Breaking News

ಕೊಪ್ಪಳ ಸುದ್ದಿ

ಜುಲೈ 27ರಂದು ಕೊಪ್ಪಳದಲ್ಲಿ ರೇಷ್ಮೆ ಕೃಷಿ ಮೇಳ

Silk Farming Fair at Koppal on 27th July ಸಾಂದರ್ಭಿಕ ಚಿತ್ರ ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ, ಜವಳಿ ಸಚಿವಾಲಯ ಮೈಸೂರು ಮತ್ತು ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿಯ ಗುರಿ-ಸಮೃದ್ಧಿಗೆ ದಾರಿ’ ಎಂಬ ವಿಷಯದಡಿ ರೇಷ್ಮೆ ಕೃಷಿ ಮೇಳವನ್ನು ಜುಲೈ 27ರಂದು ಬೆಳಿಗ್ಗೆ 10.30ಕ್ಕೆ …

Read More »

ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

The district collector drives for monsoon season crop harvesting experiment ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಗ್ರಾಮ ಪಂಚಾಯತ್‌ವಾರು ಮತ್ತು ಹೋಬಳಿವಾರು ಬೆಳೆ ಕಟಾವು ಪ್ರಯೋಗ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಚಾಲನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜುಲೈ 20ರಂದು ನಡೆದ ಸಭೆಯಲ್ಲಿ ಬೆಳೆ ಕಟಾವು ಪ್ರಯೋಗಕ್ಕೆ ಚಾಲನೆ …

Read More »

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Application Invitation for Post Matric Scholarship ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬೇಕು. …

Read More »

ಸಿರಿಧಾನ್ಯಗಳ ಪಾಕ ಸ್ಪರ್ಧೆ, ಆಹಾರ ಮೇಳ

Cereals Cooking Competition, Food Fair ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಗಂಗಾವತಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಸಂಜೀವಿನಿ ಎನ್.ಆರ್.ಎಲ್.ಎಂ ಯೋಜನೆಯ ಸಹಯೋಗದೊಂದಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ 2023ನೇ ಸಾಲಿನ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಪ್ರಯುಕ್ತ ಸಿರಿಧಾನ್ಯಗಳ ಪಾಕ ಸ್ಪರ್ಧೆ ಮತ್ತು ಆಹಾರ ಮೇಳವು ಜುಲೈ 19ರಂದು ಕೊಪ್ಪಳ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು.ಕೃಷಿ ವಿಸ್ತರಣಾ ಕೇಂದ್ರದ ಹಿರಿಯ ನಿರ್ದೇಶಕರಾದ ರವಿ ಎಂ ಅವರು ಸಸಿಗೆ …

Read More »

ಮಕ್ಕಳ ಸ್ನೇಹಿ ಮಾದರಿ ಗ್ರಂಥಾಲಯ ಪ್ರತಿ ಗ್ರಾಮದಲ್ಲೂನಿರ್ಮಾಣವಾಗಲಿ: ರಾಹುಲ್ ಪಾಂಡೆ

A child-friendly model library should be built in every village: Rahul Pandey ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯದ ತರಬೇತಿ ಸ್ಥಳಕ್ಕೆ ಜಿಪಂ ಸಿಇಓ ಭೇಟಿ ಕೊಪ್ಪಳ ಜುಲೈ 19 (ಕ.ವಾ.): ಕೊಪ್ಪಳ ತಾಲೂಕು ಪಂಚಾಯತಿಯ ಸಾಮರ್ಥ್ಯಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆ ಹಾಗೂ ಅಬ್ದುಲ್ ನಜೀರ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿರುವ ಕೊಪ್ಪಳ ತಾಲೂಕಿನ ಗ್ರಾಮ ಪಂಚಾಯತಿ ಮೇಲ್ವಿಚಾರಕರಿಗೆ …

Read More »

ಕುಮ್ಮಟದುರ್ಗದ ಅಭಿವೃದ್ಧಿ, ಎಸ್.ಟಿ. ಕಛೇರಿ ಸೇರಿ ಅಭಿವೃದ್ಧಿ ಕೆಲಸಕ್ಕೆ ಆಧ್ಯತೆ :ಕಲ್ಲೇಶ.

Development of Kummadadurga, ST. Preferred for development work in office : Kallesha ಕೊಪ್ಪಳ : ಜಿಲ್ಲೆಯ ಐತಿಹಾಸಿಕ ಕ್ಷೇತ್ರ, ತಾಲೂಕಿನ ಜಬ್ಬಲಗುಡ್ಡದ ಮೇಲ್ಭಾಗದಲ್ಲಿರುವ ಗಂಡುಗಲಿ ಕುಮಾರರಾಮನ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವದು ಸೇರಿದಂತೆ ಹಲವು ಕೆಲಸ ಮಾಡಲು ಅಧ್ಯತೆ ನೀಡುವುದಾಗಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ. ಕಲ್ಲೇಶ ಮೆಣೆದಾಳ ಹೇಳಿದರು.ಅವರು ಸಮಾಜ ಕಲ್ಯಾಣ ಇಲಾಖೆಗೆ ನೂತನವಾಗಿ ನಿರ್ದೇಶಕರಾದ ಪ್ರಯುಕ್ತ ತಮ್ಮ ಕೊಪ್ಪಳ ಕಛೇರಿಯಲ್ಲಿ ಕರ್ನಾಟಕ ರಾಜ್ಯ …

Read More »

ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Application invited for Krishi Pandit award separately from farmer and farmer women ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಜಿಲ್ಲೆಯ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲು ಕ್ರಮವಹಿಸಲಾಗಿರುವುದರಿಂದ, ರೈತ ಮಹಿಳೆಯರು ಸಹ …

Read More »

ಭಾಗ್ಯನಗರ: ನಿಷೇಧಿತ ಪ್ಲಾಸ್ಟಿಕ್ ಬಳಸದಿರಲು ಸೂಚನೆ

Bhagyanagar: Notice not to use banned plastic ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಭಾಗ್ಯನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.ಭಾಗ್ಯನಗರ ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ತಿಳಿವಳಿಕೆ ನೀಡುವ ಸಲುವಾಗಿ ಇತ್ತೀಚೆಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸುವ …

Read More »

ಕುಕನೂರು: ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Kukanur: Application Invitation for ITI Admission ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ 2023-24ನೇ ಸಾಲಿನ ಪ್ರವೇಶಕ್ಕಾಗಿ ಆಫ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ನಡೆದಂತಹ ಆನ್‌ಲೈನ್ ಪ್ರವೇಶ ಪ್ರಕ್ರಿಯೆಯು ಮುಗಿದ ನಂತರ ವಿವಿಧ ವೃತ್ತಿಗಳಲ್ಲಿ ಉಳಿದ ಖಾಲಿ ಸ್ಥಾನಗಳಿಗೆ ಜುಲೈ 17ರಿಂದ ಆಗಸ್ಟ್ 03ರವರೆಗೆ ವೃತ್ತಿಗಳ ಅನುಸಾರವಾಗಿ 8ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ …

Read More »

ಸಂಗೀತಕ್ಕೆ ಸೋಲದ ಮನಸ್ಸುಗಳೆ ಇಲ್ಲ – ಹೇಮಂತಕುಮಾರ ದೊಡ್ಡಮನಿ.

There are no minds that cannot be defeated by music - Hemanthakumar Doddamani. ಕೊಪ್ಪಳ : ಸಂಗೀತಕ್ಷೇತ್ರ ಪೂಜ್ಯನೀಯವಾದದ್ದು. ಉತ್ತಮ ಸಂಗೀತ ಕಲಾವಿದರಾಗ ಬಯಸುವವರು ಮೊದಲು ಉತ್ತಮ ಕೇಳುಗರಾಗಬೇಕು. ಅಂದಾಗ ಮಾತ್ರ ಒಳ್ಳೆಯ ಹಾಡುಗಾರರಾಗಲು ಸಾಧ್ಯವಾಗುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಹಲವಾರು ಅದ್ಭುತ ಸಂಗೀತ ಕಲಾವಿದರಿದ್ದಾರೆ. ಅವರೆಲ್ಲರಿಗೆ ಪ್ರೋತ್ಸಾಹ ಸಿಗಬೇಕಾಗಿದೆ. ಸಂಗೀತಕ್ಕೆ ಸೋಲದ ಮನಸುಗಳೇ ಇಲ್ಲ ಎಂದು ಜೂನಿಯರ್ ಎಸ್ .ಪಿ. ಬಾಲಸುಬ್ರಹ್ಮಣ್ಯಂ ಎಂದೇ ಖ್ಯಾತಿ ಪಡೆದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.