Breaking News

ಕಲ್ಯಾಣಸಿರಿ ವಿಶೇಷ

94ಸಿ ಅಡಿಯಲ್ಲಿ ನಿವೇಶನ ನೋಂದಣಿಗಾಗಿ ಹೋರಾಟ : ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್

Struggle for site registration under 94C: Former Minister B.T. Lalita Nayak ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕ್ಷೇಮಾಭಿವೃದ್ಧಿ ಸಂಘದಿಂದ ಸಮಾವೇಶ: ಬೆಂಗಳೂರು,ಜು.28; ರಾಜ್ಯ ಸರ್ಕಾರ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಮಹಾಲಕ್ಷ್ಮಿ ನಗರ, ಮಂಜುನಾಥ ನಗರದಲ್ಲಿ 94ಸಿ ಅಡಿಯಲ್ಲಿ ನಿವೇಶನ ನೋಂದಣಿ ಮಾಡದೇ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಕೂಡಲೇ ಬಡವರಿಗೆ ನಿವೇಶನಗಳ ಹಕ್ಕುಗಳನ್ನು …

Read More »

ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ

screenshot 2025 07 27 18 20 09 07 6012fa4d4ddec268fc5c7112cbb265e7.jpg

Revered Dr. Sharanabasavappa Appaji's health condition is stable ಕಲಬುರಗಿ; ಶುಕ್ರವಾರ ರಾತ್ರಿ ಉಸಿರಾಟದ ಸೋಂಕಿನ ದೂರುಗಳೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಶೀಘ್ರವಾಗಿ ಸಾಮಾನ್ಯ ಸ್ಥಿತಿಗೆ ಚೇತರಿಸಿಕೊಳ್ಳುತ್ತಿದ್ದಾರೆ. ಡಾ. ಅಪ್ಪಾಜಿ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ತಂಡವು ಅವರ ಒಟ್ಟಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಉಸಿರಾಟದ ಸೋಂಕು ನಿಯಂತ್ರಣದಲ್ಲಿದೆ …

Read More »

ಮನೆಯಿಂದ ಮನೆಗೆ ವಚನ ಜೋತಿ ಕಾರ್ಯಕ್ರಮಕ್ಕೆ ಚಾಲನೆ

screenshot 2025 07 27 16 13 29 68 6012fa4d4ddec268fc5c7112cbb265e7.jpg

Door-to-door Vachana Jyothi program launched ಯಲಬುರ್ಗಾ ತಾಲೂಕಿನ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳ & ಯುವ ಘಟಕ ಹಾಗು ಅಕ್ಕನಾಗಲಾಂಬಿಕ ಮಹಿಳಾ ಗಣದ ವತಿಯಿಂದ, ಶ್ರಾವಣ ಮಾಸದ ನಿಮಿತ್ಯ ಹಮ್ಮಿಕೊಂಡಿರುವ ಮನೆಯಿಂದ ಮನೆಗೆ ಮನದಿಂದ ಮನಕ್ಕೆ ಎಂಬ ವಚನ ಜ್ಯೋತಿ ಕಾರ್ಯಕ್ರಮವು ಇಂದು ಅತ್ಯಂತ ವಿಜೃಂಭಣೆಯಿಂದ ಸಾಗಿತು. ಸಂಜೆಯ ಸಮಯ ವಿಶ್ವ ಗುರು ಬಸವ ಮಂಟಪದಿಂದ ಶರಣ ಮಂಜುನಾಥ್ ಕುಂಟೆಪ್ಪ ಮಂತ್ರಿ ಇವರ ಮನೆಗೆ ಗುರು ಬಸವ …

Read More »

ಹುಲಿ ಹೊಟ್ಟೆಲಿ ಹುಲಿ ಹುಟ್ಟುತ್ತೆ ಎನ್ನುವುದಕ್ಕೆ ಪ್ರತ್ಯಕ್ಷ ಸಾಕ್ಷಿ,,! ಅಗಸ್ತ್ಯ ಅರಕೇರಿ,,

screenshot 2025 07 27 13 25 39 47 6012fa4d4ddec268fc5c7112cbb265e7.jpg

A direct proof that a tiger is born in a tiger's belly,,! Agastya Arakeri,, ಕೊಪ್ಪಳ : ಕೊಪ್ಪಳದ ಎಸ್. ಎ ನಿಂಗೋಜಿ ಶಾಲೆಯ ಯೋಗ ಶಿಕ್ಷಕಿಯರಾದ ದೀಪಾ ಅರಕೇರಿ ಯವರು ಸುಮಾರು ಎಂಟು ಹತ್ತು ವರ್ಷಗಳಿಂದ ಯೋಗ ಶಿಕ್ಷಕಿಯಾಗಿ ಸೇವೆ ಸಲ್ಲಿಸುಸುತ್ತಾ ದೇಹ ದಂಡನೆಯ ಜೊತೆ ಉತ್ತಮ ಆರೋಗ್ಯಕ್ಕೆ ಯೋಗ ಪೂರಕ ಎಂಬುವ ಸಂದೇಶದೊಂದಿಗೆ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹ. ಕೇವಲ ವರ್ಷಕ್ಕೆ ಒಂದು ದಿನ …

Read More »

ಘನತೆ, ಗೌರವ ಹಾಗೂ ಸ್ವಾಭಿಮಾನ ಕರ್ತವ್ಯ ನಿಷ್ಠೆಯಲ್ಲಿದೆ -ಸೋಮಶೇಖರ ಗೌಡ ಪಾಟೀಲ್. .

20250727 131903 collage.jpg

Dignity, respect and self-respect lie in loyalty to duty - Somashekhara Gowda Pati ಗಂಗಾವತಿ -27-ನಮ್ಮ ಘನತೆ, ಗೌರವ ಹಾಗೂ ಸ್ವಾಭಿಮಾನ ಬೇರೆ ಎಲ್ಲಿಯೂ ಸಿಗುವ ವಸ್ತು ಅಲ್ಲ ಅದು ನಮ್ಮ ಕರ್ತವ್ಯ ನಿಷ್ಠೆಯಿಂದ ಇದ್ದಾಗ ಮಾತ್ರ ಸಾಧ್ಯ ಎಂದು ಕೊಪ್ಪಳ ಜಿಲ್ಲೆಯ ನೂತನ ಪ್ರಭಾರಿ ಶಾಲಾ ಶಿಕ್ಷಣ ಉಪನಿರ್ದೇಶಕ ಸೋಮಶೇಖರ ಗೌಡ ಪಾಟೀಲ್ ಹೇಳಿದರು. ನಗರದ ಗುರುಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ …

Read More »

ರೈಲ್ವೇ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ನಿಲ್ದಾಣವೆಂದು ಹೆಸರಿಡಿ,,! ಟಿ.ರತ್ನಾಕರ,,

screenshot 2025 07 27 09 53 26 85 6012fa4d4ddec268fc5c7112cbb265e7.jpg

Name the railway station as Maharishi Valmiki Station,,! T.Ratnakar,, ವರದಿ : ಪಂಚಯ್ಯ ಹಿರೇಮಠ. ಕುಕನೂರು : ಪಟ್ಟಣದಲ್ಲಿ ನೂತನ ರೈಲ್ವೇ ನಿಲ್ದಾಣವಾಗಿದ್ದು ಅದಕ್ಕೆ ಮಹರ್ಷಿ ವಾಲ್ಮೀಕಿ ರೈಲ್ವೇ ನಿಲ್ದಾಣವೆಂದು ಹೆಸರು ನಾಮಕರಣ ಮಾಡಬೇಕು ಎಂದು ವಾಲ್ಮೀಕಿ ಸಮಾಜದ ಮುಖಂಡರಾದ ಟಿ.ರತ್ನಾಕರ್ ಆಗ್ರಹಿಸಿದರು. ಅವರು ಶನಿವಾರದಂದು ಪಟ್ಟಣದ ನೀರಿಕ್ಷಣಾ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸುಮಾರು ಮೂರು ವರ್ಷಗಳಿಂದ ನಮ್ಮ ಸಮಾಜದವರು ರೈಲ್ವೇ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿಯವರ …

Read More »

ಆರನೇಯ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಹೋರಾಟ

WhatsApp Image 2025 07 26 At 6.28.05 PM

The civil servants’ struggle has entered its sixth day ಕಾರಟಗಿ ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ನೇರಪಾವತಿಗೆ ಒಳಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ ಆರನೇ ದಿನಕ್ಕೆ ಮುಂದುವರೆದಿದೆ ಎಂದು AICCTU ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕಾರ್ಮಿಕರ ಹೋರಾಟಕ್ಕೆ ರೈತ ಸಂಘ ಕಲ್ಯಾಣ ಕರ್ನಾಟಕ ಹಾಗೂ ಅಸಿರು …

Read More »

ಪೌರ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿದ ಶಾಸಕ ಎಂ.ಆರ್ ಮಂಜುನಾಥ್.

WhatsApp Image 2025 07 26 At 6.45.42 PM

MLA M.R. Manjunath listened to the grievances of civic workers. ವರದಿ:ಬಂಗಾರಪ್ಪ ಸಿ .ಹನೂರು.ಹನೂರು, ತಾಲೂಕಿನ ಮಲೆ ಮಹದೇಶ್ವರಬೆಟ್ಟದ ನಾಗಮಲೆ ಭವನದಲ್ಲಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಕುಂದು ಕೊರತೆಗಳನ್ನು ಶಾಸಕ ಎಂ.ಆರ್. ಮಂಜುನಾಥ್ ಆಲಿಸಿದರು. ನಂತರ ಮಾತನಾಡಿ ಮಲೈ ಮಹದೇಶ್ವರ ಬೆಟ್ಟವು ಪ್ರಸಿದ್ಧ ಪುಣ್ಯ ಸ್ಥಳವಾಗಿದ್ದು ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದು ಅವರಿಗೆ ಯಾವುದೇ ರೀತಿ ತೊಂದರೆ ಆಗದಂತೆ …

Read More »

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

IMG202507241836382 Scaled

Journalist H. Mallikarjuna receives Madhyamik Shri Award ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ …

Read More »

ಬಿಬಿಸಿ ಆಂಗ್ಲ ಮಾಧ್ಯಮ ಶಾಲೆಯ ನೇತ್ರತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ಬೃಹತ್ ಶೋಭ ಯಾತ್ರೆ.

Screenshot 2025 07 26 16 30 48 44 6012fa4d4ddec268fc5c7112cbb265e7

Kargil Victory Day grand procession led by BBC English Medium School. ಗಂಗಾವತಿ.. ನಗರದ ಬಿಬಿಸಿ ಆಂಗ್ಲ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ಶನಿವಾರದಂದು ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಬೃಹತ್ ಶೋಭಾ ಯಾತ್ರೆ ನಡೆಸಿ ಗಮನ ಸೆಳೆದರು. ಆರ್ ಜಿ ರಸ್ತೆಯ ಶಾಲಾ ಆವರಣದಿಂದ ಹೊರಟ ಶೋಭ ಯಾತ್ರೆಯು ಸಿ ಬಿ ಎಸ್ ವೃತ್ತ. ಮಹಾವೀರ ವೃತ್ತ ಗಾಂಧಿ ವೃತ ಅಂಬೇಡ್ಕರ್ ವೃತ್ತದ …

Read More »