The Media Journalists Association will stand as the backbone of journalists. ಉಡುಪಿ:ರಾಜ್ಯಾದ್ಯಂತ ಗ್ರಾಮೀಣ ಪತ್ರಕರ್ತರು ಸೇರಿದಂತೆ ಎಲ್ಲ ಪತ್ರಕರ್ತರ ಬೆನ್ನೆಲುಬಾಗಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ನಿಲ್ಲಲಿದೆ ಎಂದು ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಜಿ,ಎಂ,ರಾಜಶೇಖರ್ ತಿಳಿಸಿದರು .ಉಡುಪಿ ಜಿಲ್ಲೆಯ ಪತ್ರಕರ್ತರರೊಂದಿಗೆ ಸಂವಾದ ನಡೆಸಿದ ಅವರು ದಕ್ಷಿಣಕನ್ನಡ,ಉಡುಪಿ,ಉತ್ತರಕನ್ನಡ, ಮಡಿಕೆರಿ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳು ಗುಡ್ಡಗಾಡುಗಳಿಂದ ಕೂಡಿದ್ದು ಸರ್ಕಾರ ನೀಡುವ ಜಾಹಿರಾತು ಇತರ …
Read More »2026ರೊಳಗೆ ನೂತನ ಅನುಭವ ಮಂಟಪ ಲೋಕಾರ್ಪಣೆಗೆ ಸಿದ್ಧವಾಗಲಿದೆ.-ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ.
The new Anubhav Mantapa will be ready for public inauguration by 2026. - District In-charge Minister Ishwar Khandre. ಜಗತ್ತಿಗೆ ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಮಾರ್ಗ ತೋರಿದ ಪುಣ್ಯಭೂಮಿ ಬಸವಕಲ್ಯಾಣದಲ್ಲಿ ಈಶ್ವರ ಖಂಡ್ರೆ ಅವರ ಕನಸಿನ ಯೋಜನೆಯಾದ “ನೂತನ ಅನುಭವ ಮಂಟಪ” ನಿರ್ಮಾಣ ಕಾರ್ಯ ವೇಗವಾಗಿ ಸಾಗುತ್ತಿದೆ. ಸಚಿವ ಈಶ್ವರ ಖಂಡ್ರೆ ಅವರು ಇಂದು ಸಂಬಂಧಿತ ಇಲಾಖಾಧಿಕಾರಿಗಳು ಹಾಗೂ ನಿರ್ಮಾಣ ಹೊಣೆ ಹೊತ್ತಿರುವ …
Read More »ಹಾನಗಲ್ ಕುಮಾರೇಶ್ವರ ಜಯಂತಿಗೆ ಸಂಪೂರ್ಣ ಬೆಂಬಲ:ಶಾಸಕ ಜನಾರ್ದನ ರೆಡ್ಡಿ
https://kalyanasiri.in/2025/07/07/full-support-for-hangal-kumareshwara-jayanti-mla-janardhana-reddy/
Read More »ಹಾನಗಲ್ ಕುಮಾರೇಶ್ವರ ಜಯಂತಿಗೆ ಸಂಪೂರ್ಣ ಬೆಂಬಲ:ಶಾಸಕ ಜನಾರ್ದನ ರೆಡ್ಡಿ
Full support for Hangal Kumareshwara Jayanti: MLA Janardhana Reddy ಗಂಗಾವತಿ: ಹಾನಗಲ್ ಕುಮಾರೇಶ್ವರರ 158 ನೇ ಜಯಂತಿಯನ್ನು ಗಂಗಾವತಿ ನಗರದಲ್ಲಿ ಹಬ್ಬದಂತೆ ಆಚರಿಸೋಣ ಎಂದು ಶಾಸಕ ಜನಾರ್ಧನ ರೆಡ್ಡಿಯವರು ಕರೆ ಕೊಟ್ಟರು.ಅವರು ಸೋಮವಾರ ಸಾಯಂಕಾಲ ಮಲ್ಲಿಕಾರ್ಜುನ ಮಠದ ಪುರಾಣ ಮಂಟಪದಲ್ಲಿ ನಡೆದ ಜಯಂತ್ಯೂತ್ಸವದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಉತ್ಸವಕ್ಕೆ ತಮ್ಮಿಂದ ಎಲ್ಲಾ ಸಹಾಯ-ಸಹಕಾರ ನೀಡುವ ಭರವಸೆಯನ್ನು ಈ ಸಂಧರ್ಭದಲ್ಲಿ ಅವರು ನೀಡಿದರು. ಅಖಿಲ ಭಾರತ ವೀರಶೈವ ಮಹಾ …
Read More »ಬೋನಿಗೆ ಬಿದ್ದ ಚಿರತೆ.ಅಂಚೆಕೊಪ್ಪಲು ಗ್ರಾಮಸ್ಥರ ಆತಂಕ ದೂರ.
A leopard fell to Bonnie.Villagers worry about postage ತಿಪಟೂರು ತಾಲ್ಲೂಕಿನ ಅಂಚೆಕೊಪ್ಪಲು ಗ್ರಾಮದ ಜಮೀನಿನಲ್ಲಿ ಸೆರೆಸಿಕ್ಕ ಚಿರತೆ ತಿಪಟೂರು ತಾಲ್ಲೂಕಿನ ಅರಣ್ಯಪ್ರದೇಶ ವ್ಯಾಪ್ತಿಯ ಅಂಚೆಕೊಪ್ಪಲು ಗ್ರಾಮದ ಗ್ರಾಮದ ಜಮೀನೊಂದರಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಾನುವಾರ ಮಧ್ಯರಾತ್ರಿ ಸರಿಸುಮಾರು 2 ಗಂಟೆಗೆ ಚಿರತೆಯೊಂದು ಬಿದ್ದಿದೆ. ಗ್ರಾಮ ವ್ಯಾಪ್ತಿಯಲ್ಲಿ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಇಲಾಖೆ ಸಿಬ್ಬಂದಿ ಕೆರೆ ಅಂಗಳದಲ್ಲಿ ಬೋನು …
Read More »ಸಂಪೂರ್ಣವಾಗಿ ಸಂವಿಧಾನ ಜಾರಿಯಾಗಿಲ್ಲ : ಎನ್. ಕೃಷ್ಣಮೂರ್ತಿ.
The Constitution has not been fully implemented: N. Krishnamurthy. ಗಂಗಾವತಿ : ನಗರದ ಸರ್ಕಿಟ್ ಹೌಸ್ ನಲ್ಲಿ ನಡೆದ ಬ ಹುಜನ ಸಮಾಜ ಪಾರ್ಟಿ ಜಿಲ್ಲಾ ಸಮಿತಿ ಆಯ್ಕೆ ಕಾನ್ಶಿಯರಂ ಮತ್ತು ಅಂಬೇಡ್ಕರ್ ಫೋಟೋಗಳಿಗೆ ಪುಷ್ಪಾರ್ಪಣೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎನ್ ಕೃಷ್ಣಮೂರ್ತಿ ರಾಜ್ಯಾಧ್ಯಕ್ಷರು ಪಕ್ಷವನ್ನು ಬಲಪಡಿಸಲು ಮತ್ತು ಪಕ್ಷದ ಸಿದ್ಧಾಂತ ಬಗ್ಗೆ ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. …
Read More »ಆಗಸ್ಟ್, 03 ರಂದು ಬಸವ ಮಂಟಪದ ಸುವರ್ಣ ಮಹೋತ್ಸವ
Basava Mantapa's Golden Jubilee Celebration on August 3rd ಬೆಂಗಳೂರು:. ಪರಮಪೂಜ್ಯ ಶ್ರೀ ಮ.ನಿ.ಪ್ರ ಮಹಾಜಗದ್ಗುರು ಲಿಂಗಾನಂದ ಸ್ವಾಮೀಜಿ ಮತ್ತು ಪರಾ ಮಹಾದೇವಿಯವರು ಬೆಂಗಳೂರಿನ ವಿಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು, ವಿಶ್ವ ಕಲ್ಯಾಣ ಮಿಷನ್(ರಿ) ಧಾರ್ಮಿಕ ಸಂಸ್ಥೆಯನ್ನು ಸ್ಥಾಪಿಸಿದರು. ವಿಸ್ತಾರವಾಗುತ್ತಿದ್ದ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸ್ವತಂತ್ರವಾದ ಒಂದು ಕಟ್ಟಡದ ಅವಶ್ಯಕತೆ ಬಹಳಷ್ಟಿದೆ ಎಂದು ಕಂಡುಕೊಂಡರು ಆಗ ಚಿತ್ರದುರ್ಗದಲ್ಲಿದ್ದ ಪರಮಪೂಜ್ಯ ಮಾತಾಜಿಯವರ ಪೂರ್ವಾಶ್ರಮದ ತಂದೆಯವರಾದ ಲಿಂಗೈಕ್ಯ ಶರಣ ಡಾ| …
Read More »ಎಲ್ಲಾ ಸಾಹಿತ್ಯ ಪ್ರಕಾರಗಳಿಗಿಂತ ಮೂಲ ಜಾನಪದ ಸಾಹಿತ್ಯಕ್ಕೆ ಶ್ರೇಷ್ಠತೆ ಹೆಚ್ಚು ! ಸಿ.ವಿ.ಜಡಿಯವರ ಅಭಿಪ್ರಾಯ
Original folk literature is superior to all other literary genres! C.V.Jadi's opinion ಕೊಪ್ಪಳ: ಎಲ್ಲಾ ಬಗೆಯ ಸಾಹಿತ್ಯ ಪ್ರಕಾರಗಳಿಗಿಂತ ಮೂಲ ಜಾನಪದ ಸಾಹಿತ್ಯಕ್ಕೆ ಶ್ರೇಷ್ಠತೆ ಇದೆ ಎಂದು ನಿವೃತ್ತ ಪ್ರಾಚಾರ್ಯ ಸಿ.ವಿ. ಜಡಿಯವರ್ ಅಭಿಪ್ರಾಯ ಪಟ್ಟರು. ಭಾನುವಾರ ಇಲ್ಲಿಯ ವಿ ಹೆಚ್ ಎಂ ಲಾ ಅಸೋಶಿಯಟ್ಸ್ ಮತ್ತು ಬಾಳಪ್ಪ ಎಸ್ ವೀರಾಪುರ ವಕೀಲರ ಆಫೀಸ್, ಶರ್ಮಾ ಬಿಲ್ಡಿಂಗ್ ,ಗಂಜ್ ಸರ್ಕಲ್ ಹತ್ತಿರ, ವಿಕಾಸ್ ಬ್ಯಾಂಕ್ ಮೇಲೆಗಡೆ* …
Read More »ಗಾಂಧೀ ಅನುಯಾಯಿ ಎಲ್.ನರಸಿಂಹಯ್ಯ ಅವರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ.
Prof. M. Karimuddin Award for Gandhian follower L. Narasimhaiah. ಪ್ರಖರ ಗಾಂಧೀ ಚಿಂತಕರೂ, ಶಿಕ್ಷಣ ವೇತ್ತರಾದ ತುಮಕೂರಿನ ಎಲ್. ನರಸಿಂಹಯ್ಯ ತೊಂಡೋಟಿ ಅವರು ಮಂಡ್ಯದ ಗಾಂಧೀ ಭವನದಲ್ಲಿ ಈ ಸಾಲಿನ ಪ್ರೊ.ಎಂ.ಕರೀ ಮುದ್ದೀನ್ ಸ್ಮಾರಕ ಗಾಂಧೀ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಭಿನಂದನಾ ನುಡಿಗಳನ್ನಾಡಿದ ಕರ್ನಾಟಕ ಸರ್ವೋದಯ ಮಂಡಲದ ಅಧ್ಯಕ್ಷ ಡಾ ಎಚ್ ಎಸ್ ಸುರೇಶ್ ಮಾತನಾಡಿ ಇತ್ತೀಚೆಗೆ ತಮ್ಮ 91 ನೆ ವರ್ಷಕ್ಕೆ ಪಾದಾರ್ಪಣೆ ಮಾಡಿರುವ …
Read More »ಮನವಿ ಸ್ವೀಕರಿಸಲು ಸಮಯವಿಲ್ಲದ ಶಿಕ್ಷಣ ಸಚಿವರ ನಡೆಗೆ ಮ್ಯಾಗಳಮನಿ ಆಕ್ರೋಶ.
Magalamani is outraged by the Education Minister's move to not have time to accept the request. ಗಂಗಾವತಿ: ಯಲಬುರ್ಗಾ ತಾಲೂಕು ಹಿರೇವಂಕಲಗುಂಟ ಗ್ರಾಮದ ಬಾಲಕಿಯರ ಪ್ರೌಢ ಶಾಲೆಯ ನೂತನ ಕೊಠಡಿ ಉದ್ಘಾಟನೆ ಮಾಡಲು ಆಗಮಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಸರಕಾರಿ ಶಾಲೆ ಉಳಿಸಲು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಸರಕಾರಿ ಶಾಲೆಗಳನ್ನು ಉಳಿಸಲು ಒತ್ತಾಯಿಸಿ …
Read More »