Breaking News

ಕಲ್ಯಾಣಸಿರಿ ವಿಶೇಷ

ಮೋಸ ಮಾಡಿದ ಕಂಪನಿಗಳು ಬಡವರ ಹಣ ಮಾಯ ಮರುಪಾವತಿಗಾಗಿ ಹೋರಾಟಕ್ಕೆ ಬನ್ನಿ : ಶರಣಬಸಪ್ಪ ದಾನಕೈ

Screenshot 2025 07 11 17 44 52 97 6012fa4d4ddec268fc5c7112cbb265e7

Come and fight for the refund of money that was stolen from the poor by the companies that cheated them: Sharanabasappa Danakai ( ಜುಲೈ ೧೨ ರಂದು ಕೂಡಲಸಂಗಮದಲ್ಲಿ ರಾಜ್ಯ ಮಟ್ಟದ ಸಮಾವೇಶ ) ಕೊಪ್ಪಳ: ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯವರ ಕಛೆರಿ ಮುಂಭಾಗದಲ್ಲಿ ೨ ತಿಂಗಳ ನಿರಂತವಾಗಿ ಟಿಪಿಜೆಪಿ ಸಂಘಟನೆಯಿಂದ ರಾಜ್ಯದ ಪ್ರತಿಯೊಂದು ಜಿಲ್ಲೇಯ ಅದ್ಯಕ್ಷರು ಹಾಗು ತಾಲೂಕು ಅದ್ಯಕ್ಷರು, …

Read More »

ಗಂಗಾವತಿ:ನಗರದಲ್ಲಿರುವ ರಸ್ತೆಯಲ್ಲಿ  ಹಸುಗಳಿಂದ ಸಾರ್ವಜನಿಕರಿಗೆ ತೊಂದರೆ  ಗೋಶಾಲೆಗೆ ಕಳಿಸಿ ಎಂದುಒತ್ತಾಯಿಸಿ ಪೌರಾಯುಕ್ತರಿಗೆ ಮನವಿ

Screenshot 2025 07 11 12 57 55 73 6012fa4d4ddec268fc5c7112cbb265e7

Gangavathi: Appeal to the civic commissioner demanding that cows be sent to a cowshed to prevent public nuisance on city roads ಗಂಗಾವತಿ ನಗರದಲ್ಲಿ ಹಸುಗಳು (ಗೋವುಗಳು )ಅಧಿಕ ಸಂಖ್ಯೆಯಲ್ಲಿ ಅನಾಥವಾಗಿದ್ದು, ಅವು ಹಗಲಿನ ಸಮಯದಲ್ಲಿ ನಗರದ ಬೀದಿ ಬೀದಿಗಳಲ್ಲಿ ತಿರುಗಾಡಿ ಯಾವ ಆಹಾರ ತಿನ್ನುತ್ತಾವೇಯೋ ಅಥವಾ ಪ್ಲಾಸ್ಟಿಕ್, ಮತ್ತು ಕಸ ಕಡ್ಡಿ ತಿನ್ನುತ್ತಾವೇಯೋ ತಿಳಿಯದು. ಉಪವಾಸ ದಿಂದಲೂ ಇರಬಹುದು.ರಾತ್ರಿ ಯಾಗುತ್ತಲೇ ಅವುಗಳಿಗೆ …

Read More »

ಹದಿನೈದು ದಿನವಾದರೂ ಬರದ ಕಸ ವಿಲೇವಾರಿ ವಾಹನ,,! ಸಾರ್ವಜನಿಕರ ಗೋಳು ಕೇಳುವವರು ಯಾರು ??

Screenshot 2025 07 10 20 35 40 72 6012fa4d4ddec268fc5c7112cbb265e7

The garbage disposal vehicle hasn't arrived for fifteen days! Who listens to the public's complaints? ವರದಿ : ಪಂಚಯ್ಯ ಹಿರೇಮಠ.ಕುಕನೂರು :   ಪಟ್ಟಣದಲ್ಲಿ 19ವಾರ್ಡ್ ಗಳಿದ್ದು ಬೃಹದಾಕಾರವಾಗಿ ಬೆಳೆದಿದ್ದು, ಸುಮಾರು ನಲವತ್ತರಿಂದ ನಲವತೈದು ಸಾವಿರ ಜನ ಸಂಖ್ಯೆ ಹೊಂದಿದೆ.   ಪ್ರತಿದಿನ ಸಾಕಷ್ಟು    ಕಸ ಸಂಗ್ರಹಣೆಯಾಗುತ್ತಿದ್ದು ಇದನ್ನು ವಿಲೇವಾರಿ ಮಾಡಲು ವಾರ್ಡ್ ಗಳಲ್ಲಿ, ರಸ್ತೆ ಬದಿಗಳಿಗೆ ವಾಹನ ಬರದೇ ಇರುವುದರಿಂದ ಸಾರ್ವಜನಿಕರು ಕಸ ವಿಲೇವಾರಿ ಮಾಡಲು …

Read More »

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ

Screenshot 2025 07 09 21 17 57 24 6012fa4d4ddec268fc5c7112cbb265e7

Important decision taken at the District Level Guarantee Scheme Implementation Authority Committee meeting ಬ್ಯಾಂಕಿನ ಸಾಲಕ್ಕೆ ಸರ್ಕಾರದ ಸಹಾಯಧನ ಕಡಿತಗೊಳಿಸಿದರೆ ಕ್ರಮ ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರ ಅಧ್ಯಕ್ಷತೆಯಲ್ಲಿ ಜುಲೈ 9ರಂದು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ …

Read More »

ರಾಯಚೂರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ ಅಧಿಕಾರ ಸ್ವೀಕಾರ

Screenshot 2025 07 09 21 11 27 87 6012fa4d4ddec268fc5c7112cbb265e7

Raichur district's new Zilla Panchayat CEO Ishwar Kumar Kandu assumes office ರಾಯಚೂರ ಜುಲೈ 9 (ಕ.ವಾ.): 2018ರ ಬ್ಯಾಚನ ಐಎಎಸ್ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರು ರಾಯಚೂರ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಜುಲೈ 9ರಂದು ಅಧಿಕಾರ ಸ್ವೀಕರಿಸಿದರು.ಮೂಲತಃ ಉತ್ತರ ಪ್ರದೇಶ ರಾಜ್ಯದವರಾದ ಈಶ್ವರ ಕುಮಾರ ಕಾಂದೂ ಅವರು ಈ ಮೊದಲು 2019-20ರಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಪ್ರೊಬೆಷನರಿ ಅವಧಿಯನ್ನು ಪೂರ್ಣಗೊಳಿಸಿದರು. ಬಳಿಕಮಡಿಕೇರಿಯಲ್ಲಿ …

Read More »

ಗುರುಪೌರ್ಣಮಿ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ: ಟಿ.ರಾಮಕೃಷ್ಣ

Screenshot 2025 07 09 20 26 17 69 E307a3f9df9f380ebaf106e1dc980bb6

Special religious program on the occasion of Gurupournami: T. Ramakrishna ಗಂಗಾವತಿ, ಜು.08: ಹೊರವಲಯದ ಆನೆಗೊಂದಿ ರಸ್ತೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಜುಲೈ 10ರ ಗುರುವಾರದಂದು ಗುರುಪೌರ್ಣಮಿ ನಿಮಿತ್ತ ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್, ಶ್ರೀ ಶಿರಡಿ ಸಾಯಿಬಾಬಾ ಸೇವಾ ಸಮಿತಿ ಹಾಗೂ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ ವತಿಯಿಂದ ವಿಶೇಷ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ದೇವಸ್ಥಾನದ ಸಮಿತಿ ಅಧ್ಯಕ್ಷ ತಾಳೂರು ರಾಮಕೃಷ್ಣ …

Read More »

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಟೈ, ಬೆಲ್ಟ್, ಐಡಿ ಕಾರ್ಡ್, ಪೋಟೊ ಉಚಿತ ವಿತರಣೆ

Screenshot 2025 07 09 20 16 53 49 E307a3f9df9f380ebaf106e1dc980bb6

Free distribution of ties, belts, ID cards, and photographs to government school students with the help of donors ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಗ್ರಾಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣಪ್ರೇಮಿ ದಾನಿಗಳ ನೆರವಿನಿಂದ ಹದಿನೈದು ಸಾವಿರ ರೂಪಾಯಿ ಮೌಲ್ಯದ ಟೈ, ಬೆಲ್ಟ್, ಐಡಿ ಕಾರ್ಡ್, ಮತ್ತು ಪೋಟೋಗಳನ್ನು ಉಚಿತವಾಗಿ ವಿದ್ಯಾರ್ಥಿ ಗಳಿಗೆ ವಿತರಿಸಿದ್ದಾರೆ.ಶಿಕ್ಷಕಿ ಸಂಧ್ಯಾ ಎ.ಎಸ್. ಅವರ ಸ್ನೇಹಿತೆಯಾದ ಶಿಕ್ಷಣಪ್ರೇಮಿ ಶಾಂತಾ ಅವರ …

Read More »

ಎಲ್ ಐ ಸಿ ಸಿಬ್ಬಂದಿಯವರಿಂದ ಒಂದು ದಿನದ ಸಾರ್ವತ್ರಿಕ ಮುಷ್ಕರ

Screenshot 2025 07 09 20 11 18 21 E307a3f9df9f380ebaf106e1dc980bb6

One-day general strike by LIC employees ಕೊಪ್ಪಳ: ಎಲ್ ಐ ಸಿ ಸಿಬ್ಬಂದಿಯವರಿAದ ನಗರದ ಎಲ್ ಐ ಸಿ ಕಛೇರಿ ಮುಂಭಾಗದಲ್ಲಿ ಒಂದು ದಿನದ ಸಾರ್ವತ್ರಿಕ ಮುಷ್ಕರವನ್ನು ಮಾಡಲಾಯಿತು. ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ವಿಮಾ ನೌಕರರ ಸಂಘದ ಕಾರ್ಯದರ್ಶಿ ಕಾಂ|| ಮಲ್ಲಿಕಾರ್ಜುನ ಭೃಂಗಿ ವಿಮಾ ಉದ್ದಿಮೆಯಲ್ಲಿ ಆಗುತ್ತಿರುವ ಬದಲಾವಣೆ ಮತ್ತು ಕೇಂದ್ರ ಸರಕಾರ ವಿಮಾ ಉದ್ದಿಮೆಯಲ್ಲಿ ವಿದೇಶೀ ನೇರ ಬಂಡವಾಳ ಹೆಚ್ಚು ಮಾಡುತ್ತಿರುವ ಕೇಂದ್ರ ಸರಕಾರದ …

Read More »

ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಸಂಸದ ರಿಂದ ೫ ಲಕ್ಷ ಅನುದಾನ

Screenshot 2025 07 09 20 05 22 97 E307a3f9df9f380ebaf106e1dc980bb6

MP A grants Rs 5 lakh to Sri Raghavendra Swamy Math in Gangavathi Nagar ಗಂಗಾವತಿ: ನಗರದ ರಾಯರಓಣಿಯ ಶ್ರೀ ರಾಘವೇಂದ್ರಸ್ವಾಮಿಗಳ ಮಠಕ್ಕೆ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಮಂಗಳವಾರ ಭೇಟಿ ನೀಡಿ ದರ್ಶನ ಪಡೆದುಕೊಂಡರು. ಮಠದ ಪಾಕಶಾಲಾ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ೫ ಲಕ್ಷ ಅನುದಾನ ನೀಡುವುದಾಗಿ ಸಂಸದ ರಾಜಶೇಖರ್ ಹಿಟ್ನಾಳ್ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ವಿಷ್ಣುತೀರ್ಥ ಜೋಷಿ ಪ್ರಕಟಣೆಯಲ್ಲಿ ತಿಳಿಸಿದರು.ಸಂಸದರು …

Read More »

ಕೊರಮ, ಕೊರಚರು ಪರಿಶಿಷ್ಟರ 101 ಜಾತಿಪಟ್ಟಿಯಲ್ಲಿದ್ದು, ಸಮುದಾಯದಲ್ಲಿ ಒಡಕು ಮೂಡಿಸುವ ಪ್ರಯತ್ನ ಸಲ್ಲದು: ಅಖಿಲ ಕರ್ನಾಟಕ ಕೊರಚ ಮಹಾಸಭಾ

Screenshot 2025 07 09 19 58 01 81 E307a3f9df9f380ebaf106e1dc980bb6

Koram and Korach are in the 101st Scheduled Caste List, and efforts to create division in the community are not allowed: All Karnataka Korach Mahasabha ಬೆಂಗಳೂರು,ಜು.9: ರಾಜ್ಯ ಸರ್ಕಾರದ 101 ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಆರ್ಟಿಕಲ್ 53 ರಲ್ಲಿ ಕೊರಚ, 54 ರಲ್ಲಿ ಕೊರಮ ಸಮುದಾಯವಿದೆ. ಇವರೆಡು ಪ್ರತ್ಯೇಕ ಸಮುದಾಯಗಳಾಗಿದ್ದು, ಒಳಮೀಸಲಾತಿ ವರ್ಗಿಕರಣದ ಸಂದರ್ಭದಲ್ಲಿ ಕೊರಚ ಸಮುದಾಯದ ಪ್ರತಿನಿಧಿಗಳ ಅಭಿಪ್ರಾಯ …

Read More »