Breaking News

ಕಲ್ಯಾಣಸಿರಿ ವಿಶೇಷ

ನವರಾತ್ರಿ ಸಂಭ್ರಮ : ಉಡಿ ತುಂಬುವುದು ಸನಾತನ ಸಂಸ್ಕೃತಿ : ಮಾತಾಜಿ ಅನ್ನಪೂರ್ಣ ಸಿಂಗ್

screenshot 2025 10 01 19 04 28 20 e307a3f9df9f380ebaf106e1dc980bb6

Navratri celebrations: Filling Udi is an age-old culture: Mataji Annapurna Singh ಗಂಗಾವತಿ  : ಮಹಿಳೆಯರೇ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ  ಮಹಿಳೆಯವರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ. ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ’ ಎಂದು ಮಾತಾಜಿ ಅನ್ನಪೂರ್ಣ ಸಿಂಗ್ ಇವರು ಹೇಳಿದರು. ನಗರದ 21ನೇ ವಾರ್ಡ್ ಒಡೆಯರ್ ಓಣಿ ಗಾಂಧಿನಗರದ ಬನ್ನಿ ಮಾಂಕಾಳಮ್ಮ ಕಮಿಟಿ ವತಿಯಿಂದ 111 ಮಹಿಳೆಯರಿಗೆ …

Read More »

ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸಾಧನೆ 35ಕ್ಕೂ ಹೆಚ್ಚು ಪ್ರಶಸ್ತಿಗಳೊಂದಿಗೆ ಕಂಗೊಳಿಸಿದ ಗ್ರಾಮೀಣ ಪ್ರತಿಭೆ: ಕು.ಅಫ್ರೀನ್

screenshot 2025 10 01 18 55 53 98 6012fa4d4ddec268fc5c7112cbb265e7

National and international achievements – Rural talent with over 35 awards: Ms. Afrin ಖೇಲೋ ಇಂಡಿಯಾ, ಮಿನಿ ಒಲಂಪಿಕ್ ಮತ್ತು ಸಿಎಂ ಕ್ರೀಡಾಕೂಟಗಳಲ್ಲಿ ಜಯದ ಕೀರ್ತನೆ ಗಂಗಾವತಿ:- ತಾಲೂಕಿನ ಪ್ರತಿಭಾವಂತ ಕ್ರೀಡಾಪಟು ಕು. ಅಫ್ರೀನ್, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಅದ್ಭುತ ಸಾಧನೆಗಳಿಂದ ಎಲ್ಲರ ಗಮನ ಸೆಳೆದಿದ್ದಾರೆ. ಕರಾಟೆ, ವುಶೂ, ಟೆಕ್ವಾಂಡೋ ಸೇರಿದಂತೆ ಹಲವಾರು ಕ್ರೀಡೆಗಳಲ್ಲಿ ತಮ್ಮ ಶಿಸ್ತಿನ ಪರಿಶ್ರಮದಿಂದ 35ಕ್ಕೂ ಹೆಚ್ಚು …

Read More »

ಪ್ರಥಮವಾಗಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕನಿಗೆ ತಾಲೂಕಾಡಳಿದಿಂದ ಸನ್ಮಾನ

screenshot 2025 09 30 21 46 49 92 6012fa4d4ddec268fc5c7112cbb265e7.jpg

The teacher who completed the survey work first was felicitated by the Taluka Chief. ಮೂಡಲಗಿ:ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22 ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ್ದ ಕರ್ತವ್ಯವನ್ನು ಕೇವಲ 8 ದಿನಗಳಲ್ಲಿ ಪ್ರ ಪ್ರಥಮವಾಗಿ ಪೂರ್ಣಗೊಳಿಸಿದ ಶಿಕ್ಷಕ ಅಶೋಕ ಬಸಳಿಗುಂದಿ ಅವರನ್ನು ತಾಲೂಕಾ ಆಡಳಿತದಿಂದ ತಹಸೀಲ್ದಾರ ಶ್ರೀಶೈಲ ಗುಡುಮೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಪಿ ಬಿ …

Read More »

ಜಿಲ್ಲಾ ನೂತನ ದೃಶ್ಯ ಮಾಧ್ಯಮ ಸಂಘ ರಚನೆಅಧ್ಯಕ್ಷರಾಗಿ ಮುಕ್ಕಣ್ಣ ಕತ್ತಿ, ಪ್ರಧಾನಕಾರ್ಯದರ್ಶಿಯಾಗಿ ರಾಜು ಬಿ. ಆರ್ ಆಯ್ಕೆ

20250930 212831 collage.jpg

New District Visual Media Association formed Mukkanna Kathi elected as President, Raju B. R elected as General Secretary ಕೊಪ್ಪಳ:ನೂತನ ಜಿಲ್ಲಾ ದೃಶ್ಯ ಮಾಧ್ಯಮ (ಎಲೆಕ್ಟ್ರಾನಿಕ್ ಮೀಡಿಯಾ) ಸಂಘ ರಚನೆಯಾಗಿದ್ದು, ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು, ದೃಶ್ಯ ಮಾಧ್ಯಮದ ಸರ್ವ ಸದಸ್ಯರು ಸರ್ವಾನುಮತದಿಂದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಮಾಡಿದ ದೃಶ್ಯ ಮಾಧ್ಯಮದ ವರದಿಗಾರರು ಹಾಗೂ ಕ್ಯಾಮೆರಾಮಾನ್ ಗಳು ನೂತನ ಜಿಲ್ಲಾ …

Read More »

ಮಾಜಿ ದೇವದಾಸಿ ಮರುಸಮೀಕ್ಷೆ : ಅರ್ಜಿ ಸಲ್ಲಿಕೆ ಅವಧಿ ಅ.15 ರವರೆಗೆ ವಿಸ್ತರಣೆ

Former Devadasi Re-evaluation: Application submission period extended till October 15 ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೆಡೆಸಲಾಗುತ್ತಿರುವ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವ ಮಹಿಳೆಯರು ಮತ್ತು ಕುಟುಂಬಗಳಿAದ ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ-2025ಯನ್ನು ಕೈಗೊಂಡಿದ್ದು, ಈಗಾಗಲೇ …

Read More »

ಜಿಲ್ಲೆಯಲ್ಲಿ ಶೇಂಗಾ ಖರೀದಿ ಕೇಂದ್ರ ಆರಂಭ: ನೋಂದಣಿಗೆ ರೈತರಲ್ಲಿ ಮನವಿ

Peanut purchasing center opens in district: Farmers urged to register ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಾಲ್‌ಗೆ ರೂ.7263/- ರಂತೆ ಗರಿಷ್ಠ 61,148 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಸೆಪ್ಟೆಂಬರ್ 30 …

Read More »

ರೇಬಿಸ್ ರೋಗದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ತಾಂತ್ರಿಕ ಕಾರ್ಯಾಗಾರ

screenshot 2025 09 30 21 14 32 72 e307a3f9df9f380ebaf106e1dc980bb6.jpg

One-day district level technical workshop on rabies ಕೊಪ್ಪಳ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಿ: ಡಾ. ಸುರೇಶ ಬಿ.ಇಟ್ನಾಳ ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ನೀನು, ನಾನು ಮತ್ತು ನಮ್ಮ ಸಮಾಜ ಎನ್ನುವ ಮಾತಿನಂತೆ ನಮ್ಮ ಕೊಪ್ಪಳ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪಶುಪಾಲನಾ …

Read More »

ವಿಶ್ವ ರೇಬಿಸ್ ದಿನ: ಜಾಗೃತಿ ಕಾರ್ಯಕ್ರಮ

screenshot 2025 09 30 21 08 04 10 e307a3f9df9f380ebaf106e1dc980bb6.jpg

World Rabies Day: Awareness program ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಕೊಪ್ಪಳ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಮುನಿರಾಬಾದ್ ಇವರ ಸಂಯುಕ್ತಾಶ್ರಯದಲ್ಲಿ ಸೆ.29 ರಂದು ಮುನಿರಾಬಾದ್‌ನ ಸಮುದಾಯ ಅರೋಗ್ಯ ಕೇಂದ್ರದ ಸಭಾ ಭವನದಲ್ಲಿ ವಿಶ್ವ ರೇಬಿಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ …

Read More »

ಲಿಪಿಕ ನೌಕರರಿಗೆ ಸಾಮಾನ್ಯ ಬುನಾದಿತರಬೇತಿ:ತರಬೇತಾರ್ಥಿಗಳಿಗೆ ಬೀಳ್ಕೊಡಿಗೆ ಸಮಾರಂಭ

screenshot 2025 09 30 20 59 43 99 e307a3f9df9f380ebaf106e1dc980bb6.jpg

General Basic Training for Clerical Employees: Farewell Ceremony for Trainees ತರಬೇತಿ ಸದುಪಯೋಗ ಪಡೆದುಕೊಳ್ಳಿ: ಕೃಷ್ಣಮೂರ್ತಿ ದೇಸಾಯಿ ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಜಿಲ್ಲಾ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಲಿಪಿಕ ನೌಕರರಿಗೆ ನೀಡಿದ ಸಾಮಾನ್ಯ ಬುನಾದಿ ತರಬೇತಿಯ ಸದುಪಯೋಗವನ್ನು ತಾವೆಲ್ಲರೂ ಪಡೆದುಕೊಳ್ಳಬೇಕೆಂದು ಜಿಲ್ಲಾ ತರಬೇತಿ ಸಂಸ್ಥೆ ಕೊಪ್ಪಳ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಹೇಳಿದರು. ಅವರು ಮಂಗಳವಾರ ಸರ್ಕಾರಿ ನೌಕರರ ಭವನ ಕೊಪ್ಪಳದಲ್ಲಿ ಆಡಳಿತ ತರಬೇತಿ …

Read More »

ಅ.6 ರಂದು ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ: ಕಾನೂನು ಸುವ್ಯವಸ್ಥೆ ಕುರಿತು ಪೂರ್ವಭಾವಿ ಸಭೆ

screenshot 2025 09 30 20 54 52 95 e307a3f9df9f380ebaf106e1dc980bb6.jpg

Chief Minister's visit to Koppal district on October 6th: Preliminary meeting on law and order ಕಾನೂನು ಸುವ್ಯವಸ್ಥೆ, ಟ್ರಾಫಿಕ್ ನಿರ್ವಹಣೆಯಲ್ಲಿ ಸಮಸ್ಯೆಗಳಾಗದಂತೆ ಮುಂಜಾಗ್ರತೆ ವಹಿಸಿ: ಎಸ್.ಪಿ. ಡಾ. ರಾಮ್ ಎಲ್. ಅರಸಿದ್ದಿ ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಅಕ್ಟೋಬರ್ 6 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರುವುದರಿಂದ ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ನಿರ್ವಹಣೆಯಲ್ಲಿ …

Read More »