Breaking News

ಕಲ್ಯಾಣಸಿರಿ ವಿಶೇಷ

ಲಿಂಗಾಯತ ಸಮಾಜವು ಬಿಡಾಡಿ ದನಗಳು ಬಂದು ಮೇಯುವ ಪೋಟ ಖರಾಬ್ ಭೂಮಿಯಲ್ಲ-ಗಂಗಾಧರ ದೊಡ್ಡವಾಡ

Screenshot 2025 09 28 11 18 36 75 680d03679600f7af0b4c700c6b270fe7

The Lingayat community is not a poor land where cattle come and graze - Gangadhar Doddavada ಲಿಂಗಾಯತ ಸಮಾಜವು ತನ್ನದೇ ಆದ ತತ್ವ ಸಿದ್ಧಾಂತ, ನೀತಿ, ನಿಯಮಾವಳಿಗಳನ್ನು ಒಳಗೊಂಡ ಕನ್ನಡ ನಾಡಿನ ಅತ್ಯಂತ ದೊಡ್ಡ ಸಮಾಜವಾಗಿದೆ. ಈ ಸಮಾಜವನ್ನು ಒಡೆದು ಆಳುವ ಪದ್ಧತಿ ಸರ್ಕಾರದ್ದಲ್ಲ ಕೆಲವು ಪಕ್ಷಗಳದ್ದಾಗಿದೆ, ಮತ್ತು ಸಂಘಟನೆಗಳದ್ದಾಗಿದೆ, ಕೆಲವು ಪಟ್ಟ ಭದ್ರಶಕ್ತಿಗಳದ್ದಾಗಿದೆ, ಎಂದು ರಾಷ್ಟ್ರೀಯ ಬಸವದಳದ ಮಹಾ ಸಂಘಟನಾ ಕಾರ್ಯದರ್ಶಿ ಗಂಗಾಧರ …

Read More »

ಗಂಗಾವತಿ : 6 ವರ್ಷದ ಬಾಲಕ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ

Screenshot 2025 09 28 10 15 19 87 6012fa4d4ddec268fc5c7112cbb265e72

Gangavathi: 6-year-old boy dies after falling off a cliff ಗಂಗಾವತಿ ನಗರದ ಆರನೇ ವಾರ್ಡ್ ಮಹಬೂಬ್ ನಗರದಲ್ಲಿ ಆರು ವರ್ಷದ ಬಾಲಕ ಆಜಾನ್ ದುರ್ಘಟನೆಯಲ್ಲಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಶನಿವಾರ ನಡೆದಿದೆ. ಮನೆ ಪಕ್ಕದ ಹಳ್ಳದ ಬಳಿ ಆಟವಾಡುತ್ತಿದ್ದ ಆಜಾನ್, ದುರ್ಗಮ್ಮನ ಹಳ್ಳಕ್ಕೆ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಈ ಘಟನೆಯಿಂದ ಗಂಗಾವತಿ ನಗರ ಪ್ರದೇಶದಲ್ಲಿ ಶೋಕಸಾಗರ ಆವರಿಸಿದೆ. ಇದಕ್ಕೂ ಮುನ್ನ ಮಹಬೂಬ್ ನಗರದ …

Read More »

ನಿರಂತರ ಮಳೆಯಿಂದ ತೊಗರೆ ಬೆಳೆ ನಾಶ,ಬೆಳೆಸಾಲ ಮನ್ನಮಾಡಲು ಒತ್ತಾಯ

Screenshot 2025 09 27 19 25 07 44 6012fa4d4ddec268fc5c7112cbb265e7

Continuous rains destroy the cotton crop, demand for crop loan waiver ಕನಕಗಿರಿ: ಕ್ಷೇತ್ರದಲ್ಲಿ ನವಲಿ ಹೋಬಳಿಯ ಯತ್ನಟ್ಟಿ ಗ್ರಾಮದಲ್ಲಿ ಮೂರು ದಿನದಿಂದ ಸುರಿತ್ತಿರುವ ಉತ್ತರಿ ಮಳೆಯಿಂದ ರೈತ ಬೆಳೆದ ತೊಗರಿ ಬೆಳೆ ಮಳೆ ನೀರು ಸಂಗ್ರಹಿಸಿ ತೊಗರೆ ಬೆಳೆ ನಾಶವಾಗಿದೆ. ಮಳೆಯಿಂದ ರೈತ ಸಂಕಷ್ಟಕ್ಕೆ ಈಡಾಗಿದ್ದಾನೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸುಮಾರು 3 ದಿನಗಳಿಂದ ಸುರುತ್ತಿರುವ ಮಳೆಯಿಂದ ರೈತರು ಬೆಳೆದ ಬೆಳೆ ಮಳೆಗೆ …

Read More »

ಕೊಪ್ಪಳ ವಿವಿಯಲ್ಲಿ ಸೆ.30 ರಂದು ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮ

Dasara Poetry Celebration Program on September 30th at Koppal University ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದಿಂದ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10:30 ಗಂಟೆಗೆ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್‌ನಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. ಸಮಾರಂಭಕ್ಕೆ ಉದ್ಘಾಟಕರಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಮಲ್ಲಿಕಾ ಘಂಟಿ ಅವರು ಆಗಮಿಸುವರು. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. …

Read More »

ಜಿಲ್ಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ: ನೋಂದಣಿಗೆ ರೈತರಲ್ಲಿ ಮನವಿ

Sunflower purchasing center opens in district: Farmers urged to register ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ.7721/- ರಂತೆ ಗರಿಷ್ಠ 15,650 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಸೆಪ್ಟೆಂಬರ್ 26 …

Read More »

ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಆರಂಭ: ನೋಂದಣಿಗೆ ರೈತರಲ್ಲಿ ಮನವಿ

Named grain purchasing center opens in the district: Farmers appealed to register ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.8,768/- ರಂತೆ ಗರಿಷ್ಠ 38,000 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಹೆಸರುಕಾಳನ್ನು ಕೇಂದ್ರ ಸÀರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ …

Read More »

ಕೊಪ್ಪಳದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Screenshot 2025 09 27 18 17 18 71 E307a3f9df9f380ebaf106e1dc980bb6

Poshan Masan program in Koppal ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಗರದ ಪ್ಯಾಟಿ ಈಶ್ವರ ದೇವಸ್ಥಾನ ಸಭಾಂಗಣದಲ್ಲಿ ರಾಷ್ಟಿçÃಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ …

Read More »

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಉದ್ಘಾಟನೆ

Screenshot 2025 09 27 18 13 17 56 E307a3f9df9f380ebaf106e1dc980bb6

Inauguration of Koppal District Building and Other Construction Workers' Association ಗಂಗಾವತಿ: ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾದ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಉದ್ಘಾಟನೆಯನ್ನು ಸೆಪ್ಟೆಂಬರ್-೨೮ ಭಾನುವಾರ ನಗರದ ಚಲುವಾದಿ ಓಣಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಭಾರಧ್ವಾಜ್ ತಿಳಿಸಿದರು. ಈ ಸಂಘದ ಉದ್ಘಾಟನೆಯನ್ನು ಈ ಮೊದಲು ಆಟೋನಗರದ ಕ್ರಾಂತಿಕೇAದ್ರದಲ್ಲಿ ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ …

Read More »

ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

Screenshot 2025 09 27 18 06 48 49 E307a3f9df9f380ebaf106e1dc980bb6

Tourism Day Celebration: Women's restroom at Gangavathi Bus Station decorated with historical commemorative photographs. ಗಂಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ಸ್ಮಾರಕಗಳ ರಕ್ಷಣೆ ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು ವಿವಿಧ ಪ್ರವಾಸಿ ತಾಣಗಳ ಛಾಯಾಚಿತ್ರಗಳಿಂದ ಅಲಂಕರಿಸಿ, ಅದನ್ನು ‘ಪ್ರವಾಸೋದ್ಯಮ …

Read More »

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಾಸನ ಕುರುಬರ ಸಂಘದ ಮಾಜಿ ಅಧ್ಯಕ್ಷ ಪಟೇಲ್ ಶಿವಪ್ಪ ಅವರನ್ನು ಹುಡಾ ಅಧ್ಯಕ್ಷ ಹುದ್ದೆಗೆ ನೇಮಿಸಬಾರದು: ಡಾ. ಶ್ರೀನಾಥ್ ಚೌಡಪ್ಪ ಒತ್ತಾಯ

Screenshot 2025 09 27 18 01 00 32 E307a3f9df9f380ebaf106e1dc980bb6

Former Hassan Kurubara Sangh president Patel Shivappa, who is facing corruption charges, should not be appointed as HUDA president: Dr. Srinath Choudappa urges ಬೆಂಗಳೂರು; ಹಾಸನ ಕುರುಬರ ಸಂಘದ ಮಾಜಿ ಅಧ್ಯಕ್ಷ ಪಟೇಲ್ ಶಿವಪ್ಪ ಅವರು ಕನಕ ಭವನ ನಿರ್ಮಾಣದಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದು, ಇವರನ್ನು ಸರ್ಕಾರ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ [ಹುಡಾ] ಅಧ್ಯಕ್ಷ ಹುದ್ದೆಗೆ ನೇಮಿಸುತ್ತಿರುವ …

Read More »