Breaking News

ಕಲ್ಯಾಣಸಿರಿ ವಿಶೇಷ

ಪೊನ್ನಾಚಿ ಗ್ರಾಮದಿಂದ ಕ್ವಾರಿ ಕೆಲಸಕ್ಕೆ ತಮಿಳುನಾಡಿಗೆ ತೆರಳಿದ್ದ ಯುವಕ ಸಾವು ಕೆಲವರಿಗೆ ಗಾಯ

IMG 20230714 WA0359

The death of a young man who had gone to Tamil Nadu for quarry work from Ponnachi village injured some. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ತಾಲ್ಲೋಕಿನ ಪೊನ್ನಾಚಿ ಗ್ರಾಮದಿಂದ ಉದ್ಯೋಗ ಅರಸಿ ಹಲವು ಜನ ಗುಳೆ ಹೊರಡುವುದು ಸಾಮನ್ಯ ಅದೆ ರೀತಿಯಲ್ಲಿ ಕೆಲಸಕ್ಕೆ ಹೊರಟ ಗಿರಿಜನ ಸಮುದಾಯದ ವ್ತಕ್ತಿಯೊಬ್ಬ ಬುಧವಾರ ನಡೆದ ದುರಂತದಿಂದ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಗ್ರಾಮದ ಸೋಲಿಗ ಸಮುದಾಯದ …

Read More »

ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿದ ಸಾಲೂರು ಬೃಹನ್ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಗಳು

IMG 20230714 WA0353

Shri Mallikarjuna Swamijis of Salur Brihan Math visited by Forest Minister Ishwar Khandre ವರದಿ :ಬಂಗಾರಪ್ಪ ಸಿ ಹನೂರು :ಶ್ರೀ ಮಲೆ ಮಹದೇಶ್ವರ ಬೆಟ್ಟ ಕಾಡಿನೊಳಗೆ ದನಗಳನ್ನು ಮೇಯಿಸಲು, ಗುಂಪುಗೂಡಿಸಿ ‘ದೊಡ್ಡಿ’ ಹಾಕಲು ಅರಣ್ಯ ಇಲಾಖೆ ನಿರ್ಬಂಧ ವಿಧಿಸುತ್ತಿರು ವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಸದ್ಯ ಈ ಸಮಸ್ಯೆ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಮೂಲಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಅಂಗಳಕ್ಕೆ …

Read More »

ಹಳೆಯ ಕೃಷಿ ಸಾಲವನ್ನು ಕಟ್ಟುಬಾಕಿ ದಾರರನ್ನಾಗಿ NPA ಮಾಡಿ OTS ಸೌಲತ್ತ ವದಗಿಸಲು ಮನವಿ

IMG 20230713 WA0201

Appeal to OTS to convert old agricultural loan as defaulter into NPA ಬೆಳಗಾವಿ : ಹಿಂದಿನ ಕಾರ್ಪೋರೇಶನ್ ಬ್ಯಾಂಕ್ 15 ವರ್ಷಗಳಷ್ಟು ಹಳೆಯ ಕೃಷಿ ಸಾಲವನ್ನು ಕಟಬಾಕಿಯಾಗಿದ್ದರೂ ಆಗಿನಿಂದಇಂದಿನ ವರೆಗೂ ಈಗಿನ ಯೂನಿಯನ್ ಬ್ಯಾಂಕ್ ಚಾಲ್ತಿ ತೋರಿಸುತ್ತಾ NPA ಮಾಡದೆ ರೈತರನ್ನು OTS ಸೌಲತ್ತಿನಿಂದ ವಂಚಿಸುತ್ತಾ ಬಂದಿರುತ್ತದೆ .ಈ ರೀತಿಯ ಹಳೆಯ ಕೃಷಿ ಸಾಲಗಳನ್ನು ಇನ್ನಿತರ ಎಲ್ಲಾ ಬ್ಯಾಂಕ್ ಗಳು ಈಗಾಗಲೇ NPA ಮಾಡಿ OTS …

Read More »

ಶುದ್ಧ ನೀರಿನ ಘಟಕ ದುರಸ್ಥಿಗೊಳಿಸಲು ಮಾರ್ಟಳ್ಳಿ ಗ್ರಾಮಸ್ಥರ ಅಗ್ರಹ

IMG 20230713 WA0288

Demand of Martalli villagers to repair clean water plant. ವರದಿ : ಬಂಗಾರಪ್ಪ ಸಿ ಹನೂರು .ಹನೂರು: ಕ್ಷೇತ್ರ ವ್ಯಾಪ್ತಿಯ ಮಾರ್ಟಳ್ಳಿ ಗ್ರಾಮದಲ್ಲಿ ಪಂಚಾಯಿತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವು ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದಂತಾಗಿದೆ . ನೀರಿನ ಘಟಕದ ಸುತ್ತ ಮುತ್ತ ಮುಳ್ಳು ಗಿಡ ಗಂಟೆಗಳು ಬೆಳೆದು ಅವ್ಯವಸ್ತೆಯಿಂದ ಕೂಡಿದೆ. ಇದರಿಂದ ಗ್ರಾಮದ ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಇಡೀ ಶಾಪ ಹಾಕುತ್ತಿರುವ ಘಟನೆ ನಡೆದಿದೆ …

Read More »

ಶೈಕ್ಷಣಿಕ ಅಭಿವೃದ್ಧಿಗೆ ಕಂಕಣಬದ್ಧ,,, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್

IMG 20230713 WA0215

Kankanbadhi for educational development,,, Field Education Officer Venkatesh,, ಗಂಗಾವತಿ 13 ಗಂಗಾವತಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ವೆಂಕಟೇಶ್ ಮಾತನಾಡಿ ಗಂಗಾವತಿ ಕಾರ್ಟಿಗೆ ಹಾಗೂ ಕನಕಗಿರಿ ಮೂರು ತಾಲೂಕುಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ತಾವು ಕಂಕಣಭದ್ರ ಆಗಿರುವುದಾಗಿ ತಿಳಿಸಿದರು, ಗುರುವಾರದಂದು ಮಾತುಗಳೊಂದಿಗೆ ಮಾತನಾಡಿ ಅತ್ಯಂತ ಶೀಘ್ರವಾಗಿ ಸರ್ಕಾರಿ ಶಾಲೆಯ ಎಲ್ಲಾ ಮುಖ್ಯೋಪಾಧ್ಯಾಯರ ಸಭೆಯನ್ನು ನಡೆಸುವುದರ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುವುದು, …

Read More »

ಅಂತಾರಾಷ್ಟ್ರೀಯ ವ್ಯಾಪಾರ ವೆದಿಕೆ ನವಟೈಟಿಸ್ ಸಂಸ್ಥೆ

IMG 20230713 WA0278

International trade forum Novatis Institute. ಮಂಗಳೂರು:ನೂತನ ವಿದೇಶಿ ವ್ಯಾಪಾರಿ ನೀತಿಯನ್ನು ವ್ಯಾಪಾರಸ್ತರಿಗೆ ಪರಿಚಯಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ವ್ಯಾಪಾರ ವೇದಿಕೆಯಾಗಿರುವ ಬೆಂಗಳೂರು ಮೂಲದ ನವಟೈಸ್ ಸಂಸ್ಥೆ (NavaTies) ಯು ಭಾರತದಲ್ಲಿ ನೀವು ರಫ್ತು ಮಾಡಲು ಸಿದ್ಧರಿದ್ದೀರಾ?’ (Are You Export Ready?) ಎನ್ನುವ ಅಭಿಯಾನವನ್ನು ಪ್ರಾರಂಭಿಸಿದೆ. ದೇಶದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಹೊಸ ವ್ಯವಹಾರಗಳ ರಫ್ತು ಸಿದ್ಧತೆಯನ್ನು ನಿರ್ಣಯಿಸಲು ಸಮಗ್ರ ಮೌಲ್ಯಮಾಪನ ಸಾಧನವನ್ನು ಒಳಗೊಂಡಿರುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಸಂಪೂರ್ಣ …

Read More »

ಗಂಗಾವತಿ ನೋಟರಿ ಅಧ್ಯಕ್ಷರಾಗಿಆರ್‌ಟಿಎನ್ ಶಿವಕುಮಾರ್, ಕಾರ್ಯದರ್ಶಿಯಾಗಿ ದಿಲೀಪ್ ಕುಮಾರ್ ಮೋತಅಧಿಕಾರಸ್ವೀಕಾರ

IMG 20230713 WA0283

Gangavati Notary Rtn Shivakumar as President, Dilip Kumar Mota as Secretary. ಗಂಗಾವತಿ 13 ನಗರದ ಶ್ರೀ ಚನ್ನಬಸವ ಸ್ವಾಮಿ ಕಲಾಮಂದಿರದಲ್ಲಿ ಗುರುವಾರದಂದು ಗಂಗಾವತಿ ನೋಟರಿ ಕ್ಲಬ್ಬಿನ 202324 ನಡೆ ಸಾಲಿನ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಪದಾಧಿಕಾರಿಗಳ, ಪದಗ್ರಹ ಸಮಾರಂಭ ಜರಗಿತು, ರೋಟರಿ ಡಿಸ್ಟ್ರಿಕ್ 3 1 6 0 ಮಾಜಿ ಗವರ್ನರ್ ಆರ್ ಗೋಪಿನಾಥ್ ನೂತನ ಅಧ್ಯಕ್ಷ ಶಿವಕುಮಾರ್ ಹಾಗೂ ಕಾರ್ಯದರ್ಶಿ ದಿಲೀಪ್ ಕುಮಾರ್ ಮೋಟಾರ್ …

Read More »

ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

3WhatsApp Image 2023 07 12 At 11.24.42

Distribution of free note books to Kannada school students ಗಂಗಾವತಿ: ವಿಜಯನಗರ ಲಯನ್ಸ್ ಕ್ಲಬ್, ಬೆಂಗಳೂರು, ಸ್ವಾಮಿ ವಿವೇಕಾನಂದ ಸೇವಾ ಸಂಘ ಶ್ರೀರಾಮನಗರ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ದಿನಾಂಕ: ೧೨.೦೭.೨೦೨೩ ರಂದು ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳ ವಿತರಣೆ ಮಾಡಲಾಯಿತು ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ಜಿ. ರಾಮಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದರು. ಅವರು ಇಂದು ಶ್ರೀರಾಮನಗರ ಬೊಬ್ಬ ರಾಮಚಂದ್ರ ಹೈಸ್ಕೂಲ್, ಸರಕಾರಿ ಕಿರಿಯ ಪ್ರಾಥಮಿಕ …

Read More »

ಸಂಸ್ಕೃತಿಯ ಮೇಲೂ ಸಾಮಾಜಿಕಮಾಧ್ಯಮಗಳು ಪ್ರಭಾವ ಬೀರುತ್ತಿವೆ- ಡಾ.ಬಿ.ಕೆ.ರವಿ.

IMG 20230711 WA0395

Social media is also influencing culture - Dr. B.K. Ravi. ಬೆಂಗಳೂರು(ಜಯನಗರ)- “ಸಂವಹನದ ಅತ್ಯಂತ ಶಕ್ತಿಯುತ ಅಂಗವಾಗಿ ಬೆಳೆಯುತ್ತಿರುವ ‘ಸಾಮಾಜಿಕ ಮಾಧ್ಯಮ’ಗಳು ಇಂದು ಸಂಸ್ಕೃತಿಯ ಮೇಲೂ ದುಷ್ಪರಿಣಾಮ ಬೀರುತ್ತಿವೆ” ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಬಿ.ಕೆ. ರವಿ ಅಭಿಪ್ರಾಯಪಟ್ಟರು.ನ್ಯಾಷನಲ್ ಕಾಲೇಜು ಜಯನಗರದ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ‘ಸೋಶಿಯಲ್ ಮೀಡಿಯಾ ಅಂಡ್ ಕಲ್ಚರಲ್ ಚೇಂಜ್’ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ವಿದೇಶಗಳಿಗೆ ಹೋಲಿಸಿದರೆ ಭಾರತದಲ್ಲೇ ಸಾಮಾಜಿಕ ಮಾಧ್ಯಮ …

Read More »

ತಿಪಟೂರು ಪಟ್ಟಣದಲ್ಲಿ ಇಷ್ಟಲಿಂಗ ಪೂಜೆ ಹಾಗೂ ಧಾರ್ಮಿಕ ಸಮಾರಂಭ

311e76b0 Da48 42ba 9f46 9831240024dd

Ishtalinga Puja and religious ceremony held in Tipatur town ಹಾಸನ – ತಿಪಟೂರು ಪಟ್ಟಣದಲ್ಲಿ ನಡೆಯುವ ಇಷ್ಟಲಿಂಗ ಪೂಜೆ ಹಾಗೂ ಧಾರ್ಮಿಕ ಸಮಾರಂಭ 3 ದಿವಸಗಳ ಕಾಲ ಶ್ರೀ ಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ ಎಂದು ತಿಪಟೂರು ತಾಲ್ಲೂಕು ಘಟಕದ ಪೂಜಾ ಸೇವಾ ಸಮಿತಿ ಸದಸ್ಯರಾದ ಟಿ.ಎನ್. ಪರಶಿವಮೂರ್ತಿ, ಜಿ.ಕೆ. ನಟರಾಜ್, ಟಿ.ಎಂ. ದಿವಾಕರ್, ಶ್ರೀ ತೋಂಟಾದಾರ್ಯ, ಸಾಸಿಲು ಕುಮಾರ್, ಮುಂತಾದವರು ತಿಳಿಸಿದರು. ಇಷ್ಟಲಿಂಗ …

Read More »