Breaking News

ಕಲ್ಯಾಣಸಿರಿ ವಿಶೇಷ

೩೪ ವಸಂತಗಳ ಸಾರ್ತಕ ಸೇವೆ : ಚಾರ್ಜಮ್ಯಾನ್ ಬಾಲಕೃಷ್ಣಗೆ ಹೃದಯಸ್ಪರ್ಶಿ ಬೀಳ್ಕೊಡುಗೆರೈಟರ್ ಬಾಲಣ್ಣ ಎಂದೇ ಹೆಸರಾಗಿದ್ದು ಸಂತಸ : ಡಿಸಿ ವೆಂಕಟೇಶ್

Balakrishna Ksrtc Scaled

34 Vasantgala Sartaka Seva: A heartwarming farewell to Charjaman Balakrishna Writer Balanna is a good name : DC Venkatesh ಕೊಪ್ಪಳ : ಸಾರಿಗೆ ಇಲಾಖೆಯಲ್ಲಿ ವಿದ್ಯುತ್ ವಿಭಾಗದ ಕುಶಲಕರ್ಮಿಯಾಗಿ ಸೇವೆಗೆ ಸೇರಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಸಿಬ್ಬಂದಿಗಳೊAದಿಗೆ ಉತ್ತಮ ಒಡನಾಟ ಹೊಂದಿ ಸಾರ್ಥಕ ಸೇವೆ ಸಲ್ಲಿಸಿದ ಬಾಲಕೃಷ್ಣ ರವರಿಗೆ ಇಂದು ಬೀಳ್ಗೊಡಲು ನಮಗೆ ನೋವು ಎನಿಸುತ್ತದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ …

Read More »

ಮಣಿಪುರ ಮರವಣಿಗೆ ಖಂಡಿಸಿ ಯುಥ್ ಮುಮೆಂಟ್ ಪ್ರತಿಭಟನೆ

01 Gvt 04

Youth Moment protests against Manipur Maravani ಗಂಗಾವತಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಅಮಾನವೀಯ ಕೃತ್ಯಕ್ಕೆ ಕಠಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸೊಲಿಡೋರಿಟಿ ಯೂಥ್ ಮುಮೆಂಟ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ. ಮಿನಿವಿಧಾನ ಸೌಧಕ್ಕೆ ತೆರಳಿ ಮನವಿ ಸಲ್ಲಿಸಿದರು.ಇತ್ತೀಚಿಗೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಅರಾಜಕತೆ ನಿರ್ಮಾಣವಾಗುತ್ತಿದೆ ಜಾತಿಮತ ಎಣಿಸದೆ ಇಂತ ಹೀನ ಕೆಲಸ ಮಾಡಿದವರಿಗೆ ಉಗ್ರ ಶಿಕ್ಷೆಗೆ ಗುರಿಪಡಿಸಬೇಕಿದೆ. ದೇಶದ ಮಾನ ವಿದೇಶಗಳಲ್ಲಿ ಹರಾಜಾಗಿದೆ ದೇಶದ ಉನ್ನತ …

Read More »

ಕಾಲೇಜುರಂಗ ಆಗಸ್ಟ್ ತಿಂಗಳ ಸಂಚಿಕೆ ಬಿಡುಗಡೆ

IMG 20230801 WA0010

August issue of college arena released ಸಣ್ಣ ಸುದ್ದಿಯೂ ಪರಿಣಾಮ ಬೀರಬಲ್ಲದು: ಡಾ.ಟಿ.ವಿ‌. ವಾರುಣಿ (ಹೆಡ್ಡಿಂಗ್) -ಪತ್ರಕರ್ತನಿಗೆ ಸಮಾಜದ ಹಿತ ಮುಖ್ಯವಾಗಿರಬೇಕೇ ಹೊರತು ಸ್ವಾರ್ಥ ಸಾಧನೆಯಲ್ಲ -ಪದಗಳ ಬಳಕೆ, ಭಾಷಾಜ್ಞಾನ ಅರಿತಿರಬೇಕು ಅಳವಂಡಿ/ಕೊಪ್ಪಳ: ಲೇಖನಿ ಖಡ್ಗಕ್ಕಿಂತ ಹರಿತ ಎಂಬ ಮಾತು ಎಲ್ಲರಿಗೂ ಗೊತ್ತು. ಖಡ್ಗದಿಂದ ಸಾಧ್ಯವಾಗದಿರುವುದು ಬರಹದಿಂದ ಸಾಧ್ಯವಾಗುತ್ತದೆ. ಸುದ್ದಿ ಸಣ್ಣದಾದರೂ ಪರಿಣಾಮ ದೊಡ್ಡದು ಎಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ …

Read More »

ಮೇನಾಲ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಅಜ್ಜಾವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೊಠಡಿಗೆ ಮನವಿ

IMG 20230731 WA0513

Menala Dakshina Kannada Zilla Panchayat Ajjavar Government Junior Primary School request for additional room ಅಜ್ಜಾವರ: ಮೇನಾಲ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಈ ದಿನ ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಇ ರಮೇಶ್ ರವರಿಗೆ ಹೆಚ್ಚುವರಿ ಶಾಲಾ ಕೊಠಡಿಗೆ ಮನವಿ ಸಲ್ಲಿಸಲಾಯಿತು. ಮೇನಾಲ ಶಾಲೆಯಲ್ಲಿ ಇದುವರೆಗೆ ಒಂದರಿಂದ ಐದನೇ ತರಗತಿಯೊಂದಿದ್ದು. ಮಕ್ಕಳ ಸಂಖ್ಯೆ ಹೆಚ್ಚು ಇದ್ದು ಕೊಠಡಿಯ …

Read More »

ಪುರುಷೋತ್ತಮಾಯಣ’ ಕಾದಂಬರಿ ಬಿಡುಗಡೆ

IMG 20230731 WA0508

Purushottamayana' novel released ಕಾಲ ಕಾಲಕ್ಕೆ ರಾಮಾಯಣ ಮರುಹುಟ್ಟುಪಡೆಯುತ್ತಿರುವುದರಿಂದಲೇ ಮಹಾಕಾವ್ಯ ಸದಾ ಜೀವಂತವಾಗಿದೆ ; ಹಿರಿಯ ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಬೆಂಗಳೂರು; ರಾಮಾಯಣ ನಿಂತ ನೀರಲ್ಲ. ಸದಾ ಕಾಲ ಹರಿಯುವ ಜೀವನದಿ, ಆಯಾಭಾಷೆ, ಪ್ರದೇಶ, ಸಂಸ್ಕೃತಿಗೆ ಅನುಗುಣವಾಗಿ ನಿರಂತರವಾಗಿ ಹೊರ ರೂಪ, ಮರು ಹುಟ್ಟು ಪಡೆಯುತ್ತಿರುವುದರಿಂದಲೇ ಈ ಮಹಾಕಾವ್ಯ ತನ್ನ ಜೀವಂತಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಹಿರಿಯ ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಪ್ರತಿಪಾದಿಸಿದ್ದಾರೆ. ನಗರದ ಒರಾಯನ್ ಮಾಲ್‍ನ …

Read More »

ಹರ್ಲಾಪುರದ ಶಿವಪುರ ಬೋರುಕಾ ಎಸ್ಕೇಪ್ ಕ್ರಸ್ಟಗೇಟ ದುರಸ್ತಿ ಕಾಮಗಾರಿ ಸ್ಥಳಕ್ಕೆ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿಯವರು ಬೇಟಿ

WhatsApp Image 2023 07 31 At 6.59.24 PM

Former MLA Parana Munavalli visited the repair work site of Shivpura Boruka escape crust gate in Harlapur. ಗಂಗಾವತಿ.:ತುಂಗಭದ್ರಾ ಎಡದಂಡೆ ಮುಖ್ಶ ಕಾಲುವೆ ವ್ಶಾಪ್ತಿಯಲ್ಲಿ ಬರುವ ಕೊಪ್ಪಳ ತಾಲೂಕಿನ ಹೊಸಬಂಡಿ ಹರ್ಲಾಪುರದ ಶಿವಪುರ ಬೋರುಕಾ ಎಸ್ಕೇಪ್ ಕ್ರಸ್ಟಗೇಟ ದುರಸ್ತಿ ಕಾಮಗಾರಿ ಸ್ಥಳಕ್ಕೆ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿಯವರು ಬೇಟಿ ನೀಡಿ ಅದಷ್ಟು ಬೇಗನೆ ಕಾಮಗಾರಿಯನ್ನು ಮುಗಿಸಿ ಕಾಲುವೆ ನೀರು ಹರಿಸಿ ರೈತರಿಗೆ ಭತ್ತ ಬೆಳೆಯಲು …

Read More »

ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಸಂಸದರಾದ ಕರಡಿ ಸಂಗಣ್ಣ ಒತ್ತಾಯ

364143606 248432188069765 3477554732918088122 N

MP Karadi Sanganna insists to release water from Tungabhadra dam to the canals ಕೊಪ್ಪಳ ಜುಲೈ 31 (ಕರ್ನಾಟಕ ವಾರ್ತೆ): ರೈತರ ಹಿತದೃಷ್ಟಿಯಿಂದಾಗಿ ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಅಗತ್ಯ ಕ್ರಮ ವಹಿಸಬೇಕು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಒತ್ತಾಯಿಸಿದ್ದಾರೆ.ಪ್ರಸ್ತುತ ತುಂಗಭದ್ರಾ ಆಣೆಕಟ್ಟಿಗೆ 76.19 ಟಿಎಂಸಿ ನೀರು ಸಂಗ್ರಹಣೆಯಾಗಿದೆ. ಅಲ್ಲದೇ ನೀರಿನ ಹರಿವು ಉತ್ತಮವಾಗಿದ್ದು, ಮಳೆ ಕೂಡ ಉತ್ತಮವಾಗಿ ಆಗುತ್ತಿರುವುದರಿಂದ ಜಲಾಶಯ ಅತೀ …

Read More »

ಡಾ.ಮಹಾಂತ ಶಿವಯೋಗಿಗಳ ಜನ್ಮದಿನ; ವ್ಯಸನ ಮುಕ್ತ ದಿನಾಚರಣೆ ಆಗಸ್ಟ್ 01ಕ್ಕೆ

WhatsApp Image 2023 07 31 At 7.01.35 PM

Birthday of Dr. Mahantha Shivayogi; Addiction Free Day is on August 01 ಕೊಪ್ಪಳ ಜುಲೈ 31 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಇವರ …

Read More »

ಕರ್ನಾಟಕ ಪತ್ರಕರ್ತರ ಸಂಘ ಪತ್ರಕರ್ತರಿಗೆ ರಾಜ್ಯದಲ್ಲಿಯೇಪ್ರಥಮವಾಗಿ ಶ್ಲಾಘನಿಯ ಕೆಲಸ ಮಾಡಿದೆ- ಶಾಸಕ ಎಸ್ ವೈ ಮೇಟಿ

IMG 20230730 WA0324

Karnataka Journalists Association has done commendable work for journalists first in the state - MLA SY Matey ಬಾಗಿಲಕೋಟೆ -ಜು.30– ಕರ್ನಾಟಕ ಪತ್ರಕರ್ತರ ಸಂಘ ರಾಜ್ಯ ಸಮಿತಿಯಿಂದ ಇಂದು ಬಾಗಿಲಕೋಟೆ ಜಿಲ್ಲೆಯ ನವನಗರ ದಲ್ಲಿ ಪತ್ರಿಕಾ ದಿನಾಚರಣೆ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನ ಬಾಗಿಲಕೋಟೆ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿ ನಡೆಸಿಕೊಟ್ಟಿದೆ. ಸಭೆಯ ಸಾನಿಧ್ಯವನ್ನ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಪೋಜ್ಯ ಶ್ರೀ …

Read More »

ಮಾನವ ಕಳ್ಳ ಸಾಗಾಣಿಕೆ ತಡೆಗೆ ಒಗ್ಗೂಡಿ; ಜಯಶ್ರೀ ಬಿ ದೇವರಾಜ್ 

IMG 20230730 WA0012

Unite to stop human trafficking; Jayashree B Devaraj   ಪ್ರಸ್ತುತ ಸಮಾಜದಲ್ಲಿ ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಮಕ್ಕಳು, ಯುವತಿಯರು ಹಾಗೂ ಹೆಣ್ಣು ಮಕ್ಕಳನ್ನು ಬಲಿಪಶು ಮಾಡಿ, ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಆಪ್ತ  ಸಮಾಲೋಚಕರು ಜಯಶ್ರೀ ಬಿ ದೇವರಾಜ್ ಹೇಳಿದರು.   ಗಂಗಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಕೊಪ್ಪಳ ಹಾಗೂ ವೀರು ಗ್ರಾಮೀಣ ಅಭಿವೃದ್ಧಿ  ಸಂಸ್ಥೆಯ ಸಂಯೋಗದೊಂದಿಗೆ ನೊಂದ ಮಹಿಳಾ ಸಾಂತ್ವನ …

Read More »