Demand to clear 44.35 acres of public lake in Basapur ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಮೂಲಕ ಜಿಲ್ಲಾಧಿಕಾರಿಗಳಿಗೆ ಕೊಪ್ಪಳ ಹೋಬಳಿಯ ಬಸಾಪೂರ ಗ್ರಾಮದ ಸ.ನಂ. ೧೪೩ರ ೪೪.೩೫ ಎಕರೆ ವಿಸ್ತೀರ್ಣದ ಸಾರ್ವಜನಿಕ ಕೆರೆಯನ್ನು ಅತಿಕ್ರಮಿಸಿ, ಕಂಪೌAಡ್ ನಿರ್ಮಿಸಿ, ರಸ್ತೆ ಬಂದ್ ಮಾಡಿರುವ ಬಲ್ದೋಟಾ ಕಂಪನಿ ಮೇಲೆ ಕ್ರಮ ಜರುಗಿಸಿ, ಕಂಪೌAಡ್ ತೆರವುಗೊಳಿಸಿ, ಸಾರ್ವಜನಿಕರ ಬಳಕೆಗೆ …
Read More »ಪೌರಕಾರ್ಮಿಕ ಮೇಲಪ್ಪ ನಿಧನಕ್ಕೆ ಸಂತಾಪ: ಭಾರಧ್ವಾಜ್
Condolences on death of civil servant Melappa: Bhardwa ಗಂಗಾವತಿ: ಗಂಗಾವತಿ ನಗರಸಭೆಯಲ್ಲಿ ಸುಮಾರು ವರ್ಷಗಳಿಂದ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೇಲಪ್ಪ ತಂ. ಕರಿದುರುಗಪ್ಪ ಇವರು ಅನಾರೋಗ್ಯಕ್ಕೀಡಾಗಿ ಜುಲೈ-೧೮ ರಂದು ಮೃತಪಟ್ಟಿರುತ್ತಾರೆ. ಇವರ ನಿಧನಕ್ಕೆ ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಸಂತಾಪ ಸೂಚಿಸಿದ್ದಾರೆ.ಮುಂದುವರೆದು ಮೃತ ಪೌರಕಾರ್ಮಿಕರ ಕುಟುಂಬಕ್ಕೆ ನಗರಸಭೆ ಹಾಗೂ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಶೀಘ್ರದಲ್ಲಿ ನೀಡಬೇಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ …
Read More »ವಿಳಂಬ ಮಾಡದೇ ಒಳಮೀಸಲಾತಿ ಜಾರಿಗೊಳಿಸಿ : ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಬೃಹತ್ ಪ್ರತಿಭಟನೆ
Implement internal reservation without delay: Massive protest by Dalit Student Council ವಿಜಯಪುರ. ಜೂನ್, 23 : ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದೇಳಿ ಕಾಲಹರಣ ಮಾಡುತ್ತಿರುವ ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡನೀಯ. ಒಳಮೀಸಲಾತಿ ಜಾರಿ ವಿಳಂಬದಿಂದ ಒಳಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳಿಗೆ ಮತ್ತು ಇದರಿಂದ ಯಾವುದೇ ಹೊಸ ನೇಮಕಾತಿಗಳಿಲ್ಲದೇ ಎಲ್ಲಾ ವರ್ಗದಿಂದ ಬರುವ ಲಕ್ಷಾಂತರ ವಿದ್ಯಾರ್ಥಿ, ನಿರುದ್ಯೋಗಿ ಯುವಜನರ ಅಂತಕದಲ್ಲಿ ಇದ್ದಾರೆ ಎಂದು ಜಿಲ್ಲಾ ಸಂಚಾಲಕರಾದ ಆದರ್ಶ …
Read More »ಕರಡಿ ದಾಳಿ ಬೆನ್ನಲ್ಲೆಯೇ ಈಗ ಚಿರತೆ ದಾಳಿಗೆ 13 ಕುರಿಗಳು ಸಾವು ತತ್ತರಿಸಿದ ದೇವಪ್ಪ ಬೇವಿನ ಗಿಡದ ರೈತ ಮತ್ತು ರೈತರು
After bear attack, now 13 sheep killed in leopard attack Devappa neem farmer and farmers in distress ವರದಿ ಮಂಗಳೇಶ ಮೆತಗಲ್ ಮಂಗಳೂರು ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ,: ಕೆಲವು ದಿನಗಳ ಹಿಂದೆ ಇದೇ ಭಾಗ ಮಂಗಳೂರು ಗ್ರಾಮದ ಹತ್ತಿರ ಕರಡಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತಬ್ಬನಿಗೆ ದಾಳಿ ಮಾಡಿತ್ತು. ಈಗ ನೆಲಜೇರಿ ಗ್ರಾಮದಲ್ಲಿ ಬುಧವಾರ ರಾತ್ರಿ ಚಿರತೆ ದಾಳಿ ಮಾಡಿ ಸುಮಾರು 13 …
Read More »ನೊಂದವರಿಗೆ ನೆರವು ದೊರಕಿಸಿಕೊಡುವಲ್ಲಿ ಪತ್ರಿಕಾ ರಂಗ ತೀವ್ರ ಪರಿಣಾಮಕಾರಿಯಾಗಿದೆ.
The media has been extremely effective in providing assistance to those affected. ನವಲಗುಂದ : ನೊಂದವರಿಗೆ ನೆರವು ದೊರಕಿಸಿಕೊಡುವಲ್ಲಿ ಪತ್ರಿಕಾ ರಂಗ ತೀವ್ರ ಪರಿಣಾಮಕಾರಿಯಾಗಿದೆ. ಸ್ವಾತಂತ್ರ ಸಂಗ್ರಾಮದಲ್ಲಿ ಪತ್ರಿಕಾ ಮಾದ್ಯಮ ಮಾಡಿದ ಹೋರಾಟ ಸ್ಮರಣೀಯ ಎಂದು ನವಲಗುಂದ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ವಿಕಾಸ ತದ್ದೇವಾಡಿ ಹೇಳಿದರು. ಅವರು ಗುರುವಾರ ಪ್ರವಾಸಿ ಮಂದಿರ ಸಭಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ …
Read More »ಕರ್ನಾಟಕ ಸುಭಿಕ್ಷವಾಗಿರಲು ಕಾನ್ಸ್ಟೇಬಲ್ಗಳೇ ಕಾರಣ -ಕೆಎಸ್ಆರ್ಪಿ ಸಮುದಾಯ ಭವನ ಉದ್ಘಾಟನೆ-ಗೃಹ ಸಚಿವ ಪರಮೇಶ್ವರ ಹೇಳಿಕೆ
Constables are the reason why Karnataka is prosperous - KSRP Community Hall inauguration - Home Minister Parameshwara statement ಬೆಂಗಳೂರು, ಜುಲೈ 17:- ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ, ಸಾರ್ವಜನಿಕರ ಆಸ್ತಿ ರಕ್ಷಣೆ, ನಾವೆಲ್ಲ ಶಾಂತಿಯುತ ಬದುಕು ನಡೆಸಲು ಹಾಗೂ ಕರ್ನಾಟಕ ಸುಭಿಕ್ಷವಾಗಿ ಮತ್ತು ಶಾಂತಿಯಿಂದ ಇದೆ ಎಂದು ಹೇಳಲು ಪೊಲೀಸ್ ಕಾನ್ಸ್ಟೇಬಲ್ಗಳೇ ಕಾರಣ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು …
Read More »ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ
Breast cancer and heart diseases can be controlled through free health camps: Dr. G. Chandrappa ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚಿಗೆ ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಹೃದಯಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ, ಅದೇರೀತಿ ಮಹಿಳೆಯರು ಸ್ತನಕ್ಯಾನ್ಸರ್ಗೆ ತುತ್ತಾಗುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಇವುಗಳನ್ನು ನಿಯಂತ್ರಿಸಲು ಉಚಿತ ಆರೋಗ್ಯ …
Read More »ಜನಸಂಖ್ಯೆ ಹೆಚ್ಚಳದಿಂದ ಮೂಲಭೂತ ಸೌಕರ್ಯಗಳ ಕೊರತೆ,,! ಶಿವಾನಂದ ಪೂಜಾರಿ
Lack of basic amenities due to population increase,,! Shivananda Poojary ಗಂಗಾವತಿ :ಜುಲೈ17 ಜನಸಂಖ್ಯೆ ಹೆಚ್ಚಳದಿಂದ ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆ ಆರೋಗ್ಯದ ಮೇಲೆ ದುಷ್ಪರಿಣಾಮ ಮೂಲಭೂತ ಸೌಕರ್ಯಗಳ ಕೊರತೆ ಆಗುತ್ತದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ್ ಪೂಜಾರಿ ಹೇಳಿದರು. ಆವರು ನಗರದ ರಾಮುಲು ನರ್ಸಿಂಗ್ ಕಾಲೇಜಿನಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ತಾಲೂಕು ಆರೋಗ್ಯ …
Read More »ಸ್ಟೇಜ್ ಬ್ಯಾನರ್ ಗೆ ಮಸಿ: ಕಾಂಗ್ರೆಸ್ ಪದಗ್ರಹಣ ಕಾರ್ಯಕ್ರಮ ಬಹಿಷ್ಕರಿಸಿದ ರಾಜ್ಯ ಕಾರ್ಯದರ್ಶಿ ಆಸೀಫ್ ಹುಸೇನ್
Ink on stage banner: State Secretary Asif Hussain boycotts Congress swearing-in ceremony ಗಂಗಾವತಿ: ನಗರದ ಅಮರ್ ಗಾರ್ಡನ್ ನಲ್ಲಿ ಆಯೋಜಿಸಿದ್ದ ಕೊಪ್ಪಳ ಜಿಲ್ಲಾ ಯುವ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇದಿಕೆ ಬ್ಯಾನರ್ ಗೆ ಮಸಿ ಬಳಿದ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಮಹಮ್ಮದ ಆಸೀಫ್ ಹುಸೇನ್ ಹಾಗೂ ಗಂಗಾವತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಮಿದ್ ಮನಿಯಾರ್ ಇತರರು ಕಾರ್ಯಕ್ರಮ …
Read More »ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ಗುಣಮಟ್ಟ, ಸುರಕ್ಷತೆಯ ಕಣ್ಗಾವಲು ಸಂಸ್ಥೆ : ಸುಷ್ಮಾ ರಾವ್ ಮಂತ್ರಾಡಿ
Bureau of Indian Standards Quality, Safety Monitoring Organization : Sushma Rao Mantradi ಬೆಂಗಳೂರು,ಜು.17: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಸ್ – ಬಿಐಎಸ್ ಬೆಂಗಳೂರು ಶಾಖೆಯಿಂದ ಕಾಸಿಯ ಸಭಾಂಗಣದಲ್ಲಿ ಸಾಮರ್ಥ್ಯ ವೃದ್ಧಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಮಹಿಳೆಯರು ಮತ್ತು ಮಕ್ಕಳ ಆರೈಕೆಗೆ ಸಂಬಂಧಿಸಿದ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳ ಅರಿವು ಮತ್ತು ತಿಳುವಳಿಕೆಯನ್ನು ಹೆಚ್ಚಿಸಲು ಸೂಕ್ತ ಮಾಹಿತಿ ನೀಡಲಾಯಿತು. ಬಿಐಎಸ್ …
Read More »