Breaking News

ಕಲ್ಯಾಣಸಿರಿ ವಿಶೇಷ

ಮಾನವ ಕಳ್ಳ ಸಾಗಾಣಿಕೆ ತಡೆಗೆ ಒಗ್ಗೂಡಿ; ಜಯಶ್ರೀ ಬಿ ದೇವರಾಜ್ 

IMG 20230730 WA0012

Unite to stop human trafficking; Jayashree B Devaraj   ಪ್ರಸ್ತುತ ಸಮಾಜದಲ್ಲಿ ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಮಕ್ಕಳು, ಯುವತಿಯರು ಹಾಗೂ ಹೆಣ್ಣು ಮಕ್ಕಳನ್ನು ಬಲಿಪಶು ಮಾಡಿ, ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಆಪ್ತ  ಸಮಾಲೋಚಕರು ಜಯಶ್ರೀ ಬಿ ದೇವರಾಜ್ ಹೇಳಿದರು.   ಗಂಗಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಕೊಪ್ಪಳ ಹಾಗೂ ವೀರು ಗ್ರಾಮೀಣ ಅಭಿವೃದ್ಧಿ  ಸಂಸ್ಥೆಯ ಸಂಯೋಗದೊಂದಿಗೆ ನೊಂದ ಮಹಿಳಾ ಸಾಂತ್ವನ …

Read More »

ಕೊರಮ – ಕೊರಚ ಜಯಂತಿ ಆಚರಣೆ ಕುರಿತು ಪರಿಶೀಲನೆ ; ಮುಖ್ಯಮಂತ್ರಿ ಸಿದ್ದರಾಮಯ್ಯ

IMG 20230729 WA0378

Inspection of Koram – Koracha Jayanti celebrations; Chief Minister Siddaramaiah ಬೆಂಗಳೂರು, ಜು, 29; ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಘೋಷಣೆಯಾದ ಕೊರಮ–ಕೊರಚ ಸಮುದಾಯದ ಅಭಿವೃದ್ಧಿ ನಿಗವನ್ನು ಆದಷ್ಟು ಬೇಗ ಅಸ್ಥಿತ್ವಕ್ಕೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಕೆಪಿಸಿಸಿ ಸಂಯೋಜಕರಾದ ಜಿ. ಪಲ್ಲವಿ ಮತ್ತು ಕುಳುವ ಮಹಾಸಂಘದ ರಾಜ್ಯಾಧ್ಯಕ್ಷ ಶಿವಾನಂದ ಎಂ. ಭಜಂತ್ರಿ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿ ಮುಖ್ಯಮಂತ್ರಿ ಈ ಭರವಸೆ ನೀಡಿದ್ದಾರೆ.ಶರಣ ಕುಳುವ ನುಲಿಯ ಚಂದಯ್ಯ ಜಯಂತಿಯನ್ನು …

Read More »

ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿಗೆ ಹನುಮಂತಪ್ಪ ಅಂಡಗಿ ಆಯ್ಕೆ

29. KOPPAL NEWS Photo

State level D.V. Hanumanthappa Andagi selected for Gundappa award ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಕಂಚಿನ ಕಂಠದ ಜಾನಪದ ಹಾಡುಗಾರರು, ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರನ್ನು ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಧ್ರುವ ನ್ಯೂಸ್ ವಾರಪತ್ರಿಕೆಯ ಸಂಪಾದಕರಾದ ಸಿದ್ದು ಹಿರೇಮಠ ತಿಳಿಸಿದ್ದಾರೆ. ಧ್ರುವ ನ್ಯೂಸ್ ವಾರಪತ್ರಿಕೆ …

Read More »

ಹನೂರುತಾಲ್ಲೋಕಿನಾದ್ಯಂತ ವಿವಿದ ಗ್ರಾಮ ಪಂಚಾಯಿತಿಗಳ ಅಧ್ಯಕರು ಹಾಗೂ ಉಪಾಧ್ಯಕ್ಷರುಗಳ ಆಯ್ಕೆ

20230728 194028 COLLAGE Scaled

Election of presidents and vice-presidents of various gram panchayats across Hanur taluk. ವರದಿ :ಬಂಗಾರಪ್ಪ ಸಿ ಹನೂರು .ಹನೂರು: ಕ್ಷೇತ್ರಾದ್ಯಂತ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು .ಅವುಗಳಲ್ಲಿನ ರಾಮಪುರ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೇಸ್ ಬೆಂಬಲಿತ ರವಿ ಅಧ್ಯಕ್ಷರಾಗಿ ಹಾಗೂ ರಾಧ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಶೇಟ್ಟಳ್ಳಿ ಪಂಚಾಯತಿಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತರಾಗಿ ರೂಪ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾಗಿ ಸಿದ್ದರಾಜು …

Read More »

ಕಾರ್ಗಿಲ್ ವಿಜಯ ದೇಶವಾಸಿಗಳಿಗೆ ಪ್ರೇರಣೆ: ನಾಗರಾಜ ಗುತ್ತೇದಾರ

011WhatsApp Image 2023 07 28 At 13.40.23

Kargil victory inspires compatriots: Nagaraja Guttedar. ಗಂಗಾವತಿ: ಗಂಗಾವತಿಯ ನ್ಯಾಯವಾದಿಗಳಾದ ನಾಗರಾಜ ಗುತ್ತೇದಾರರವರು ಕಾರ್ಗಿಲ್ ವಿಜಯೋತ್ಸವ ದೇಶವಾಸಿಗಳಲ್ಲಿ ದೇಶಪ್ರೇಮದ ಪ್ರೇರಣೆಯನ್ನು ಹುಟ್ಟುಹಾಕುವಂತಹದ್ದಾಗಿದೆ. ೫೨೭ ಜನ ವೀರಯೋಧರು ತಮ್ಮ ತ್ಯಾಗ, ಬಲಿದಾನಗಳ ಮೂಲಕ ಪಾಕ್ ಆಕ್ರಮಿತ ಕಾಶ್ಮೀರವನ್ನು ಬಿಡುಗಡೆಗೊಳಿಸಿ, ತಾಯಿ ಭಾರತ ಮಾತೆಗೆ ತಮ್ಮ ಆತ್ಮಾರ್ಪಣೆಯನ್ನು ಮಾಡುವ ಮೂಲಕ ದೇಶದ ಸಮಸ್ತರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರ ದೇಶಪ್ರೇಮ ದೇಶವಾಸಿಗಳಿಗೆ ಮಾದರಿಯಾದದ್ದು ಎಂದು ಅಭಿಪ್ರಾಯಪಟ್ಟರು.ಅವರು ದಿನಾಂಕ: ೨೬.೦೭.೨೦೨೩ ರಂದು ಟಿ.ಎಂ.ಎ.ಇ ಬಿ.ಎಡ್ ಮಹಾವಿದ್ಯಾಲಯದಲ್ಲಿ …

Read More »

ವಿದ್ಯಾರ್ಥಿಗಳು ಸಾಧನೆಯ ಮೂಲಕ ಪಾಲಕರ-ಶಿಕ್ಷಕರ ಕನಸು ನನಸು ಮಾಡಬೇಕು

WhatsApp Image 2023 07 28 At 6.50.47 PM

Students should fulfill the parents-teachers dream through achievement ಗಂಗಾವತಿ: ವಿದ್ಯಾರ್ಥಿಗಳು ಸತತ ಪರಿಶ್ರಮ ಮತ್ತು ಅಧ್ಯಾಯನದ ಮೂಲಕ ಜ್ಞಾನ ಸಂಪಾದಿಸಿ ಕೊಂಡು ಪಾಲಕರ-ಶಿಕ್ಷಕರ ಕನಸು ನನಸು ಮಾಡಬೇಕೆಂದು ಸಂಕಲ್ಪ ವಿದ್ಯಾಸಂಸ್ಥೆಯ ಅಧ್ಯಕ್ಷ ಹೇಮಂತರಾಜ ಕಲ್ಮಂಗಿ ಹೇಳಿದರು.ಅವರು ನಗರದ ಶ್ರೀಕೃಷ್ಣದೇವರಾಯ ಭವನದಲ್ಲಿ ಸಂಕಲ್ಪ ಪಿಯು ಕಾಲೇಜಿನ ವಿದ್ಯಾರ್ಥಿ ಚಟುವಟಿಕೆಗಳಿಗೆ ಚಾಲನೆ ಮತ್ತು ದ್ವಿತಿಯ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಸಂಕಲ್ಪ ವಿದ್ಯಾ ಸಂಸ್ಥೆಯ …

Read More »

ಕುರುಬರನ್ನು ಎಸ್ಟಿ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಸ್ವಾಗತ

28 Gvt 06

Recommendation to the Center to add shepherds to ST is welcome ಗಂಗಾವತಿ: ಕುರುಬ ಸಮಾಜವನ್ನು ಎಸ್ಟಿ ಸೇರ್ಪಡೆ ಮಾಡಲು ಹಿಂದಿನ ಬಿಜೆಪಿ ಸರಕಾರ ಸಿದ್ಧ ಮಾಡಿದ್ದ ವರದಿಯನ್ನು ಪ್ರಸ್ತುತ ಕಾಂಗ್ರೆಸ್ ಸರಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದನ್ನು ಸ್ವಾಗತಿಸುವ ಜತೆಗೆ ಕೇಂದ್ರ ಸರಕಾರ ಬೇಗನೆ ಎಸ್ಟಿ ಪಟ್ಟಿಗೆ ಕುರುಬ ಸಮಾಜವನ್ನು ಪರಿಗಣಿಸುವಂತೆ ಕುರುಬ ಸಮಾಜದ ಅಧ್ಯಕ್ಷ ವಿಠಲಾಪೂರ ಯಮನಪ್ಪ ಎಸ್ಟಿ ಹೋರಾಟ ಸಮಿತಿ ಅಧ್ಯಕ್ಷ ನವಲಿ …

Read More »

ಪುಣ್ಯಕಾಲ ಮತ್ತು ಪ್ರಳಯಕಾಲ

Screenshot 2023 07 19 10 08 08 53 680d03679600f7af0b4c700c6b270fe7

Punyakala and Pralayakala ಪುಣ್ಯವುಳ್ಳ ಕಾಲಕ್ಕೆ ಹಗೆಗಳು ತನ್ನವರಹರು.ಪುಣ್ಯವುಳ್ಳ ಕಾಲಕ್ಕೆ ಮಣ್ಣು ಹೊನ್ನಹುದುಪುಣ್ಯವುಳ್ಳ ಕಾಲಕ್ಕೆ ಹಾವು ಲೇವಳವಹುದು.ಪುಣ್ಯವುಳ್ಳ ಕಾಲಕ್ಕೆ ಅನ್ಯರು ತನ್ನವರಹರುಇಂತಪ್ಪ ಪುಣ್ಯಗಳೆಲ್ಲವೂ ಭಕ್ತಿಯಿಂದಹುದು;ಭಕ್ತಿ ಕೆಟ್ಟಡೆ ಪುಣ್ಯವು ಕೆಡುವುದುಇಂತಪ್ಪ ಭಕ್ತಿಯೂ ಪುಣ್ಯವು ಚನ್ನಬಸವಣ್ಣನಿಂದುಂಟಾಗಿನಾನು ಬದುಕಿದೆನಯ್ಯಾ, ಲಿಂಗದೇವ-ಗುರು ಬಸವಣ್ಣನವರು (ಹಗೆ = ಶತ್ರು; ಲೇವಳ = ಬಂಗಾರದ ಸರ; ಕೂಡಲಸಂಗಮದೇವ = ಲಿಂಗದೇವ) ಸಜ್ಜನತ್ವದಿಂದ ಮಾಡುವ ಸತ್ಕಾರ್ಯಗಳ ಮೊತ್ತವೇ ಪುಣ್ಯ. ಪುಣ್ಯ ಕಾರ್ಯಗಳನ್ನು ಮಾಡಿದಾಗ ಪುಣ್ಯದ ಮೊತ್ತ ಹೆಚ್ಚಾದಾಗ ಜೀವನದಲ್ಲಿ ನಡೆಯುವ …

Read More »

ಲಿಂಗದಹಳ್ಳಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದುರಗಪ್ಪ ಕಡಗದ ಅಧ್ಯಕ್ಷರಾಗಿ ಆಯ್ಕೆ

IMG 20230727 WA0455

Lingadahalli: Duragappa Kadaga has been elected as the President of Primary Agriculture Farmers Cooperative Society ಕುಷ್ಟಗಿ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು , ಲಿಂಗದಹಳ್ಳಿ, ವಿರುಪಾಪುರ, ಹೊಮ್ಮಿನಾಳ,ಹೊನ್ನಗಡ್ಡಿ, G.H, ಕ್ಯಾಂಪ್, ಹುಲಿಯಾಪುರ, ಸಿದ್ದಾಪುರ, ಹಡಗಲಿ, ಹಿರೇ ಮುರ್ಕತನಾಳ, ನೀರಲೂಟಿ ಗ್ರಾಮಗಳನ್ನು ಒಳಗೊಂಡ ಲಿಂಗದಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ …

Read More »

ಚಂದನ ವಾಹಿನಿಯಲ್ಲಿ ವಾರದ ಅತಿಥಿಯಾಗಿ ಪ್ರೊ. ಬಿ.ಕೆ.ರವಿ

Screenshot 2023 07 27 18 27 46 79 40deb401b9ffe8e1df2f1cc5ba480b12

Prof. as a guest of the week on Chandana channel. BK Ravi ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಕರ್ನಾಟಕದ ಪ್ರತಿಷ್ಠಿತ ಚಂದನ ವಾಹಿನಿಯ ‘ವಾರದ ಅತಿಥಿ’ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ಅವರು ಅತಿಥಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.ಜುಲೈ 28ರ ಶುಕ್ರವಾರದಂದು ಸಂಜೆ 8 ಗಂಟೆಗೆ ಪ್ರಸಾರವಾಗಲಿರುವ ಕಾರ್ಯಕ್ರಮದಲ್ಲಿ ತಮ್ಮ 30 ವರ್ಷಗಳ ಸುದೀರ್ಘ ಶೈಕ್ಷಣಿಕ, ಸಂಶೋಧನಾ ಅನುಭವಗಳನ್ನು ಹಾಗೂ ಪ್ರಚಲಿತ ವಿದ್ಯಮಾನಗಳ …

Read More »