Breaking News

ಮಿಂಚಿ- ಮರೆಯಾದವರು

ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ಸಾಮಾಜಿಕ ಕಾರ್ಯವು ಶ್ಲಾಘನೀಯವಾದುದ್ದು : ಕುಮಾರಸ್ವಾಮಿ .

The social work of the Karnataka Media Journalists Association is commendable: Kumaraswamy. ವರದಿ : ಬಂಗಾರಪ್ಪ .ಸಿಚಾಮರಾಜನಗರ/ ಗುಂಡ್ಲುಪೇಟೆ: ದಾನದಾನಕ್ಕಿಂತ ಕಣ್ಣಿನ ದಾನವು ಶ್ರೇಷ್ಠವಾದುದ್ದು ,ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘ ಹಾಗೂ ವಿಜಯವಾಣಿ ಪತ್ರಿಕೆಯ ಸಹಯೋಗದೊಂದಿಗೆ ಇಂದುಸಾರ್ವಜನಿಕ ಹಿತಾಸಕ್ತಿಯಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸುತ್ತಿದ್ದು ಅರ್ಹರು ಇದರ ಸದ್ಬಳಕೆ ಮಾಡಿಕೊಳ್ಳಬೇಕುಎಂದು ಪಿಡಿಒಗಳ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಕುಮಾರಸ್ವಾಮಿ ತಿಳಿಸಿದರು. ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ನೌಕರರ …

Read More »