Breaking News

ಕಲ್ಯಾಣಸಿರಿ ವಿಶೇಷ

ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ

screenshot 2025 07 30 13 55 50 60 6012fa4d4ddec268fc5c7112cbb265e7.jpg

Give priority to fertilizer distribution through farmer societies - Minister Shivaraj Thangadgi ಕೊಪ್ಪಳ (ಕರ್ನಾಟಕ ವಾರ್ತೆ): ರಸಗೊಬ್ಬರವನ್ನು ಮಾರಾಟಕ್ಕಾಗಿ ಒಂದೇ ಕಂಪನಿ ಅಥವಾ ಎಜೆನ್ಸಿಯವರಿಗೆ ನೀಡಿದರೆ, ರೈತರಿಗೆ ಖರೀಸಲು ಸಮಸ್ಯೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ …

Read More »

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

screenshot 2025 07 30 13 52 28 88 6012fa4d4ddec268fc5c7112cbb265e7.jpg

The inauguration program of "Green Campus Clean Campus" was successfully held at Christaraja Educational Institution. ವರದಿ : ಬಂಗಾರಪ್ಪ .ಸಿ .ಹನೂರು :ನಿನ್ನೆ ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಪರಿಸರ ಸ್ನೇಹಿ ಹಾಗೂ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹನೂರು ಬಫರ್ ವಲಯದ ವಲಯ ಅರಣ್ಯ ಅಧಿಕಾರಿಗಳಾದ ಉಮಾಪತಿ ಕೆ ರವರು ಆಗಮಿಸಿ, ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಪರಿಸರ ಸಂರಕ್ಷಣೆ …

Read More »

ಕಲ್ಲಿಗೆ ಹಾಲಿರೆಯ ಬೇಡಿ, ಹಸಿದವರಿಗೆ ದಾನ ಮಾಡಿ: ಬಸವರಾಜಪ್ಪ ಶರಣರು.

screenshot 2025 07 29 20 32 17 41 6012fa4d4ddec268fc5c7112cbb265e7.jpg

Don't ask for alms from a stone, donate to the hungry: Basavarajappa Sharanaru. ಸಿರಿಗೇರಿ : ಆಹಾರ, ಗಾಳಿ, ಬೆಳಕು, ನೀರು ಇವುಗಳು ಪ್ರಾಕೃತಿಕವಾಗಿ ದೊರೆಯುವ ವಸ್ತುಗಳು ಇವುಗಳನ್ನ ಸದ್ಬಳಕೆ ಮಾಡಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿರಿಯರು ಮಾಡಿದ ಹಳೆಯ ಮೌಢ್ಯಗಳನ್ನು ತ್ಯಜಿಸಿ ಪ್ರಾತ್ಯಕ್ಷಕವಾಗಿ, ವೈಜ್ಞಾನಿಕವಾಗಿ ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕು. ಎಂದು ವೆಂಕಟಾಪುರದ ಬಸವರಾಜಪ್ಪ ಶರಣರು ತಿಳಿಸಿದರು. ಅವರು ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವ ಬಳಗದ ಟ್ರಸ್ಟ್ ವತಿಯಿಂದ …

Read More »

ಚರ್ಮ, ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒತ್ತಾಯ

screenshot 2025 07 29 20 26 55 95 6012fa4d4ddec268fc5c7112cbb265e7.jpg

Health and Family Welfare Department urged to control the increasing number of fake specialists in the skin, hair and transplant sectors ಬೆಂಗಳೂರು,ಜು.29: ಚರ್ಮ ಸಂಬಂಧಿ ಹಾಗು ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಐಎಡಿವಿಎಲ್- ಚರ್ಮ ತಜ್ಞರ ಸಂಘದ ಕರ್ನಾಟಕ ಶಾಖೆ ಒತ್ತಾಯಿಸಿದೆ.ಚರ್ಮದ ಸಮಸ್ಯೆಗೆ ಜೊತೆಗೆ ಅವೈಜ್ಞಾನಿಕವಾಗಿ ಕೂದಲು ಕಸಿ ಮಾಡುವುದಾಗಿ …

Read More »

 ಪಶುಸಖಿ ಶ್ರೀಮತಿ ಹುಲಿಗೆಮ್ಮ ಕುಂಟೋಜಿ, ನಿಧನ

screenshot 2025 07 29 19 48 38 64 6012fa4d4ddec268fc5c7112cbb265e7.jpg

Pasturist Mrs. Huligemma Kuntoji passes away ಕಾರಟಗಿ: ತಾಲೂಕಿನ ಶ್ರೀಮತಿ ಹುಲಿಗೆಮ್ಮ ಕುಂಟೋಜಿ, ಬರಗೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಬರುವ ಕುಂಟೋಜಿ ಗ್ರಾಮದರು ಪಶು ಸಖಿ ಯಾಗಿ ಕಾರ್ಯನಿರ್ವಹಿಸುತ್ತಿದ್ದರು ಇವರು ಎರಡು ದಿನದ ಹಿಂದೆ ಸೈಕಲ್ ಮೋಟರದಲ್ಲಿ ಅಪಘಾತವಾಗಿದ್ದು, ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮರಣ ಹೊಂದಿದ್ದಾರೆ, ಬುಧವಾರ ಬೆಳಗಿನ ಜಾವ 11 ಗಂಟೆಗೆ ಕುಂಟೋಜಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದೆಂದು ಕುಟುಂಬದ ಮೂಲಸ್ಥರು ತಿಳಿಸಿದ್ದಾರೆ.. ಅಂತಿಮ ನಮನ: …

Read More »

ಒಳಮೀಸಲಾತಿ ಜಾರಿಗಾಗಿಆಗಸ್ಟ್ 1 ಬೃಹತ್ ಪ್ರತಿಭಟನೆ : ಬಸವರಾಜ್ ದಡೇಸೂಗುರು,,

screenshot 2025 07 29 19 44 02 00 6012fa4d4ddec268fc5c7112cbb265e7.jpg

Massive protest on August 1 for implementation of internal reservation: Basavaraj Dadesuguru,, ವರದಿ : ಪಂಚಯ್ಯ ಹಿರೇಮಠ.ಕೊಪ್ಪಳ : ಒಳ ಮೀಸಲಾತಿ ಜಾರಿಗಾಗಿ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು ಪೂರ್ವಭಾವಿ ಸಭೆಯಲ್ಲಿ ಅಗಸ್ಟ್ 1 ರಂದು ಒಳಮೀಸಲಾತಿ ಜಾರಿಗಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 10 …

Read More »

ರೈತರನ್ನು ಒಕ್ಕಲೇಬ್ಬಿಸುವ ಕಾರ್ಯ ಕೈಬಿಡಬೇಕು ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಧ್ಯಕ್ಷ ರಾಜು ನಾಯಕ ಒತ್ತಾಯ

screenshot 2025 07 29 08 01 40 35 6012fa4d4ddec268fc5c7112cbb265e7.jpg

JDS Youth Wing State Working President Raju Nayak urges the government to stop uniting farmers ಬಳ್ಳಾರಿ : ಕಂಪ್ಲಿ ವಿಧಾನಸಭಾ ಕ್ಷೇತ್ರದ ಗಡಿ ಭಾಗದ ಗ್ರಾಮಗಳಾದ ಚಾನಾಳು ಗ್ರಾಮದಲ್ಲಿ ರೈತರನ್ನು ಒಕ್ಕಲೇಬ್ಬಿಸುವ ಕಾರ್ಯ ಕೈಬಿಡಬೇಕು ಎಂದು ಜೆಡಿಎಸ್ ರಾಜ್ಯ ಕಾರ್ಯಧ್ಯಕ್ಷ ರಾಜು ನಾಯಕ ಮಾತನಾಡಿ ಸರ್ಕಾರ ಭತ್ತ ನಾಟ್ಯ ಸಂದರ್ಭದಲ್ಲಿ ಕೆರೆ ತುಂಬಿಸುವ . ಯೋಜನೆಯನ್ನು ಕೈ ಬಿಡಬೇಕೆಂದು ಕರ್ನಾಟಕ ಜನತಾದಳದ ಜೆಡಿಎಸ್ ಕಾರ್ಯಧ್ಯಕ್ಷರಾದ …

Read More »

ಶ್ರಾವಣ ಮಾಸದ ಪ್ರಯುಕ್ತ ಭಜನಾ ಕಾರ್ಯಕ್ರಮ

screenshot 2025 07 28 22 08 36 49 6012fa4d4ddec268fc5c7112cbb265e7.jpg

Bhajan program on the occasion of Shravan month ಕಾರಟಗಿ : ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶರಣಬಸವೇಶ್ವರರ ಭಜನಾ ಮಂಡಳಿಯಿಂದ ಒಂದು ತಿಂಗಳ ಕಾಲ, ಪ್ರತಿದಿನವೂ ಗ್ರಾಮದ ಮುಖ್ಯ ಬೀದಿಗಳು ಹಾಗೂ ದೇವಸ್ಥಾನಕ್ಕೆ ತೆರಳಿ ದೀಪ ಬೆಳಗಿ ಮಾಡುವ ಭಜನಾ ಕಾರ್ಯಕ್ರಮಕ್ಕೆ ಪಂಚಮಿಯ ದಿನದಂದು ಗ್ರಾಮದ ವಿರಕ್ತಮಠದ ಪೂಜ್ಯಶ್ರೀ ಸಿದ್ದೇಶ್ವರರ ಹಾಗೂ ಅಗ್ನಿಗುಂಡ ದ್ಯಾವಮ್ಮ ದೇವಿಯ ಆರಾಧಕರಾದ ಭೀಮೇಶಪ್ಪ ಅಜ್ಜನವರ ಆಶೀರ್ವಾದದ ಮೂಲಕ ಚಾಲನೆ …

Read More »

ಗಂಗಾವತಿ: ವಿವಿಧ ಲೇಖಕರ ಆರು ಕೃತಿಗಳ ಲೋಕಾರ್ಪಣೆಸೆಲೆಬರೆಟಿ ಆಡಿದ ಮಾತುಗಳು ಹೆಚ್ಚು ವೈರಲ್ :ಡಾ.ಯರಿಯಪ್ಪ ವಿಷಾಧ

screenshot 2025 07 28 21 07 31 07 e307a3f9df9f380ebaf106e1dc980bb6.jpg

Gangavathi: Six works by different authors releasedCelebrity's words go viral more: Dr. Yariappa laments ಗಂಗಾವತಿ : ನಗರದ ಕನ್ನಡ ಜಾಗೃತಿ ಭವನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಗಂಗಾವತಿ ಸೋನಲ್ ಪಬ್ಲಿಕೇಷನ್, ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಲೇಖಕರ ಆರು ಕೃತಿಗಳು ಬಿಡುಗಡೆಗೊಂಡವು.‘ನೆಲದ ಕವಿ’ ರಮೇಶ ಸಿ. ಬನ್ನಿಕೊಪ್ಪ ಅವರ ‘ಸೋಲುತ್ತಲೇ ಗೆಲ್ಲೋಣ’, ‘ವರ್ತಿಸೆಲೆ’, ಯಲ್ಲಪ್ಪ ಮಲ್ಲಪ್ಪ ಹರ್ನಾಳಗಿಯವರ ‘ನುಡಿ ನಿನಾದ’, ‘ಮಾಯಾ ಮೋಹದ …

Read More »

ಎಂಟನೇಯ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಹೋರಾಟ

screenshot 2025 07 28 19 58 25 20 6012fa4d4ddec268fc5c7112cbb265e7.jpg

The struggle of the civil servants has entered its eighth day. ಕಾರಟಗಿ ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳಿಂದ ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ನೇರಪಾವತಿಗೆ ಒಳಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ ಎಂಟನೇ ದಿನಕ್ಕೆ ಮುಂದುವರೆದಿದೆ ಎಂದು AICCTU ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ನಮ್ಮ CPIML ಪಕ್ಷದ …

Read More »