Breaking News

ಕಲ್ಯಾಣಸಿರಿ ವಿಶೇಷ

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಜೀವಳ : ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್

screenshot 2025 08 01 18 43 23 95 6012fa4d4ddec268fc5c7112cbb265e7.jpg

Freedom of expression is the lifeblood of democracy: KV Prabhakar, media advisor to the Chief Minister. ಬೆಂಗಳೂರು : ರಾಜ್ಯದಲ್ಲಿ ಪತ್ರಕರ್ತರ ಹಿತಕಾಯುವ ದೃಷ್ಟಿಯಿಂದ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕವು ಉದ್ಘಾಟನೆಯಾಯಿತು. ಹಲವು ಮಠಾಧೀಶರು ,ಮಂತ್ರಿಗಳು, ಸಮಾಜದ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಸಂಘದ ಉದ್ಘಾಟನೆಗೆ ಸಾಕ್ಷಿಯಾದರು, ಇದೇ ಸಂದರ್ಭದಲ್ಲಿ ಮಠಾಧೀಶರಿಗೆ ಮಾಧ್ಯಮಶ್ರೀ ಪ್ರಶಸ್ತಿ, …

Read More »

 ತುಂಗಭದ್ರಾ ಸೇವಾ ಸಮಿತಿ ಇಂದ ಅಗಸ್ಟ್ 3ರಂದು ತುಂಗಭದ್ರ ಎಡದಂಡೆ ಕಾಲುವೆಗೆ ಬಾಗಿನ

screenshot 2025 08 01 17 26 46 91 6012fa4d4ddec268fc5c7112cbb265e7.jpg

Tungabhadra Seva Samiti to open a canal on the left bank of Tungabhadra on August 3rd ಗಂಗಾವತಿ ಇವರಿಂದ ಆಗಸ್ಟ್ 3ರಂದು ಭಾನುವಾರ ಐತಿಹಾಸಿಕ ಪ್ರಸಿದ್ಧ ಮತ್ತು ಪಂಚ ಲಿಂಗಗಳಲ್ಲಿ ಒಂದಾಗಿರುವ ಶ್ರೀ ವಾಣಿಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವಾಣಿಭದ್ರೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಇರುವ ತುಂಗಭದ್ರ ಎಡದಂಡೆ ಕಾಲುವೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಈ ಒಂದು ಕಾರ್ಯಕ್ರಮದಲ್ಲಿ ಗಂಗಾವತಿ ನಗರ …

Read More »

ಅಭಿಪ್ರಾಯರೂಪಿಸುವ ಶಕ್ತಿಯನ್ನು ಮಾಧ್ಯಮಗಳು ಸದ್ಬಳಕೆ ಮಾಡಬೇಕು:ಈಶ್ವರ ಖಂಡ್ರೆ

screenshot 2025 07 31 18 13 51 81 6012fa4d4ddec268fc5c7112cbb265e7.jpg

Sensitive reporting on sensitive issues requires sensitivity: Ishwara Khandre 2.3 ವರ್ಷದಲ್ಲಿ 11 ಕೋಟಿ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆ: ಅರಣ್ಯ ಸಚಿವರು ಬೆಂಗಳೂರು, ಜು 31: ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಮಾಧ್ಯಮಗಳಿಗಿದ್ದು, ಈ ಶಕ್ತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಉದ್ಘಾಟನೆ ಹಾಗೂ ಪತ್ರಿಕಾ ದಿನಾಚರಣೆ …

Read More »

ಅರೆಸತ್ಯ ಮತ್ತು ಸುಳ್ಳು ಸುದ್ದಿಗಳು ಪ್ರಾಣವಾಯುವನ್ನು ಹಾಳು ಮಾಡುತ್ತವೆ: ಕೆ.ವಿ.ಪ್ರಭಾಕರ್

screenshot 2025 07 31 17 55 05 82 6012fa4d4ddec268fc5c7112cbb265e7.jpg

Half-truths and fake news destroy the lifeblood: K.V. Prabhakar ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಲಿ: ಕೆ.ವಿ.ಪಿ ಬೆಂಗಳೂರು ಜು 31: ಮಾಧ್ಯಮಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ” ವನ್ನು ಉದ್ಘಾಟಿಸಿ, ಪುರಸ್ಕೃತರಿಗೆ …

Read More »

ಕಿಷ್ಕಿಂದ ಅಂಜನಾದ್ರಿ ಪರಿಕ್ರಮ ಯಾತ್ರೆ ಆಚರಣೆ ಕುರಿತು ಪೂರ್ವ ಭಾವಿ ಸಭೆ.

screenshot 2025 07 30 17 12 42 18 6012fa4d4ddec268fc5c7112cbb265e7.jpg

Pre-planning meeting regarding the Kishkinda Anjanadri Parikrama Yatra celebration. ಗಂಗಾವತಿ. ಐತಿಹಾಸಿಕ ಹಿನ್ನೆಲೆ ಹೊಂದಿದ ಇತಿಹಾಸ ಪ್ರಸಿದ್ಧ ಆನೆಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕ ರಾಂಪುರ್ ಗ್ರಾಮದ ಕಿಸ್ಕಿಂದ ಅಂಜನಾದ್ರಿ ಶ್ರೀ ಆಂಜನೇಯನಿಗೆ ಅಂಜನಾದ್ರಿ ಪರಿಕ್ರಮ ಶ್ರಾವಣ ಮಾಸದ ಆಚರಣೆಗೆ ಸಂಬಂಧಿಸಿದಂತೆ ಮಂಗಳವಾರದಂದು ರಾಮಪುರ ಶ್ರೀರಾಮ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ದೇವಸ್ಥಾನದ ಪ್ರದಾನ ಅರ್ಚಕ ಮಹಾಂತ ಶ್ರೀ ವಿದ್ಯಾ ದಾಸ ಬಾಬಾಜಿಯವರ ನೇತೃತ್ವದ್ದಲ್ಲಿ ಜರುಗಿತು. ಆಚರಣೆಗೆ ಸಂಬಂಧಿಸಿದಂತೆ …

Read More »

ಬಂಕಾಪುರದಲ್ಲಿ ಶಾಸನಗಳು ಪತ್ತೆ

20250730 155212 collage.jpg

Inscriptions discovered in Bankapur   ಗಂಗಾವತಿ:  ಬಂಕಾಪುರದಲ್ಲಿ ಶಾಸನಗಳು ಪತ್ತೆ ಕನಕಗಿರಿ ಇತಿಹಾಸದ ಮೇಲೆ ಹೊಸ ಬೆಳಕು: ಕನಕಗಿರಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಕನಕಗಿರಿ ಪಾಳೇಗಾರ ಇಮ್ಮಡಿ ಉಡುಚಪ್ಪನಾಯಕನ ಕಾಲದ ಎರಡು ಶಾಸನಗಳು ಪತ್ತೆಯಾಗಿವೆ ಎಂದು ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದಾರೆ .ಬಂಕಾಪುರ ಗ್ರಾಮದ ಉತ್ತರಕ್ಕೆ ಒಂದು ಶಾಸನ ಮತ್ತು ಆಗ್ನೇಯಕ್ಕೆ ಎರಡು ಕಿಲೋಮೀಟರ್ ಅಂತರದಲ್ಲಿ ಹುಟ್ಟು ಬಂಡೆಯ ಮೇಲೆ ಬರೆದ ಮತ್ತೊಂದು ಶಾಸನಗಳಿವೆ.ಮೊದಲ ಶಾಸನ 24 …

Read More »

ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ

screenshot 2025 07 30 13 55 50 60 6012fa4d4ddec268fc5c7112cbb265e7.jpg

Give priority to fertilizer distribution through farmer societies - Minister Shivaraj Thangadgi ಕೊಪ್ಪಳ (ಕರ್ನಾಟಕ ವಾರ್ತೆ): ರಸಗೊಬ್ಬರವನ್ನು ಮಾರಾಟಕ್ಕಾಗಿ ಒಂದೇ ಕಂಪನಿ ಅಥವಾ ಎಜೆನ್ಸಿಯವರಿಗೆ ನೀಡಿದರೆ, ರೈತರಿಗೆ ಖರೀಸಲು ಸಮಸ್ಯೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ …

Read More »

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

screenshot 2025 07 30 13 52 28 88 6012fa4d4ddec268fc5c7112cbb265e7.jpg

The inauguration program of "Green Campus Clean Campus" was successfully held at Christaraja Educational Institution. ವರದಿ : ಬಂಗಾರಪ್ಪ .ಸಿ .ಹನೂರು :ನಿನ್ನೆ ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಪರಿಸರ ಸ್ನೇಹಿ ಹಾಗೂ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹನೂರು ಬಫರ್ ವಲಯದ ವಲಯ ಅರಣ್ಯ ಅಧಿಕಾರಿಗಳಾದ ಉಮಾಪತಿ ಕೆ ರವರು ಆಗಮಿಸಿ, ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಪರಿಸರ ಸಂರಕ್ಷಣೆ …

Read More »

ಕಲ್ಲಿಗೆ ಹಾಲಿರೆಯ ಬೇಡಿ, ಹಸಿದವರಿಗೆ ದಾನ ಮಾಡಿ: ಬಸವರಾಜಪ್ಪ ಶರಣರು.

screenshot 2025 07 29 20 32 17 41 6012fa4d4ddec268fc5c7112cbb265e7.jpg

Don't ask for alms from a stone, donate to the hungry: Basavarajappa Sharanaru. ಸಿರಿಗೇರಿ : ಆಹಾರ, ಗಾಳಿ, ಬೆಳಕು, ನೀರು ಇವುಗಳು ಪ್ರಾಕೃತಿಕವಾಗಿ ದೊರೆಯುವ ವಸ್ತುಗಳು ಇವುಗಳನ್ನ ಸದ್ಬಳಕೆ ಮಾಡಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿರಿಯರು ಮಾಡಿದ ಹಳೆಯ ಮೌಢ್ಯಗಳನ್ನು ತ್ಯಜಿಸಿ ಪ್ರಾತ್ಯಕ್ಷಕವಾಗಿ, ವೈಜ್ಞಾನಿಕವಾಗಿ ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕು. ಎಂದು ವೆಂಕಟಾಪುರದ ಬಸವರಾಜಪ್ಪ ಶರಣರು ತಿಳಿಸಿದರು. ಅವರು ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವ ಬಳಗದ ಟ್ರಸ್ಟ್ ವತಿಯಿಂದ …

Read More »

ಚರ್ಮ, ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒತ್ತಾಯ

screenshot 2025 07 29 20 26 55 95 6012fa4d4ddec268fc5c7112cbb265e7.jpg

Health and Family Welfare Department urged to control the increasing number of fake specialists in the skin, hair and transplant sectors ಬೆಂಗಳೂರು,ಜು.29: ಚರ್ಮ ಸಂಬಂಧಿ ಹಾಗು ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಐಎಡಿವಿಎಲ್- ಚರ್ಮ ತಜ್ಞರ ಸಂಘದ ಕರ್ನಾಟಕ ಶಾಖೆ ಒತ್ತಾಯಿಸಿದೆ.ಚರ್ಮದ ಸಮಸ್ಯೆಗೆ ಜೊತೆಗೆ ಅವೈಜ್ಞಾನಿಕವಾಗಿ ಕೂದಲು ಕಸಿ ಮಾಡುವುದಾಗಿ …

Read More »