Kartikotsavas should be festivals that wash away the impurities of the mind and illuminate the light of knowledge: Shivakumar. ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ವರದಿ ಕೊಪ್ಪಳ.ಕುಕನೂರು :ಕಾರ್ತಿಕೋತ್ಸವಗಳು ಮನಸ್ಸಿನ ಕಲ್ಮಶ ತೊಳೆದು ಜ್ಞಾನದ ಬೆಳಕು ಹಚ್ಚುವ ಉತ್ಸವಗಳಾಗಬೇಕು, ಅದರಂತೆ ನಮ್ಮ ಕುಕನೂರು ಪಟ್ಟಣದ ವೀರಭದ್ರೇಶ್ವರ ಕಾರ್ತಿಕೋತ್ಸವವು ಸರ್ವರನ್ನೋಳಗೊಂಡ ಕಾರ್ತಿಕೋತ್ಸವವಾಗಿದೆ ಎಂದು ಶಿವಕುಮಾರ ನಾಗಲಾಪೂರ ಮಠ ಹೇಳಿದರು. ಅವರು ಕುಕನೂರು ಪಟ್ಟಣದ …
Read More »ಆಶ್ರಯ ಮನೆಗಳ ಕಾಮಗಾರಿಪೂರ್ಣಗೊಳಿಸಿ ಅನುದಾನ ಪಡೆಯಿರಿ:ಮುಖ್ಯಾಧಿಕಾರಿ ನಾಗೇಶ,
Complete the work of shelter homes and get grant: Headmaster Nagesh ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವರದಿ.ಕೊಪ್ಪಳ : ಯಲಬುರ್ಗಾ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳು 2015-16 ರಿಂದ 2021-22 ನೇ ಸಾಲಿನ ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ವಸತಿ ಯೋಜನೆಯಲ್ಲಿ ಫಲಾನುಭವಿಗಳಾದವರು ಕೂಡಲೇ ತಮ್ಮ ಮನೆಯ ಕಾಮಗಾರಿಗಳನ್ನ ಪೂರ್ಣಗೋಳಿಸಬೇಕೆಂದು ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು. ಈ ಕುರಿತು ನಮ್ಮ ಪತ್ರಿಕೆಯೊಂದಿಗೆ ಮಾತನಾಡಿದ …
Read More »ಬೆಳಗಾವಿಯಸುವರ್ಣಸೌಧದಲ್ಲಿಪಂಚಮಸಾಲಿ ಸಮಾಜಕ್ಕೆ೨ಎಮೀಸಲಾತಿ ನೀಡಲು ಆಗ್ರಹಿಸಿ ಪ್ರತಿಭಟನೆ: ಶಿವಪ್ಪ ಯಲಬುರ್ಗಿ
In Suvarnasoudha, Belgaum Protest demanding 2A reservation for Panchmasali Samaj: Shivappa Yalaburgi ಗಂಗಾವತಿ: ಬೆಳಗಾವಿಯಲ್ಲಿ ಜಗದ್ಗುರುಗಳಾದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಜಿಯವರ ನೇತ್ರತ್ವದಲ್ಲಿ ಡಿಸೆಂಬರ್-೧೦ ರಂದು ಸಮಾಜವನ್ನು ೨ಎ ಪ್ರವರ್ಗಕ್ಕೆ ಸೇರಿಸಲು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಿಗ್ಗೆ ೧೦:೦೦ ಗಂಟೆಗೆ ಸರಕಾರದ ವಿರುದ್ದ ೭ನೇ ಹಂತದ ಹಕ್ಕೊತ್ತಾಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಗಂಗಾವತಿ ತಾಲೂಕಿನ ಸುಮಾರು ೩-೪ ಸಾವಿರ ಸಮಾಜಬಾಂಧವರು ಪಾಲ್ಗೊಳ್ಳಬೇಕೆಂದು ಗಂಗಾವತಿ ತಾಲೂಕು …
Read More »ಮಕ್ಕಳ ಮನಗೆದ್ದ ಸ್ವರ ಸಿಂಚನ ಸಂಗೀತ ಕಾರ್ಯಕ್ರಮ:ನಿಜಲಿಂಗಪ್ಪ ಮೆಣಸಗಿ
Children’s Managedda Swara Sinchan Music Program: Nijalingappa Menasagi ಗಂಗಾವತಿ: ಈ ದಿನಮಾನಗಳಲ್ಲಿ ಮಾನವರಲ್ಲಿ ತಾಳ್ಮೆ, ಶಾಂತಿ, ನೆಮ್ಮದಿ ಇಲ್ಲದಂತಾಗಿದೆ. ಸಂಗೀತವು ಎಲ್ಲ ಬಗೆಯ ಮನಸ್ಸುಗಳಿಗೆ ನೆಮ್ಮದಿ ನೀಡುತ್ತದೆ. ಸಂಗೀತಾಭ್ಯಾಸಕ್ಕೆ ಮಕ್ಕಳು ಹೆಚ್ಚು ಮಹತ್ವ ಕೊಡಬೇಕಿದೆ. ಸಂಗೀತವು ಮಕ್ಕಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸಿ, ಮನಸ್ಸನ್ನು ನಿರ್ಮಲಗೊಳಿಸುವುದಲ್ಲದೇ ಮಾನಸಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಅದಕ್ಕೆ ಉದಾಹರಣೆಯೆಂಬAತೆ ಈ ಸ್ವರ ಸಿಂಚನ ಸಂಗೀತ ಕಾರ್ಯಕ್ರಮ ಮಕ್ಕಳ ಮನಸ್ಸನ್ನು ಗೆದ್ದಿದೆ. ಶಾಲೆಯಲ್ಲಿ ಈ ರೀತಿಯ ಸಂಗೀತ …
Read More »ಮಕ್ಕಳ ಮನಗೆದ್ದ ಸ್ವರ ಸಿಂಚನ ಸಂಗೀತ ಕಾರ್ಯಕ್ರಮ:ನಿಜಲಿಂಗಪ್ಪ ಮೆಣಸಗಿ
Children’s Managedda Swara Sinchan Music Program: Nijalingappa Menasagi ಗಂಗಾವತಿ: ಈ ದಿನಮಾನಗಳಲ್ಲಿ ಮಾನವರಲ್ಲಿ ತಾಳ್ಮೆ, ಶಾಂತಿ, ನೆಮ್ಮದಿ ಇಲ್ಲದಂತಾಗಿದೆ. ಸಂಗೀತವು ಎಲ್ಲ ಬಗೆಯ ಮನಸ್ಸುಗಳಿಗೆ ನೆಮ್ಮದಿ ನೀಡುತ್ತದೆ. ಸಂಗೀತಾಭ್ಯಾಸಕ್ಕೆ ಮಕ್ಕಳು ಹೆಚ್ಚು ಮಹತ್ವ ಕೊಡಬೇಕಿದೆ. ಸಂಗೀತವು ಮಕ್ಕಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸಿ, ಮನಸ್ಸನ್ನು ನಿರ್ಮಲಗೊಳಿಸುವುದಲ್ಲದೇ ಮಾನಸಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಅದಕ್ಕೆ ಉದಾಹರಣೆಯೆಂಬAತೆ ಈ ಸ್ವರ ಸಿಂಚನ ಸಂಗೀತ ಕಾರ್ಯಕ್ರಮ ಮಕ್ಕಳ ಮನಸ್ಸನ್ನು ಗೆದ್ದಿದೆ. ಶಾಲೆಯಲ್ಲಿ ಈ ರೀತಿಯ ಸಂಗೀತ …
Read More »ಅಖಿಲ ಭಾರತ ದಲಿತ ಹಕ್ಕುಗಳಆಂದೋಲನದಿಂದ ತಹಶೀಲ್ದಾರ್ ಅಮರೇಶ್ ಜಿಕೆಅವರಿಗೆ ಮನವಿ
Appeal to Tehsildar Amaresh GK by All India Dalit Rights Movement ಅಪ್ರಾಪ್ತ ಬಾಲಕಿಯ ಮೇಲೆಶಿಕ್ಷಕನಅತ್ಯಾಚಾರ ಖಂಡನೀಯ:ಕ್ರಮಕೈಗೊಳ್ಳಲಎ.ಐ.ಆರ್.ಡಿ.ಎಂ.ಒತ್ತಾಯ ಕೊಟ್ಟೂರು : ಕಲಬುರಗಿ ಜಿಲ್ಲೆ, ಯಡ್ರಾಮಿ ಗ್ರಾಮದ ೫ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಖಾಸಗಿ ಶಿಕ್ಷಕನ ವಿರುದ್ಧ ಕಠಿಣ ಕ್ರಮಜರುಗಿಸುವಂತೆ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಸಂಘಟನೆಯು ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಒತ್ತಾಯಪೂರ್ವಕ ಮನವಿ ಸಲ್ಲಿಸಿತು. ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಜಿಲ್ಲಾಧ್ಯಕ್ಷರಾದ ಕೆ. …
Read More »ಸ್ವಾತಂತ್ರ್ಯಹೋರಾಟದಲ್ಲಿ ರಂಗ ಭೂಮಿಗಳ ಪಾತ್ರ ಮಹತ್ವದಾಗಿತ್ತು,,! ಕಲಾವಿದ ರಾಜಣ್ಣ ಜೇವರ್ಗಿ,,
The role of theaters in the freedom struggle was important! Artist Rajanna Jewargi ವರದಿ : ಪಂಚಯ್ಯ ಹಿರೇಮಠ.ಕೊಪ್ಪಳ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ರಂಗಭೂಮಿಗಳು ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ರಕ್ಷಣೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ರಂಗಭೂಮಿ ಕಲಾವಿದರು ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ರಾಜಣ್ಣ ಜೇವರ್ಗಿ ಹೇಳಿದರು. ಡಿ.15ರ ಹೊಸ್ತಲ ಹುಣ್ಣಿಮಿಯಂದು ಜರುಗುವ ಕುಕನೂರು ಪಟ್ಟಣದ ಗುದ್ನೇಪ್ಪನಮಠದ ಗುದ್ನೇಶ್ವರ …
Read More »ಅಂಬೇಡ್ಕರ್ ಬರೆದ ಸಂವಿಧಾನ ಇರುವ ಕಾರಣ ನಾವೆಲ್ಲರು ಮನುಷ್ಯರಂತೆಬದುಕಲು ಸಾಧ್ಯವಾಗಿದೆ ಬಹು| ಮುಖ್ತಾರ್ ಹಿಮಮಿ ಸಖಾಫಿ ಬಾಡೇಲು
All of us are able to live as human beings because of the constitution written by Ambedkar Mukhtar Himami Sakhafi Badelu ದಕ್ಷಿಣಕನ್ನಡ ಸುಳ್ಯ: ಮೇನಾಲದಲ್ಲಿ ಡಾ||ಅಂಬೇಡ್ಕರ್ ಮಹಾಪರಿನಿಬ್ಬಾಣ ಕಾರ್ಯಕ್ರಮ ಸಂವಿಧಾನದಿಂದ ಅಧಿಕಾರ ಪಡೆದವರು ಸಂವಿಧಾನವನ್ನೆ ಬದಲಾವಣೆ ಮಾಡುತ್ತೆವೆ ಎಂದು ಬಹಿರಂಗವಾಗಿ ಹೇಳುವುದು ಅವರು ಅವರ ಹೆತ್ತು ಹೊತ್ತು ಸಾಕಿ ಸಲಹಿದ ತಾಯಿಗೆ ದ್ರೋಹ ಮಾಡಿದಂತೆ ಸಂವಿಧಾನ ಇರುವ ಕಾರಣ ನಾವು ನೀವುಗಳು …
Read More »ಮರಳಿಯಲ್ಲಿ 2025-26ನೇ ಸಾಲಿನ ನರೇಗಾ ಕ್ರಿಯಾಯೋಜನೆ ಗ್ರಾಮಸಭೆ
M2025-26 Narega Action Plan Gram Sabha in Sahari ಗ್ರಾಮೀಣಾಭಿವೃದ್ಧಿಗೆ ನರೇಗಾ ಯೋಜನೆ ಸಹಕಾರಿ ಮರಳಿ ಗ್ರಾಪಂ ಪಿಡಿಓ ಬಸವರಾಜ ಗೌಡ್ರ ಹೇಳಿಕೆ ಗಂಗಾವತಿ : ಹಳ್ಳಿಗಳ ಅಭಿವೃದ್ಧಿಗೆ ನರೇಗಾ ಯೋಜನೆ ಸಹಕಾರಿಯಾಗಿದೆ ಎಂದು ಮರಳಿ ಗ್ರಾಪಂ ಪಿಡಿಓ ಬಸವರಾಜ ಗೌಡ್ರ ಹೇಳಿದರು. ತಾಲೂಕಿನ ಮರಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ 2025-26 ನೇ ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಕ್ರಿಯಾಯೋಜನೆ ತಯಾರಿಕೆ ಕುರಿತು ಶುಕ್ರವಾರ ಆಯೋಜಿಸಿದ್ದ …
Read More »ಡಾ.ಜಿ.ಚಂದ್ರಪ್ಪ ಅವರಿಗೆ ಔಷಧ ವ್ಯಾಪಾರಿಗಳಿಂದ ಸನ್ಮಾನ.
Dr.G.Chandrappa is honored by drug traders. ಗಂಗಾವತಿ:ಕನ್ನಡ ರಾಜ್ಯೊತ್ಸವ ಸುವರ್ಣ ಸಂಭ್ರಮ ಪ್ರಶಸ್ತಿ ಭಾಜನರಾದ ನಗರದ ಹೃದಯ ರೋಗ ತಜ್ಞ ಡಾ.ಜಿ.ಚಂದ್ರಪ್ಪ ಅವರನ್ನು ನಗರದ ಔಷಧೀಯ ಭವನದಲ್ಲಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಡಾ.ಚಂದ್ರಪ್ಪ ಅವರು ತಾವು ವೈದ್ಯಕೀಯ ವೃತ್ತಿ ಜೀವನದ ಹಲವು ಮಜಲುಗಳನ್ನು ಸಭೆಗೆ ತಿಳಿಸಿದ್ದಲ್ಲದೆ,ಪ್ರಸ್ತುತ ದಿನಮಾನಗಳಲ್ಲಿ 35 ವರ್ಷ ವಯಸ್ಕರು ಸಹ ಆರೋಗ್ಯ ತಪಾಸಣೆಗೆ ಒಳಗಾಗಬೇಕಾದ ಸ್ಥಿತಿ ಇದೆ. ಜನರು ಯಾವುದೇ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸದೆ,ಆರೋಗ್ಯ …
Read More »