ತೆರಿಗೆ ನೋಟೀಸ್ ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ಬೆಂಗಳೂರು,ಜು.15: ವಾರ್ಷಿಕ 40 ಲಕ್ಷ ವಹಿವಾಟು ನಡೆಸಿರುವ ಸಣ್ಣ ಉದ್ದಿಮೆದಾರರಿಗೆ ಏಕಾಏಕಿ ನೋಟೀಸ್ ಜಾರಿಗೊಳಿಸಿರುವ ವಾಣಿಜ್ಯ ತೆರಿಗೆ ಇಲಾಖೆ ಕ್ರಮವನ್ನು ವಿರೋಧಿಸಿ ಇದೇ 23 ರಿಂದ ಎರಡು ದಿನಗಳ ಕಾಲ ಬಂದ್ ಆಚರಿಸಲು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ನಿರ್ಧರಿಸಿದೆ. ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್ ಮಾಡುವುದಾಗಿ …
Read More »ಗಂಗಾವತಿಯ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ಜುಲೈ-೧೪ ರಿಂದ ೨೪ ರವರೆಗೆ ನಡೆಯಲಿರುವ ಶ್ರೀ ಲಲಿತಾ ಸಹಸ್ರ ನಾಮಾವಳಿ ಪಾರಾಯಣ ಶಿಬಿರದ ಉದ್ಘಾಟನೆ
Inauguration of the Sri Lalita Sahasra Namavali Parayana Camp to be held from July 14 to 24 at the Kannada Jagruti Samiti Bhavan in Gangavathi ಗಂಗಾವತಿ: ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಶಾಲೆ ಹತ್ತಿರವಿರುವ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ಜುಲೈ-೧೪ ರಿಂದ ೨೪ ರವರೆಗೆ ಪ್ರತಿನಿತ್ಯ ಸಂಜೆ ೬:೦೦ ರಿಂದ ೭:೩೦ ರವರೆಗೆ ಶ್ರೀ ಲಲಿತಾ ಸಹಸ್ರ …
Read More »ದೇವನಹಳ್ಳಿ ರೈತರ ಭೂಮಿಗಳ ಭೂಸ್ವಾಧೀನ ಕ್ರಮವನ್ನು ಹಿಂಪಡೆದ ರಾಜ್ಯ ಸರ್ಕಾರ: ಸ್ವಾಗತಾರ್ಹ
State government withdraws land acquisition of Devanahalli farmers' lands: Welcome ಗಂಗಾವತಿ: ದೇವನಹಳ್ಳಿ ರೈತರ ಕೃಷಿ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರದ ವಿರುದ್ಧ ರೈತರು, ಪ್ರಗತಿಪರರು ಹಾಗೂ ವಿವಿಧ ಸಂಘ-ಸAಸ್ಥೆಗಳು ಹೋರಾಟ ನಡೆಸಿದ್ದಕ್ಕಾಗಿ ಸರ್ಕಾರ ರೈತರ ಪರ ನಿಲುವು ಹೊಂದಿ, ಭೂಸ್ವಾಧೀನ ಕ್ರಮವನ್ನು ಹಿಂಪಡೆದಿರುವುದು ಸ್ವಾಗತಾರ್ಹವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಸುಮಾರು ದಿನಗಳಿಂದ ನಡೆಯುತ್ತಿರುವ ಈ ಹೋರಾಟವು ತೀವ್ರಗೊಂಡು, ಸರ್ಕಾರಕ್ಕೆ …
Read More »ದೇವನಹಳ್ಳಿ ಭೂ ಹೋರಾಟ ಯಶಸ್ವಿ; ಕೊಪ್ಪಳದಲ್ಲಿ ವಿಜಯೋತ್ಸವದೇವನಹಳ್ಳಿ ರೀತಿ ಕೊಪ್ಪಳಕ್ಕೆ ಮುಕ್ತಿ ನೀಡಲು ಸಿಎಂಗೆ ಆ.೪ರ ಗಡುವು
Devanahalli land struggle successful; Victory in Koppal CM has deadline of August 4 to liberate Koppal like Devanahalli ಕೊಪ್ಪಳ: ರಾಜ್ಯ ರಾಜಧಾನಿಯ ಹತ್ತಿರದ ದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ ಲಭಿಸಿದ್ದಕ್ಕೆ ಇಲ್ಲಿನ ಅಶೋಕ ವೃತ್ತದಲ್ಲಿ ಕಾರ್ಖಾನೆ ವಿರೋಧಿ ಹೋರಾಟಗಾರರು, ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ, ಪರಿಸರ ಹಿತರಕ್ಷಣಾ ವೇದಿಕೆ ಸದಸ್ಯರು ವಿಜಯೋತ್ಸವ ಆಚರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆ ಮಾತನಾಡಿದ ಕೊಪ್ಪಳ …
Read More »ವಿದ್ಯುತ್ ಕಂಬಗಳು ಕಳಪೆ ಪರಿಶೀಲನೆ ಮಾಡಲು ಮ್ಯಾಗಳಮನಿ ಆಗ್ರಹ.
Magalamani demands inspection of poor electrical poles. ಗಂಗಾವತಿ— 15-ಗಂಗಾವತಿ ನಗರದಲ್ಲಿ ಅಳವಡಿಸುತ್ತಿರುವ ವಿದ್ಯುತ್ ಕಂಬಗಳು ಕಳಪೆ ಮಟ್ಟಗಳಿಂದ ಕೂಡಿವೆ ಸಂಭಂದ ಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡಬೇಕೆಂದು ಕೊಪ್ಪಳ ಜಿಲ್ಲಾ ಸರ್ವಾ0ಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಆಗ್ರಹಿಸಿದ್ದಾರೆ. ಮೊದಲಿದ್ದ ಕಂಬಗಳೇ ಉತ್ತಮವಾಗಿದ್ದು ಈಗ ಅಳವಡಿಸುತ್ತಿರುವ ಕಂಬಗಳು ತೀರಾ ಕಳಪೆ ಯಿಂದ ಕೂಡಿವೆ ಅವುಗಳಿಗೆ ಬಣ್ಣ ಹಚ್ಚಿ ಅಲಂಕಾರ ಮಾಡಿ ಹಣ ಹೊಡೆಯುವ ಕೆಲಸವಾಗುತ್ತಿದೆ …
Read More »ಚರಂಡಿ ಕಾಮಗಾರಿ ಕಳಪೆ ಅಧಿಕಾರಿಗಳ ನಿರ್ಲಕ್ಷ ಆರೋಪ: ಎಚ್ ಸಿ.ಹಂಚಿನಾಳ.
Poor drainage work blamed on negligence of officials: HC Hanchinala. ಗಂಗಾವತಿ: ಚರಂಡಿ ಮೇಲೆ ಇರುವ (ಕಟ್ಟಡಗಳು)ಗೋಡೆಗಳನ್ನು ಮೊದಲ ತೆರವುಗೊಳಿಸಿ,ನಂತರ ಚರಂಡಿ ಕಾಮಗಾರಿ ಮಾಡಿ.ಚರಂಡಿಯನ್ನು ಒತ್ತುವರಿ ಮಾಡಿಕೊಂಡು ಅದರ ಮೇಲೆ ಮನೆಯ ಶೆಡ್ ಗಳು ನಿರ್ಮಾಣ ಮಾಡಿದ್ದಾರೆ. ಸಂಭದ ಪಟ್ಟ ಅಧಿಕಾರಗಳು ಎಲ್ಲಾ ಗೊತ್ತಿದ್ದರೂ ಮೌನವಾಗಿದ್ದಾರೆ ಎಂದು ಎಚ್ ಸಿ.ಹಂಚಿನಾಳ. ಆರೊಪಿಸಿದ್ದಾರೆ. ನಗರಸಭೆ ಅಧಿಕಾರಿಗಳು ಅದನ್ನು ತೆರವುಗೊಳಿಸಿ ಚರಂಡಿ ಕಾಮಗಾರಿ ಮಾಡಬೇಕು ಎಂದು ಎಚ್ ಸಿ ಹಂಚಿನಾಳ …
Read More »ಉದ್ಯಾನವನಗಳ ಅಭಿವೃದ್ದಿಯಾಗಲಿ; ಅತಿಕ್ರಮಣಕ್ಕೆ ಬೀಳಲಿ ಬೇಲಿ
Let the parks develop; let the fence fall into encroachment. ಸಚೀನ ಆರ್ ಜಾಧವ ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ೩೫ ಉದ್ಯಾನವನಗಳಿದ್ದು, ಕಳೆದ ೫ ವರ್ಷದಲ್ಲಿ ಒಟ್ಟು ೯೪ ಹೊಸ ಲೇಔಟ್ಗಳು ಸೇರಿದಂತೆ ಒಟ್ಟು ೧೧೦ಕ್ಕೂ ಹೆಚ್ಚು ಉದ್ಯಾನವಾಗಳಿವೆ. ಕೆಲವು ಖಾಸಗಿಯವರ ಪಾಲಾದರೆ, ಕೆಲವು ಹೆಸರಿಗಷ್ಟೆ ಉದ್ಯಾನವನಗಳಾಗಿದ್ದು. ಬೆರಳೆನಿಕೆಯಷ್ಟು ಮಾತ್ರ ಎಲ್ಲ ಸೌಕರ್ಯಗಳನ್ನು ಹೊಂದಿವೆ. ಉದ್ಯಾನವನಗಳ ಉಳಿವಿದೆ ಬೇಕಿದೆ ಪರಿಹಾರ ಎಂದು ಸಾರ್ವಜನಿಕರ ಒತ್ತಾಯವಾಗಿದೆ. …
Read More »ಹೆಣ್ಣುಮಕ್ಕಳು ಸಾರಿಗೆ ಬಸ್ಗಳಲ್ಲಿ 500 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿ ಇತಿಹಾಸ ನಿರ್ಮಿಸಿದ ಸಂಧರ್ಭ ಗಂಗಾವತಿ ಯಲ್ಲಿ ಸಂಭ್ರಮಾಚರಣೆ
Celebrations in Gangavathi as girls create history by travelling 500 crore times for free in public transport buses ಗಂಗಾವತಿ: ಕಾಂಗ್ರೆಸ್ ಕಾರ್ಯಕರ್ತರಿಂದ ನಗರ ಬಸ್ಸ್ ನಿಲ್ದಾಣದಲ್ಲಿ ಸಂಬ್ರಮಾಚರಣೆ ಮಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಡಿ ಉದ್ಯೋಗ, ಶಿಕ್ಷಣ, ಆರೋಗ್ಯ ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು ಸಾರಿಗೆ ಬಸ್ಗಳಲ್ಲಿ 500 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿ ಇತಿಹಾಸ …
Read More »ಒಕ್ಕೂಟದ ನೂತನ ನಿರ್ದೇಶಕರಿಂದ ಪ್ರತ್ಯಂಗಿರಾ ದೇವಿಯ ದರ್ಶನ
New director of the union visits Pratyangira Devi ಗಂಗಾವತಿ: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ಬಳ್ಳಾರಿ ಹಾಲು ಒಕ್ಕೂಟದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ, ಹಾಲು ಸಹಕಾರ ಸಂಘದ ನಿರ್ದೇಶಕರಿಂದ ಆಯ್ಕೆಯಾಗಿ ಶ್ರೀ ಪ್ರತ್ಯಂಗಿರಾ ದೇವಿ ಸಂಗಾಪುರಕ್ಕೆ ಭೇಟಿ ದರ್ಶನ ದೇವಿಯ ಪಡೆದರು,ನಂತರದಲ್ಲಿ ಮಾತನಾಡಿದ ನೂತನ ನಿರ್ದೇಶಕರು/ ಮಾಜಿ ಅಧ್ಯಕ್ಷರು ಎನ್. ಸತ್ಯನಾರಾಯಣ ಮಾತನಾಡಿ ಗಂಗಾವತಿ ತಾಲೂಕಿನ ಉತ್ಪಾದಕರ ನಿರ್ದೇಶಕರು ಹಾಗೂ ಹಿರಿಯರ ಮೇರೆಗೆ ಅವಿರೋಧವಾಗಿ …
Read More »500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ
CM symbolically distributes ticket to 500 crore women ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ ಬೆಂಗಳೂರು, ಜುಲೈ 14: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು …
Read More »