Breaking News

ಕಲ್ಯಾಣಸಿರಿ ವಿಶೇಷ

ಪಂಚಾಯತ್ ರಾಜ್ ಇಲಾಖೆಯಅಧಿಕಾರಿಗಳಿಂದ 15 ಲಕ್ಷವಸೂಲಿಗೆ ಆದೇಶಆರ್ಥಿಕನಿಯಮಗಳ ಉಲ್ಲಂಘನೆಯಡಿ ನಿಯಮಾನುಸಾರ ಶಿಸ್ತು ಕ್ರಮಕ್ಕೆ ಶಿಫಾರಸ್ಸು

Screenshot 2025 05 29 18 29 14 81 E307a3f9df9f380ebaf106e1dc980bb62

Order to recover Rs 15 lakh from Panchayat Raj Department officials Recommendation for disciplinary action as per rules for violation of financial rules ಗಂಗಾವತಿ, ಮೇ.28: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಮಾದಿನಾಳ ಮತ್ತು ಮರಳಿ ಗ್ರಾ.ಪಂ.ನ 06 ಚೆಕ್ ಡ್ಯಾಂ ಕಾಮಗಾರಿಗಳ ಬಗ್ಗೆ ದಾಖಲೆಗಳ ಸಮೇತ ಎಸ್.ಹೆಚ್.ಮುಧೋಳ ಗಂಗಾವತಿ ಅವರು ದೂರನ್ನು ಸಲ್ಲಿಸಿದ್ದು, ದೂರುದಾರರು ದೂರಿದಂತೆ ಮನರೇಗಾ ನಿಯಮಗಳ ಸ್ಪಷ್ಟ …

Read More »

ಬಿಜೆಪಿಗರಿಗೆ ಅಧಿಕಾರದ ಹುಚ್ಚು ಹಿಡಿದಿದೆ : ಗೊಂಡಬಾಳ ಬೇಸರ

Screenshot 2025 05 29 18 18 05 52 E307a3f9df9f380ebaf106e1dc980bb6

BJP is obsessed with power: Gondaba is upset ಕೊಪ್ಪಳ: ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಬದುಕೇ ನಡೆಯಲ್ಲ, ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಅತ್ಯಂತ ಖಂಡನೀಯ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಪಾಕಿಸ್ತಾನ ಪ್ರೇಮಿ ಬಿಜೆಪಿಗರು ಇಷ್ಟು ದಿನ ರಾಜಕೀಯ ನಾಯಕರ ವಿರುದ್ಧ ಪಾಕಿಸ್ತಾನದ ಹೆಸರು …

Read More »

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

Screenshot 2025 05 29 18 08 55 88 E307a3f9df9f380ebaf106e1dc980bb6

Koppal District Building and Other Construction Workers Union for existence: Bharadhwaj ಗಂಗಾವತಿ: ಕೊಪ್ಪಳ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿ ನೋಂದಣಿಗೆ ಸಲ್ಲಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.ಈ ಸಂಘವು ಕ್ರಾಂತಿಚಕ್ರ ಬಳಗದ ಅಡಿಯಲ್ಲಿ …

Read More »

ಬಲ್ಡೋಟಾ ಕಾರ್ಖಾನೆ ಒದ್ದೋಡಿಸಲುಜನರನ್ನು ಸಜ್ಜುಗೊಳಿಸೋಣ

Screenshot 2025 05 29 18 01 20 67 E307a3f9df9f380ebaf106e1dc980bb6

Let’s mobilize the people to protest the Baldota factory. ಕೊಪ್ಪಳ: ನಗರದ ಪಕ್ಕದಲ್ಲಿಯೇ ಬಂದು ಬಲ್ಡೋಟಾ ಕಾರ್ಖಾನೆ ಹಾಕುತ್ತಿರುವದನ್ನು ವಿರೋಧಿಸಿ ಹಲವು ಹಂತದ ಹೋರಾಟ ಜರುಗಿದ್ದು, ಜನರಿಗೆ ಮಾರಕವಾಗಿರುವ ಎಲ್ಲಾ ಕಂಪನಿಗಳನ್ನು ಕೊಪ್ಪಳದಿಂದ ಒದ್ದೋಡಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಸಭೆಯಲ್ಲಿ ನಿರ್ಣಯಿಸಲಾಯಿತು.ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಜಂಟಿ ಕ್ರಿಯಾ ವೇದಿಕೆ ಸಭೆಯಲ್ಲಿ ಬಲ್ಡೋಟಾದ ಎಂಎಸ್‌ಪಿಲ್‌ನ ಬಿಎಸ್‌ಪಿಎಲ್ …

Read More »

ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕನ್ನಡಿಗರಿಗೆ ಕ್ಷಮೆ ಯಾಚಿಸುವಂತೆ ಕನ್ನಡ ಸೇನೆ ಆಗ್ರಹ.

Screenshot 2025 05 29 17 53 23 59 6012fa4d4ddec268fc5c7112cbb265e7

Kannada Sena demands that actor Kamal Haasan apologize to Kannadigas for his controversial statement. ಗಂಗಾವತಿ. ತಮಿಳು ಭಾಷೆ ತಾಯಿ ಭಾಷೆಯಾಗಿದ್ದು ಆ ಭಾಷೆಯ ಮಗಳ ಭಾಷೆ ಕನ್ನಡ ಭಾಷೆ ಎಂಬ ಹೇಳಿಕೆಯನ್ನು ನೀಡುವುದರ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನಟ ಕಮಲ್ ಹಾಸನ್ ಅವರು ಬೇಶರಥಾಗಿ ಕನ್ನಡಿಗರಿಗೆ ಕ್ಷಮೆ ಯಾಚಿಸಲೇಬೇಕೆಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಚನ್ನಬಸವ ಜೆಕಿನ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.ಈ ಕುರಿತು ನಗರಸಭೆಯ …

Read More »

ಕಮಲ್ ಹಾಸನ ಸಿನಿಮಾ ಬ್ಯಾನ್ ಮಾಡಲು ಮ್ಯಾಗಳ ಮನಿ ಸರಕಾರವನ್ನು ಒತ್ತಾಯಿಸಿದ್ದಾರೆ.

IMG 20250529 WA0069

Magala Mani has urged the government to ban Kamal Haasan’s film. ಗಂಗಾವತಿ:ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿ ಕನ್ನಡಕ್ಕೆ ಅವಮಾನ ಮಾಡಿದ ನಟ ಕಮಲ್ ಹಾಸನ ನಟಿಸಿರುವ ಚಿತ್ರಗಳನ್ನು ಬ್ಯಾನ್ ಮಾಡುವಂತೆ ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಸರಕಾರವನ್ನು ಒತ್ತಾಯಿಸಿದ್ದಾರೆ. ಕಮಲ್ ಹಾಸನ ಕನ್ನಡ ಅಧ್ಯಯನ ಸಂಶೋಧಕರೇ, ಅಥವಾ ಸಾಹಿತ್ಯದ ಅನುಭವ ಹೊಂದಿರುವವರೆ? ಕನ್ನಡದ ಬಗ್ಗೆ ಆಳವಾದ ಗಂಧ …

Read More »

ಸರಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಸಹಿ ಸಂಗ್ರಹ ಅಭಿಯಾನ

Screenshot 2025 05 29 17 38 53 42 6012fa4d4ddec268fc5c7112cbb265e7

Signature collection campaign against the closure of government schools ಕೊಪ್ಪಳ: ಸಂಯೋಜನೆ ಹೆಸರಿನಲ್ಲಿ 6200 ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಗಂಗಾವತಿಯ ಬಸ್ ನಿಲ್ದಾಣದ ಎದುರು ಎಐಡಿಎಸ್ಓ ಕಾರ್ಯಕರ್ತರು ಸಹಿ ಸಂಗ್ರಹ ಅಭಿಯಾನ ನಡೆಸಿದರು. ಈ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ರವಿ ಕಿರಣ್ ಮಾತನಾಡಿ ನಮ್ಮ ದೇಶದಲ್ಲಿ ಸಾವಿತ್ರಿ ಬಾಯಿ ಫುಲೆ, ಜ್ಯೋತಿರಾವ್ ಫುಲೆ, …

Read More »

ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

IMG 20250529 WA0062

State-level cricket tournament kicks off ಗಂಗಾವತಿ. ನಗರದ ಕುರು ಹಿನಶೆಟ್ಟಿ ಸಮಾಜದ ಕುರುಹಿನ ಶೆಟ್ಟಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ನೇತೃತ್ವದಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಪ್ರೀಮಿಯರ್ ಲೀಗ್ ಸೀಸನ್ 1 ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಶ್ರೀ ಚನ್ನಬಸವ ಸ್ವಾಮಿ ತಾಲೂಕ ಕ್ರೀಡಾಂಗಣದಲ್ಲಿ ಗುರುವಾರದಂದು ಬಸವರಾಜ್ ಕುರುಗೋಡು ಚಾಲನೆ ನೀಡಿದರು. ಬಳಿಕ ಮಾತನಾಡಿದ ಬಸವರಾಜ ಕುರುಗೋಡು ಅವರು ಸಮಾಜದ ಯುವಕರು ಒಂದೆಡೆ ಸೇರಿ ಕ್ರೀಡಾ ಮತ್ತು …

Read More »

ಆದಾರ್ ಕಾರ್ಡ್ ತಿದ್ದು ಪಡಿ ನೂಕು ನುಗ್ಗಲು

IMG20250529093428 Scaled

Aadhar card correction scam ಗಂಗಾವತಿ: ನಗರದ ತಹಶಿಲ್ ಆಫೀಸ್ ನಲ್ಲಿ ಇರುವ ಆದಾರ್ ಕಾರ್ಡ್ ತಿದ್ದುಪಡಿ ಕೌಂಟರ್ ನಲ್ಲಿ ನೂಕಾಟ ಜನರು ಪ್ರತಿದಿನ ೧೫ ರಿಂದ೨೦ ತಿದ್ದುಪಡಿ ಅಗುತಗವೆ ಉಳಿದವರು ಮರುದಿವಸ ಬರಬೆಕು.ಇಂತಹ ವರು ಮೂರುನಾಲ್ಕು ದಿನ ಬಂದು ಬಂದು ತಿದ್ದಪಡಿಆಗದೆ ವಾಪಸ್ ಆಗುತಿದ್ದಾರೆ. ಇದಕ್ಕೆ ಕಾರಣ ಜನರ ಗದ್ದಲ ಒಂದು ತಿದ್ದುಪಡಿ ಆಗಬೇಕಾದರೆ 25 ನಿಮಷ ಸಮಯ ಬೇಕಾಗುತ್ತದೆ. ಇಲ್ಲಿ ಇನ್ನೊಂದು ಕೌಂಟರ್ ಆಗಬೇಕು. ಸಂಬಂಧ ಪಟ್ಟ …

Read More »

ಕರ್ನಾ ಟಕ ಮಾಧ್ಯಮ ಪರ್ತಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಜರುಗಿತು.

Screenshot 2025 05 29 09 54 50 84 40deb401b9ffe8e1df2f1cc5ba480b12

The state executive meeting of the Karnataka Media Journalists’ Association was held. ಚಿಕ್ಕಮಗಳೂರು: ಬುಧವಾರ ಅಜ್ಜಂಪುರ ತಾಲ್ಲೂಕಿನ ಲಕ್ಕವಳ್ಳಿಯಲ್ಲಿ ನಡೆದ ಕರ್ನಾಟಕ ಮಾಧ್ಯಮ ಪರ್ತಕರ್ತರ ಸಂಘದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಜಿ,ಎಂ,ರಾಜಶೇಖರ್ ಮಾತನಾಡಿ ಪತ್ರಕರ್ತರು ಪ್ರತಿದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸ್ಥಿತಿಗತಿಗಳು ಉತ್ತಮವಾಗಿಲ್ಲ ಹಲವರು ನಿತ್ಯ ಬದುಕನ್ನೆ ಸಂಕಷ್ಠದಲ್ಲಿ ಕಳೆಯುತ್ತಾ ಸಾರ್ವಜನಿಕ ಸೇವೆಯಲ್ಲಿ ತೊಡಗಿ ದ್ದಾರೆ ಪತ್ರಕರ್ತರ ಬೇಡಿಕೆಗಳು ಬಹಳ ವರ್ಷದಿಂದ ನೆನೆಗುದಿಗೆ ಬಿದಿದ್ದು …

Read More »