Breaking News

ಕಲ್ಯಾಣಸಿರಿ ವಿಶೇಷ

ಲಿಂಗಾಯತ ಖತರೆ ಮೆ ಹೈ

Screenshot 2025 05 16 19 18 18 21 680d03679600f7af0b4c700c6b270fe7

Lingayats are in danger. ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಅಭೂತ ಪೂರ್ವ ಆಂದೋಲನ ಹುಟ್ಟಿ ಕೊಂಡಿತು. ಜಾತಿ ರಹಿತ ಸಮಾಜ ನಿರ್ಮಾಣ ಭಾರತದ ಮೊದಲ ಪ್ರಯೋಗ ಶರಣರಿಂದ ನಡೆಯಿತು ಅಂತರ್ಜಾತಿ ವಿವಾಹದ ನೆಪ ಒಡ್ಡಿ ಸಾವಿರಾರು ಜನರ ಶರಣರ ಕಗ್ಗೊಲೆ ಆಯಿತು. 15 ನೆ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಸ್ಥಾಪಿಸಿದ ಕನ್ನಡದ ಏಕ ಮೇವ ಧರ್ಮವನ್ನು ವೈದಿಕರು ವಿರೂಪಗೊಳಿಸಿದರು. ವಚನಗಳಲ್ಲಿ …

Read More »

ಲಿಂಗದ ರೂಪದಲ್ಲಿ ಭಗವಂತನನ್ನು ಕಾಣಬಹುದು ,ಮಾಜಿ ಶಾಸಕಿ ಪರಿಮಳನಾಗಪ್ಪ ಅಭಿಮತ.

Screenshot 2025 05 16 18 17 55 70 6012fa4d4ddec268fc5c7112cbb265e7

Former MLA Parimalanagappa believes that God can be seen in the form of a linga. ವರದಿ : ಬಂಗಾರಪ್ಪ ,ಸಿ .ಹನೂರು :ಭೂಮಿಯ ಮೇಲಿರುವ ಪ್ರತಿಯೋಬ್ಬರು ತಾವು ಆತ್ಮ ಸ್ವರೂಪಿಯಾದ ಪರಮಾತ್ಮನನ್ನು ಯತಾರ್ಥವಾಗಿ ಅರ್ಥ ಮಾಡಿಸುವುದೇ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮೇಳದ ಉದ್ದೇಶ -ಮಾಜಿ ಶಾಸಕಿ ಪರಿಮಳ ನಾಗಪ್ಪ ಅಭಿಪ್ರಾಯರಮಾಪುರ -ಜಗತ್ತಿನಲ್ಲಿ ಅನೇಕರು ಅನೇಕ ರೀತಿಯಲ್ಲಿ ಪರಮಾತ್ಮನ ಬಗ್ಗೆ ವಿಚಾರವನ್ನು ತಿಳಿಸುತ್ತಾರೆ. ಆದರೆ …

Read More »

ಅನ್ಸಾರಿ ಅವರಿಂದ ಮಾತ್ರ ಅಭಿವೃದ್ಧಿ ಸಾಧ್ಯ- ವೀರೇಶ ಕಂದಕೂರು

Screenshot 2025 05 15 21 06 49 22 E307a3f9df9f380ebaf106e1dc980bb6

Development is possible only through Ansari – Veeresh Kandakur ಗಂಗಾವತಿ,15: ಗಂಗಾವತಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಇನ್ಸಾಲ್ ಅನ್ಸಾರಿ ಅವರಿಂದ ಮಾತ್ರ ಸಾಧ್ಯ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ವೀರೇಶ ಕಂದಕೂರ  ಅಭಿಪ್ರಾಯ ವ್ಯಕ್ತಪಡಿಸಿದರು. ಗಡ್ಡಿ ಉಡಮಕಲ್  ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಅಭಿಮಾನಿ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ವೀರೇಶ …

Read More »

ರೆಡ್ಡಿಗೆ ಶಿಕ್ಷೆ ತೀರಾ ನಿರೀಕ್ಷಿತ — ಮೇಲ್ಮನವಿ, ತಡೆಯಾಜ್ಞೆ ಸಾಧ್ಯತೆ ಆದರೆ?…. ಧನರಾಜ್ ಈ.

Screenshot 2025 05 15 20 59 36 16 E307a3f9df9f380ebaf106e1dc980bb6

Reddy’s sentence is highly anticipated — appeal, stay order possible, but… Dhanraj E. ಗಂಗಾವತಿ: “ಗಂಗಾವತಿಯಲ್ಲಿ ಶಾಸಕರಾಗಿದ್ದ ಗಾಲಿ ಜನಾರ್ಧನರೆಡ್ಡಿಯವರಿಗೆ ಹೈದ್ರಾಬಾದ್‌ನ ನಾಂಪಲ್ಲಿ ಸಿ.ಬಿ.ಐ ನ್ಯಾಯಾಲಯವು ವಿಧಿಸಿರುವ ೭ ವರ್ಷಗಳ ಶಿಕ್ಷೆಯ ತೀರ್ಪು ತುಂಬಾ ವಿಳಂಬವಾದರೂ ಇದು ನಿರೀಕ್ಷಿತವೇ ಆಗಿತ್ತು. ಈ ಕುರಿತಂತೆ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾವುಗಳು ಬಹಿರಂಗ ಸಭೆಗಳಲ್ಲಿ ಹಲವು ಬಾರಿ ಹೇಳಿದ್ದು, ಇದು ಜನಾರ್ಧನರೆಡ್ಡಿಯವರಿಗೂ ನಿರೀಕ್ಷಿತವೇ ಆಗಿತ್ತು. ಅದಕ್ಕೆ ಚುನಾವಣಾ …

Read More »

ಆನೆಗುಂದಿ ಗ್ರಾ.ಪಂ ವ್ಯಾಪ್ತಿಯ ಕೆ.ಡಿ.ಪಿ ಸಭೆಗೆ ಗೈರಾದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕಾಗಿ ಆಗ್ರಹಿಸಿಮೇಲಾಧಿಕಾರಿಗಳಿಗೆದೂರು:ಹುಲಿಗೆಮ್ಮ ಹೊನ್ನಪ್ಪ ನಾಯಕ

Screenshot 2025 05 15 20 56 37 53 E307a3f9df9f380ebaf106e1dc980bb6

Complaint to superiors demanding disciplinary action against officers who were absent from the KDP meeting in Anegundi Gram Panchayat: Huligemma Honnappa Nayaka ಗಂಗಾವತಿ: ಆನೆಗುಂದಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ೨೦ ಅಂಶಗಳ ಕಾರ್ಯಕ್ರಮವು ಸೇರಿದಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಗೈರು ಆಗಿದ್ದು, ಗೈರು ಆದ ಅಧಿಕಾರಿಗಳ ಮೇಲೆ ಜಿಲ್ಲಾಧಿಕಾರಿಗಳು …

Read More »

ನಿವೃತ್ತಕಾರ್ಯನಿರ್ವಾಹಕ ಭ್ರಷ್ಟ ಅಧಿಕಾರಿ ಶಾಂತಮ್ಮ ಇವರಿಗೆ ದಂಡ

20250515 203714 COLLAGE Scaled

Retired executive officer Shantamma fined for corruption ಭ್ರಷ್ಟ ಅಧಿಕಾರಿಗೆ ಕಟ್ಟುನಿಟ್ಟಾದ ಕ್ರಮ ಕೈಗೊಂಡಿರುವುದಕ್ಕೆ , ಸಾರ್ವಜನಿಕರಿಂದ ಇಲಾಖಾ ಆಯುಕ್ತರಿಗೆ ಮೆಚ್ಚುಗೆ ವ್ಯಕ್ತ ಕೊಟ್ಟೂರು ಪಟ್ಟಣದ ಶ್ರೀ ಗುರುಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಈ ಹಿಂದೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶಾಂತಮ್ಮ ಇವರಿಗೆ ಇಲಾಖೆಯು ಒಂದು ಲಕ್ಷದ ಎಂಭತ್ನಾಲ್ಕು ಸಾವಿರದ ಎಂಟು ನೂರ ನಾಲ್ಕು ರೂಪಾಯಿಗಳ ದಂಡ ವಿಧಿಸಿದೆ. ಇವರು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ …

Read More »

ಶಿಕ್ಷಣ ಕಾಯ್ದೆ –  1983 ಸೆಕ್ಷನ್ 7[ಎ] 39ರ ಅನ್ವಯ ಸಾಮರ್ ಇಂಟರ್ ನ್ಯಾಷನಲ್  ಇಸ್ಲಾಮಿಕ್ ಸ್ಕೂಲ್ ಮಾನ್ಯತೆ ಹಿಂಪಡೆಯುವುದಾಗಿ ಎಚ್ಚರಿಕೆ

20250515 191607 COLLAGE Scaled

Warning of withdrawal of recognition of Samar International Islamic School under Section 39 of the Education Act – 1983        7 ದಿನಗಳ ಒಳಗಾಗಿ ದಾಖಲೆ ಒದಗಿಸದಿದ್ದರೆ ಕ್ರಮ; ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ನೋಟೀಸ್ ಜಾರಿ  ಬೆಂಗಳೂರು:ಕಾನೂನು ಬಾಹಿರವಾಗಿ ನಡೆಯುತ್ತಿರುವ ಹೆಗಡೆ ನಗರದ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್  ಸ್ಕೂಲ್ ( ಜಮೀಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ – ಮುಂಬೈ) ಗೆ ಶಾಲಾ ಶಿಕ್ಷಣ ಇಲಾಖೆ ಕಾರಣ ಕೇಳಿ ಅಂತಿಮ ನೋಟೀಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಶಾಲೆಯ ಮಾನ್ಯತೆ ಹಿಂಪಡೆದು, ಶಾಲೆಗೆ ನೀಡಿರುವ ನೋಂದಣಿಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದೆ. ಕಾನೂನಿಗೆ ವಿರುದ್ಧವಾಗಿ ಶಿಕ್ಷಣ ಸಂಸ್ಥೆ ನಡೆಯುತ್ತಿರುವ ಕುರಿತು ಹಲವು ದೂರುಗಳು ಕೇಳಿ ಬಂದಿದ್ದು, ಇವೆಲ್ಲವನ್ನೂ ಪರಿಶೀಲಿಸಲಾಗಿದೆ. ಹೀಗಾಗಿ ಮೂಲ ದಾಖಲೆಗಳನ್ನು ಒದಗಿಸುವಂತೆ ಹಲವು ಬಾರಿ ನೋಟೀಸ್ ನೀಡಿದ್ದು, ಈ ವರೆಗೆ ದಾಖಲೆ ಸಲ್ಲಿಸಿಲ್ಲ.  ವಿದ್ಯಾರ್ಥಿಗಳು, ಪೋಷಕರಿಗೆ ಸುಳ್ಳು ಮಾಹಿತಿ ನೀಡಿ, ಶಿಕ್ಷಣ ಇಲಾಖೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಶಿಕ್ಷಣ ಸಂಸ್ಥೆ ಹೆಜ್ಜೆ ಹೆಜ್ಜೆಗೂ ಗೊಂದಲಕಾರಿ ನಿರ್ಧಾರಗಳನ್ನು ತೆಗೆದುಕೊಂಡು, ಒಂದೊಂದು ಕಡೆ ಒಂದೊಂದು ರೀತಿಯ ದಾಖಲೆಗಳನ್ನು ಸಲ್ಲಿಸಿದೆ. ಒಟ್ಟಾರೆ ಆಡಳಿತ ಮಂಡಳಿ ಕಾರ್ಯವೈಖರಿ ಸಂಶಯಾಸ್ಪದವಾಗಿದೆ ಎಂದು ಹೇಳಿದೆ.  1 ರಿಂದ 10 ನೇ ತರಗತಿಗೆ ನೋಂದಣಿ ಮಾಡಿಸಿಕೊಂಡು ಶಾಲೆಯ ಹೆಸರನ್ನು ಬದಲಾಯಿಸಲು ಅನುಮತಿ ಪಡೆದು ನಡೆಸುತ್ತಿರುವ ಸಾಮರ್ ಇಂಟರ್ನ್ಯಾಷನಲ್ ಸ್ಕೂಲ್ ನ ಶಾಲೆ ಮತ್ತು ಆಡಳಿತ ಮಂಡಳಿಯ ಹೆಸರನ್ನು  ಒಂದೊಂದು ದಾಖಲೆಗಳಲ್ಲಿ ಒಂದೊಂದು ಹೆಸರನ್ನು ನಮೂದಿಸಿಕೊಂಡಿದೆ. ಸಂಸ್ಥೆ ಮತ್ತು ಶಾಲೆಯ ಜಾಗಕ್ಕೆ ಸಂಬಂಧಿಸಿದಂತೆ ಮೂಲ ದಾಖಲೆಗಳನ್ನು ಪರಿಶೀಲನೆಗೆ ಈ ವರೆಗೆ ಒದಗಿಸಿಲ್ಲ ಎಂದು ಹೇಳಿದೆ. ಶಾಲಾ ಶಿಕ್ಷಣ ಇಲಾಖೆಗೆ, ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಪೋಷಕರಿಗೆ ಶಿಕ್ಷಣ ಸಂಸ್ಥೆ ವಂಚನೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕರ್ನಾಟಕ ಶಿಕ್ಷಣ ಕಾಯ್ದೆ –  1983 ಸೆಕ್ಷನ್ 7[ಎ] 39ರ ಅನ್ವಯ ನಿಮ್ಮ ಶಾಲೆಗೆ ನೀಡಿರುವ ಮಾನ್ಯತೆಯನ್ನು ಹಿಂಪಡೆಯಲು ಹಾಗೂ ನಿಯಮ 34 ರ ಪ್ರಕಾರ ನಿಮ್ಮ ಶಾಲೆಗೆ ನೀಡಿರುವ ನೋಂದಣಿಯನ್ನು ರದ್ದುಪಡಿಸಲು ಮೇಲಧಿಕಾರಿಗಳಿಗೆ ಏಕೆ ಶಿಫಾರಸ್ಸು ಮಾಡಬಾರದು ಎಂಬುದಕ್ಕೆ ಕಾರಣ ಕೇಳಿ ಅಂತಿಮ ನೋಟೀಸ್ ನೀಡಲಾಗಿದೆ. 7 ದಿನಗಳ ಒಳಗಾಗಿ ಲಿಖಿತ ಸಮಜಾಯಿಷಿಯನ್ನು ಸಮರ್ಥನೀಯ ದಾಖಲೆಗಳೊಂದಿಗೆ ಸಲ್ಲಿಸದಿದ್ದರೆ ಶಾಲೆಯ ಮಾನ್ಯತೆ ಹಿಂಪಡೆದು, ಶಾಲೆಗೆ ನೀಡಿರುವ ನೋಂದಣಿಯನ್ನು ರದ್ದುಪಡಿಸಲು ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೋಟೀಸ್ ಅಂತಿಮ ಜಾರಿ ಮಾಡಿದ್ದಾರೆ.

Read More »

ಒಳಕೋವೆ” ಕೃತಿಯ ಲೋಕಾರ್ಪಣೆ

Screenshot 2025 05 14 20 55 37 44 6012fa4d4ddec268fc5c7112cbb265e7

Introductory work ಬೆಂಗಳೂರು:. ಚಿಂತಕ,ಲೇಖಕರೂ ಹಾಗೂ ಹಿರಿಯ ಪತ್ರಕರ್ತರಾದ ಶ್ರೀ ಡಾ.ಎಂ.ಎಸ್.ಮಣಿ ಅವರು ಬರೆದ “ಒಳಕೋವೆ” ಕೃತಿಯ ಲೋಕಾರ್ಪಣೆ,ಮಾಜಿ ಪ್ರಧಾನಿ ಹಿಂದುಳಿದವರಿಗೆ ಮೀಸಲಾತಿ (ಮಂಡಲ ವರದಿ) ನೀಡಿದ್ದ ವಿ.ಪಿ.ಸಿಂಗ್ ಪ್ರಶಸ್ತಿ ಪ್ರಧಾನ ಹಾಗೂ ಕೊಪ್ಪಳ ವಿವಿ ಕುಲಪತಿಗಳಾ ಡಾ. ಪ್ರೋ.ಬಿ.ಕೆ.ರವಿಯವರು ಮಾಧ್ಯಮ ಪ್ರವೇಶ ಮಾಡಿ 50 ವರ್ಷಗಳ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಜರುಗಿತು.ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ …

Read More »

“ಬಿಕ್ಕಿ ಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ”

IMG 20250514 WA0158

Bikki Maradi Durgamma Devi’s Palanki Mahotsav” ಕೊಟ್ಟೂರು ಪಟ್ಟಣದಲ್ಲಿ ಶನಿವಾರ ಬೆಳಿಗ್ಗೆ ಬಿಕ್ಕಿಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ ಭಕ್ತರ ಸಡಗರದೊಂದಿಗೆ ಸಾಗುತ್ತಿದ್ದಂತೆ ಮಹಿಳೆಯರು ರಸ್ತೆಯುದ್ದಕ್ಕೂ ಮಲಗಿ ದೇವಿಗೆ ನಮಿಸಿ ಭಕ್ತಿ ಸಮರ್ಪಿಸಿದರು.ಬಿಕ್ಕಿಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ ಬುಧವಾರ ಪಟ್ಟಣ ಪ್ರವೇಶ ಮಾಡುವ ಮೂಲಕ ಭಕ್ತರ ಸಡಗರ ಸಂಭ್ರಮದೊಂದಿಗೆ ನೆರೆವೇರಿತು.ಜೀವಂತ ಕೋಳಿಗಳನ್ನು ಭಕ್ತರು ತೂರುವ ಏಕೈಕ ರಥೋತ್ಸವ ಎಂದೇ ಹೆಗ್ಗಳಿಕೆ ಹೊಂದಿರುವ ಬಿಕ್ಕಿಮರಡಿ ದುರ್ಗಮ್ಮನ ರಥೋತ್ಸವ ಸೋಮವಾರ …

Read More »

ಶ್ರೀ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ, ರೆಡ್ಡಿ ಸಮಾಜಕ್ಕೆ ತನ್ನದೇ ಆದ ಕೊಡುಗೆ ಇದೆ : ಶಾಸಕ ಕೆ.ನೇಮಿರಾಜ ನಾಯ್ಕ ,

Screenshot 2025 05 14 19 55 02 64 6012fa4d4ddec268fc5c7112cbb265e7

Sri Mahasadhvi Hemareddy Mallamma has her own contribution to the Reddy society: MLA K. Nemiraja Nayak, ಕೊಟ್ಟೂರು : ಮಹಾಸಾದ್ವಿ ಹೇಮರೆಡ್ಡಿಮಲ್ಲಮ್ಮರ ೫೯೮ನೇ ಜಯಂತಿಯ ಅಂಗವಾಗಿ ಪಟ್ಟಣದ ಮರಿ ಕೊಟ್ಟೂರೆಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ಎಪಿಎಂಸಿ ರಸ್ತೆಯ ಮೂಲಕ ಬಸ್‌ನಿಲ್ದಾಣ ಮುಂಬಾಗ, ತೇರು ಬೀದಿ, ರೇಣುಕ ರಸ್ತೆ, ಉಜ್ಜಿನಿ ಸರ್ಕಲ್ ಮೂಲಕ ಗಚ್ಚಿನ ಮಠ ತಲುಪಿತು, ಮೆರವಣಗೆಯಲ್ಲಿ ನಂದಿಕೋಲು, ಸಮಾಳ, ವಾದ್ಯಗಳ ನೀನಾದದೊಂದಿಗೆ ಬೆರಗು …

Read More »