Breaking News

ಕಲ್ಯಾಣಸಿರಿ ವಿಶೇಷ

ಚಂದನ ವಾಹಿನಿಯಲ್ಲಿ ವಾರದ ಅತಿಥಿಯಾಗಿ ಪ್ರೊ. ಬಿ.ಕೆ.ರವಿ

Screenshot 2023 07 27 18 27 46 79 40deb401b9ffe8e1df2f1cc5ba480b12

Prof. as a guest of the week on Chandana channel. BK Ravi ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಕರ್ನಾಟಕದ ಪ್ರತಿಷ್ಠಿತ ಚಂದನ ವಾಹಿನಿಯ ‘ವಾರದ ಅತಿಥಿ’ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ಅವರು ಅತಿಥಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.ಜುಲೈ 28ರ ಶುಕ್ರವಾರದಂದು ಸಂಜೆ 8 ಗಂಟೆಗೆ ಪ್ರಸಾರವಾಗಲಿರುವ ಕಾರ್ಯಕ್ರಮದಲ್ಲಿ ತಮ್ಮ 30 ವರ್ಷಗಳ ಸುದೀರ್ಘ ಶೈಕ್ಷಣಿಕ, ಸಂಶೋಧನಾ ಅನುಭವಗಳನ್ನು ಹಾಗೂ ಪ್ರಚಲಿತ ವಿದ್ಯಮಾನಗಳ …

Read More »

ಹುಂಡಿ ಹಣದಲ್ಲಿ ಕೋಟಿ ಒಡೆಯನಾದ ಮಾದಪ್ಪನಆದಾಯದಲ್ಲಿ ಹೆಚ್ಚು ಅಭಿವೃದ್ದಿ ಹೊಂದಲು ಸಾದ್ಯವಿಲ್ಲವೆ

IMG 20230727 WA0452

It is not possible to have much development in the income of Madappa who owns crores in Hundi money. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು..1,56,38,122 ಕೋಟಿ ರೂ..ಚಿನ್ನ – 30 ಗ್ರಾಂಬೆಳ್ಳಿ – 1 ಕೆಜಿ, 26 ಗ್ರಾಂ ..07/07/2023ರ ರಿಂದ 26/07/2023 …

Read More »

ಪಟ್ಟಣಪಂಚಾಯಿತಿಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಪಟ್ಟಣ ಪಂಚಾಯಿತಿಯ ಸದಸ್ಯರ ಸೂಚನೆ

IMG 20230727 WA0435

ಹನೂರು : ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ದಲ್ಲಾಳಿಗಳ ಹಾವಳಿಯನ್ನು ತಡೆಗಟ್ಟಲು ಸಾಕಷ್ಟು ಪ್ರಮಾಣದಲ್ಲಿ ಪ್ರಯತ್ನ ಮಾಡಲಾಗಿದೆ ಆದರೆ ಸಾರ್ವಜನಿಕರಿಗಿಂತ ಹೆಚ್ಚಾಗಿ ದಲ್ಲಾಳಿಗಳೆ ತಮ್ಮ ಕೆಲಸ ಕಾರ್ಯಮಾಡಿಸಿಕೊಂಡು ನೌಕರ ವರ್ಗದವರ ಮೇಲೆ ಮೇಲಾಧಿಕಾರಿಗಳಿಗೆ ದೂರುತ್ತಾರೆ .ಯಾವುದೇ ಕಛೇರಿಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ಮಾಡಲು ನೈಜ ದಾಖಲೆಗಳು ಬಹು ಮುಖ್ಯವಾಗಿದೆ ಆದರೆ ಹನೂರು ಪಟ್ಟಣದಲ್ಲಿ ದಲ್ಲಾಳಿಗಳು ತರುವ ಕಡತಗಳಲ್ಲಿ ಮೂಲ ಕಡತಗಳೆ ಇರುವುದಿಲ್ಲ ಅಧಿಕಾರಿಗಳಾಗಿ ಕಾನೂನು ರೀತಿಯಲ್ಲಿ ಕೆಲಸ …

Read More »

ಹನುಮಂತಪ್ಪ ಅಂಡಗಿ ಅವರಿಗೆ ಅಂಜನಾದ್ರಿ ಸದ್ಭಾವನಾ ಪ್ರಶಸ್ತಿ

IMG 20230727 WA0434

Anjanadri Goodwill Award to Hanumanthappa Andagi ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರಿಗೆ ಗಂಗಾವತಿಯ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಅಂಜನಾದ್ರಿ ಸಾಂಸ್ಕೃತಿಕ ಉತ್ಸವ ಸಮಿತಿ ಹಮ್ಮಿಕೊಂಡ ಅಂಜನಾದ್ರಿ ಸಾಂಸ್ಕೃತಿಕ ಉತ್ಸವದಲ್ಲಿ “ಅಂಜನಾದ್ರಿ ಸದ್ಭಾವನ ಪ್ರಶಸ್ತಿ “ನೀಡಿ ಗೌರವಿಸಲಾಯಿತು. ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಇಲ್ಲಿಯವರೆಗೆ ಗವಿಸಿರಿ, ಗವಿಬೆಳಕು, ವಿಶ್ವಗಿರಿ, ಬಂಡಾಯಗಾರ ಬರಗೂರು, ಕುಂಬಾರರಿಗೆ ಜ್ಞಾನಪೀಠ ಅಭಿನಂದನೆ, …

Read More »

ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

Awareness Program on Child Protection Act ಗಂಗಾವತಿ.27 ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಾಲೂಕು ಆಡಳಿತ ತಾಲೂಕು ಪಂಚಾಯತ್ ಜಿಲ್ಲಾ ಪೊಲೀಸ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮತ್ತು ಭ್ರೈಟ್ ಇಂಡಿಯಾ ಸೋಸೈಟಿ ಇವರ ಸಂಯೋಗದೊಂದಿಗೆ ಇಂದು ಶ್ರೀ ಚನ್ನಮಲ್ಲಿಕಾರ್ಜುನ ಸಭಾಂಗಣದಲ್ಲಿ ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಲಾಯಿತುನಂತರ …

Read More »

ಶ್ರೀರಾಮನಗರದ. ರೈತರು ಸ್ವಂತ ಖ ರ್ಚಿನಲ್ಲಿ ಕಾಲುವೆ ಹೂಳು ತೆಗೆಯುತಿದ್ದಾರೆ.

IMG 20230727 WA0423

of Sri Ramanagara. Farmers are desilting the canal at their own expense. ಗಂಗಾವತಿ: ಶ್ರೀರಾಮನಗರದ ರೈತರು ಸ್ವಂತ ಖ ರ್ಚಿನಲ್ಲಿ ಕಾಲುವೆ ಹೂಳು ತೆಗೆಸುತ್ತಿರುವದು ಒಂದೆಡೆ ಬಿತ್ತನೆ ವಿಳಂಬ, ಮತ್ತೊಂದೆಡೆ ರಾಸಾಯನಿಕ ಗೊಬ್ಬರಗಳ ಏರಿಕೆ ಮತ್ತೊಂದೆ ಕಾಲುವೆಯಲ್ಲಿ ತುಂಬಿದ ಹೂಳಿನಿಂದಾಗಿ, ಶ್ರೀ ರಾಮನಗರ ಗ್ರಾಮ ಪಂಚಾಯಿತಿ, ಹಾಗೂ ಮುಸ್ಟೂರು ಮರಳಿ ದಣಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭಾಗದ ರೈತರ ಸ್ಥಿತಿ ಗಾಯದ ಮೇಲೆ ಬರೆ …

Read More »

ಯುಜಿಸಿ ಪದವಿ ನೀಡಲು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಅಧಿಕೃತ ಮಾನ್ಯತೆ

WhatsApp Image 2023 07 26 At 7.52.36 PM

Official recognition of Koppal University for awarding UGC degree ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಯುಜಿಸಿ ಪದವಿಗಳನ್ನು ನೀಡಲು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದಿಂದ ಅಧಿಕೃತ ಮಾನ್ಯತೆ ದೊರೆತಿದೆ.ಕರ್ನಾಟಕ ಸರ್ಕಾರವು 2022-23ನೇ ಸಾಲಿನಲ್ಲಿ ಕೊಪ್ಪಳದಲ್ಲಿ ನೂತನವಾಗಿ ಕೊಪ್ಪಳ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದು, ಪ್ರಥಮ ಕುಲಪತಿಗಳಾಗಿ ಪ್ರೊ. ಬಿ.ಕೆ.ರವಿ ಅವರು 2023ರ ಮಾರ್ಚ್ 20ರಂದು ಹಾಗೂ ಪ್ರೋ. ಕೆ.ವಿ ಪ್ರಸಾದ್ ಅವರು ಮಾರ್ಚ್ 29ರಂದು ಕುಲಸಚಿವರಾಗಿ …

Read More »

ಜಿಲ್ಲಾಮಟ್ಟದಲ್ಲಿ ಪ್ರತಿ ತಿಂಗಳು ಜನಸಂಪರ್ಕ ಸಭೆ: ಶಿವರಾಜ ತಂಗಡಗಿ

362926360 245639308349053 1723457993758060364 N Scaled

Public relations meeting at district level every month: Shivraj Thangadagi ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗಾಗಿ ಪ್ರತಿ ಮಾಹೆ ಜಿಲ್ಲಾಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು. ಮುಂಗಾರು ಮಳೆಯಿಂದಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಜುಲೈ …

Read More »

ಬಂಡಳ್ಳಿ ಗ್ರಾಮ ಪಂಚಾಯಿತಿ ಕಾಂಗ್ರೇಸ್ ಪಕ್ಷದ ಭದ್ರ ಕೋಟೆಯಾಗಿದೆ ಜಾವದ್ ಅಹ್ಮದ್ .

WhatsApp Image 2023 07 26 At 6.58.44 PM

Bandalli Gram Panchayat is a stronghold of Congress Party Javad Ahmed. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಡಳ್ಳಿ ಗ್ರಾಮ ಪಂಚಾಯಿತಿಯು ಪ್ರತಿ ಭಾರಿಯು ಕಾಂಗ್ರೇಸ್ ಭದ್ರಕೊಟೆಯಾಗಿದೆ ಅಲ್ಲದೆ ನಮ್ಮ ಪಂಚಾಯಿತಿಯಲ್ಲಿ ಕಾಂಗ್ರೇಸ್ ಪಕ್ಷದ ಬೆಂಬಲಿತರಾಗಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಶೋಧಾ ಅಧ್ಯಕ್ಷೆಯಾಗಿ ಹಾಗೂ ಹಬೀಬ ಖಾನಂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದವರು ಗ್ರಾಮಗಳ ಅಭಿವೃದ್ದಿಯೆ ಹೆಚ್ಚು ಒತ್ತು ಕೊಡಲಿ ಮುಂದಿನ …

Read More »

ಪೊನ್ನಾಚಿ ಗ್ರಾಮ ಪಂಚಾಯಿತಿ ಅದ್ಯಕ್ಷೆಯಾಗಿ ನೀಲಾಂಬಿಕ ಉಪಾಧ್ಯಕ್ಷರಾಗಿ ಭದ್ರಾ ಆಯ್ಕೆ

WhatsApp Image 2023 07 26 At 5.24.38 PM

Bhadra was selected as Ponnachi Gram Panchayat President and Nilambika as Vice President. ವರದಿ:ಬಂಗಾರಪ್ಪ ಸಿ ಹನೂರು .ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೊನ್ನಾಚಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೀಲಾಂಬಿಕ ಅಧ್ಯಕ್ಷೆಯಾಗಿ ಹಾಗೂ ಭದ್ರಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷೆ ಮಾತನಾಡಿ ಗ್ರಾಮಗಳ ಅಭಿವೃದ್ದಿಯೆ ನನ್ನ ಮೂಲ ಗುರಿ ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರ …

Read More »