Breaking News

ಜೀವನ ಶೈಲಿ

ವಚನ ಬದುಕಿನ ಮೌಲ್ಯ – ಜಿ.ಎಸ್.ಗೋನಾಳ.

Screenshot 2025 07 07 13 46 30 27 E307a3f9df9f380ebaf106e1dc980bb6

ಕೊಪ್ಪಳ ಜು ೭: ವಚನ ಸಾಹಿತ್ಯ ಬದುಕಿನ ಮೌಲ್ಯವನ್ನು ಹೆಚ್ಚಿಸುವ ದಿವ್ಯ ಔಷಧಿಯಾಗಿದೆ ಎಂದು ವಚನ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಗೋನಾಳ ಹೇಳಿದರು. ವಚನ ಸಾಹಿತ್ಯ ಪರಿಷತ್ತು ಕೊಪ್ಪಳ ತಾಲೂಕು ಘಟಕ ಅಧ್ಯಕ್ಷ ಭಾಗ್ಯನಗರದ ಶಿಕ್ಷಕ ಮೈಲಾರಪ್ಪ ಉಂಕಿ ಅವರ ಸದನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದುವರೆದು ಮಾತನಾಡಿದ ಅವರು ಜಿಲ್ಲೆಯ ಪ್ರತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬೆಳಗಿನ ಜಾವ ನಡೆಯುವ ಪ್ರಾರ್ಥನೆಯಲ್ಲಿ …

Read More »