Breaking News

ರಾಜಕೀಯ

ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ

AIMSS and AIDYO organizations submitted a petition to Acting Chief Minister through Tehsildar condemning the murder of a child in Kinnal village. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದ ಬಾಲಕಿಯಕೊಲೆಯತತ್‌ಕ್ಷಣದತನಿಖೆಗೆಎ.ಐ.ಎಂ.ಎಸ್.ಎಸ್ ಮತ್ತುಎ.ಐ.ಡಿ.ವೈ.ಓಸಂಘಟನೆಗಳುಆಗ್ರಹಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರುಇಂದು ಎ ಐ ಎಮ್‌ಎಸ್‌ಎಸ್ ಹಾಗೂ …

Read More »

ಬಸಾಪಟ್ಟಣಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮೇಣದಬತ್ತಿಬೆಳಗಿಸುವ ಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ಕಾರ್ಯಾಲಯದ ಮುಂದೆ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರ ಅಧ್ಯಕ್ಷತೆಯಲ್ಲಿ ಮೇಣದ ಬತ್ತಿ ಬೆಳಗಿಸುವ ಮೂಲಕ ಶುಕ್ರವಾರ ರಾತ್ರಿ ಮತದಾನ ಜಾಗೃತಿ ಮೂಡಿಸಲಾಯಿತು. ಗ್ರಾಮದ ಚುನಾವಣೆ ರಾಯಭಾರಿಗಳಾದ ತೃತಿಯ ಲಿಂಗಿಗಳಾದ ಶರಣಮ್ಮ ಹಾಗೂ ರಾಜಶೇಖರ ಅವರು ನನ್ನ ಮತ, ನನ್ನ ಹಕ್ಕು ಚುನಾವಣೆ ಘೋಷವಾಖ್ಯಕ್ಕೆ ಮೇಣದಬತ್ತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು …

Read More »

ಶಿಲ್ಪಾ ಮ್ಯಾಗೇರಿಯವರ ‘ಚೈತ್ರದ ಚರಮಗೀತೆ’ ಪುಸ್ತಕದಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಇವರ ವಿಮರ್ಶನದ ಮಾತಗಳು

Shilpa Mageri’s book ‘Chaitrada Charamgeeta’ is a review by Siddhalingappa Kotnekal. ಶ್ರೀಮತಿ ಶಿಲ್ಪಾ ಮ್ಯಾಗೇರಿಯವರು ಮೂಲತಃ ಕೊಪ್ಪಳದವರು. ಸದ್ಯ ಗದುಗಿನಲ್ಲಿ ವಾಸವಾಗಿರುವ ಇವರು ಬಸವೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೃತ್ತಿ ಜೊತೆ-ಜೊತೆಗೆ ಸಾಹಿತ್ಯಿಕ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ‘ಭಾರತಾಂಬೆ’ ಮತ್ತು ‘ಮಾತು ಮೌನದ ನಡುವೆ’ ಎಂಬೆರಡು ಕವನ ಸಂಕಲನಗಳನ್ನು ಹಾಗೂ ‘ಆಕಾಶಕ್ಕೊಂದು ಏಣಿ’ ಎಂಬ ಚುಟುಕು …

Read More »

ದೇವರಮನಿಗೆ ಒಲಿದ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ

ಗಂಗಾವತಿ, ಏ.11: ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ದಲಿತ ಯುವ ಮುಖಂಡ ಮಲ್ಲೇಶ್ ದೇವರಮನಿ ಅವರಿಗೆ ಕಾಂಗ್ರೆಸ್ ಪಕ್ಷವು ಸೂಕ್ತ ಸ್ಥಾನಮಾನ ನೀಡುವ ಮೂಲಕ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಗೌರವಿಸಿದೆ. ಇತ್ತೀಚಿಗೆ ನಗರದ ವಿಧಾನಪರಿಷತ್ ಮಾಜಿ ಸದಸ್ಯ ಹೆಚ್.ಆರ್.ಶ್ರೀನಾಥ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಎಸ್.ಸಿ. ಘಟಕದ ಅಧ್ಯಕ್ಷ ಮಲ್ಲೇಶ್ ದೇವರಮನಿ ಅವರಿಗೆ ಹೈಕಮಾಂಡ್ ನಗರ …

Read More »

ಕಲ್ಯಾಣ ಸಿರಿ ಪತ್ರಿಕೆಯ ವರದಿಯ ಫಲ ಶೃತಿ.

ಸಿ.ಸಿರಸ್ತೆಹಾಳುಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆಒಳಗಾದಾಧಕಾರಿಗಳು ಸಿ.ಸಿರಸ್ತೆಹಾಳುಮಾಡಿ,ರಸ್ತೆಯನ್ನು ಬಂದು ಮಾಡಿ, ಮೆರೆಯುತ್ತಿರುವ ಭೂಪನಿಗೆ ಬಿಸಿ ಮುಟ್ಟಿಸಿ,ರಸ್ತೆ ಬಂದು ಮಾಡಿರುವುದನ್ನು ತೆರವುಗೊಳಿಸಿ, ಸಾರ್ವಜನಿಕರ ಪ್ರಶಂಸೆಗೆಒಳಗಾದಾಧಕಾರಿಗಳು ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಲ್ಲನಗೌಡ ತಂದೆ ಮಲ್ಕಾಜಪ್ಪ ಹೊಸಮನಿ ಎಂಬ ಗೂಂಡಾ ವ್ಯಕ್ತಿಯು ಗ್ರಾಮದ ಎರೆಡು ಮತ್ತು ನಾಲ್ಕನೇ ವಾರ್ಡಿಗೆ ಸಂಪರ್ಕ ಬೆಳೆಸುವ ಮುಖ್ಯ ರಸ್ತೆಯನ್ನು (ಹನ್ನೆರೆಡು ಲಕ್ಷ …

Read More »

ಹೇಳಿದಂತೆ ನಡೆಯುವ ಪಕ್ಷ ಕಾಂಗ್ರೇಸ್ ಪಕ್ಷ ನಿಯೋಜಿತ ಅಭ್ಯರ್ಥಿ ಕೆ.‌ರಾಜಶೇಖರ ಹಿಟ್ನಾಳ

As mentioned, the running party is Congress Party nominated candidate K. Rajasekhara Hitna ಕುಷ್ಟಗಿ: ಹೇಳಿದಂತೆ ನಡೆಯುವ ಪಕ್ಷ ಕಾಂಗ್ರೇಸ್ ಪಕ್ಷ ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಪರ ಪಕ್ಷವಾಗಿದೆ ಎಂದು ಕಾಂಗ್ರೇಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ.‌ರಾಜಶೇಖರ ಹಿಟ್ನಾಳ ಹೇಳಿದರು. ಪಟ್ಟಣದ ಅಮರೇಗೌಡ ಪಾಟೀಲ್ ಬಯ್ಯಾಪೂರು ನಿವಾಸದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಚುನಾವಣಾ ಪೂರ್ವ ಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜಿಪಿಯವರು ಕಾರ್ಪೋರೆಟ್ …

Read More »

ಗಿಣಿಗೇರಿ ಗ್ರಾಮದ ಪಕ್ಕದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿ ಧೂಳಿನಿಂದ ರೈತರಿಗೆ ಅನ್ಯಾಯ ಜಗದೀಶ್ ಆರೋಪ.

raitarige an’yāya jagadīś ārōpa.Jagdish accuses farmers of injustice due to ultratech cement factory dust near Ginigeri village. ಗಿಣಿಗೇರಿ ಗ್ರಾಮದ ಪಕ್ಕದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿ ಧೂಳಿನಿಂದ ರೈತರಿಗೆ ಅನ್ಯಾಯ. ಗಿಣಿಗೇರಿ ಗ್ರಾಮದಲ್ಲಿ ಇತ್ತೀಚಿಗೆ ಧೂಳು, ಕಲುಷಿತ ವಾತಾವರಣ, ರೈತರ ಬೆಳೆದ ಕೃಷಿ ನಾಶ, ಗ್ರಾಮದ ಜನರಿಗೆ ಅನಾರೋಗ್ಯ ತೊಂದರೆಗಳು ಕಾಣಿಸುತ್ತಿವೆ ಎಂದು ಜಗದೀಶ್ ಆರಂಭಿಸಿದ್ದಾರೆ. ಜಗದೀಶ್ ಹೊಲದ ಪಕ್ಕದಲ್ಲಿ ಸಿಮೆಂಟ್ ಕಾರ್ಖಾನೆ ಇತ್ತು …

Read More »

ವಾತ್ಸಲ್ಯ ಮನೆ ಹಸ್ತಾಂತರ ಡಾ. ಡಿ ವೀರಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ

Vatsalya House Handover Dr. Program under the guidance of D Veerandra Heggade ಗಂಗಾವತಿ ,05: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಹಂಪಮ್ಮ ವಾತ್ಸಲ್ಯ ಫಲಾನುಭವಿಗೆ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ನಿರ್ದೇಶಕ ಗಣೇಶ್. ಬಿ. ವಾತ್ಸಲ್ಯ ಮನೆ ಹಸ್ತಾಂತರಿಸಿ, ಮಾತನಾಡಿ, ಜನನ ಜೀವನ ಮರಣ, ಜೀವನದ ಈ ಮೂರು ಗಟ್ಟಗಳ ಬಗ್ಗೆ ಮಾತನಾಡಿ, ಆರೋಗ್ಯದಿಂದ ಮನೆಯಲ್ಲಿ ನೆಮ್ಮದಿಯ ಜೀವನ ನಡೆಸಲೆಂದು, ಸಮಾಜದ ಅಸಹಾಯಕ ಕುಟುಂಬಗಳಿಗೆ ಡಾ. ಡಿ ವೀರಂದ್ರ …

Read More »

ಕಾರ್ಮಿಕಇಲಾಖೆಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು

The labor department distributed free laptops to the children of the construction workers. ವರದಿ : ಬಂಗಾರಪ್ಪ ಸಿ .ಹನೂರು :ಸರ್ಕಾರದಿಂದ ಕಾರ್ಮಿಕರಿಗೆ ಹಲವಾರು ಯೋಜನೆಯನ್ನು ನೀಡುತ್ತಿದ್ದು ಅದರ ಅಂಗವಾಗಿ ಹನೂರು ಪಟ್ಟಣದ ಪಸು ಆಸ್ಪತ್ರೆಯ ಪಕ್ಕದಲ್ಲಿರುವ ಸಭಾಂಗಣದಲ್ಲಿ ಇಂದು ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು . ವಿತರಿಸಿದ ನಂತರ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಡಾಕ್ಟರ್ ಎಂ ಸವಿತ ಮಾತನಾಡಿ ಜಿಲ್ಲಾಡಾಳಿತದಿಂದ …

Read More »

ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ವತಿಯಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದಂತಹ ವೀರ ಯೋಧರಿಗೆ 5ನೇ ವರ್ಷದ ಭಾವಪೂರ್ಣ ಶ್ರದ್ಧಾಂಜಲಿ

5th annual tribute to the martyrs of the Pulwama attack by Kalyan Karnataka Ex-Array Sena Sangh ಬಳ್ಳಾರಿ: ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ವತಿಯಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದಂತಹ ವೀರ ಯೋಧರಿಗೆ 5ನೇ ವರ್ಷದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಬಳ್ಳಾರಿ ನಗರದ ಮೋತಿ ವೃತ್ತದಲ್ಲಿ ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ಪ್ರಧಾನ ಕಾರ್ಯದರ್ಶಿ ಬಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.