Breaking News

ಕಲ್ಯಾಣಸಿರಿ ವಿಶೇಷ

ಹನೂರುನಿಂದ ಬಂಡಳ್ಳಿ ಮಾರ್ಗ ರಸ್ತೆ ಸೇರಿದಂತೆ ಹಲವು ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಎಮ್ಆರ್ ಮಂಜು ನಾಥ್

IMG 20250519 WA0085

MLA MR Manjunath performed many kudali pujas, including on the road from Hanur to Bandalli. ವರದಿ : ಬಂಗಾರಪ್ಪ ಸಿ.ಹನೂರು : ತಾಲೂಕಿನ ವಿವಿಧ ಗ್ರಾಮಗಳಿಗೆ ಹಲವು ದಿನಗಳಿಂದ ಬಹು ಬೇಡಿಕೆಯ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ಅಂದಾಜು 67 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯವನ್ನು ನೆರವೇರಿಸಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ ದೊಡ್ಡಿಂದವಾಡಿ …

Read More »

ಮಂತ್ರಾಲಯದಿಂದ ವಾಪಸ್ ಬರುವಾಗ ಆಂಧ್ರದ ಕರ್ನೂಲ್ ಬಳಿ ಭೀಕರ ಅಪಘಾತ ಮೂವರ ದುರ್ಮರಣ.

Screenshot 2025 05 19 18 08 09 34 6012fa4d4ddec268fc5c7112cbb265e7

Three people died in a horrific accident near Kurnool, Andhra Pradesh, while returning from Mantralaya. ಚಿಕ್ಕನಾಯಕನಹಳ್ಳಿ.:ಭಾನುವಾರ ರಾತ್ರಿ ಆಂಧ್ರಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನವೀನ್, ಸಂತೋಷ್ ಮತ್ತು ಲೋಕೇಶ್ ಎಂಬ ಮೂವರು ಯುವಕರು ದುರ್ಘಟನೆಯಾಗಿ ಸಾವನ್ನಪ್ಪಿದ್ದಾರೆ. ಈ ಅಪಘಾತವು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದು, ಸ್ಥಳೀಯರು ಮತ್ತು ಕುಟುಂಬಸ್ಥರಿಗೆ ಇದು ದೊಡ್ಡ ಆಘಾತವಾಗಿದೆ. …

Read More »

ಕಂಪ್ಲಿಯ ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

20250519 164525 COLLAGE Scaled

Two youths drown in Tungabhadra river in Kampli ಕಂಪ್ಲಿ : ತುಂಗಭದ್ರಾ ನದಿಯಲ್ಲಿ ಈಜಲು ಹೋದ ಇಬ್ಬರು ಬಾಲಕರಲ್ಲಿ ಒಬ್ಬರು ನೀರಿನಲ್ಲಿ ಮುಳುಗಿ ಸಾವು ಗಂಗಾವತಿಯಿಂದ ಬಂದಿದ್ದ ಇಬ್ಬರು ಯುವಕರು ಕಂಪ್ಲಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಮೃತಪಟ್ಟಿದ್ದಾರೆ. ಸ್ನಾನಕ್ಕಾಗಿ ಬಂದಿದ್ದು, ಇವರಲ್ಲಿ ಪವನ್ ಎಂಬ ಬಾಲಕನ ಮೃತ ದೇಹ ದೊರಕ್ಕಿದ್ದು ಇನ್ನೊಬ್ಬ ಬಾಲಕ ಗೌತಮ್ ಎಂಬುವನ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ, ಮೀನುಗಾರರ ಶೋಧ ಕಾರ್ಯಚರಣೆ …

Read More »

ಇಂದು ಮುಂಜಾನೆ ಸುರಿದ ಮಳೆ ಗಾಳಿಗೆ ರಸ್ತೆಯ ಅಡ್ಡಲಾಗಿ ಬಿದ್ದ ಮರದ ಕೊಂಬೆ.

Screenshot 2025 05 19 14 58 01 60 6012fa4d4ddec268fc5c7112cbb265e7

A branch of a tree fell across the road in the early morning rain. ತಿಪಟೂರು ನಗರದ ಅರಸೀಕೆರೆ ಹೆದ್ದಾರಿಯ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆ. ಮರದ ಕೊಂಬೆ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲೇ ಪಾಸಾದ ಕಾರು. ಸ್ವಲ್ಪ ಸಮಯಗಳ ಕಾಲ ವಾಹನಗಳು ಓಡಾಡಲು ಸಮಸ್ಯೆ ಎದುರಾಯಿತು. ತಿಪಟೂರಿನ ನಗರದ ರಸ್ತೆಯ ಪಕ್ಕದಲ್ಲಿರುವ ಮರಗಳು ಕೊಂಬೆಗಳು ಬೀಳುವ ಸ್ಥಿತಿಯಲ್ಲಿದ್ದು. ವಾಹನ ಸವಾರರು ಅಪಾಯದಂಚಿನಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ. …

Read More »

ಶ್ರೀ ಸೇವಾಲಾಲ್ ಮಹಾರಾಜ್ ಕಟ್ಟಡ ಕಾರ್ಮಿಕ ಸಂಘದಿಂದ. ಆರೋಗ್ಯ ಶಿಬಿರ, ಮೇಷನ್ ಕಿಟ್ಗಳನ್ನು ವಿತರಣೆ.

Screenshot 2025 05 18 21 22 00 49 6012fa4d4ddec268fc5c7112cbb265e7

Shri Sevalal Maharaj from the Building Workers’ Union. Health camp, distribution of medical kits. ಗಂಗಾವತಿ: ಇದು ನಗರದ ವಿರುಪಪುರ್ ತಾಂಡದಲ್ಲಿಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದಶ್ರೀ ಸೇವಾಲಾಲ್ ಮಹಾರಾಜ್ ಕಟ್ಟಡ ಕಾರ್ಮಿಕ ಸಂಘದ ಸಯೋಗದೊಂದಿಗೆ.. ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಭಿತರಿಗೆ… ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತ್ತು.. ಶ್ರೀ ಸೇವಾಲಾಲ್ ಮಹಾರಾಜ್ ಕಟ್ಟಡ …

Read More »

ಸಚಿವ ತಂಗಡಗಿ ಭೇಟಿಮಾಡಿದಗಂಗಾವತಿಯ ಪೌರಕಾರ್ಮಿಕರು

Screenshot 2025 05 18 20 01 54 76 E307a3f9df9f380ebaf106e1dc980bb6

Gangavathi’s civic workers met with Minister Tangadgi ಗಂಗಾವತಿ: ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿಯವರನ್ನು ಇಂದು ಕಾರಟಗಿಯಲ್ಲಿನ ಅವರ ನಿವಾಸದಲ್ಲಿ ಗಂಗಾವತಿ ನಗರಸಭೆಯ ಪೌರಕಾರ್ಮಿಕರು ಭೇಟಿಮಾಡಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು ಎಂದು ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದ ಗಂಗಾವತಿ ತಾಲೂಕಾ ಅಧ್ಯಕ್ಷರಾದ ಮಾಯಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಜ್ಯದಲ್ಲಿನ ೨೪೦೦೫ ನೇರಪಾವತಿ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ರಾಜ್ಯಸರ್ಕಾರ ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ, ಈ …

Read More »

ಸರ್ಕಾರಿ ಶಾಲೆಯ ಶಿಕ್ಷಕರನ್ನು ಗಣತಿಯ ಕೆಲಸದಿಂದಬಿಡುಗಡೆಗೊಳಿಸಿ ಸರ್ಕಾರಿ ಶಾಲೆಗಳದಾಖಲಾತಿಗಾಗಿ ನಿಯೋಗಿಸಬೇಕೆಂದು ಎಐಡಿಎಸ್ಓ ಆಗ್ರಹ

AIDSO demands that government school teachers be released from census work and assigned to government school enrollment. ಕೊಪ್ಪಳ: ಮೇ29ರಿಂದ ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷವು ಆರಂಭವಾಗಲಿದೆ. ಶಾಲೆಗಳ ಆರಂಭಕ್ಕೂ ಮುನ್ನ ಪ್ರವೇಶಾತಿ ನಡೆಯಬೇಕು. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಜಾತಿಗಣತಿಗೆ ನೀಯೋಗಿಸಲಾಗಿದೆ. ಈಗಾಗಲೇ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಕುಸಿದಿರುವ ಸರ್ಕಾರಿ ಶಾಲೆಗಳ ದಾಖಲಾತಿಯ ಮೇಲೆ ಇದು ದುಷ್ಪರಿಣಾಮ ಬೀರುತ್ತದೆ. ಖಾಸಗಿ ಶಾಲೆಗಳ ಶಿಕ್ಷಕರು …

Read More »

ಕಲ್ಪತರು ನಾಡಲ್ಲಿ ಚರಂಡಿಅವ್ಯವಸ್ಥೆ.ಜನರ ಜೀವದ ಜೊತೆ ಚೆಲ್ಲಾಟ ವಾಡುತ್ತಿದ್ದಾರ ನಗರ ಸಭೆ ಅಧಿಕಾರಿಗಳು

Screenshot 2025 05 18 13 29 31 57 6012fa4d4ddec268fc5c7112cbb265e7

Sewerage chaos in Kalpataru. Municipal council officials are playing with people’s lives. ತಿಪಟೂರು : ಕಲ್ಪತರು ನಾಡು ತಿಪಟೂರು ನಗರ ಅಂದ್ರೆ ಶೈಕ್ಷಣಿಕವಾಗಿ ಬೆಳೆಯುತ್ತಿರುವ ತಾಲೂಕು ಅಂತಾಲೇ ಹೆಸರುವಾಸಿ. ಇಲ್ಲಿ ತಲೆಎತ್ತಿರುವ ಶೈಕ್ಷಣಿಕ ಸಂಸ್ಥೆಗಳಿಂದಾಗಿ ಇಂದು ಶಿಕ್ಷಣ ಕ್ಷೇತ್ರದಲ್ಲಿ ತನ್ನದೆ ಆದ ಹೆಸರು ಮಾಡಿದೆ. ಇಡೀ ರಾಜ್ಯಕ್ಕೆ ತೆಂಗನ್ನು ಸರಬರಾಜು ಮಾಡುವ ತಾಲೂಕಿನಲ್ಲಿ ತಿಪಟೂರು ಮುಖ್ಯಪಾತ್ರವಹಿಸುತ್ತದೆ. ಇಂತಹ ನಗರವನ್ನು ಜಿಲ್ಲೆಯನ್ನಾಗಿ ಮಾಡಿ ಅನ್ನೋ ಕೂಗು ಕೂಡ …

Read More »

ಒಳ್ಳೆಯ ಹುಡುಗ ಸಂತೋಷ್….! ಸಾವಿನ ಸುದ್ದಿಕೇಳಿದುಃಖವಾಯಿತು

IMG 20250518 WA0067

Good boy Santosh….! Saddened to hear the news of his death ಸಂತೋಷ್ ಸಾವಿನ ಸುದ್ದಿ ಕೇಳಿ ದುಃಖವಾಯಿತು. ಈ ಹಿಂದೆ ಬಳ್ಳಾರಿಯಲ್ಲಿ ಬೇರೆ ಚಾನಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ನಾನಾಗ ಜನಶ್ರೀ ನ್ಯೂಸ್ ಮತ್ತು ಸ್ವರಾಜ್ ಎಕ್ಸ್ಪ್ರೆಸ್ ನಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ ವರದಿಗಾರನಾಗಿದ್ದೆ. ಸಂತೋಷ್ ತುಂಬಾ ಕ್ಯೂಟ್ ಮತ್ತು ಕೆಲಸದಲ್ಲಿ ಸದಾ ಜಾಗೃತಾವಸ್ಥೆಯಲ್ಲಿರುತ್ತಿದ್ದ. ನನ್ನೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿದ್ದ. ಎಲ್ಲ ವಿಷಯಗಳನ್ನೂ ಹಂಚಿಕೊಳ್ಳುತ್ತಿದ್ದ. ಆ …

Read More »

ಟಗರು ಸರ್ಕಾರದಲ್ಲಿ ಕುರಿಮತ್ತುದನಗಾಹಿಗಳಿಗೆ ರಕ್ಷಣೆ ಇಲ್ಲ

Screenshot 2025 05 18 11 51 34 09 6012fa4d4ddec268fc5c7112cbb265e7

There is no protection for sheep and cattle herders in the Ram government. ಎಂ.ವಿ.ಜೋಷಿ ಕೊಪ್ಪಳ: ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದ ಮನೆ ಮನೆಯಲ್ಲೂ ಜನಪ್ರಿಯತೆ ಪಡೆದಿರುವ ಟಗರು ಸರ್ಕಾರದಲ್ಲಿ ಕುರಿ ಮತ್ತು ದನಗಾಹಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಸುಗಳ ಸಂರಕ್ಷಕರು ಮತ್ತು ಕೃಷಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ತಾಲೂಕಿನ ಶಹಪುರ ಗ್ರಾಮದ ಮಲ್ಲಪ್ಪ ಕುರಿ, ಹನುಮಂತ ಕೋಮಲಾಪುರ, ಹನುಮಂತ ಬೂದಿಹಾಳ ಮತ್ತು ನಾಗಪ್ಪ ಕುರಿ …

Read More »