Permission to submit applications for public property through e-Aasti software ಗಂಗಾವತಿ: ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ೩೧ ವಾರ್ಡುಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಇನ್ನುಮುಂದೆ ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಅರ್ಜಿಗಳನ್ನು ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮ ಆಸ್ತಿಯ ಖಾತೆಯ ಅರ್ಜಿಗಳನ್ನು ಇನ್ನುಮುಂದೆ ಕರ್ನಾಟಕ ಒನ್ ನಾಲ್ಕು ಕೇಂದ್ರಗಳ ಮೂಲಕ ನಾಗರಿಕರಿಂದ ನೇರವಾಗಿ ಮಾಡ್ಯೂಲ್ ಮೂಲಕ ಹಾಗೂ ಹೆಲ್ಪ್ಡೆಸ್ಕ್ ಲಾಗಿನ್ ಮೂಲಕ ಸಲ್ಲಿಸಲು ಮಾನ್ಯ …
Read More »ವಿಷಪ್ರಾಶನದಿಂದ ಅಸುನೀಗಿದ ಹುಲಿಗಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಸಚಿವರಾದ ಈಶ್ವರ್ ಖಂಡ್ರೆ .
Minister Ishwar Khandre attended the funeral of the tigers that died of poisoning ವರದಿ : ಬಂಗಾರಪ್ಪ .ಸಿ .ಹನೂರು:ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಅಸಹಜವಾಗಿ ಸಾವಿಗೀಡಾಗಿರುವ ಸ್ಥಳಕ್ಕೆ ಅರಣ್ಯ ಇಲಾಖೆಯ ಸಚಿವರಾದ ಈಶ್ವರ್ ಕಂಡ್ರೆ ಜೊತೆಯಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಸ್ಥಳ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು ತಾಲೂಕಿನ …
Read More »ಐಐಎಚ್ಎಂಆರ್ ಬೆಂಗಳೂರು: 2025-27-28 ಶೈಕ್ಷಣಿಕ ಕಾರ್ಯಕ್ರಮಗಳ ಉದ್ಘಾಟನೆ
IIHMR Bangalore: Inauguration of 2025-27-28 academic programs ಬೆಂಗಳೂರು:2025ರ ಜೂನ್ 25ರಂದು ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಮ್ಯಾನೇಜ್ಮೆಂಟ್ ರಿಸರ್ಚ್ ಬೆಂಗಳೂರು ತನ್ನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಿತು. ಈ ಸಂದರ್ಭದಲ್ಲಿ ಆಸ್ಪತ್ರೆ ಮತ್ತು ಆರೋಗ್ಯ ನಿರ್ವಹಣೆಯ ಸ್ನಾತಕೋತ್ತರ ಡಿಪ್ಲೊಮಾ ಪಠ್ಯಕ್ರಮ (PGDM) 16ನೇ ಬ್ಯಾಚ್, ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ PGDM ಕಾರ್ಯಕ್ರಮದ 2ನೇ ಬ್ಯಾಚ್ ಹಾಗೂ ಮ್ಯಾನೇಜ್ಮೆಂಟ್ ಫೆಲೋಶಿಪ್ ಪ್ರೋಗ್ರಾಂನ 3ನೇ …
Read More »ವಿಶ್ವ ಮಾದಕ ವಸ್ತು ರಹಿತ ದಿನಾಚರಣೆ ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ
World No Drug Day: Building a drug-free society is everyone’s responsibility ಯಲಬುರ್ಗಾ: ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ,ಯುವ ಸಮುದಾಯ ಗುಟಕಾ, ಸಿಗರೆಟ್, ಧೂಮಪಾನ ಸೇವನೆಯಿಂದ ದುಶ್ಚಟದಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಡಾ. ವಿವೇಕ ವಾಗಲೆ ಅವರು ಯಲಬುರ್ಗಾ ತಾಲೂಕಿನ ಮೂಧೋಳದ ತ್ರೀಲಿಂಗೇಶ್ವರ ಪ್ರೌಡ ಶಾಲೆಯಲ್ಲಿ ಜರುಗಿದ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ …
Read More »ಪತ್ರಿಕೋದ್ಯಮ ಲೋಕದ ಶ್ರೇಷ್ಠ ಸಾಧಕ ಡಾ. ಭಾಸ್ಕರ್ ರವರ ಜನ್ಮದಿನಾಚರಣೆ.
Birthday celebration of Dr. Bhaskar, a great achiever in the world of journalism. ಪತ್ರಿಕೋದ್ಯಮ ಲೋಕದ ಶ್ರೇಷ್ಠ ಸಾಧಕ ಡಾ. ಭಾಸ್ಕರ್ ರವರ ಜನ್ಮದಿನಾಚರಣೆ. ತಿಪಟೂರು. ನಗರದ ಹಾಸನ ಸರ್ಕಲ್ ಕೆರಾ ಸಂಘದ ಕಚೇರಿಯಲ್ಲಿ ಪತ್ರಿಕಾ ಮಾಧ್ಯಮ ಲೋಕದ ದಿಗ್ಗಜ ಸರಳ ಸಜ್ಜನ ಉಳ್ಳ ವ್ಯಕ್ತಿ ಅನೇಕ ಪ್ರಶಸ್ತಿಗಳೊಂದಿಗೆ ಸನ್ಮಾನಿತರಾದ ಡಾ. ಭಾಸ್ಕರ್ ಅವರು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸತತವಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶ್ರೇಷ್ಠ ಸಂಪಾದಕ,ಡಾ …
Read More »ಬಸವಾದಿ ಶರಣರಾದ ಕುರುಬರಗೊಲ್ಲಾಳೇಶ್ವರ ಹಾಗು ಕುಂಬಾರ ಗುಂಡಯ್ಯ ಅವರ ಶರಣೋತ್ಸವಕಾರ್ಯಕ್ರಮ
The festival of the surrender of the Basavadi shepherd Gollaleshwar and the potter Gundayya ಯಲಬುರ್ಗಾ: ಬಸವಾದಿ ಶರಣರಾದ ಕುರುಬರ ಗೊಲ್ಲಾಳೇಶ್ವರ ಹಾಗು ಕುಂಬಾರ ಗುಂಡಯ್ಯ ಅವರ ಶರಣೋತ್ಸವ ಕಾರ್ಯಕ್ರಮಕ್ಕೆ ಯೋಗಮಾತೆ ಓಂಕಾರೇಶ್ವರಮಾತಾಜಿ ಅವರು ಪುಷ್ಪ ಅರ್ಪಿಸಿ ಚಾಲನೆ ನೀಡಿ , ಮಾತನಾಡಿ ಶರಣರ ಶರಣಿಯರ ವಚನಗಳನ್ನು ಆಲಿಸುವದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯಲು ಸಾದ್ಯ ಎಂದರು. ಸತ್ಪುರಷರ , ಯೋಗಿಗಳ ,ಜೀವನ ಚರಿತ್ರೆಯನ್ನು ನಾವು …
Read More »ದೇವನಹಳ್ಳಿ ರೈತರ ಭೂಮಿ ಬಲವಂತ ಕಬಳಿಕೆ ಹಾಗೂ ಹೋರಾಟಗಾರರ ಮೇಲೆ ನಡೆದ ಹಿಂಸಾತ್ಮಕ ದಾಳಿ ಮತ್ತು ಬಂಧನವನ್ನು ಸಿಪಿಐ(ಎಂಎಲ್)ಲಿಬರೇಷನ್ ತೀವ್ರವಾಗಿ ಖಂಡಿಸುತ್ತದೆ.
CPI(ML) Liberation strongly condemns the forcible seizure of land by Devanahalli farmers and the violent attacks and arrests on activists. ಗಂಗಾವತಿ: ಬೆಂಗಳೂರಿನ ದೇವನಹಳ್ಳಿಯ ೧೩ ಹಳ್ಳಿಗಳ ಕೃಷಿಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲವಾಗಿ ಜೂನ್-೨೫ ರಂದು ‘ಸಂಯುಕ್ತ ಹೋರಾಟ ಕರ್ನಾಟಕ ಆಂದೋಲನವನ್ನು ಸಂಘಟಿಸಿತ್ತು. ಈ ಕರೆಯ ಮೇರೆಗೆ ಸಾವಿರಾರು ಜನರು, ರೈತರ ನ್ಯಾಯಯುತ ಬೇಡಿಕೆಗೆ …
Read More »೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿಸಭೆ
Pre-conference for the 2025-26 Games ಗಂಗಾವತಿ: ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎA ವಿದ್ಯಾಗಿರಿ ಪ್ರೌಢಶಾಲೆಯಲ್ಲಿ ಇಂದು ೨೦೨೫-೨೬ ನೇ ಸಾಲಿನ ಕ್ರೀಡಾಕೂಟಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಶಿಕ್ಷಣಾಧಿಕಾರಿಗಳಾದ ನಟೇಶ್ ಹಾಗೂ ಹೊಸದಾಗಿ ದೈಹಿಕ ಶಿಕ್ಷಣ ಪರೀಕ್ಷಕರಾಗಿ ಆಗಮಿಸಿದ ಶ್ರೀಮತಿ ಸರಸ್ವತಿ ಜೂಡಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣೇಗೌಡ ಪೊಲೀಸ್ …
Read More »ಆದರ್ಶ ದಂಪತಿಗಳ ಪುರಸ್ಕಾರಕ್ಕೆ ಗೋನಾಳ ದಂಪತಿಗಳು ಆಯ್ಕೆ.
Gona couple selected for the Ideal Couple Award. ಕೊಪ್ಪಳ: ೨೬. ಕರ್ನಾಟಕ ರಾಜ್ಯ ಸಮಾನಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಮತ್ತು ಸಮಾಜ ಸ್ಫಂದನ ಸೇವಾ ಒಕ್ಕೂಟ ಬೆಂಗಳೂರು ಹಾಗೂ ಕೆ. ಎಂ. ಎಚ್. ಅಭಿಮಾನಿಗಳ ಸೇವಾ ಸಮಿತಿ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಜೂನ್ ೨೯ ಭಾನುವಾರ ದಂದು ಬೆಂಗಳೂರಿನ ಕೆ.ಎಂ. ಹೆಚ್. ಕನ್ವೆನ್ಷನ್ ಸಭಾಭವನದಲ್ಲಿ ಬೆಳಗ್ಗೆ ೯:೦೦ ರಿಂದ ಬೆಂಗಳೂರಿನ ಹಿರಿಯ ಲೇಖಕ …
Read More »ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಸಚಿವರ ಆದೇಶ
Death of five tigers in Malemahadeshwar forest area: Poisoning suspected, minister orders investigation. ವರದಿ : ಬಂಗಾರಪ್ಪ .ಸಿ.ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಬುಧವಾರ ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ …
Read More »