Breaking News

ಕಲ್ಯಾಣಸಿರಿ ವಿಶೇಷ

ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ  ಹಳೆವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

Screenshot 2025 07 13 21 23 29 38 E307a3f9df9f380ebaf106e1dc980bb6

A grand Guru Vandana program was held by the alumni at S.M.A.H.P.A. Proper School. ಗಂಗಾವತಿ: ನಗರದ ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಜುಲೈ-೧೨ ಶನಿವಾರ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಬಿ ನಟೇಶ್ ರವರು ನೆರವೇರಿಸಿ ಮಾತನಾಡಿ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪ್ರಾಪರ್ ಶಾಲೆಯು ೧೧೯ನೇ ವಸಂತ ಪೂರೈಸಿ …

Read More »

ಶ್ರೀಮತಿ ಹಕ್ಕಂಡಿ ಅವರ ಕೃತಿಗಳ ಲೋಕಾರ್ಪಣೆ

Screenshot 2025 07 13 21 13 11 09 6012fa4d4ddec268fc5c7112cbb265e7 1

Public presentation of Mrs. Hakkandi's works ಗಂಗಾವತಿ:ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಕೊಪ್ಪಳ ಹಾಗೂ ತಾಲೂಕು ಘಟಕ ಗಂಗಾವತಿ ಹಾಗೂ ಭರತದೀಪ್ತಿ ಪ್ರಕಾಶನ ಗಂಗಾವತಿ ಅವರಿಂದ ಶ್ರೀಮತಿ ಜಯಶ್ರೀ ಶರಣಪ್ಪ ಹಕ್ಕಂಡಿ ಇವರ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಗಂಗಾವತಿಯ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿಯವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು.ಈ ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣೆಗೌಡ ಪೊಲೀಸ್ ಪಾಟೀಲ್ …

Read More »

ಹಿರೇಜಂತಕಲ್ಲ ಚಲುವಾದಿ ವಾರ್ಡ ನಿಂದ ಹೊಸಹಳ್ಳಿ ತೆರಳುವ ಚರಂಡಿ ಕಾಮಗಾರಿ ಕಳಪೆ: ಕ್ರಮಕ್ಕೆ ಒತ್ತಾಯ

Screenshot 2025 07 12 20 10 58 22 6012fa4d4ddec268fc5c7112cbb265e7

  Sewerage work from Hirejantakalla Chaluvadi Ward to Hosahalli is poor: Action demanded ಗಂಗಾವತಿ:  ನಗರದ ನಗರಸಭೆ ವ್ಯಾಪ್ತಿಯಲ್ಲಿ ಬರುವ ಚಾರ್ಡ ೨೮ ಹಿರೇಜಂತಕಲ್ಲ ಚಲುವಾದಿ ವಾರ್ಡ ದಿಂದು ಹೊಸಹಳ್ಳಿ ತೆರಳುವ ಮಾರ್ಗದಲ್ಲಿ ನಿರ್ಮಿಸುತ್ತಿರುವ ಚರಂಡಿ ಕಾಮಗಾರಿ ಕಳಪೆ ಮಟ್ಟದಿದ ಕೂಡಿದ್ದು, ಹಿರಿಯ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಯುವ ಪತ್ರಕರ್ತ ಹಾಗೂ ಚಿಂತಕರ ಎಚ್ ಸಿ ಹಂಚಿನಾಳ ಒತ್ತಾಯಿಸಿದ್ದಾರೆ. ಮಳೆ …

Read More »

ಹುಟ್ಟುಹಬ್ಬವನ್ನು ಬುದ್ಧಿಮಾಂಧ್ಯ ಮಕ್ಕಳಿಗೆ ಹಾಗೂ ವಯೋವೃದ್ಧರಿಗೆ ಹಾಲು ಹಣ್ಣು ಹಂಚುವುದರ ಮೂಲಕ ಜನ್ಮದಿನ ಆಚರಣೆ.

Screenshot 2025 07 12 19 41 03 12 E307a3f9df9f380ebaf106e1dc980bb6

Birthdays are celebrated by distributing milk and fruits to mentally retarded children and the elderly. ಗಂಗಾವತಿ: ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ವಿರುಪಾಕ್ಷಿಗೌಡ ನಾಯಕ ಅವರು ತಮ್ಮ ಜನ್ಮದಿನದ ಅಂಗವಾಗಿ ನಗರದ ಲಯನ್ಸ್ ಬುದ್ಧಿಮಾಂಧ್ಯ ಮಕ್ಕಳಿಗೆ ಡ್ರಾಯಿಂಗ್ ಬುಕ್, ಸ್ಕೆಚ್ ಪೆನ್ಸಿಲ್ ನೀಡುವುದರ ಮೂಲಕ ಹಾಗೂ ೬೦ ಹಾಸಿಗೆ ಹೆರಿಗೆ ಆಸ್ಪತ್ರೆಯಲ್ಲಿ ಹಣ್ಣು ಬ್ರೆಡ್ ವಿತರಣೆ ಮೂಲಕ ಮತ್ತು ನವ …

Read More »

ಹುಟ್ಟುಹಬ್ಬವನ್ನು ಬುದ್ಧಿಮಾಂಧ್ಯ ಮಕ್ಕಳಿಗೆ ಹಾಗೂ ವಯೋವೃದ್ಧರಿಗೆ ಹಾಲು ಹಣ್ಣು ಹಂಚುವುದರ ಮೂಲಕ ಜನ್ಮದಿನ ಆಚರಣೆ

Birthdays are celebrated by distributing milk and fruits to mentally retarded children and the elderly. ಗಂಗಾವತಿ: ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ವಿರುಪಾಕ್ಷಿಗೌಡ ನಾಯಕ ಅವರು ತಮ್ಮ ಜನ್ಮದಿನದ ಅಂಗವಾಗಿ ನಗರದ ಲಯನ್ಸ್ ಬುದ್ಧಿಮಾಂಧ್ಯ ಮಕ್ಕಳಿಗೆ ಡ್ರಾಯಿಂಗ್ ಬುಕ್, ಸ್ಕೆಚ್ ಪೆನ್ಸಿಲ್ ನೀಡುವುದರ ಮೂಲಕ ಹಾಗೂ ೬೦ ಹಾಸಿಗೆ ಹೆರಿಗೆ ಆಸ್ಪತ್ರೆಯಲ್ಲಿ ಹಣ್ಣು ಬ್ರೆಡ್ ವಿತರಣೆ ಮೂಲಕ ಮತ್ತು ನವ …

Read More »

ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದಪೂರ್ವಭಾವಿ ಸಭೆ ಯಶಸ್ವಿ

Screenshot 2025 07 12 19 31 24 44 E307a3f9df9f380ebaf106e1dc980bb6

Pre-meeting for massive health check-up camp in Sriramanagara a success ಗಂಗಾವತಿ: ಲಯನ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಗಂಗಾವತಿ, ಐ.ಎಂ.ಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು, ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತಾಶ್ರಯದಲ್ಲಿ ಶ್ರೀರಾಮನಗರದ ಎ.ಕೆ.ಆರ್.ಡಿ ಪಿ.ಯು ಕಾಲೇಜ್ ಆವರಣದಲ್ಲಿ ಜುಲೈ-೧೬ ಬುಧವಾರ ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ಬೃಹತ್ ಉಚಿತ …

Read More »

ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ನಗರ ಠಾಣೆ ಪಿಐ ಪ್ರಕಾಶ ಮಾಳಿ ಇವರನ್ನು ಎಸ್ಪಿ ಡಾ.ರಾಮ ಎಲ್ ಆರಸಿದ್ದಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.

Screenshot 2025 07 12 17 08 06 58 965bbf4d18d205f782c6b8409c5773a4

Gangavathi DySP Siddalingappa Gowda Patil and City Station PI Prakash Mali were honored by SP Dr. Rama L. Arasiddi with letters of appreciation. ಗಂಗಾವತಿ: ಗಂಗಾವತಿ ಪೊಲೀಸ್ ಉಪವಿಭಾಗದಲ್ಲಿ ದೀರ್ಘಕಾಲ ದಿಂದ ಬಾಕಿ ಇರುವ ಪ್ರಕರಣಗಳಲ್ಲಿ ತಲೆಮರಿಸಿಕೊಂಡಿದ್ದ ಅಪರಾಧಿಗಳನ್ನು ಹಾಗೂ ಅನೇಕ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮಕೈಗೊಂಡ ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ನಗರ ಠಾಣೆ ಪಿಐ …

Read More »

ಕೆಸರು ಓಟ ಶಾಲಾ ಮಕ್ಕಳಲ್ಲಿ ಕೃಷಿಯನ್ನುಪರಿಚಯಿಸುತ್ತದೆ.ಕೆಸರು ಓಟ ಸ್ಪರ್ಧೆ ಆಗಿ ಮಾರ್ಪಟ್ಟಿದೆ: ನೇತ್ರಾಜ್ ಗುರುವಿನ್‌ಮಠ

Screenshot 2025 07 12 16 59 28 27 965bbf4d18d205f782c6b8409c5773a4

Mud run introduces agriculture to school children.Mud run has become a competition: Netraj Guruvin Math ಗಂಗಾವತಿ: ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಕೆಸರು ಓಟ ಸ್ಪರ್ಧೆಯ (ಕ್ರೀಡೆ) ಕಾರ್ಯಕ್ರಮವನ್ನು ಶನಿವಾರದಂದು ಶಾಲೆಯ ಮಕ್ಕಳಿಂದ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಮಕ್ಕಳು ಸಂತೋಷ ಮತ್ತು ಉತ್ಸಹ ಭರಿತವಾಗಿ ಕೆಸರು ಗದ್ದೆಯ ಓಟದಲ್ಲಿ ಪಾಲ್ಗೊಂಡಿದ್ದರು.ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನ ಮಠ …

Read More »

ಕರಡಿ ವೃದ್ದನ ಮೇಲೆ ದಾಳಿ ಗಂಭೀರ ಗಾಯ,,!

WhatsApp Image 2025 07 11 At 8.59.31 PM

Bear attacks elderly man, one person seriously injured! ಕೊಪ್ಪಳ.ಸುದ್ದ ಕುಕನೂರು : ತಾಲೂಕಿನ ರ್ಯಾವಣಕಿ ಗ್ರಾಮದ ಮೊರಾರ್ಜಿ ಶಾಲೆಯ ಹಿಂಭಾಗದಲ್ಲಿ ರೈತರು ಹೋಲದಲ್ಲಿ ಕಾರ್ಯ ನಿರತರಾದಾಗ ಹಿಂದಿನಿಂದ ಬಂದ ಕರಡಿಯೊಂದು ವೃದ್ದನ ಮೇಲೆ ದಾಳಿ ನಡೆಸಿದೆ. ರ್ಯಾವಣಕಿ ಗ್ರಾಮದ ನಾಗಪ್ಪ ಬೆಂಚಳ್ಳಿ ಹಾಗೂ ಆತನ ಪುತ್ರ ಶುಕ್ರವಾರದಂದು ಹೊಲಕ್ಕೆ ತೆರಳಿದ್ದರು.ಈಗ ಹೊಲದಲ್ಲಿ ಕಳೆ ಕೀಳುವುದು, ಬೆಳೆಗಳಿಗೆ ಕ್ರೀಮಿ ನಾಶಕ ಸಿಂಪಡಿಸುವುದು, ಗೊಬ್ಬರ ಹಾಕುವುದು ಮಾಡುವ ಸಮಯವಾದ್ದರಿಂದ ಹೋಲಕ್ಕೆ …

Read More »

ಮೋಸ ಮಾಡಿದ ಕಂಪನಿಗಳು ಬಡವರ ಹಣ ಮಾಯ ಮರುಪಾವತಿಗಾಗಿ ಹೋರಾಟಕ್ಕೆ ಬನ್ನಿ : ಶರಣಬಸಪ್ಪ ದಾನಕೈ

Screenshot 2025 07 11 17 44 52 97 6012fa4d4ddec268fc5c7112cbb265e7

Come and fight for the refund of money that was stolen from the poor by the companies that cheated them: Sharanabasappa Danakai ( ಜುಲೈ ೧೨ ರಂದು ಕೂಡಲಸಂಗಮದಲ್ಲಿ ರಾಜ್ಯ ಮಟ್ಟದ ಸಮಾವೇಶ ) ಕೊಪ್ಪಳ: ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯವರ ಕಛೆರಿ ಮುಂಭಾಗದಲ್ಲಿ ೨ ತಿಂಗಳ ನಿರಂತವಾಗಿ ಟಿಪಿಜೆಪಿ ಸಂಘಟನೆಯಿಂದ ರಾಜ್ಯದ ಪ್ರತಿಯೊಂದು ಜಿಲ್ಲೇಯ ಅದ್ಯಕ್ಷರು ಹಾಗು ತಾಲೂಕು ಅದ್ಯಕ್ಷರು, …

Read More »