Breaking News

ಕೊಪ್ಪಳ ಸುದ್ದಿ

ಜ.07 ರಂದು ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ

Massive protest by Koppal District Vishwakarma Samaj on January 07 ಸಾಂದರ್ಭಿಕ ಚಿತ್ರ ಕೊಪ್ಪಳ: ಕಲಬುರಗಿ ಜಿಲ್ಲೆಯ ಸಿವಿಲ್ ಗುತ್ತಿಗೆದಾರ ಹಾಗೂ ವಿಶ್ವಕರ್ಮ ಸಮಾಜದ ಯುವಕ ಸಚಿನ್ ಪಾಂಚಾಳ ಆತ್ನಹತ್ಯೆ ಪ್ರಕರಣದ  ಕುರಿತು ತನಿಖೆ ನಡೆಸಬೇಕು ಮತ್ತು ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಜ.07 ರಂದು ಬೆಳಿಗ್ಗೆ 11.00 ಗಂಟೆಗೆ ಕೊಪ್ಪಳ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ …

Read More »

ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. -ಶ್ರೀ ಮತಿ ಡಿ. ನಾಗಲಕ್ಷ್ಮಿ

ASHA workers should be treated as government employees. – Mr. Mati D. Nagalakshmi ಹುಲಿಗಿ:ಕೊಪ್ಪಳ ತಾಲ್ಲೂಕ ಮಟ್ಟದ ಆಶಾ ಕಾರ್ಯಕರ್ತೆಯರ  ಪ್ರಥಮ ಸಮ್ಮೇಳನ ಯಸಶ್ವಿಯಾಗಿ ಜರುಗಿತು.ಕರ್ನಾಟಕ ರಾಜ್ಯ ಸಂಯುಕ್ತ ಆಶಾ  ಕಾರ್ಯಕರ್ತೆಯರ ಸಂಘ (ರಿ ) (AIUTUC)ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಡಿ.ನಾಗಲಕ್ಷ್ಮಿ ಸಮ್ಮೇಳನ ಉದ್ದೇಶಿಸಿ ಮಾತನಾಡಿಆಶಾ ಕಾರ್ಯಕರ್ತೆಯರು ಇಂದು ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇದನ್ನು …

Read More »

ಜಿಲ್ಲಾ ಮಟ್ಟದ ಯುವ ಉತ್ಸವ, ವಿವಿಧ ಸ್ಪರ್ಧೆ: ಭಾಗವಹಿಸಲು ಹೆಸರು ನೋಂದಾಯಿಸಿ

District Level Youth Festival, Various Competition: Register to participate ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಆದೇಶದ ಮೇರೆಗೆ, ಕೊಪ್ಪಳ ನೆಹರು ಯುವ ಕೇಂದ್ರದಿಂದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸಲಿಚ್ಛಿಸುವ ಯುವಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ: ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮವನ್ನು …

Read More »

ಮಾರ್ಟಳ್ಳಿ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ..!

Universe corruption in Manrega scheme in Martalli Panchayat..! ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ . ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಗೋಲ್ ಮಾಲ್..!!ಯುವ ರೈತನ ದೂರಿನಿಂದ ಸಾಕ್ಷಾö್ಯಧಾರ ಸಮೇತ ಸಿಕ್ಕಿಬಿದ್ದ ಪಿಡಿಓ,ತಾಂ.ಸಹಾಯಕ..!!!ಚಾನರಾಜನಗರ ಜಿಲ್ಲೆಯಹನೂರು ತಾಲ್ಲೊಖಿನ ಮಾರ್ಟಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಡಿ ರೈತರ ಜಮೀನುಗಳಿಗೆ ಗಿಡ ನೆಡುವ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದು ಲಕ್ಷಾಂತರ ರೂ ಗುಳುಂ ಆಗಿರುವುದಕ್ಕೆ …

Read More »

ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿಶಿಲ್ಪಾ ಚಿತ್ರಗಾರ ಅವರಿಗೆ ಸ್ವಾಗತ ಸಮಾರಂಭ

Hiresindogi Karnataka Public School High School Section Welcome ceremony for Shilpa Chitragara ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಹಿಂದಿ ಶಿಕ್ಷಕರಾದ ಶಿಲ್ಪಾ ಚಿತ್ರಗಾರ ಅವರಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಅವರು ನೀರಲಗಿ ಸರಕಾರಿ ಪ್ರೌಢಶಾಲೆಯಿಂದ ವರ್ಗಾವಣೆಗೊಂಡು ಹಿರೇಸಿಂದೋಗಿಗೆ ಬಂದು ಸೇರಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಶಿಲ್ಪಾ ಚಿತ್ರಗಾರ ಅವರಿಗೆ ಲೆಕ್ಕಣಿಕೆ …

Read More »

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರಜನ್ಮ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮಕ್ಕೆಕೊಪ್ಪಳದಿಂದ 100 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ

More than 100 people from Koppal will participate in the closing ceremony of the founder of SUCI Communist Party's birth centenary. ಕೊಪ್ಪಳ:ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರು ಹಾಗೂ ಕಾರ್ಮಿಕ ವರ್ಗದ ಮಹಾನ್ ನಾಯಕ್ ಕಾಮ್ರೆಡ್ ಶಿವದಾಸ್ ಘೋಷ್ ರವರ ಜನ್ಮ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ.” ಇದೇ ಆಗಸ್ಟ್ 05 ರಂದು ಕೋಲ್ಕತ್ತದಲ್ಲಿ ನಡೆಯುತ್ತಿರುವ ಸ್ವಾತಂತ್ರ ಸಂಗ್ರಾಮದ ಮಹಾನ್ ಕ್ರಾಂತಿಕಾರಿ, ಕಾರ್ಮಿಕ ವರ್ಗದ …

Read More »

ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರಗಳ ವಿತರಣೆ: ಅರ್ಜಿ ಆಹ್ವಾನ

Supply of Electric Fodder Cutting Machines: Invitation for Applications ಕೊಪ್ಪಳ ಜುಲೈ 28 (ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2ಹೆಚ್.ಪಿ ಸಾಮರ್ಥ್ಯದ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರ(2ಹೆಚ್.ಪಿ ಎಲೆಕ್ಟ್ರಿಕ್ ಮೋಟರ್ ಚಾಫ್ ಕಟ್ಟರ್)ಗಳನ್ನು ವಿತರಿಸಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ 2ಹೆಚ್.ಪಿ ಸಾಮರ್ಥ್ಯದ ವಿದ್ಯುತ್ ಚಾಲಿತ …

Read More »

ಡಾ.ಮಹಾಂತ ಶಿವಯೋಗಿಗಳ ಜನ್ಮದಿನ; ವ್ಯಸನ ಮುಕ್ತ ದಿನಾಚರಣೆ ಆಗಸ್ಟ್ 01ಕ್ಕೆ

Birthday of Dr. Mahantha Shivayogi; Addiction Free Day is on August 01 ಕೊಪ್ಪಳ ಜುಲೈ 31 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಇವರ …

Read More »

ಕೊಪ್ಪಳ: ವಾರ್ಡ್ ನಂ.೨೩ ರಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿವೆ. ಮಳೆಗಾಲದಲ್ಲಂತೂ, ಕೆಸರುಗದ್ದೆಯಂತಾಗಿದೆ ಗುಣಮಟ್ಟದ ಡಾಂಬರ್ ರಸ್ತೆ ನಿರ್ಮಾಣ ಮಾಡುಲು ಮನವಿ

Koppala: Roads in Ward No.23 are very bad. A request to build a quality asphalt road is like a mud pit even in rainy season ಕೊಪ್ಪಳ ನಗರದ ವಾರ್ಡ್ ನಂ.೨೩ ನ ಸಾರ್ವಜನಿಕರು ಮಾನ್ಯ ಪೌರಾಯುಕ್ತರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ,ವಾರ್ಡ್ ನಂ.೨೩ ರಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿವೆ. ಮಳೆಗಾಲದಲ್ಲಂತೂ, ಕೆಸರುಗದ್ದೆಯಂತಾಗಿದೆ. ತುಂಬಾ ದಿನಗಳಿಂದಲೂ ವಾರ್ಡ್ನಲ್ಲಿ ರಸ್ತೆಗಳೇ ಸರಿಯಲ್ಲ. ಅದರಲ್ಲೂ ‘ಗಾಂಧಿನಗರ’ ಎಂಬ ಏರಿಯಾದಲ್ಲಿ …

Read More »

ಪತ್ರಿಕೆಗಳನ್ನು ಕೊಂಡು ಓದುವವರ ಸಂಖ್ಯೆ ಹೆಚ್ಚಾಗುವ ಅವಶ್ಯಕತೆ ಇದೆ-ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು

There is a need to increase the number of people who buy and read newspapers - Nagabhushan Shivacharya Mahaswamy ಕೊಪ್ಪಳ: ಪತ್ರಿಕೆಗಳಿಗೆ ಜಾಹೀರಾತುಗಳೇ ಜೀವಾಳ. ನಾವು ಮೊಬೈಲ್‌ನಲ್ಲಿ ಪತ್ರಿಕೆಗಳನ್ನು ಓದುವುದರಿಂದ ನಮಗೆ ನಿಜವಾದ ಸಂತೋಷ ಸಿಗುವುದಿಲ್ಲ. ಪತ್ರಿಕೆಗಳನ್ನು ನೇರವಾಗಿ ಓದಿದಾಗ ಸಿಗುವ ಸಂತೋಷವೇ ಬೇರೆ. ಪತ್ರಕರ್ತರು ಇಂದು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಬಹುಮುಖ್ಯವಾದದ್ದು ಆರ್ಥಿಕ ಸಮಸ್ಯೆ. ಹೀಗಾಗಿ ಪತ್ರಿಕೆಗಳನ್ನು ಕೊಂಡು ಓದುವವರ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.