Breaking News

ಕಲ್ಯಾಣಸಿರಿ ವಿಶೇಷ

ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮ್ಯಾಗಳಮನಿ ಒತ್ತಾಯ.

Screenshot 2025 07 08 13 19 35 24 6012fa4d4ddec268fc5c7112cbb265e7

Magalamani demands action against officers who violated etiquette. ಗಂಗಾವತಿ :-8-ನಗರದ ತಾಲೂಕ ಪಂಚಾಯತ್ ಮಂಥನ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆ ಜರುಗಿತು. ಸಭೆಯಲ್ಲಿ ಅಧಿಕಾರಿಗಳು ಮತ್ತು ಕೆ ಡಿ ಪಿ ಸಭೆಯಲ್ಲಿ ಭಾಗವಹಿಸಲು ನಿಯಮದ ಪ್ರಕಾರ ಜನಪ್ರತಿನಿಧಿ ಭಾಗವಹಿಸಬೇಕಾಗಿರುತ್ತದೆ.ಆದರೆ ಬೇರೆಯವರು ಮತ್ತು ಶಾಸಕರ ಆಪ್ತರು ಭಾಗವಹಿಸುವಿಕೆಯಿಂದ ಶಿಷ್ಟಚಾರ ಉಲ್ಲಂಘನೆಯಾಗಿದೆ. ಸಭೆ ನಡೆಸುವ ಜವಾಬ್ದಾರಿ ಇರುವ ಅಧಿಕಾರಿಯು ಕರ್ತವ್ಯ ಲೋಪ ಮಾಡಿದ್ದಾರೆ. ಆ ಅಧಿಕಾರಿಯ …

Read More »

ಅಭಿನಂದನಾ ಪತ್ರ ಮತ್ತು ಬಸವ ಅಧ್ಯಯನ ಪೀಠ ಸ್ಥಾಪನೆ ಕುರಿತು ಮನವಿ ಪತ್ರ

Screenshot 2025 07 08 13 06 41 42 6012fa4d4ddec268fc5c7112cbb265e7

ಅಭಿನಂದನಾ ಪತ್ರ ಮತ್ತು ಬಸವ ಅಧ್ಯಯನ ಪೀಠ ಸ್ಥಾಪನೆ ಕುರಿತು ಮನವಿ ಪತ್ರ Letter of congratulations and request for establishment of Basava Study Chair ಡಾ.ವಿಜಯಾ ಕೋರಿಶೆಟ್ಟಿ ಗೌರವಾನ್ವಿತ ಕುಲಪತಿಗಳು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ, ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ. ವಿಜಯಪುರ:   ತವು ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿ ಆಗಿ ಆಯ್ಕೆ ಆದದ್ದು ಕರ್ನಾಟಕದ ಅತ್ಯಂತ ಹೆಮ್ಮೆಯ ವಿಷಯ. ನಿಮಗೆ ಬಸವ ಭಕ್ತರ ಪರ ಅನಂತ …

Read More »

ಪತ್ರಕರ್ತರ ಬೆನ್ನೆಲುಬಾಗಿ ನಿಲ್ಲಲಿದೆ ಮಾಧ್ಯಮ ಪತ್ರಕರ್ತರ ಸಂಘ.

Screenshot 2025 07 08 12 28 27 18 6012fa4d4ddec268fc5c7112cbb265e7

The Media Journalists Association will stand as the backbone of journalists. ಉಡುಪಿ:ರಾಜ್ಯಾದ್ಯಂತ ಗ್ರಾಮೀಣ ಪತ್ರಕರ್ತರು ಸೇರಿದಂತೆ ಎಲ್ಲ ಪತ್ರಕರ್ತರ ಬೆನ್ನೆಲುಬಾಗಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ನಿಲ್ಲಲಿದೆ ಎಂದು ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಜಿ,ಎಂ,ರಾಜಶೇಖರ್ ತಿಳಿಸಿದರು .ಉಡುಪಿ ಜಿಲ್ಲೆಯ ಪತ್ರಕರ್ತರರೊಂದಿಗೆ ಸಂವಾದ ನಡೆಸಿದ ಅವರು ದಕ್ಷಿಣಕನ್ನಡ,ಉಡುಪಿ,ಉತ್ತರಕನ್ನಡ, ಮಡಿಕೆರಿ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳು ಗುಡ್ಡಗಾಡುಗಳಿಂದ ಕೂಡಿದ್ದು ಸರ್ಕಾರ ನೀಡುವ ಜಾಹಿರಾತು ಇತರ …

Read More »

2026ರೊಳಗೆ ನೂತನ ಅನುಭವ ಮಂಟಪ ಲೋಕಾರ್ಪಣೆಗೆ ಸಿದ್ಧವಾಗಲಿದೆ.-ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ.

Screenshot 2025 07 08 10 33 22 71 6012fa4d4ddec268fc5c7112cbb265e7

The new Anubhav Mantapa will be ready for public inauguration by 2026. - District In-charge Minister Ishwar Khandre. ಜಗತ್ತಿಗೆ ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಮಾರ್ಗ ತೋರಿದ ಪುಣ್ಯಭೂಮಿ ಬಸವಕಲ್ಯಾಣದಲ್ಲಿ ಈಶ್ವರ ಖಂಡ್ರೆ ಅವರ ಕನಸಿನ ಯೋಜನೆಯಾದ “ನೂತನ ಅನುಭವ ಮಂಟಪ” ನಿರ್ಮಾಣ ಕಾರ್ಯ ವೇಗವಾಗಿ ಸಾಗುತ್ತಿದೆ. ಸಚಿವ ಈಶ್ವರ ಖಂಡ್ರೆ ಅವರು ಇಂದು ಸಂಬಂಧಿತ ಇಲಾಖಾಧಿಕಾರಿಗಳು ಹಾಗೂ ನಿರ್ಮಾಣ ಹೊಣೆ ಹೊತ್ತಿರುವ …

Read More »

ಹಾನಗಲ್ ಕುಮಾರೇಶ್ವರ ಜಯಂತಿಗೆ ಸಂಪೂರ್ಣ ಬೆಂಬಲ:ಶಾಸಕ ಜನಾರ್ದನ ರೆಡ್ಡಿ

Screenshot 2025 07 07 21 28 34 49 6012fa4d4ddec268fc5c7112cbb265e7

Full support for Hangal Kumareshwara Jayanti: MLA Janardhana Reddy ಗಂಗಾವತಿ: ಹಾನಗಲ್ ಕುಮಾರೇಶ್ವರರ 158 ನೇ ಜಯಂತಿಯನ್ನು ಗಂಗಾವತಿ ನಗರದಲ್ಲಿ ಹಬ್ಬದಂತೆ ಆಚರಿಸೋಣ ಎಂದು ಶಾಸಕ ಜನಾರ್ಧನ ರೆಡ್ಡಿಯವರು ಕರೆ ಕೊಟ್ಟರು.ಅವರು ಸೋಮವಾರ ಸಾಯಂಕಾಲ ಮಲ್ಲಿಕಾರ್ಜುನ ಮಠದ ಪುರಾಣ ಮಂಟಪದಲ್ಲಿ ನಡೆದ ಜಯಂತ್ಯೂತ್ಸವದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಉತ್ಸವಕ್ಕೆ ತಮ್ಮಿಂದ ಎಲ್ಲಾ ಸಹಾಯ-ಸಹಕಾರ ನೀಡುವ ಭರವಸೆಯನ್ನು ಈ ಸಂಧರ್ಭದಲ್ಲಿ ಅವರು ನೀಡಿದರು. ಅಖಿಲ ಭಾರತ ವೀರಶೈವ ಮಹಾ …

Read More »

ಬೋನಿಗೆ ಬಿದ್ದ ಚಿರತೆ.ಅಂಚೆಕೊಪ್ಪಲು ಗ್ರಾಮಸ್ಥರ ಆತಂಕ ದೂರ.

A leopard fell to Bonnie.Villagers worry about postage ತಿಪಟೂರು ತಾಲ್ಲೂಕಿನ ಅಂಚೆಕೊಪ್ಪಲು ಗ್ರಾಮದ ಜಮೀನಿನಲ್ಲಿ ಸೆರೆಸಿಕ್ಕ ಚಿರತೆ ತಿಪಟೂರು ತಾಲ್ಲೂಕಿನ ಅರಣ್ಯಪ್ರದೇಶ ವ್ಯಾಪ್ತಿಯ ಅಂಚೆಕೊಪ್ಪಲು ಗ್ರಾಮದ ಗ್ರಾಮದ ಜಮೀನೊಂದರಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಾನುವಾರ ಮಧ್ಯರಾತ್ರಿ ಸರಿಸುಮಾರು 2 ಗಂಟೆಗೆ ಚಿರತೆಯೊಂದು ಬಿದ್ದಿದೆ. ಗ್ರಾಮ ವ್ಯಾಪ್ತಿಯಲ್ಲಿ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಇಲಾಖೆ ಸಿಬ್ಬಂದಿ ಕೆರೆ ಅಂಗಳದಲ್ಲಿ ಬೋನು …

Read More »

ಸಂಪೂರ್ಣವಾಗಿ ಸಂವಿಧಾನ ಜಾರಿಯಾಗಿಲ್ಲ : ಎನ್. ಕೃಷ್ಣಮೂರ್ತಿ.

IMG 20250707 WA00632

The Constitution has not been fully implemented: N. Krishnamurthy. ಗಂಗಾವತಿ : ನಗರದ ಸರ್ಕಿಟ್ ಹೌಸ್ ನಲ್ಲಿ ನಡೆದ ಬ ಹುಜನ ಸಮಾಜ ಪಾರ್ಟಿ ಜಿಲ್ಲಾ ಸಮಿತಿ ಆಯ್ಕೆ ಕಾನ್ಶಿಯರಂ ಮತ್ತು ಅಂಬೇಡ್ಕರ್ ಫೋಟೋಗಳಿಗೆ ಪುಷ್ಪಾರ್ಪಣೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎನ್ ಕೃಷ್ಣಮೂರ್ತಿ ರಾಜ್ಯಾಧ್ಯಕ್ಷರು ಪಕ್ಷವನ್ನು ಬಲಪಡಿಸಲು ಮತ್ತು ಪಕ್ಷದ ಸಿದ್ಧಾಂತ ಬಗ್ಗೆ ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. …

Read More »

ಆಗಸ್ಟ್, 03 ರಂದು ಬಸವ ಮಂಟಪದ ಸುವರ್ಣ ಮಹೋತ್ಸವ

Screenshot 2025 07 07 18 09 28 25 680d03679600f7af0b4c700c6b270fe7

Basava Mantapa's Golden Jubilee Celebration on August 3rd ಬೆಂಗಳೂರು:. ಪರಮಪೂಜ್ಯ ಶ್ರೀ ಮ.ನಿ.ಪ್ರ ಮಹಾಜಗದ್ಗುರು ಲಿಂಗಾನಂದ ಸ್ವಾಮೀಜಿ ಮತ್ತು ಪರಾ ಮಹಾದೇವಿಯವರು ಬೆಂಗಳೂರಿನ ವಿಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು, ವಿಶ್ವ ಕಲ್ಯಾಣ ಮಿಷನ್(ರಿ) ಧಾರ್ಮಿಕ ಸಂಸ್ಥೆಯನ್ನು ಸ್ಥಾಪಿಸಿದರು. ವಿಸ್ತಾರವಾಗುತ್ತಿದ್ದ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸ್ವತಂತ್ರವಾದ ಒಂದು ಕಟ್ಟಡದ ಅವಶ್ಯಕತೆ ಬಹಳಷ್ಟಿದೆ ಎಂದು ಕಂಡುಕೊಂಡರು ಆಗ ಚಿತ್ರದುರ್ಗದಲ್ಲಿದ್ದ ಪರಮಪೂಜ್ಯ ಮಾತಾಜಿಯವರ ಪೂರ್ವಾಶ್ರಮದ ತಂದೆಯವರಾದ ಲಿಂಗೈಕ್ಯ ಶರಣ ಡಾ| …

Read More »

ಎಲ್ಲಾ ಸಾಹಿತ್ಯ ಪ್ರಕಾರಗಳಿಗಿಂತ ಮೂಲ ಜಾನಪದ ಸಾಹಿತ್ಯಕ್ಕೆ ಶ್ರೇಷ್ಠತೆ ಹೆಚ್ಚು ! ಸಿ.ವಿ.ಜಡಿಯವರ ಅಭಿಪ್ರಾಯ

Screenshot 2025 07 07 17 39 26 64 6012fa4d4ddec268fc5c7112cbb265e7

Original folk literature is superior to all other literary genres! C.V.Jadi's opinion ಕೊಪ್ಪಳ: ಎಲ್ಲಾ ಬಗೆಯ ಸಾಹಿತ್ಯ ಪ್ರಕಾರಗಳಿಗಿಂತ ಮೂಲ ಜಾನಪದ ಸಾಹಿತ್ಯಕ್ಕೆ ಶ್ರೇಷ್ಠತೆ ಇದೆ ಎಂದು ನಿವೃತ್ತ ಪ್ರಾಚಾರ್ಯ ಸಿ.ವಿ. ಜಡಿಯವರ್ ಅಭಿಪ್ರಾಯ ಪಟ್ಟರು. ಭಾನುವಾರ ಇಲ್ಲಿಯ ವಿ ಹೆಚ್ ಎಂ ಲಾ ಅಸೋಶಿಯಟ್ಸ್ ಮತ್ತು ಬಾಳಪ್ಪ ಎಸ್ ವೀರಾಪುರ ವಕೀಲರ ಆಫೀಸ್, ಶರ್ಮಾ ಬಿಲ್ಡಿಂಗ್ ,ಗಂಜ್ ಸರ್ಕಲ್ ಹತ್ತಿರ, ವಿಕಾಸ್ ಬ್ಯಾಂಕ್ ಮೇಲೆಗಡೆ* …

Read More »