಳುಗಿ ನಮ್ಮ ಸಂಸ್ಕೃತಿ ಹಾಗೂ ಜೀವನ ಕ್ರಮವನ್ನು ಮರೆಯುತ್ತಿದ್ದಾರೆ’ ಎಂದು ಅಕ್ಷರ  ಪಬ್ಲಿಕ್ ಸ್ಕೂಲ್ ಮುಖ್ಯ ಉಪಾಧ್ಯಾಯನಿ ಹಿಮಾರೆಡ್ಡಿ  ಹೇಳಿದರು.” ಸೋಮವಾರ  ಅಕ್ಷರ ಪಬ್ಲಿಕ್ ಶಾಲೆ ಮಕ್ಕಳಿಗೆ  ಶಿಕ್ಷಣದ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ವೇಳೆ  ಹಿಮಾರೆಡ್ಡಿ ಮಾತನಾಡಿದ ಅವರು, ‘ಇಂದಿನ ಮಕ್ಕಳಿಗೆ …

Read More »

ಫಕ್ರುಸಾಬ ನದಾಫ್ ಕರ್ನಾಟಕ ಮುಸ್ಲಿಂ ಯೂನಿಟಿ ಕೊಪ್ಪಳ ತಾಲೂಕಾ ಅಧ್ಯಕ್ಷರಾಗಿ ನೇಮಕ

20230828 175113

Fakhrusaba Nadaf appointed as President of Karnataka Muslim Unity Koppal Taluka ಕೊಪ್ಪಳ : ಕರ್ನಾಟಕ ಮುಸ್ಲಿಂ ಯೂನಿಟಿ ಕೊಪ್ಪಳ ತಾಲೂಕಾ ಅಧ್ಯಕ್ಷರನ್ನಾಗಿ ಫಕ್ರುಸಾಬ ತಂದೆ ಖಾಸೀಮ್‌ಸಾಬ ನದಾಫ್, ಸಾ: ಕೊಪ್ಪಳ ಇವರನ್ನು ನೇಮಕ ಎಂದು ಕರ್ನಾಟಕ ಮುಸ್ಲಿಂ ಯೂನಿಟಿ ಜಿಲ್ಲಾಧ್ಯಕ್ಷ ಮಹ್ಮದ್ ಜಿಲಾನ್ ಕಿಲ್ಲೇದಾರ (ಮೈಲೈಕ್) ತಿಳಿಸಿದ್ದಾರೆ.ಕರ್ನಾಟಕ ಮುಸ್ಲಿಂ ಯೂನಿಟಿ ಸಂಘವು ಕರ್ನಾಟಕ ರಾಜ್ಯಾದ್ಯಂತ ಮುಸ್ಲಿಂ ಸಮಾಜವನ್ನು ಸಂಘಟಿಸಿ, ಸಮಾಜದ ಹಕ್ಕುಗಳಿಗಾಗಿ ಹೋರಾಟ ಮಾಡುವ ಒಂದು …

Read More »

ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದಪದಾಧಿಕಾರಿಗಳ ಆಯ್ಕೆ

IMG 20230828 WA0094

Election of office bearers of Private Unaided School Union Association ತಿಪಟೂರು ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ತಿಪಟೂರಿನಲ್ಲಿ ನಡೆಯಿತು. ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದ ಅಧ್ಯಕ್ಷರಾಗಿ ಶ್ರೀ ಆದಿತ್ಯ, ಉಪಾಧ್ಯಕ್ಷರಾಗಿ ಜಿಎಸ್ ರಮೇಶ್ ಹಾಗೂ ಪರ್ವೇಜ್ ಉಲ್ಲ ಶಫಿ ಖಜಾಂಚಿಯಾಗಿ ಶ್ರೀ ರವಿಕುಮಾರ್ ಕಾರ್ಯದರ್ಶಿಯಾಗಿ ಮುರಳಿ ಕೃಷ್ಣ ನಿರ್ದೇಶಕರಾಗಿ ಉಮಾಶಂಕರ್, ಕೃಷ್ಣಮೂರ್ತಿ, ತನ್ವಿರುಲ್ಲಾ ಶಫಿ, …

Read More »

ಆರ್.ಬಿ.ಐನಿಂದ ಅತ್ಯುತ್ತಮ ಬ್ಯಾಂಕ್‌ ಸ್ಥಾನಮಾನ : ವೃತ್ತಿ ಶಿಕ್ಷಣ ಕೋರ್ಸ್‌ ಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ

IMG 20230828 WA0093

Best Bank Status by RBI: Pratibha Award for Talented Students of Vocational Education Courses ಬೆಂಗಳೂರು, ಆ, 28; ಸೌಹಾರ್ದ ಸಹಕಾರಿ ಕ್ಷೇತ್ರದ ಪ್ರಮುಖ ಬ್ಯಾಂಕ್‌ ಆಗಿರುವ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್‌ ಗೆ ಆರ್.ಬಿ.ಐ ಅತ್ಯುತ್ತಮ ಸ್ಥಾನ ಮಾನ ನೀಡಿದ್ದು, ಕಳೆದ ಹಣಕಾಸು ವರ್ಷದಲ್ಲಿ 2.85 ಕೋಟಿ ರೂ ಲಾಭ ಗಳಿಸಿದೆ. ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ಬ್ಯಾಂಕ್‌ ಗಳು ಸಾಕಷ್ಟು …

Read More »

ಚೆಸ್ಕಾಂ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಚಳುವಳಿ ಸತ್ಯಾಗ್ರಹ ಮಾಡಿದ ರಾಜ್ಯ ರೈತ ಸಂಘ.

IMG 20230828 WA0090

The State Farmers’ Association held a massive protest and an indefinite satyagraha against the Chescom department. ವರದಿ : ಬಂಗಾರಪ್ಪ ಸಿಹನೂರು :ವಿಧಾನ ಸಭಾ ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯು ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡದ ಚೆಸ್ಕಾಂ ಇಲಾಖೆಯ ವಿರುದ್ದು ಇಂದು ಹನೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು .ಚಳುವಳಿಯು ಪಟ್ಟಣದ ಹೊರವಲಯ ಎಲ್ಲೆಮಾಳ ಸರ್ಕಲ್ ನಿಂದ ಪ್ರಾರಂಬಿಸಿ ರೈತರ …

Read More »