In the National Karate Championship The students of BL Bulls Karate Institute have done a great job ಗಂಗಾವತಿ: ಗದಗ ಜಿಲ್ಲೆಯಲ್ಲಿ ನಡೆದಂತಹ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ ಕರಾಟೆ ಪಂದ್ಯಾವಳಿಯನ್ನು ಕರಾಟೆ ಶಿಕ್ಷಕರಾದ ಗಣೇಶ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಸ್ಪರ್ಧೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಂಗಳೂರು, ಉಡುಪಿ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ, ಕೊಡಗು, ಬೆಳಗಾವಿ, ಹಾವೇರಿ, ದಾವಣಗೆರೆ, ಬಿಜಾಪುರ, ತುಮಕೂರ್, …
Read More »ಅಕ್ರಮವಾಗಿ ಹೊಲಕ್ಕೆ ನುಗ್ಗಿ ನಿರಂತರ ಮರಳು ಲೂಟಿ : ಎಸ್ಪಿಗೆ ದೂರು
Illegal entry into the field and continuous looting of sand: Complaint to SP ಕೊಪ್ಪಳ : ತಾಲೂಕಿನ ಸೀಮಾದಲ್ಲಿ ಬರುವ ತಮ್ಮ ಹೊಲಕ್ಕೆ ನುಗ್ಗಿ ನಿರಂತರವಾಗಿ ದಬ್ಬಾಳಿಕೆ ಮೂಲಕ ತಮ್ಮ ಪಿತ್ರಾರ್ಜಿತ ಆಸ್ತಿ ನರೇಗಲ್ ಸೀಮಾದ ಸರ್ವೆ ನಂ. 9999 ರಲ್ಲಿ ಇರುವ ಬೆಲೆ ಬಾಳುವ ಮರಳನ್ನು ಅಕ್ರಮವಾಗಿ ಸಾಗಿಸಿದ್ದು, ಎಷ್ಟೇ ವಿನಂತಿಸಿಕೊಂಡರೂ ದೌರ್ಜನ್ಯ ಮಾಡಿದ್ದು, ಕೊನೆಗೆ ನಾಯಕ ಸಮುದಾಯದ ಮುಖಂಡರ ಮೂಲಕ ಎಸ್.ಪಿ. ಗೆ …
Read More »ಕೇಂದ್ರ ಸರಕಾರದ 9 ವರ್ಷಗಳಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಕರಪತ್ರಗಳನ್ನು ಬಿಡುಗಡೆ
Release of brochures informing the public about the achievements of the central government in 9 years ಇಂದು ಗಂಗಾವತಿ ನಗರದ 27 ನೇ ವಾರ್ಡಿನ ಲಕ್ಷ್ಮಿ ಕ್ಯಾಂಪ್ ನಲ್ಲಿ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಕರಪತ್ರಗಳನ್ನು ಬಿಡುಗಡೆ ಮಾಡುವ ಕಾರ್ಯಕ್ರಮ ಮಾಡಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕರಡಿ ಸಂಗಣ್ಣನವರು ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು …
Read More »