Breaking News

ಕಲ್ಯಾಣಸಿರಿ ವಿಶೇಷ

ತರಗತಿ ನಡೆಸದೆ ಪರೀಕ್ಷೆ ಬೇಡ,ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ.

No exams without conducting classes, students boycott classes. ಕೊಪ್ಪಳ:ಸರ್ಕಾರದ ಭೀಕರ ತಾರತಮ್ಯ ಖಂಡಿಸಿ, ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಲು ಒತ್ತಾಯಿಸಿ, ಜಿಲ್ಲೆಯ ಪ್ರಮುಖ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ತರಗತಿ ಬಹಿಷ್ಕಾರಿ ಪ್ರತಿಭಟನೆ ನಡೆಸಿದರು. ಒಂದೂ ತರಗತಿ ನಡೆಯದ ನೂರಾರು ಸರ್ಕಾರಿ ಪದವಿ ಕಾಲೇಜುಗಳು ಒಂದೆಡೆ, ಎರಡು ಘಟಕ ಪರೀಕ್ಷೆಗಳನ್ನು ಮುಗಿಸಿ, ಸೆಮಿಸ್ಟರ್ ಪರೀಕ್ಷೆಯ ತಯಾರಿಯಲ್ಲಿರುವ ಖಾಸಗಿ ಪದವಿ ಕಾಲೇಜುಗಳು ಮತ್ತೊಂದೆಡೆ! ಈ ಕೂಡಲೇ ಅತಿಥಿ …

Read More »

ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ

Screenshot 2025 09 26 18 10 23 95 E307a3f9df9f380ebaf106e1dc980bb6

Day-dressing artist Kalyanam Nagaraj receives a letter of commendation from the Bar Association ಗಂಗಾವತಿ: ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಸೆಪ್ಟೆಂಬರ್-೨೫ ರಂದು ನ್ಯಾಯಾಲಯದ ಆವರಣದಲ್ಲಿ ಅಬಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಎಂದು ವಕೀಲರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ನರಸಪ್ಪ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು. ಕಲ್ಯಾಣಂ ನಾಗರಾಜ ಅವರು ಜಾನಪದ ಸಂಗೀತ, ಕಲೆ ಹಾಗೂ ಜಾನಪದ ಸಾಹಿತ್ಯದ ಸೇವೆಗಾಗಿ …

Read More »

ಶರಾವತಿ ನದಿ ಪ್ರಾಜೆಕ್ಟ್-ಪರಿಸರ, ರೈತ ಹಿತ ಸಾಮಾಜಿಕ ಪರಿಣಾಮಗಳ ವಿಶ್ಲೇಷಣೆ

Screenshot 2025 09 26 17 51 45 77 E307a3f9df9f380ebaf106e1dc980bb6

Sharavati River Project-Environmental, farmer welfare social impact analysis ಗಂಗಾವತಿ: ಕರ್ನಾಟಕ ರಾಜ್ಯದಲ್ಲಿ ಶರಾವತಿ ನದಿ ಪ್ರದೇಶದಲ್ಲಿ ಕೈಗೊಳ್ಳಲು ಯೋಜಿಸಿರುವ ಪ್ರಾಜೆಕ್ಟ್, ತಕ್ಷಣ ಆರ್ಥಿಕ ಲಾಭವನ್ನು ಒದಗಿಸಬಹುದು. ಆದರೆ ದೀರ್ಘಕಾಲಿನ ಹಾನಿಗಳನ್ನು ಉಂಟುಮಾಡುವ ಸಾಧ್ಯತೆಯನ್ನು ಸಮರ್ಥವಾಗಿ ಗಮನಿಸಬೇಕಾಗಿದೆ. ಪತ್ರಕರ್ತರು ಮತ್ತು ಸಾರ್ವಜನಿಕರು ಈ ವಿಷಯವನ್ನು ಸಂಪೂರ್ಣವಾಗಿ ಅರಿತು, ವೈಜ್ಞಾನಿಕ ಹಾಗೂ ಸತ್ಯಾಧಾರಿತ ವರದಿ ನೀಡುವುದು ಅತ್ಯಂತ ಮುಖ್ಯವಾಗಿದೆ ಎಂದು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾದ …

Read More »

ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

Koppal RSETI: Applications invited for various trainings ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿವಿಧ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಿAದ 13 ದಿನಗಳ ಕೃಷಿ ಉದ್ಯಮಿ(ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ, 13 ದಿನಗಳ ಅಣಬೆ ಬೇಸಾಯ …

Read More »

ಗಂಗಾವತಿ: ಬಾಲ್ಯವಿವಾಹ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟ

Gangavathi: Convicts sentenced in child marriage attempt case ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಗಂಗಾವತಿ ನಗರದ ಶಾದಿಮಹಲ್‌ನಲ್ಲಿ ಸುಳ್ಳು ದಾಖಲೆಗಳ ಮೂಲಕ ಅಪ್ರಾಪ್ತ ಬಾಲಕಿಯ ವಿವಾಹ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ತಲಾ 2 ವರ್ಷಗಳ ಸೆರೆಮನೆ ವಾಸದ ಶಿಕ್ಷೆಯೊಂದಿಗೆ ರೂ.24,000/- ಗಳ ದಂಡವನ್ನು ವಿಧಿಸಿ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗೇಶ ಪಾಟೀಲ …

Read More »

ಗಂಗಾವತಿ ಉಪ ವಿಭಾಗ ಆಸ್ಪತ್ರೆಯಲ್ಲಿ ಕಳ್ಳತನ ಪ್ರಕರಣ: ಅಪರಾಧಿಗಳಿಗೆ ಶಿಕ್ಷೆ ಪ್ರಕಟ

Screenshot 2025 09 26 17 41 33 07 680d03679600f7af0b4c700c6b270fe7

Gangavathi Sub-Division Hospital Theft Case: Punishment announced for the culprits ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಗಂಗಾವತಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ 3 ವರ್ಷಗಳ ಸೆರೆಮನೆ ವಾಸದ ಶಿಕ್ಷೆಯೊಂದಿಗೆ ರೂ.5,000/- ಗಳ ದಂಡವನ್ನು ವಿಧಿಸಿ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗೇಶ ಪಾಟೀಲ ಅವರು ಸೆಪ್ಟೆಂಬರ್ …

Read More »

ಸೆ.27 ರಿಂದ ಜಿಲ್ಲೆಯಲ್ಲಿರುವ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರಕ್ಕೆ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ನಿರ್ಧಾರ

Screenshot 2025 09 26 17 31 11 96 E307a3f9df9f380ebaf106e1dc980bb6

Students led by AIDSSO decide to voluntarily boycott classes in degree colleges in the district from September 27th ಕೊಪ್ಪಳ: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಆಗ್ರಹಿಸಿ ಸೆ.27ರಂದು ನಡೆಯುತ್ತಿರುವ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರದ ಕುರಿತು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಚಾರ ಮಾಡಿ ಪ್ರಾಂಶುಪಾಲರುಗಳಿಗೆ ವಿದ್ಯಾರ್ಥಿಗಳು ಮತ್ತು ಎಐಡಿಎಸ್ಓ ಕಾರ್ಯಕರ್ತರು …

Read More »

ಅಂಜನಾದ್ರಿ ನಮ್ಮ ಭಾಗದಲ್ಲಿ ಪ್ರಸಿದ್ದ ಪ್ರವಾಸಿ ಸ್ಥಳವಾಗಿದೆ- ಜಿ. ಜನಾರ್ಧನ ರೆಡ್ಡಿ

Screenshot 2025 09 26 17 23 46 39 E307a3f9df9f380ebaf106e1dc980bb6

Anjanadri is a famous tourist destination in our area - G. Janardhana Reddy ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಆಂಜನೇಯ ಜನ್ಮಸ್ಥಳವಾದ ಅಂಜನಾದ್ರಿ ನಮ್ಮ ಭಾಗದ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು ಇದರ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಜನಾರ್ಧನ ರೆಡ್ಡಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ವಿಶ್ವ …

Read More »

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕ ವತಿಯಿಂದ ಬೃಹತ್ ಪ್ರತಿಭಟನೆ.

Screenshot 2025 09 25 17 34 13 94 6012fa4d4ddec268fc5c7112cbb265e7

A massive protest by the All Karnataka Valmiki Nayak Mahasabha Taluka. ಗಂಗಾವತಿ ರಾಜ್ಯ ಸರಕಾರ ರಾಜ್ಯ ಪರಿಶಿಷ್ಟ ಪಂಗಡ( ಎಸ್ ಟಿ ) ಕುರುಬರು ಸೇರಿದಂತೆ ಅನ್ಯ ಜಾತಿಯರನ್ನು ಸೇರ್ಪಡೆಗೆ ಮುಂದಾಗಿರುವ ಕ್ರಮವನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕ ಘಟಕ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿ ತಹಸಿಲ್ದಾರರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾಸಭಾ ತಾಲೂಕ ಘಟಕದ …

Read More »

ಹನೂರು ಕ್ಷೇತ್ರದಲ್ಲಿ ಒಂದೆಡೆ ನೀರಿಗೆ ಆಹಾಕಾರ ಇನ್ನೊಂದೆಡೆ ಜೆ ಜೆ ಎಮ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

Screenshot 2025 09 25 19 29 36 92 6012fa4d4ddec268fc5c7112cbb265e7

On one hand, there is a shortage of water in the Hanur constituency, and on the other hand, there is universal corruption in the JJM. ವರದಿ : ಬಂಗಾರಪ್ಪ ‌ಸಿ .‌ ಹನೂರು : ಪ್ರಧಾನ ಮಂತ್ರಿಯವರ ಕನಸಿನ ಯೋಜನೆಗಳಲ್ಲೊಂದಾದ ಜಲಜೀವನ್ ಮಿಷನ್ ಯೋಜನೆಯಡಿ ದೇಶಾದ್ಯಂತ ಪ್ರತಿ ಮನೆಗೂ ಶುದ್ದೀಕರಣ ಮಾಡಿದ ನೀರನ್ನು ನೀಡಲು ಜನತ ತೆರಿಗೆಯ ಲಕ್ಷಾಂತರ ರೂಪಾಯಿಗಳನ್ನು …

Read More »