Little Hearts School’s Maitri Siddapur and Khushi Taluka toppers who got extra marks in revaluation ಗಂಗಾವತಿ : 2024-25 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೃಪ್ತಿ ಪಡದ ಲಿಟಲ್ ಹಾರ್ಟ್ ಸ್ಕೂಲ್ ನ ಹಲವಾರು ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮೌಲ್ಯಮಾಪನದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಮೈತ್ರಿ ಸಿದ್ಧಾಪುರ ಹೆಚ್ಚುವರಿ ಎರಡು ಅಂಕಗಳನ್ನು ಪಡೆಯುವುದರ ಮುಖಾಂತರ …
Read More »ಸಂಘಗಳು ಸರ್ಕಾರ ಮತ್ತು ಕಾರ್ಮಿಕರ ನಡುವಿನಕೊಂಡಿಯಾಗಬೇಕು .
Unions should be the link between the government and the workers. ವರದಿ : ಬಂಗಾರಪ್ಪ .ಸಿ.ಹನೂರು : ಒಡೆಯರ್ ಪಾಳ್ಯವೆ ಒಂದು ಸುಂದರ ರಮಣಿಯವಾದ ಪ್ರೇಕ್ಷಣಿಯ ಸ್ಥಳ ಹಾಗೂ ಮಲೆನಾಡಿನಂತಿದೆ ಇಲ್ಲಿ ಇಂತಹ ಸಂಘಟನೆಯನ್ನು ಮಾಡಿರುವುದು ಬಹಳ ಸಂತೋಷವಾಗಿದೆ ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು.ಹನೂರು ತಾಲ್ಲೋಕಿನ ಒಡೆಯರಪಾಳ್ಯದ ಶ್ರೀ ಗುರುಮಲ್ಲೇಶ್ವರ ಸಭಾ ಭವನದಲ್ಲಿ ಉದ್ಘಾಟನೆ ಗೋಂಡಕರ್ನಾಟಕ ರಾಜ್ಯ ಭಾರತಮಾತ ಕಟ್ಟಡ ಮತ್ತು ಇತರ …
Read More »ಇಂದಿರಾ ಕ್ಯಾಂಟೀನ್ ಕೊಟ್ಟೂರಿನಲ್ಲಿ ಯಾವಾಗಉದ್ಘಾಟನೆ..?
When will Indira Canteen be inaugurated in Kotturu? “ಕಡು ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಜನಪ್ರತಿನಿಧಿಗಳು, ಅಧಿಕಾರಿಗಳನಿರ್ಲಕ್ಷಿತ ಗೆ ಸಾಕ್ಷಿ ಅಗಿದೆ “ ” ಈಗಿನ ರಾಜ್ಯ ಸರ್ಕಾರ ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಬಡವರಿಗೆ, ಕಾರ್ಮಿಕರಿಗೆ ಅನುಕೂಲವಾಗುತ್ತದೆ ಇಲ್ಲವೇ ಎಂದು ಕಾದು ನೋಡಬೇಕಿದೆ “ ಕೊಟ್ಟೂರು: ಐದು ಗ್ಯಾರಂಟಿಗಳನ್ನು ನೀಡುತ್ತೇವೆಂಬ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದ …
Read More »ಕೊಳ್ಲೆಗಾಲದಲ್ಲಿ ಸಾರ್ವಜನಿಕರಿಗೆ ಈಸ್ವತ್ತು ನೀಡುವ ನಗರಸಭೆ ಸೇರಿದಂತೆ ಪಟ್ಟಣದ ಯಾವುದೇ ಸರ್ಕಾರಿ ಕಚೇರಿಗಳ ಕಟ್ಟಡಗಳಿಗೂ ಈ ಸ್ವತ್ತುಗಳಿಲ್ಲ ಮುಖಂಡ ದಸರತ್ ಆರೋಪ
Leader Dasarath alleged that none of the government office buildings in the town, including the municipal corporation, which provides these assets to the public during the drought, have these assets. ವರದಿ : ಬಂಗಾರಪ್ಪ .ಸಿ.ಚಾಮರಾಜನಗರ : ಕೊಳ್ಳೇಗಾಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಡಿ ವೈ ಎಸ್ ಪಿ ಗಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು …
Read More »ಗಂಗಾವತಿ ಕ್ಷೇತ್ರದ ರಸ್ತೆಗಳನ್ನುಸರಿಪಡಿಸಲು ಜಿಲ್ಲಾ ಉಸ್ತುವಾರಿ ಸಚಿವರುಮುಂದಾಗಬೇಕು: ಭಾರಧ್ವಾಜ್
District in-charge minister should come forward to repair roads in Gangavathi constituency: Bharadwaj ಗಂಗಾವತಿ: ಗಂಗಾವತಿ ಕ್ಷೇತ್ರದಾದ್ಯಂತ ರಸ್ತೆಗಳು ತುಂಬಾ ಕೆಟ್ಟುಹೋಗಿದ್ದು, ಸಾರ್ವಜನಿಕರು ಸಂಚಾರಕ್ಕೆ ಪರದಾಡುವಂತಾಗಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಕ್ಷೇತ್ರದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಮುಂ ದಾಗ ಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಆಗ್ರಹಿಸಿದರು.ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ …
Read More »ಸಮಾಜದ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸುವೆ:ಶಿವಕುಮಾರ
I will work honestly for the development of society: Shivakumar ಕೊಪ್ಪಳ, ಮೇ ೨೨ : ಸಮಾಜವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ಹಿರಿಯರ ಹಾಗೂ ಮುಖಂಡರ ಸಲಹೆ ಹಾಗೂ ಸಹಕಾರ ಪಡೆದು ಸಮಾಜದ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸುವದಾಗಿ ಜಿಲ್ಲಾ ಹಡಪದ ಅಪ್ಪಣ್ಣ ಮತ್ತು ಕ್ಷಾರಿಕ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡ ಶಿವಕುಮಾರ ಕಾಶಿನಾಥ ಕಾರಟಗಿ ಹೇಳಿದರು.ಅವರಿಂದು ಇಲ್ಲಿನ ಬಸವಪ್ರೀಯ ಹಡಪದ ಅಪ್ಪಣ್ಣ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ನೂತನ …
Read More »ಹುಲಿಗಿಯ ಜಾತ್ರೆಯಲ್ಲಿ ಸರ್ಕಾರಿ ಶಾಲೆಗಳ ಉಳಿವಿಗಾಗಿಜನಗಳಿಂದ ಎಐಡಿಎಸ್ಒ ಸಹಿ ಸಂಗ್ರಹ ಅಭಿಯಾನ
AIDSSO signature collection campaign for the survival of government schools at Huligiya Jatre ಕೊಪ್ಪಳ: ರಾಜ್ಯದಲ್ಲಿ ಆರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಒ ಪದಾಧಿಕಾರಿಗಳು ಕೊಪ್ಪಳದ ಹುಲಿಗಿ ಗ್ರಾಮದ ಜಾತ್ರೆಯಲ್ಲಿ ಯಲ್ಲಿ ಬುಧವಾರ ಸಹಿ ಸಂಗ್ರಹ ನಡೆಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಓ ನ ರಾಜ್ಯ ಸೆಕ್ರೆಟರಿಯೇಟ್ ಸದಸ್ಯರಾದ ಹಯ್ಯಾಳಪ್ಪ ಮಾತನಾಡಿ ರಾಜ್ಯದಲ್ಲಿ ಕಳೆದ ಬಿಜೆಪಿ ಸರ್ಕಾರ ಎನ್ಇಪಿ 2020 ರ ಹೆಸರಲ್ಲಿ …
Read More »ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಕ್ಷಮೆ ಕೋರಬೇಕು: ಮಹಿಳಾ ಸಂಘ ಆಗ್ರಹ
Employees’ Association President C.S. Shadakshari should apologize: Women’s Association demands ಶಿಕ್ಷಕರ ಸಂಘದ ಮಹಿಳಾ ಪದಾಧಿಕಾರಿಗಳನ್ನು ನಿಂದಿಸಿದ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಕ್ಷಮೆ ಕೋರಬೇಕು: ಮಹಿಳಾ ಸಂಘ ಆಗ್ರಹ ಬೆಂಗಳೂರು, ; ಶಿವಮೊಗ್ಗದಲ್ಲಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ ಅವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಪದ್ಮಲತಾ ಹಾಗೂ ವಿಜಯನಗರ ಜಿಲ್ಲೆಯ ಕೆಲವು ಮಹಿಳೆಯರಿಗೆ ಗಾಂಚಾಲಿ, ನೀನು ಎಂಬ …
Read More »ಮ ಬೆಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ .
The body of an unidentified woman was found in Mt. ವರದಿ: ಬಂಗಾರಪ್ಪ .ಸಿ .ಹನೂರು: ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿಅಪರಿಚಿತ ಮಹಿಳೆಯೊಬ್ಬಳು ಅಂತರಗಂಗೆಯ ಬಳಿಯಿರುವ ಅಣೆಕಟ್ಟು ಪ್ರದೇಶದಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ….ಇಂದು ದಿನಾಂಕ 21. 5 2025ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಡ್ಯಾಂ ನಲ್ಲಿ 50 ರಿಂದ 60 ವರ್ಷ ವಯಸ್ಸಿನ ಮಹಿಳೆಯೊಬ್ಬರು …
Read More »ಕೊಪ್ಪಳದಲ್ಲಿ ಮೇ 25 ರಂದು ರಾಜ್ಯಮಟ್ಟದ “ಆರತಕ್ಷತೆ ಕವಿಗೋಷ್ಠಿ”
State-level “Arathakshathe Poet’s Conference” to be held in Koppal on May 25 ಕರ್ನಾಟಕ ಕವಿಭೂಷಣ ರಾಜ್ಯ ಪ್ರಶಸ್ತಿ ಪ್ರದಾನ ಕೊಪ್ಪಳ : ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಕೊಪ್ಪಳ ವತಿಯಿಂದ ಆರತಕ್ಷತೆ ಕವಿಗೋಷ್ಠಿ ಸಮಾರಂಭವು 2025ರ ಮೇ 25 ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ, ಶ್ರೀ ಮಹಾಂತಯ್ಯನ ಮಠ ಕಲ್ಯಾಣ ಮಂಟಪ, ಲಕ್ಷ್ಮಿ ಶಿವೆ ಟಾಕೀಸ್ ಹಿಂಭಾಗ, ಕೊಪ್ಪಳದಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತ …
Read More »